Monday, July 6, 2026

ರಾಜಕೀಯ

Congress ಸಹವಾಸ, ಸಚಿವ ಸ್ಥಾನ ಕಿತ್ತುಕೊಳ್ಳಲು BJP ನಾಯಕರ ಆದೇಶ

Mandya : ಪರಿಷತ್ ಚುನಾವಣೆ ಮುಗಿದು ಕಾಂಗ್ರೆಸ್ Congress, ಬಿಜೆಪಿ BJP ತಲಾ  11, ಜೆಡಿಎಸ್, JDS 2, ಪಕ್ಷೇತರ 1 ಕಡೆ ಗೆಲುವು ಸಾಧಿಸಿದೆ. ಈ ನಡುವೆ ಕಡೆಗಳಿಗೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಚರ್ಚೆ ಎರಡೂ ಪಕ್ಷಗಳಲ್ಲಿ ವಿರೋಧಕ್ಕೆ ಕಾರಣವಾಗಿತ್ತು. ಆದ್ರೆ ಮಂಡ್ಯ ಪರಿಷತ್ ಅಖಾಡದಲ್ಲಿ ಬಿಜೆಪಿಯ ಶಾಸಕ, ಸಚಿವರೂ ಆದ ನಾರಾಯಣಗೌಡ Minister...

‘ಮತಾಂತರ ನಿಷೇಧ ಕಾಯ್ದೆ ಆರ್.ಎಸ್.ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು’

ಮತಾಂತರ ಕಾಯ್ದೆ ಜಾರಿಗೆ ತರುವ ವಿಷಯದ ಕುರಿತು ವಿರೋಧ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಆಕ್ರೋಶ ಮುಂದುವರೆಸಿದೆ. ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಮತಾಂತರ ನಿಷೇಧ ಕಾಯ್ದೆ ಆರ್.ಎಸ್.ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು .ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಆರ್.ಎಸ್.ಎಸ್ ಬೆಂಬಲಿಗರ ತಂಡ ಮತಾಂತರ ನಿಷೇಧ ಕರಡು...

ವೋಟರ್ ಐಡಿಗೆ ಆಧಾರ್‌ಲಿಂಕ್ ಸಂಯೋಜನೆಗೆ ರಾಜ್ಯಸಭೆ ಅನುಮೋದನೆ

ನಾವು ಬ್ಯಾಂಕ್ ಅಕೌಂಟ್, ಪ್ಯಾನ್‌ಕಾರ್ಡ್ಗೆ ಆಧಾರ್ ಸಂಯೋಜನೆಯನ್ನು ಕೇಳಿದ್ದೇವೆ, ಆದರೆ ಇದೀಗ ವೋಟರ್ ಐಡಿಗೆ ಆಧಾರ್ ಸಂಯೋಜನೆ ಮಾಡುವ ಚುನಾವಣಾ ಸುಧಾರಣಾ ಮಸೂದೆಗೆ ರಾಜ್ಯಸಭೆ ಅನುಮೋದಿಸಿದೆ. ಈ ಮೊದಲು ಲೋಕಸಭೆಯಲ್ಲಿ ಪರ ವಿರೋಧಗಳ ಮಸೂದೆಯನ್ನು ಮಂಡನೆ ಮಾಡಲಾಗಿತ್ತು . ಒಂದು ದಿನದ ನಂತರ ಅಂದರೆ ಮಂಗಳವಾರ ಪ್ರತಿಪಕ್ಷಗಳ ವಾಕ್‌ಔಟ್ ನಡುವೆ ಧ್ವನಿ ಮತದ ಮೂಲಕ...

ರೇಪ್ ಆಸ್ವಾದಿಸಿ ಎಂಬ ಹೇಳಿಕೆಗೆ : ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕ್ಷಮೆ

ಬೆಳಗಾವಿ : ರೇಪ್ ಆಸ್ವಾದಿಸಿ ಎಂಬ ಹೇಳಿಕೆಗೆ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಕ್ಷಮೆಯಾಚಿಸಿದ್ದಾರೆ. ಟ್ವೀಟ್ ಮೂಲಕ ಕ್ಷಮೆಯಾಚಿಸಿದ ಕೆ.ಆರ್.ರಮೇಶ್‌ ಕುಮಾರ್ ಇನ್ನು ಮುಂದೆ ಇಂತಹ ಪದ ಬಳಸದಂತೆ ಎಚ್ಚರ ವಹಿಸುತ್ತೇನೆ ಎಂದು ಹೇಳಿದ್ದಾರೆ. ಸದನದಲ್ಲಿ ಅತಿವೃಷ್ಟಿ ಕುರಿತು ನಿಯಮ 69ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದಾಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಜೆ 5ರ ವೇಳೆ...

