Sunday, July 5, 2026

ರಾಜಕೀಯ

ರಾಂಗ್ ನಂಬರ್ ಡಯಲ್ ಮಾಡಿ ಡಿಕೆ ಶಿವಕುಮಾರ್ ಪೆಚ್ಚು – ಸಚಿವ ಅಶ್ವತ್ಥನಾರಾಯಣ ವ್ಯಂಗ್ಯ

ಬೆಂಗಳೂರು: ತಮ್ಮದೇ ಪಕ್ಷದ ನಾಯಕ ಎಂ.ಬಿ.ಪಾಟೀಲ್ ಮತ್ತು ನನ್ನ ಹೆಸರು ಹೇಳಿಕೊಂಡು ಡಿ.ಕೆ.ಶಿವಕುಮಾರ್ ತಮ್ಮ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದರು. ಆದರೆ ರಮ್ಯಾ ಅವರ ಟ್ವೀಟ್ ಇವರ ಬಣ್ಣವನ್ನು ಬಯಲು ಮಾಡಿತು. ರಾಂಗ್ ನಂಬರ್ ಡಯಲ್ ಮಾಡಿದ ಶಿವಕುಮಾರ್ ಪೆಚ್ಚು ಮೋರೆ ಹಾಕಿಕೊಂಡು ಓಡಾಡಬೇಕಾಗಿದೆ' ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಕಾಂಗ್ರೆಸ್ಸಿನಲ್ಲಿ...

ನಾಳೆ ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಚುನಾವಮೆ ಸಂಬಂಧ ಬಿಜೆಪಿ ಕೋರ್ ಕಮಿಟಿ ಸಭೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ನಾಳೆ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಅದೇ ಸಭೆಯಲ್ಲಿ ವಿಧಾನ ಪರಿಷತ್ ಹಾಗೂ ರಾಜ್ಯ ಸಭೆಗೆ ನಡೆಯಲಿರುವ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ನೆನ್ನೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ...

ಇಂದು ಜನತಾ ಜಲಧಾರೆ ಕಾರ್ಯಕ್ರಮ: ಯಶಸ್ಸಿಗಾಗಿ ಚಾಮುಂಡೇಶ್ವರಿ ತಾಯಿಗೆ ಮಾಜಿ ಸಿಎಂ ಕುಮಾರಸ್ವಾಮಿ ವಿಶೇಷ ಪೂಜೆ

ಮೈಸೂರು: ಬೆಂಗಳೂರಿನ ಹೊರವಲಯದಲ್ಲಿ ನಡೆಯುತ್ತಿರುವ ಜೆಡಿಎಸ್‍ ನ ಮಹತ್ವಾಕಾಂಕ್ಷೆಯ ಜನತಾ ಜಲಧಾರೆ ಸಮಾವೇಶ ಹಿನ್ನೆಲೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಕುಮಾರಸ್ವಾಮಿ ಅವರ ಜೊತೆ ಜೆಡಿಎಸ್ ನ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ...

ನಾಳೆ ಜೆಡಿಎಸ್ ನಿಂದ ಚುನಾವಣೆ ರಣಕಹಳೆ -ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ

ಬೆಂಗಳೂರು: ಜನತಾ ಜಲಧಾರೆ ಕಾರ್ಯಕ್ರಮದ ಮೂಲಕ 2023ರ ವಿಧಾನಸಭೆ ಚುನಾವಣೆಯ ಮಿಷನ್ 123 ಯುದ್ಧ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ಧಾರೆ. ನೆಲಮಂಗಲ ಸಮೀಪದಲ್ಲಿ ನಾಳೆ ಹಮ್ಮಿಕೊಂಡಿರುವ ಜಲಧಾರೆ ಕಾರ್ಯಕ್ರಮದ ಪೂರ್ವ ಸಿದ್ದತೆ ವೀಕ್ಷಿಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜಲಧಾರೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿವಿಧ ವಿಚಾರಗಳ ಚರ್ಚೆ ಜೊತೆಗೆ ಹಲವು...

ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಗೆ ಮುಹೂರ್ತ ಫಿಕ್ಸ್: ಜೂ.10ರಂದು ಮತದಾನ, ಅವತ್ತೇ ರಿಸಲ್ಟ್

ನವದೆಹಲಿ: ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿದ್ದಂತ ನಾಲ್ಕು ಸ್ಥಾನಗಳ ಸದಸ್ಯರು ನಿವೃತ್ತಿಯಾಗಲಿದ್ದಾರೆ. ಇಂತಹ ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗದಿಂದ ಚುನಾವಣೆ ಘೋಷಣೆ ಮಾಡಿದೆ. ದಿನಾಂಕ 30-06-2022ರಂದು ನಿವೃತ್ತಿ ಹೊಂದಲಿರುವಂತ ಕೆ.ಸಿ ರಾಮಮೂರ್ತಿ, ಅಸ್ಕರ್ ಫರ್ನಾಂಡಿಸ್ ( ನಿಧನದಿಂದ ತೆರವಾದ ಸ್ಥಾನ ), ಜೈರಾಂ ರಮೇಶ್ ಹಾಗೂ ನಿರ್ಮಲಾ ಸೀತಾರಾಮನ್ ಸ್ಥಾನಗಳಿಗೆ, ದಿನಾಂಕ 10-06-2022ರಂದು ಚುನಾವಣೆ ನಿಗದಿ...

