Wednesday, July 8, 2026

ರಾಜಕೀಯ

ದೆಹಲಿಯಲ್ಲಿರುವ ನೂತನ ಸಿಎಂ

www.karnatakatv.net : ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ಮುಖ್ಯ ಮಂತ್ರಿ ಇಂದು ದೆಹಲಿಗೆ ತೆರಳಿದ್ದು ಒಂದು ಕಡೆಯಾದರೆ ಇನ್ನೋಂದು ಕಡೆ ಶಾಸಕರು ಸಚಿವ ಸ್ಥಾನಕ್ಕಾಗಿ  ಹೇಗಾದ್ರೂ ಮಾಡಿ ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಗಿರಿ ಗಿಟ್ಟಿಸಿಕೊಳ್ಳಬೇಕು ಅಂತ ಭಾರಿ ಸರ್ಕಸ್ ಮಾಡ್ತಿದ್ದಾರೆ. ಈ ನಡುವೆ ಬಿಜೆಪಿ ಹೈಕಮಾಂಡ್ ಕೂಡ ಆದಷ್ಟು ಬೇಗ ಸಚಿವ ಸಂಪುಟ ಫೈನಲ್...

ಹುಬ್ಬಳ್ಳಿ – ಧಾರವಾಡ ಅಭಿವೃದ್ದಿಗೆ ಆದ್ಯತೆ ಕೊಡುತ್ತೇನೆ; ಬಸವರಾಜ ಬೊಮ್ಮಾಯಿ

www.karnatakatv.net : ಬೆಂಗಳೂರು : ನಿನ್ನೆ ನೂತನ ಸಿಎಂ ಆಗಿ ಅಧಿಕಾರವನ್ನು ಸ್ವೀಕರಿಸಿ ಇಂದು ಬಸವರಾಜ  ಬೊಮ್ಮಾಯಿ ಅವರು ತಮ್ಮ ಅಧಿಕಾರವನ್ನು ಶುರುಮಾಡಿಕೊಂಡಿದ್ದಾರೆ. ಎಲ್ಲರ ಆಶೀರ್ವಾದದಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ. ಮೋದಿ, ಅಮಿತ್ ಶಾ, ನಡ್ಡಾ ನಿರ್ಣಯದಿಂದ ನಾನು ಸಿಎಂ ಆಗಿ ನನ್ನ ಕೆಲಸವನ್ನು ಮಾಡುತ್ತಿದ್ದೆನೇ. ಹುಬ್ಬಳ್ಳಿ ನನಗೆ ಅತ್ಯಂತ ಪ್ರೀತಿಯ ಊರು ಬೊಮ್ಮಾಯಿ ಹುಬ್ಬಳ್ಳಿಯಲ್ಲಿ...

ಬಸವರಾಜ ಬೊಮ್ಮಾಯಿಯವರ ಉತ್ತರ ಕರ್ನಾಟಕ ಪ್ರವಾಸ

www.karnatakatv.net : ಬೆಂಗಳೂರು : ಬದಲಾವಣೆ ಎಂಬ ಬಡಿದಾಟವನ್ನು ಗೆದ್ದು ನೂತನ ಸಿಎಂ ಆಗಿರೋ ಬಸವರಾಜ್ ಬೊಮ್ಮಾಯಿ ಅವರು ಉತ್ತರ ಕರ್ನಾಟಕ ಪ್ರವಾಸಕ್ಕೆ ಸಜ್ಜಾಗಿದ್ದಾರೆ.  ರಾಜ್ಯದ ಚುಕ್ಕಾಣಿ ಹಿಡಿದ ಮರುದಿನವೇ ಭೀಕರ ಮಳೆಯಿಂದ ನೆರೆಗೆ ತುತ್ತಾಗಿರೋ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ ಇಂದು ಉತ್ತರ ಕರ್ನಾಟಕ ಜಿಲ್ಲಾ ಪ್ರವಾಸ...

