Sunday, July 5, 2026

ರಾಜಕೀಯ

ಸಚಿವ ಸುನೀಲ್ ಕುಮಾರ್ ವಿ, ಸ್ಥಿತಿ ‘ತಾ ಕಳ್ಳ, ಇತರರ ನಂಬ’ ಎಂಬಂತಾಗಿದೆ – ಮಾಜಿ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಪಿಎಸ್ಐ ನೇಮಕ ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನೇ ತನಿಖೆಗೆ ಒಳಪಡಿಸಿ ಎಂದು ಒತ್ತಾಯಿಸುತ್ತಿರುವ ಸಚಿವ ಸುನೀಲ್ ಕುಮಾರ್ ವಿ, ಸ್ಥಿತಿ ‘ತಾ ಕಳ್ಳ, ಇತರರ ನಂಬ’ ಎಂಬಂತಾಗಿದೆ. ಈ ಬೆದರಿಕೆಗೆ ನಾವು ಜಗ್ಗುವುದಿಲ್ಲ. ಖರ್ಗೆಯವರ ಬೆನ್ನಹಿಂದೆ ಕಾಂಗ್ರೆಸ್ ಪಕ್ಷ ಇದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ, ಶಾಸಕ...

ನೈಸ್ ಯೋಜನೆಯ ಪಿತಾಮಹ ಯಾರು ? – ದಳವತಿಗಳಿಗೆ ಸಚಿವ ಆರ್ ಅಶೋಕ್ ಟಾಂಗ್

ಬೆಂಗಳೂರು: ಕುಮಾರಸ್ವಾಮಿಯ ಆರೋಪ ಎಲ್ಲಾ ಸುಳ್ಳು. ಈ ಹಿಂದೆ ಸಮ್ಮಿಶ್ರ ಸರ್ಕಾರ ಇದ್ದಾಗ ಯಾಕೆ ನೈಸ್ ರಸ್ತೆ ಯೋಜನೆ ಬರ್ಕಾಸ್ತು ಮಾಡಲಿಲ್ಲ. ನಮ್ಮದೇ ಭೂಮಿಯನ್ನ ನೈಸ್ ಯೋಜನೆಗೆ ಕೊಟ್ಟು ಹೊಡೆಸಿಕೊಳ್ಳುವಂತಾಗಿದೆ. ಸರ್ಕಾರದ ಭೂಮಿಯನ್ನ ಕೊಟ್ಟು ನೈಸ್ ಸಂಸ್ಥೆಯಿಂದ ಅನುಭವಿಸುವಂತಾಗಿದೆ. ನೈಸ್ ಆದೇಶದ ಕಾರಣ ಸರ್ಕಾರ ನೂರು ಕೋಟಿ ಕೊಡುವಂತಾಗಿದೆ. ಮೆಟ್ರೋ ಯೋಜನೆ ಕೆಲಸಕ್ಕೂ ಅಡ್ಡಿಯಾಗುತ್ತಿದೆ....

ಜನತಾ ಜಲಧಾರೆ; ಯರಗೋಳ್‌ ಡ್ಯಾಂನಲ್ಲಿ ಜಲ ಸಂಗ್ರಹಿಸಿದ ದಳಪತಿ

ಕೋಲಾರ/ಬಂಗಾರಪೇಟೆ: ಬರಪೀಡಿತ ಜಿಲ್ಲೆಯ ಕೋಲಾರ, ಬಂಗಾರಪೇಟೆ ಹಾಗೂ ಮಾಲೂರು ತಾಲೂಕಿನ 45ಕ್ಕೂ ಹೆಚ್ಚು ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಯರಗೋಳ್‌ ಯೋಜನೆ ಮೂರ್ನಾಲ್ಕು ತಿಂಗಳಲ್ಲಿ ಪೂರ್ಣಗೊಳಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಕೂಡಲೇ ಚರ್ಚೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದರು. ಜನತಾ ಜಲಧಾರೆ ಕಾರ್ಯಕ್ರಮದ ಪ್ರಯುಕ್ತ ಯರಗೋಳ್‌ ಜಲಾಶಯದಲ್ಲಿ ಕಳಸಕ್ಕೆ ನೀರು...