ಹಿಂದುಳಿದ ವರ್ಗಗಳ ಸಮುದಾಯಕ್ಕೆ ರಾಜಕೀಯ ಮೀಸಲಾತಿಗೆ ಎಲ್ಲಾ ಕ್ರಮ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಒದಗಿಸಲು ಕಾನೂನಾತ್ಮಕವಾಗಿ ಎಲ್ಲ ಪ್ರಯತ್ನಗಳನ್ನು ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಪಟ್ಟಂತೆ ಕಾನೂನು ಸಚಿವರು , ಅಡ್ವೊಕೇಟ್ ಜನರಲ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸುಪ್ರೀಂ ಕೋರ್ಟ್‍ನ ಎರಡು...

BREAKING NEWS: 2 ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆಗೆ ಮುಹೂರ್ತ ಫಿಕ್ಸ್: ಜೂ.13ರಂದು ಮತದಾನ, 15ಕ್ಕೆ ಫಲಿತಾಂಶ

ಬೆಂಗಳೂರು: ದಿನಾಂಕ 04-07-2022ರಂದು ಅವಧಿ ಮುಕ್ತಾಯಗೊಳ್ಳಲಿದ್ದಂತ ಎರಡು ಶಿಕ್ಷಕರ, ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. ದಿನಾಂಕ 13-06-2022ರಂದು ಮತದಾನ ನಡೆಯಲಿದ್ದು, ದಿನಾಂಕ 15-06-2022ರಂದು ಮತಏಣಿಕೆ ನಡೆಸಲಾಗುತ್ತಿದೆ. ದಕ್ಷಿಣ ಪದವೀಧರ ಕ್ಷೇತ್ರದ ಕೆ.ಟಿ ಶ್ರೀಕಂಠೇಗೌಡ, ವಾಯುವ್ಯ ಪದವೀಧರ ಕ್ಷೇತ್ರದ ನಿರಾಣಿ ಹನುಮಂತಪ್ಪ ರುದ್ರಪ್ಪ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಸವರಾಜ ಹೊರಟ್ಟಿ,...

ರಾಜಧಾನಿ ಬೆಂಗಳೂರು ನಗರದ ಜಲಮೂಲಗಳನ್ನು ಸಂರಕ್ಷಣೆ – ಹೆಚ್ ಡಿ ಕುಮಾರಸ್ವಾಮಿ ಸಂಕಲ್ಪ

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಜಲಮೂಲಗಳನ್ನು ಸಂರಕ್ಷಣೆ ಮಾಡುವ ಉದ್ದೇಶದಿಂದ ಎಲ್ಲ ಕೆರೆಗಳನ್ನು ಅಭಿವೃದ್ಧಿ ಮಾಡಲಾಗುವುದು ಹಾಗೂ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನ ಗಾಂಧಿನಗರದಲ್ಲಿ ಇಂದು ನಡೆದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಜೆಡಿಎಸ್ ಪಕ್ಷಕ್ಕೆ ಪೂರ್ಣ ಬಹುಮತ ಕೊಟ್ಟು ಐದು ವರ್ಷಗಳ ಸರಕಾರ ರಚನೆ...

ಮತ್ತೆ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ವಿರುದ್ಧ ಗುಡುಗಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಶಿವಮೊಗ್ಗ: 'ಬಿಜೆಪಿಯವರು ನನ್ನನ್ನು ತಿಹಾರ್ ಜೈಲಿಗಾದರೂ ಕಳುಹಿಸಲಿ, ಪರಪ್ಪನ ಅಗ್ರಹಾರ ಜೈಲಿಗಾದರೂ ಕಳುಹಿಸಲಿ, ಎಲ್ಲಿಗಾದರೂ ಕಳುಹಿಸಲಿ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಬಿಜೆಪಿ ಸರ್ಕಾರ ಎಲ್ಲಾ ನೇಮಕಾತಿಗಳಲ್ಲಿ ಹಗರಣ ಮಾಡುವ ಮೂಲಕ ರಾಜ್ಯಕ್ಕೆ ಅನ್ಯಾಯ, ಯುವಕರಿಗೆ ದ್ರೋಹ ಬಗೆದಿದೆ. ಸಚಿವ ಅಶ್ವತ್ಥ ನಾರಾಯಣ್ ಅವರು ನಕಲಿ ಸರ್ಟಿಫಿಕೇಟ್ ಕೊಟ್ಟಿರುವ ವಿಚಾರವಾಗಿ ಕುಮಾರಸ್ವಾಮಿ ಅವರೇ...

ಜೆಡಿಎಸ್ ತಂಟೆಗೆ ಬಂದವರು ಬೀದಿ ಪಾಲಾಗಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕುಟುಕು

ಬೆಂಗಳೂರು: ಪಕ್ಷಕ್ಕೆ ಡ್ಯಾಮೇಜ್ ಮಾಡಿದರೆ ಅಥವಾ ನಮ್ಮ ತಂಟೆಗೆ ಬಂದರೆ ಅವರೇ ಬೀದಿಪಾಲಾಗುತ್ತಾರೆ ಎಂದು ಅಸಮಾಧಾನಿತರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನೆಲಮಂಗಲ ಸಮೀಪದಲ್ಲಿ ನಡೆಯುವ ಜನತಾ ಜಲಧಾರೆ ಸಮಾವೇಶ ನಡೆಯುವ ಮೈದಾನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಅವರು, ಜೆಡಿಎಸ್‍ ತೊರೆಯಲು ಮುಂದಾಗಿರುವ ಹಾಗೂ ಪಕ್ಷದ ವಿರುದ್ಧ ಮಾತನಾಡುತ್ತಿರುವವರಿಗೆ ಎಚ್ಚರಿಕೆ ನೀಡಿದರು. ಕೆಲವರು ಪಕ್ಷಕ್ಕೆ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img