Sunday, July 5, 2026

ರಾಜಕೀಯ

ಜಲ ಅನ್ಯಾಯಕ್ಕೆ ಐದು ವರ್ಷಗಳಲ್ಲಿ ಪರಿಹಾರ: ಮಾತು ತಪ್ಪಿದರೆ ಪಕ್ಷ ವಿಸರ್ಜಿಸುವೆ – ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಶಪಥ

ರಾಮನಗರ: ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಪೂರ್ಣ ಅಧಿಕಾರ ಕೊಡಿ. ಇನ್ನೊಬ್ಬರ ಹಂಗಿಲ್ಲದ ಸರಕಾರ ನೀಡಿ. ನೀರಾವರಿ ಕ್ಷೇತ್ರದಲ್ಲಿ ರಾಜ್ಯಕ್ಕೆ 75 ವರ್ಷಗಳಿಂದ ಆಗಿರುವ ಅನ್ಯಾಯವನ್ನು ಕೇವಲ ಐದು ವರ್ಷಗಳಲ್ಲಿ ಸರಿಪಡಿಸುತ್ತೇನೆ. ಇಲ್ಲವಾದರೆ ನನ್ನ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಅವರು ಶಪಥ ಮಾಡಿದರು. ರಾಮನಗರದಲ್ಲಿ ಇಂದು ಜನತಾ ಜಲಧಾರೆ...

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯ ಹಿಂದೆ ಈಶ್ವರಪ್ಪರ ನೇರ ಕೈವಾಡವಿದೆ – ದಿನೇಶ್ ಗುಂಡೂರಾವ್ ಗಂಭೀರ ಆರೋಪ

ಬೆಂಗಳೂರು: ಸಚಿವ ಈಶ್ವರಪ್ಪ‌ ವಿರುದ್ಧ 40% ಕಮೀಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆಯ ಹಿಂದೆ ಈಶ್ವರಪ್ಪರ ನೇರ ಕೈವಾಡವಿದೆ. ಸಂತೋಷ ಪಾಟೀಲ ತಮ್ಮ ವಾಟ್ಸ್‌ಅಪ್ ಸಂದೇಶದಲ್ಲೂ ಈಶ್ವರಪ್ಪರೇ ತಮ್ಮ ಸಾವಿಗೆ ಕಾರಣ ಎಂದು ಬರೆದುಕೊಂಡಿದ್ದಾರೆ. ಸಂತೋಷ್ ಸಾವಿಗೆ ಕಾರಣರಾದ ಈಶ್ವರಪ್ಪರನ್ನು ಪೊಲೀಸರು ಸೆಕ್ಷನ್ 306 ರ ಅಡಿ ಈ ಕೂಡಲೇ ಬಂಧಿಸಲಿ...

ನಾಳೆ ಸಚಿವ ಸ್ಥಾನಕ್ಕೆ ‘ಕೆ.ಎಸ್ ಈಶ್ವರಪ್ಪ’ ರಾಜೀನಾಮೆ.?

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಕೆ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪಗೆ ರಾಜೀನಾಮೆಯ ತೂಗುಗತ್ತಿಗೆ ಸಿಲುಕುವಂತಾಗಿದೆ. ಈಗಾಗಲೇ ಹಲವು ಬಾರಿ ವಿವಾದಾತ್ಮಕ ಕಾರಣದಿಂದಾಗಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದಂತ ಹಿರಿಯ ಮಂತ್ರಿ ಕೆ ಎಸ್ ಈಶ್ವರಪ್ಪ ಅವರು ವಿರುದ್ಧ ಈಗ ಕೇಳಿ ಬಂದಿರುವಂತ ಆರೋಪದಲ್ಲಿ ಪಕ್ಷಕ್ಕೆ ಡ್ಯಾಮೇಜ್ ಆಗೋದಾಗಿ ಬಗ್ಗೆ ವರಿಷ್ಠರಿಗೆ ಸೂಚನೆ ಸಿಕ್ಕಿದೆ....

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಈ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ.?

ಬೆಂಗಳೂರು: ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಶೇ.40ರಷ್ಟು ಕಮೀಷನ್ ಆರೋಪ ಮಾಡಿದ್ದಂತ ಸಂತೋಷ್ ಕೆ ಪಾಟೀಲ್ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ಅವರ ರಾಜೀನಾಮೆ ಪಡೆಯುತ್ತೀರಾ ಎನ್ನುವ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು ಅಂತ ಮುಂದೆ ಓದಿ.. ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಈ ಪ್ರಕರಣದ...

ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಮೊಮ್ಮಗಳು ಎಎಪಿ ಪಕ್ಷ ಸೇರ್ಪಡೆ

ಮೈಸೂರು: ಕಟ್ಟರ್ ಕಾಂಗ್ರೆಸಿಗರಾಗಿದ್ದಂತ ದಿ. ಮಾಜಿ ಮುಖ್ಯಮಂತ್ರಿ ಧರ್ಮಿಸಿಂಗ್ ಅವರ ಮೊಮ್ಮಗಳು ಧರ್ಮಶ್ರೀ, ಸೋಮವಾರ ಎಎಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ಮೈಸೂರು ಜಿಲಲಾಧ್ಯಕ್ಷ ಮಾಲವಿಕ ಗುಬ್ಬಿವಾಣಿ ಸಮ್ಮುಖದಲ್ಲಿ ನಿನ್ನೆ ಆಮ್ ಆದ್ಮಿ ಪಕ್ಷವನ್ನು ಮಾಜಿ ಸಿಎಂ ಧರ್ಮಸಿಂಗ್ ಮೊಮ್ಮಗಳು ಧರ್ಮಶ್ರೀ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಸಂಗ್ರಾಮ್ ಸಿಂಗ್ ಅವರ ಪುತ್ರಿ ಎಎಪಿ ಸೇರ್ಪಡೆಗೊಂಡಿದ್ದಾರೆ. ಅಂದಹಾಗೇ ಧರ್ಮಸಿಂಗ್ ಅವರ...