‘ಜನರ ನೆರವಿಗೆ ನಿಲ್ಲದ ನಿರ್ಲಜ್ಜ ಸರ್ಕಾರಕ್ಕೆ ಬಿಸಿಮುಟ್ಟಿಸಿದ್ದೇವೆ’

ಇಂದು ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸುವರ್ಣ ಸೌಧದ ಬಳಿ, ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿರುವ ಕಾಂಗ್ರೆಸ್‌ ಸರ್ಕಾರ, ಬಿಜೆಪಿ ಸರ್ಕಾರದ ಭ್ರಷ್ಟಾಚಾರ  ಎಗ್ಗಿಲ್ಲದೇ ಸಾಗುತ್ತಿದೆ. ಇದು ನಿಲ್ಲಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿದ್ದು,...

ʼದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ

ಇಂದು ನಡೆದ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಬರೀ ಒಂದು ಸ್ಥಾನ ಮಾತ್ರ ಗಳಿಸಿದ್ದು, ಹಾಸನದಲ್ಲಿ ರೇವಣ್ಣನವರ ಮಗ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ. ಉಳಿದ ಯಾವ ಸ್ಥಳದಲ್ಲಿಯೂ ಜೆಡಿಎಸ್ ಗೆಲುವು ಸಾಧಿಸಲಿಲ್ಲ. ಹೀಗಾಗಿ ಮಾಜಿ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ಜನ ಬಲ ಸೋತಿದೆ ಅನ್ನೋದಕ್ಕೆ ಬೇಸರವಾಗಿದೆ,...

ಬೆಳಗಾವಿಯಲ್ಲಿ ಕಾಂಗ್ರೆಸ್ ಜಯಬೇರಿ ; ರಮೇಶ್ ಜಾರಕಿಹೊಳಿಗೆ ಮುಖಭಂಗ

www.karnatakatv.net :ಬೆಳಗಾವಿಯಲ್ಲಿ ಈ ಬಾರಿ ವಿಧಾನ ಪರಿಷತ್ ಚುನಾವಣೆ ತಿರುವನ್ನು ಪಡೆದುಕೊಂಡಿದೆ . ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚೆನ್ನರಾಜ್ ಹಟ್ಟಿಹೊಳಿ ಗೆದ್ದ ನಂತರ ಸತೀಶ್ ಜಾರಕಿಹೊಳಿ ಅವರ ಕಾಲಿಗೆ ನಮಸ್ಕರಿಸಿದ್ದಾರೆ.ಪ್ರಬಲ ಪೈಪೋಟಿಯೊಂದಿಗೆ ಈ ಬಾರಿ ಬಿಜೆಪಿ ಅಧಿಕ ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಆದರೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಾರಿ ಕುತೂಹಲದ ಕೇಂದ್ರ ಬಿಂದುವಾಗಿದ್ದ...

ರಾಯಚೂರಿನಲ್ಲಿ ಬಿಜೆಪಿ ಸೋಲು,ಕಾಂಗ್ರೇಸ್ ಅಭ್ಯರ್ಥಿ ಶರಣಗೌಡ ಬಯ್ಯಾಪುರ ಗೆಲುವು .

www.karnatakatv.net ರಾಯಚೂರಿನಲ್ಲಿ ಕಮಲ ಅರಳುವುದು ವಿರಳ.ಹೀಗಾಗಿ ಪರಿಷತ್ ಚುನಾವಣೆಗೆ ಬಿಜೆಪಿ ನಾಯಕರು ಮತ ಸೆಳೆಯಲು ಬಹಳ ಸರ್ಕಸ್ ಮಾಡಿದ್ರು .ಆದ್ರೂ ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಶರಣಗೌಡ ಪಾಟೀಲ್ ಬಯ್ಯಾಪುರ ರವರನ್ನು ಗೆಲ್ಲಿಸಿದ್ದಾರೆ .ಈ ಮೂಲಕ ಮಾತನಾಡಿದ ಶರಣಗೌಡ ಬಯ್ಯಾಪುರ ಗ್ರಾಮಪಂಚಾಯಿತಿಗಳಲ್ಲಿನ ಲೋಪಗಳನ್ನು ಸರಿಪಡಿಸುವ ಕೆಲಸಕ್ಕೆ ಮುಂದಾಗುತ್ತೇನೆ. 427 ಮತಗಳ ಅಂತರದಿoದ...