ನೂತನ ಸಿಎಂ ಅವರ ಮೊದಲ ಘೋಷಣೆಗಳು

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರು  ಬೆಂಗಳೂರಿನಲ್ಲಿ ಮೊದಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,  ಸಂಧ್ಯಾ ಸುರಕ್ಷಾ ಯೋಜನೆಯ ಮೊತ್ತವನ್ನು 1000ದಿಂದ 1200ರೂ.ಗೆ ಏರಿಕೆ ಮಾಡಲಾಗಿದ್ದು, ಇದಕ್ಕಾಗಿ 862ಕೋಟಿ ರೂ. ಹೆಚ್ಚುವರಿಯಾಗಿ ಮೀಸಲಿಡಲಾಗುವುದು ಎಂದರು. ವಿಧವಾ ವೇತನವನ್ನು 600ರಿಂದ 800 ರೂ.ಗೆ ಏರಿಕೆ ಮಾಡಲಾಗುವುದು.ಇದರಿಂದ 414...

ನೂತನ ಸಿಎಂನಿಂದ ಸಚಿವ ಸಂಪುಟ ನಿರ್ಣಯಗಳೇನು ?

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರು  ಸಚಿವ ಸಂಪುಟ ಸಭೆಯಲ್ಲಿ ಹೊಸ ಯೋಜನೆಗಳ ಘೋಷನೆ ಮಾಡಲಾಗಿದ್ದು ಅನಗತ್ಯ ಖರ್ಚುಗಳಿಗೆ ಬ್ರೆಕ್ ಹಾಕಬೇಕು.. ಸಂಧ್ಯಾ  ಸುರಕ್ಷಾ ಯೋಜನೆಗೆ ಗೌರವ ಧನ ಹೆಚ್ಚಲ ಮಾಡುವುದಾಗಿ ಮತ್ತು ರೈತರ ಮಕ್ಕಳು ಕಲಿಕೆಯಿಂದ ವಂಚಿತರಾಗಬಾರದು ಅವರಿಗೆ ಹೆಚ್ಚಿನ ಪ್ರೋತ್ರಾಹವನ್ನು...

ಸವಾಲನ್ನು ಎದುರಿಸಿ ಯಶಸ್ಸು ಕಾಣುತ್ತೇನೆ

www.karnatakatv.net : ಬೆಂಗಳೂರು : ನಾನು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದರಿಂದ ನನ್ನ ಕ್ಷೇತ್ರದ ಜನರು ಬಹಳ ಸಂತಸವಾಗಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ. ಕ್ಷೇತ್ರದ ಅಭಿವೃದ್ಧಿ ಸದಾಕಾಲ ಮಾಡಿಕೊಂಡು ಬಂದಿದ್ದೇನೆ. ಇನ್ನೂ ವೇಗವಾಗಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ.ಈ ಜನ್ಮ ಇರುವವರೆಗೂ ಜನರ ಸೇವೆ ಮಾಡಲು ಸಿದ್ಧ ಎಂದು ನೂತನ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ...

ಬೊಮ್ಮಾಯಿ ಅವರು ಅಷ್ಟು ತಿಳುವಳಿಕೆ ಇಲ್ಲದವರಲ್ಲ; ಬಸನಗೌಡ ಪಾಟೀಲ್ ಯತ್ನಾಳ

www.karnatakatv.net : ಬೆಂಗಳೂರು : ಗಡ್ಡ ಬಿಟ್ಟಾಗ ನಾನು ಶಿವಾಜಿ.. ಆದ್ರೆ ಈಗ ಬಸವಣ್ಣ ನಾಗಿ ಬಂದಿದ್ದಿನಿ ಅಷ್ಟೇ.. ಯಡಿಯೂರಪ್ಪ ಜೀವನ ನೆಮ್ಮದಿ, ಸುಖವಾಗಿರಲಿ.. ಯಡಿಯೂರಪ್ಪ 100 ವರ್ಷ ನೆಮ್ಮದಿಯಾಗಿ ಇರಲಿ.. ಬೊಮ್ಮಾಯಿ ಅವರು ಅಷ್ಟು ತಿಳುವಳಿಕೆ ಇಲ್ಲದವರಲ್ಲ ಅವರಿಗೆ ಎಲ್ಲಾ ಗೊತ್ತಾಗುತ್ತೆ.  ಬಿಎಸ್ ವೈ ಅವರು ನಿರ್ಗಮನದ ಬಗ್ಗೆ ಕೆಟ್ಟದಾಗಿ ಮಾತನಾಡ ಬಾರದು...