ರಾಜ್ಯದ ಸಹಕಾರಿ ಕ್ಷೇತ್ರದಲ್ಲೂ ಹಣಕ್ಕಾಗಿ ಉದ್ಯೋಗಗಳ ಮಾರಾಟ – ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ

ಬೀದರ್: ರಾಜ್ಯದ ಬಡ ಮಕ್ಕಳಿಗೆ ಪಾರದರ್ಶಕವಾಗಿ ಉದ್ಯೋಗ ಕೊಡುವ ಜವಾಬ್ದಾರಿಯನ್ನು ರಾಜ್ಯ ಸರಕಾರವು ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ನೇರ ಆರೋಪ ಮಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; “ಪಿಎಸ್ʼಐ ನೇಮಕಾತಿ ಅಷ್ಟೇ ಅಲ್ಲ ಸಹಕಾರಿ ಕ್ಷೇತ್ರದಲ್ಲಿಯೂ ಸರಕಾರಿ ಉದ್ಯೋಗಗಳನ್ನು ಹಣಕ್ಕೆ ಮಾರಿಕೊಳ್ಳುತ್ತಿದ್ದಾರೆ” ಎಂದು ಹೇಳಿದರು. ಬೀದರ್ʼನಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ಜಿಲ್ಲಾ ಹಾಲು ಒಕ್ಕೂಟಗಳಲ್ಲಿ...

ಜೆಡಿಎಸ್ ಪಕ್ಷ ಬಂದ್ರೇ, 24 ಗಂಟೆ ವೈದ್ಯರ ಸೇವೆ, ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ – ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ

ಶಿವಮೊಗ್ಗ: ನಮ್ಮಪಕ್ಷದ ಪಂಚರತ್ನ ಕಾರ್ಯಕ್ರಮವನ್ನ ಅಧಿಕಾರಕ್ಕೆ ಬಂದ ಮೇಲೆ ನೆರವೇರಿಸದಿದ್ದರೆ ನನ್ನ ಪಕ್ಷವನ್ನ ವಿಸರ್ಜಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಘೋಷಿಸಿದ್ದಾರೆ. ಅವರು ತಾಲೂಕಿನ ಕುಂಸಿಯಲ್ಲಿ ಜನತಾ ಜಲಧಾರೆ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿ, ಶಿಕ್ಷಣ,ಆರೋಗ್ಯ ವಸತಿ ಉದ್ಯೋಗ ಮತ್ತು ಸ್ವಾಲಂಬಿ ಜೀವನಕ್ಕೆ ರೂಪು ರೇಷ ಹಮ್ಮಿಕೊಂಡಿದ್ದೇನೆ. ಈ ಕಾರ್ಯಕ್ರಮವನ್ನ ಜನತಾ ಜಲಧಾರೆಯ ನಂತರ...

ಯಾರೊ ಒಬ್ಬ ಮೌಲ್ವಿ ತಪ್ಪು ಮಾಡಿದ್ದಾರೆ ಎಂದರೆ ಎಲ್ಲಾ ಮೌಲ್ವಿಗಳು ತಪ್ಪು ಮಾಡ್ತಾರಾ – ಸಿದ್ಧರಾಮಯ್ಯ ಪ್ರಶ್ನೆ

ಕಲಬುರ್ಗಿ: ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಎಸಗಿರುವುದು ಜಾಮೀನು ರಹಿತ ಅಪರಾಧ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಈಗ ತನಿಖೆ ನಡೆಯುತ್ತಿದೆ, ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಿ. ಆ ನಂತರ ಅಪರಾಧಿಗಳ ಮೇಲೆ ಕಾನೂನು ಕ್ರಮ ಜರುಗಿಸಲಿ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಗಲಭೆಯನ್ನು ನಾನು ಈಗಾಗಲೇ ಖಂಡಿಸಿದ್ದೇನೆ....

ದಲಿತ ನಾಯಕ ಖರ್ಗೆ ಅವರನ್ನು ದಿಲ್ಲಿಗೆ ಓಡಿಸಲು ನೀವು ಬಿಜೆಪಿ ಬಾಲಂಗೋಚಿ ಆಗಿದ್ದು ಸುಳ್ಳಾ?: ಸಿದ್ದು ವಿರುದ್ಧ ದಳಪತಿ ಗುಡುಗು