ಅಭಿಷೇಕ್ ರಾಜಕೀಯ ಪ್ರವೇಶ ಕುರಿತಂತೆ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದೇನು ಗೊತ್ತಾ.?

ಮಂಡ್ಯ: ಸ್ವತಂತ್ರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದಂತ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರಲಿದ್ದಾರೆ ಹಾಗೂ ಅವರ ಪುತ್ರ ಅಭಿಷೇಕ್ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆ ಬಗ್ಗೆ ಸಂಸದೆ ಸುಮಲತಾ ಏನ್ ಹೇಳಿದ್ರು ಅಂತ ಮುಂದೆ ಓದಿ.. ಇಂದು ಬಿಜೆಪಿ ಸೇರುವ ವಿಚಾರವಾಗಿ ಪ್ರತಿಕ್ರಿಯಿಸಿದಂತ ಅವರು, ನಾನು ಎಲೆಕ್ಷನ್ ಗೆ ನಿಂತಾಗಿನಿಂದಲೂ ಈ ಮಾತು...

‘ಕಾಂಗ್ರೆಸ್’ಗೆ ಬೆಲೆಯೇರಿಕೆ ವಿರುದ್ಧ ಪ್ರತಿಭಟನೆ ಮಾಡೋ ಹಕ್ಕಿಲ್ಲ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಬೆಳೆಯೇರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕಿಲ್ಲ. ದೇಶದಲ್ಲಿ ಅತಿಹೆಚ್ವು ಬೆಳೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್ ನದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿ.ಎಫ್. ಐ. ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು...

ಸಿಎಂ ಬೊಮ್ಮಾಯಿ ಅಧಿಕಾರದಲ್ಲೇ ಇದ್ದರೇ ಮುಸ್ಲೀಂ ವರ್ತಕರ ಮೇಲೆ ದೌರ್ಜನ್ಯವೆಸಗಿದವರನ್ನು ಒದ್ದು ಒಳಗೆ ಹಾಕಿಸಿ, ಇಲ್ಲವೇ ರಾಜೀನಾಮೆ ನೀಡಿ – ಮಾಜಿ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಇನ್ನೂ ಅಧಿಕಾರದಲ್ಲಿದ್ದರೆ ತಕ್ಷಣ ಧಾರವಾಡದ ಮುಸ್ಲಿಮ್ ವರ್ತಕರ ಮೇಲೆ ದೌಜ್ಯನ್ಯವೆಸಗಿದ್ದ ಶ್ರೀರಾಮ ಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಪೊಲೀಸರಿಗೆ ಆದೇಶ ನೀಡಬೇಕು, ಸಾಧ್ಯವಿಲ್ಲ ಎಂದಾದರೆ ರಾಜೀನಾಮೆ ನೀಡಿ ಕುರ್ಚಿಯ ಮಾನ ಕಾಪಾಡಿ ಎಂದು ಹೇಳಿದ್ದಾರೆ. ಈ ಕುರಿತಂತೆ ನಗರದಲ್ಲಿ ಇಂದು ಮಾತನಾಡಿದಂತ ಅವರು, ಭಾರತೀಯ ಜನತಾ ಪಕ್ಷ...

ಮುಸ್ಲೀಮರ ಅಂಗಡಿಗಳ ಮೇಲೆ ದಾಳಿ ನಡೆಸಿದವರ ವಿರುದ್ಧ ಭಯೋತ್ಪಾದಕ ಕೇಸ್ ಹಾಕಬೇಕು – ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಒತ್ತಾಯ

ಬೆಂಗಳೂರು: ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಶ್ರೀ ಅಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಕಿಡಿಗೇಡಿಗಳು ಮುಸ್ಲಿಮರ ಅಂಗಡಿಗಳ ದಾಳಿ ನಡೆಸಿ ಅಪಾರ ಪ್ರಮಾಣದ ಕಲ್ಲಂಗಡಿಯನ್ನು ರಸ್ತೆಗೆಸೆದು ಹಾಳು ಮಾಡಿದ ಘಟನೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪರಮ ಹೇಯ, ಕಿರಾತಕ ಕೃತ್ಯ ಎಂದು ಕಿಡಿಕಾರಿದ್ದಾರೆ. ಈ ಬಗ್ಗೆ ವಿಡಿಯೋ ಒಂದನ್ನು ಬಿಡುಗಡೆ ಮಾಡಿ ಟ್ವೀಟ್ ಮಾಡಿರುವ ಅವರು,...

ಹಿಂದಿ ನಮ್ಮ ಭಾಷೆಯಲ್ಲ. ಹಿಂದಿ ಹೇರಿಕೆ ವಿರುದ್ದ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲ ಇದೆ – ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ? ಅವರಿಗೆ ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ? ನಮ್ಮ ಭಾಷೆ ನಮಗೆ ಮುಖ್ಯ. ಮಾತೃಭಾಷೆಗೇ ಅಗ್ರಸ್ಥಾನ. ಕರ್ನಾಟಕದಲ್ಲಿ ಕನ್ನಡವೇ ಮೊದಲು. ಹಿಂದಿ ನಮ್ಮ ಭಾಷೆಯಲ್ಲ. ಹಿಂದಿ ಹೇರಿಕೆ ವಿರುದ್ದ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲ ಇದೆ ಎಂಬುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img