Monday, July 6, 2026

ರಾಜಕೀಯ

ಬಿಜೆಪಿ ಈಗ ಕಲಬೆರಕೆ ಪಕ್ಷ ; ಪ್ರಮೋದ್ ಮುತಾಲಿಕ್

www.karnatakatv.net : ಬಾಗಲಕೋಟೆ : ಕಾಂಗ್ರೆಸ್ಸಿನವರಿಗೆ ಹಿಂದುತ್ವ ಅನ್ನೋದೆ ಇಲ್ಲ ಅವರು ಬರಿ ಲೂಟಿ ಮಾಡುವ ಉದ್ದೇಶ ಹೊಂದಿದ್ದಾರೆ , ಕಾಂಗ್ರೇಸ್ಸಿನವರು ಇಲ್ಲಿಯವರೆಗೆ ಬರಿ ಟೆರರಿಷ್ಟ್ ಗಳನ್ನೇ ಹುಟ್ಟು ಹಾಕಿದ್ದಾರೆ , ಇಂತಹ ನಾಯಕರು ಇಂದು ಬಿಜೆಪಿಯಲ್ಲಿದ್ದಾರೆ , ದೇಶದ ವಿಚಾರ ಬಂದಾಗ ಹಿಂದುತ್ವ ,,ಧರ್ಮ ಸಂಸ್ಕೃತಿ ,ಮಾನ ಮರ್ಯಾದೆ ಏನು ಇಲ್ಲ ಮೊದಲಿನ ತರ...

ಚಿತ್ರರಂಗಕ್ಕೆ ಗುಡ್ ಬೈ ಹೇಳ್ತಾರಾ ನಿಖಿಲ್ ಕುಮಾರಸ್ವಾಮಿ..!

www.karnatakatv.net: ಕರ್ನಾಟಕ ರಾಜಕೀಯ ರಂಗದ ದಿಗ್ಗಜ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಹಾಗೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಏಕೈಕ ಪುತ್ರ ನಿಖಿಲ್ ಕುಮಾರಸ್ವಾಮಿ ಕನ್ನಡ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಯುವರಾಜ ಅಂತಾನೇ ಕರೆಸಿಕೊಳ್ಳೋ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಪಕ್ಷದ ಮೂಲಕ ರಾಜಕೀಯಕ್ಕೂ ಇಳಿದಿದ್ದಾರೆ. ತಮ್ಮ ತಾತ ಹಾಗೂ ತಂದೆಯoತೆಯೇ ರಾಜಕೀಯದಲ್ಲಿ...

ರಾಹುಲ್ ಗಾಂಧಿ ಡ್ರಗ್ ಪೆಡ್ಲರ್; ನಳಿನ್ ಕುಮಾರ್ ಕಟೀಲ್..!

www.karnatakatv.net: ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಹುಲ್ ಗಾಂಧಿ ಡ್ರಗ್ ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಯ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಮಾತನಾಡಿ, "ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಯಾರು ಹೇಳಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಧ್ಯಕ್ಷ ಹುದ್ದೆಗೆ ಪೈಪೋಟಿ ನಡೆಸುತ್ತಿದ್ದಾರೆ....

ಸಿದ್ದರಾಮಯ್ಯ- ಡಿಕೆಶಿ ಜೋಡೆತ್ತಲ್ಲ ಕಾಡೆತ್ತು; ಬಿಜೆಪಿ ಟೀಕೆ

www.karnatakatv.net: ಬೈ ಎಲೆಕ್ಷನ್ ಕಾವು ದಿನದಿಂದ ದಿನಕ್ಕೆ ಏರುತಯ್ತಲೇ ಇದೇ ಇದರಲ್ಲೂ ಕೂಡಾ ಬಿಜೆಪಿ ಮತ್ತು ಕಾಂಗ್ರೆಸ್ ಗಳ ಟ್ವೀಟರ್ ಗಲ್ಲಿ ವಾಗ್ವಾದ ಜೋರಾಗಿಯೇ ನಡೆಯುತ್ತಿದೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜೋಡೆತ್ತಲ್ಲ ಅವರು ಕಾಡೆತ್ತು ಎಂದು ಬಿಜೆಪಿ ಟ್ವೀಟ್ ಮೂಲಕ ಟಿಕಿಸಿದ್ದಾರೆ. ಇಬ್ಬರು ಒಬ್ಬರಿಗೊಬ್ಬರು ಕಾದಾಟವಾಡುತ್ತಿದ್ದು, ಕಾಂಗ್ರೆಸ್ ಕಚೇರಿಯಲ್ಲಿ ಪರ್ಸಂಟೇಜ್ ಸಂವಾದ ಮಾಡಿರುವ ಉಗ್ರಪ್ಪ...

ಈ ದಿನದ ಪ್ರಮುಖ ಸುದ್ಧಿಗಳು..!

1. ಲಖಿಂಪುರ್ ಹಿಂಸಾಚಾರಕ್ಕೆ ಅಮೆರಿಕದಲ್ಲಿ ಖಂಡನೆ..! ಲಖಿಂಪುರ್ ಖೇರಿಯ ಹಿಂಸಾಚಾರ ಖಂಡನೀಯ ಅಂತ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಮೆರಿಕಾದಲ್ಲಿ ಹೇಳಿದ್ದಾರೆ. ಬಿಜೆಪಿ ಸರ್ಕಾರ ಆಡಳಿತವಿರೋ ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಅನ್ನೋ ಕಾರಣಕ್ಕೆ ಅಷ್ಟೇ ಅಲ್ಲದೇ ದೇಶದ ಯಾವುದೇ ಭಾಗದಲ್ಲಿ ಈ ರೀತಿಯ ಘಟನೆಗಳು ನಡೆದರೂ ಅದರ ಬಗ್ಗೆ ಧ್ವನಿ ಎತ್ತಬೇಕು ಎಂದು...

ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಸಸ್ಪೆಂಡ್..!

www.karnatakatv.net: ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಗುಸುಗುಸು ಮಾತನಾಡಿದ್ದಕ್ಕೆ ಸಲೀಂ ರನ್ನು ಸಸ್ಪೆಂಡ್ ಮಾಡಲಾಗಿದೆ. ಹೌದು..ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕರೆದಿದ್ದ ಪತ್ರಿಕಾಗೋಷ್ಠಿಯ ಬಿಡುವಿನ ವೇಳೆ ಆಕಸ್ಮಿಕವಾಗಿ ಸಲೀಂ ಜೊತೆ ಮಾತಿಗಿಳಿದ್ರು, ಈ ವೇಳೆ ಈ ಇಬ್ಬರೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಗ್ಗೆ ಮಾತನಾಡಿಕೊಳ್ತಿರೋದು...

RSS ಇರೋದಕ್ಕೆ ದೇಶ ಸುರಕ್ಷಿತವಾಗಿದೆ- ಸಚಿವ ಶ್ರೀರಾಮುಲು

ರಾಯಚೂರು: ಆರ್ ಎಸ್ ಎಸ್ ಬಗ್ಗೆ ಅವರಿಗೆ ಗೊತ್ತಿಲ್ಲ. ಇದು ಸಂಸ್ಕಾರ ಕಲಿಸುತ್ತೇ ಅನ್ನೋದು ಅವರಿಗೆ ಗೊತ್ತಿಲ್ಲ. ಎಲ್ಲಾ ಜಾತಿ, ಧರ್ಮದವರನ್ನು ಪ್ರೀತಿಯಿಂದ ಕಾಣುವ ಆರ್ ಎಸ್ ಎಸ್ ದೇಶವನ್ನು ಕಟ್ಟುವ ಕೆಲಸ ಮಾಡುತ್ತಿದೆ. ಆದರೂ ಸಹ ಇದರ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಒಂದೆಡೆ ಮಾಜಿ ಪ್ರಧಾನಿ ದೇವೇಗೌಡರು ಆರ್ ಎಸ್ ಎಸ್ ಹೊಗಳುತ್ತಾರೆ....

‘ಬಿಎಸ್ ವೈ ಆಪ್ತನ ಮೇಲೆ ಐಟಿ ರೇಡ್- ಬಿಜೆಪಿಯ ತಂತ್ರ’

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷ ತನ್ನ ಅಧಿಕಾರಾವಧಿಯಲ್ಲಿ ಐಟಿ, ಇಡಿ ಗಳಂತಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿವೆ. ಈಗ ಮತ್ತೊಂದು ತಂತ್ರಗಾರಿಕೆಯನ್ನು ಬಿಜೆಪಿ ಮಾಡುತ್ತಿದೆ ಅಂತ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಆಪ್ತನ ಮೇಲೆ ಐಟಿ ದಾಳಿ ಆಗಿದೆ. ಆದರೆ ಬಿಜೆಪಿ ಸರ್ಕಾರ ಐಟಿ,...

ಇಂದಿನ ಪ್ರಮುಖ ಟಾಪ್ 10 ಸುದ್ದಿಗಳು

ಜಪಾನ್ 100ನೇ ಪ್ರಧಾನಿಯಾಗಿ ಕಿಶಿಡಾ ಅಧಿಕಾರ ಸ್ವೀಕಾರ ಜಪಾನಿನ 100ನೇ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅಧಿಕಾರ ಸ್ವೀಕರಿಸಿದ್ದಾರೆ. ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಕಿಶಿಡಾ ಇಂದು ಪ್ರಧಾನಿ ಗದ್ದುಗೆ ಏರಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಿಶಿಡಾ, ಪ್ರಧಾನಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ತಮ್ಮ ನೂತನ ಕ್ಯಾಬಿನೆಟ್​ನ್ನು ಘೋಷಿಸಿದ್ದಾರೆ. 20 ಮಂದಿ...

ಈ ದಿನದ ಪ್ರಮುಖ ಸುದ್ದಿ..!

1. ಇಂಗ್ಲೆಂಡ್‌ನಿಂದ ಭಾರತಕ್ಕೆ ಆಗಮಿಸುವವರಿಗೆ  10 ದಿನ  ಕ್ವಾರಂಟೈನ್..! ಇಂಗ್ಲೆಂಡ್‌ನಿಂದ ಭಾರತಕ್ಕೆ ಆಗಮಿಸುವವರಿಗೆ  10 ದಿನಗಳ ಕಾಲ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ಕೊವಿಡ್ ಹಿನ್ನೆಲೆ ಇಂಗ್ಲೆಂಡ್‌ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಅಕ್ಟೋಬರ್ 4ರಿಂದ ಅನ್ವಯವಾಗುವಂತೆ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಇಂಗ್ಲೆಂಡ್ ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್ಗಳನ್ನು ಪಡೆದವರಿಗೆ ತನ್ನ...
- Advertisement -spot_img

Latest News

Gold Rate: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್: ಸ್ವರ್ಣ ಬೆಲೆಯಲ್ಲಿ ಇಳಿಕೆ..

Gold Rate: ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ವಾರದ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದೆ. ಸೋಮವಾರ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೊಮ್ಮೆ...
- Advertisement -spot_img