ಮೈಸೂರು: ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯದಿಂದ ದೆಹಲಿಗೆ ಓಡಿಸಬೇಕು ಹಾಗೂ ರಾಜ್ಯದಲ್ಲಿ ಬಿಜೆಪಿಯನ್ನು ಬಲಿಷ್ಠಗೊಳಿಸಲು ಸಿದ್ದರಾಮಯ್ಯ ಮಾತೃಪಕ್ಷದ ವಿರುದ್ಧವೇ ಏನೆಲ್ಲಾ ಷಡ್ಯಂತ್ರ ನಡೆಸಿದರು ಎಂಬುದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಎಳೆಎಳೆಯಾಗಿ ಬಿಡಿಸಿಟ್ಟರು. 2008-09ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿಯ ʼಆಪರೇಷನ್‌ ಕಮಲದ ಸರಕಾರʼವನ್ನು ಶತಾಯಗತಾಯ ಉಳಿಸಲು ಸಿದ್ದರಾಮಯ್ಯ ಅವರು ಬಿಜೆಪಿ ಜತೆ...

ಕರ್ನಾಟಕದಲ್ಲಿ 40% ಸರ್ಕಾರ ಹೋಗಬೇಕು, 0% ಸರ್ಕಾರ ಬರಬೇಕು – ಸಿಎಂ ಅರವಿಂದ್ ಕೇಜ್ರಿವಾಲ್

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಶೇ.40ರಷ್ಟು ಕಮೀಷನ್ ನಲ್ಲಿ ತೊಡಗಿದೆ. ದೆಹಲಿಯಲ್ಲಿ ಇರೋದು 0% ಸರ್ಕಾರವಾಗಿದೆ. ಕರ್ನಾಟಕದಲ್ಲಿ ಎಎಪಿ ಸರ್ಕಾರ ಬಂದ್ರೇ, ಶೂನ್ಯ ಕಮೀಷನ್ ಸರ್ಕಾರವಾಗಿ ಕೆಲಸ ಮಾಡಲಿದೆ ಎಂಬುದಾಗಿ ದೆಹಲಿಯ ಸಿಎಂ, ಎಎಪಿ ಅಧ್ಯಕ್ಷ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಇಂದು ನಗರದಲ್ಲಿ ಆಯೋಜಿಸಲಾಗಿದ್ದಂತ ರೈತ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು,...

ಜೆ.ಡಿ.ಎಸ್ ಬಗ್ಗೆ ಸಾಫ್ಟ್ ಕಾರ್ನರ್ ಇಲ್ಲ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ತುಮಕೂರು : ಜೆ.ಡಿ.ಎಸ್. ಬಗ್ಗೆ ಸಾಫ್ಟ್ ಇಲ್ಲ. ಕಾರ್ನರ್ ರೂ ಇಲ್ಲ. ಅವರ ರಾಜಕಾರಣ ಅವರು ಮಾಡುತ್ತಾರೆ ನಮ್ಮ ರಾಜಕಾರಣ ನಾವು ಮಾಡುತ್ತೇವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಚಿಕ್ಕನಾಯಕನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಹೆಚ್.ಡಿ.ಕುಮಾರಸ್ವಾಮಿ ಅವರು ಬಿ.ಜೆ.ಪಿ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂಬ ಪ್ರಶ್ನೆಗೆ ಅವರು ಈ ರೀತಿ...

ದೊಡ್ಡಬಳ್ಳಾಪುರದಲ್ಲಿ ಕೇಂದ್ರ, ರಾಜ್ಯ ಸರ್ಕಾರದ ವಿರುದ್ದ ‘ಕೈ ಮುಖಂಡ’ರಿಂದ ಪ್ರತಿಭಟನೆ

ದೊಡ್ಡಬಳ್ಳಾಪುರ: ನಗರದ ನೆಲದಾಂಜನೆಯ ಸ್ವಾಮಿ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಪಕ್ಷ ಪ್ರತಿಭಟನಾ ರ್ಯಾಲಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಎಂಎಲ್ಸಿ ರವಿ, ಶಾಸಕ ಟಿ.ವೆಂಕಟರಮಣಯ್ಯ, ಭಾಗಿಯಾಗಿದ್ದರು. ಈ ವೇಳೆ ಕೇಂದ್ರ ರಾಜ್ಯ ಸರ್ಕಾರಗಳ ವಿರುದ್ದ ದಿಕ್ಕಾರಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಮಿಷನ್ ದಂಧೆ ಸೇರಿದಂತೆ ಬೆಲೆ ಏರಿಕೆಗಳ ವಿರುದ್ಧ ಕಾಂಗ್ರೆಸ್ ಪಕ್ಷದಿಂಧ ವಾಗ್ಧಾಳಿ ನಡೆಸಲಾಯಿತು....
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img