ಇಂದು ಚಾತುರ್ಮಾಸದ ಸಂಕಲ್ಪ ಮಾಡುವ ದಿನವಾಗಿದೆ

www.karnatakatv.net : ಬೆಂಗಳೂರು : ಈ ದಿನವನ್ನು ಯಥಿಪಂಚಮಿ ಎಂದು ಕರೆಯುತ್ತಾರೆ ಇದೇ ದಿನದಂದು ಭಾರತದಲ್ಲಿ ಎಲ್ಲಾ ಸನ್ಯಾಸಿಗಳು ಚಾತುರ್ಮಾಸದ ಸಂಕಲ್ಪ ಮಾಡಲಾಗುವ ದಿನ ಇದಾಗಿದ್ದು ಇಂದು ನಮ್ಮಆತ್ಮಿಯ ಸ್ನೇಹಿತರಾದ ಬಸವರಾಜ ಬೊಮ್ಮಾಯಿ ಅವರು ಈ ರಾಜ್ಯದ ಮುಖ್ಯ ಮಂತ್ರಿಯಾಗಿ ಪ್ರಮಾಣ ಸ್ವೀಕಾರ  ಮಾಡಿದರು. ನಮ್ಮ ದೇಶದ ಪ್ರಧಾನ ಮಂತ್ರಿಯವರಾದ ಮೋದಿ ಅವರು ಗೃಹ...

ಯಾವುದೇ ಗೊಂದಲದ ಬಗ್ಗೆ ಪ್ರಶ್ನೆಯೇ ಇಲ್ಲ

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿದ್ದು ನಮಗೆಲ್ಲ ಸಂತೋಷ ತಂದಿದೆ, ಬೊಮ್ಮಾಯಿ ಅವರಿಗೆ ವಿವಿಧ ಕ್ಷೇತ್ರದಲ್ಲಿ ಅನೂಭವವಿದ್ದು ನಮಗೆಲ್ಲ ವಿಶ್ವಾಸವಿದೆ ಅವರು ತಮ್ಮ ನಾಯಕತ್ವವನ್ನು ಅಭಿವೃದ್ಧಿ ಪತದಲ್ಲಿ ಸಾಗಿ ಹಾಗೇ ನಮ್ಮ ರಾಜ್ಯವನ್ನು ಬಹಳ ಎತ್ತರದ ಸ್ಥಾನದಲ್ಲಿ ನೋಡಬೇಕು ಎಂದು ಬಯಸುತ್ತೆವೆ ಅದಕ್ಕೆ...

ಪ್ರಧಾನಿ ಅವರು ಟ್ವಿಟ್ ಮೂಲಕ ಸಿಎಂ ಅವರಿಗೆ ಅಭಿನಂದನೆ ತಿಳಿಸಿದ್ದಾರೆ

www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬೊಮ್ಮಾಯಿ ಅವರಿಗೆ  ಮೋದಿಯವರು ಟ್ವಿಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ ನಿರೀಕ್ಷೆಯನ್ನು ಮೀರಿ ಕೆಲಸವನ್ನು ಮಾಡುತ್ತಿರಾ ಎಂಬುದು ನನಗೆ ನಂಬಿಕೆ ಇದೆ ಎಂದು ಮೋದಿ ಅವರು ಹೇಳಿದ್ದಾರೆ   https://www.youtube.com/watch?v=DOstOlftfOg https://www.youtube.com/watch?v=EdIyELcePMI https://www.youtube.com/watch?v=b29SFSl5E00
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img