ಸಾವಿರಾರು ಕೋಟಿ ಇದ್ದರೂ ,ಪರಿಷತ್ ನಲ್ಲಿ ಸೋತು ಮನೆಗೆ ಹೋದ ಕೆಜಿಎಫ್ ಬಾಬು

www.karnatakatv.net :ರಾಜ್ಯದಲ್ಲಿ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದೆ. ನಿರೀಕ್ಷೆಯಂತೆ ಆಡಳಿತ ರೂಡ ಬಿಜೆಪಿ ಹೆಚ್ಚಿನ ಕ್ಷೇತ್ರದಲ್ಲಿ ಗೆಲುವು ಸಾಧಿಸುವತ್ತ ಮುನ್ನಡೆಯುತ್ತಿದೆ . ಬೆಂಗಳೂರು ನಗರ ವ್ಯಾಪ್ತಿಯ ಬಿಜೆಪಿಯ ಶಾಸಕರಿಗೆ ಪ್ರತಿಷ್ಟೆಯ ಪ್ರಶ್ನೆಯಾಗಿದ್ದ ಪರಿಷತ್ ಚುನಾವಣೆಯಲ್ಲಿ ಪಕ್ಷ ಸಮಾಧಾನದ ನಿಟ್ಟುಸಿರು ಬಿಟ್ಟಿದೆ. ಸೋತ ಕಾಂಗ್ರೆಸ್ ಅಭ್ಯರ್ಥಿ ಕೆಜಿಎಫ್ ಬಾಬು ಬೆಂಗಳೂರು...

ಕೊಡಗಿನಲ್ಲಿ ಬಿಜೆಪಿಯ ಸುಜಾ ಕುಶಾಲಪ್ಪ  ಗೆಲವು..!  

ಕೊಡಗು : ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿಯಾದ ಸುಜಾ ಕುಶಾಲಪ್ಪ ರವರು  ಜಯಭೇರಿಯನ್ನು ಬಾರಿಸಿದ್ದಾರೆ. ಅನಂತರ  ಬಿಜೆಪಿ  ತನ್ನ ಖಾತೆಯನ್ನು ತೆರೆದುಕೊಂಡಿದೆ. ಕಾಂಗ್ರೆಸ್ನ ಅಭ್ಯರ್ಥಿಯಾದ ಮಂಥರ್ ಗೌಡರವರ ವಿರುದ್ಧ ಬಿಜೆಪಿಯ ಪರಿಷತ್ ಅಭ್ಯರ್ಥಿ ಸುಜಾ ಕುಶಾಲಪ್ಪ ರವರು ಗೆಲುವಿನ ನಗೆಯನ್ನು ಬೀರಿದ್ದಾರೆ. https://www.youtube.com/watch?v=5oU8atnDQUg https://www.youtube.com/watch?v=A18OCAVEJu8 https://www.youtube.com/watch?v=4a-ieVBaZ9M
- Advertisement -spot_img

Latest News

Haveri News: ಸ್ವಂತ ಖರ್ಚಿನಿಂದ ಮೋಡ ಬಿತ್ತನೆ ಕಾರ್ಯ ನಡೆಯಲಿದೆ: ಶಾಸಕ ಶ್ರೀನಿವಾಸ್ ಮಾನೆ

Haveri News: ಜಿಲ್ಲೆಯಲ್ಲಿ ರೈತರಿಗೆ ಸರಿಯಾದ ಮಳೆ ಇಲ್ಲದೆ ಇರುವುದರಿಂದ ಜಿಲ್ಲೆಯ ಎಲ್ಲ ಶಾಸಕರು ನಮ್ಮ ಸ್ವಂತ ಖರ್ಚಿನಿಂದ ಮೋಡ ಬಿತ್ತನೆಗೆ ಮುದಾಗಿದ್ದೇವೆ ಎಂದು ಹಾನಗಲ್...
- Advertisement -spot_img