Wednesday, July 8, 2026

ರಾಜಕೀಯ

ಪೀಠದ ತ್ಯಾಗಕ್ಕೆ ನಾನು ಸಿದ್ಧ : ಬಿಎಸ್ ವೈ

www.karnatakatv.net : ರಾಜ್ಯಭವನಕ್ಕೆ ಸಿಎಂ ಅವರ ಆಗಮನ.. ಮಧ್ಯಾಹ್ನ 1ಗಂಟೆಯ ಮೋದಲೆ ರಾಜಿನಾಮೆಯನ್ನು ಸಲ್ಲಿಸಿದ ಬಿಎಸ್ ವೈ ಅವರು ಲಿಂಗಾಯುತ ಸಮುದಾಯದ ಶಾಸಕರೊಬ್ಬರನ್ನು ಸಿಎಂ ಮಾಡುವ ಸಾದ್ಯತೆಯಿದೆ 2 ವರ್ಷ ಅಂತ್ಯವಾಗುತ್ತಿರುವಾಗಲೇ ರಾಜೀನಾಮೆ ಫೊಷಣೆ ಮಾಡಿದ ಬೂಕನಕೆರೆ ಸಿದ್ದಲಿಂಗಪ್ಪನ ಮಗ ಯಡಿಯೂರಪ್ಪ ಸಂತೋಷದಿಂದ ರಾಜೀನಾಮೆ ಕೊಡುತ್ತಿದ್ದೆನೆ ಎಂದು ಹೇಳಿಕೆ ನೀಡಿದರು ..   ‘ನಾನು ಸಂತೋಷದಿಂದ...

BREAKING NEWS : ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಘೋಷಣೆ

BREAKING NEWS : ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಘೋಷಣೆ ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೊಷಿಸಿದ್ದಾರೆ.. ಸರ್ಕಾರ ಎರಡು ವರ್ಷ ತುಂಬಿದ ಸಾಧನಾ ಸಮಾವೇಶ ಕಾರ್ಯಕ್ರಮದಲ್ಲೇ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಇಂದು ಮಧ್ಯಾಹ್ನ ಊಟ ಮಾಡಿದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದೇನೆ ಎಂದು ಯಡಿಯೂರಪ್ಪ ಘೋಷಣೆ ಮಾಡಿದ್ರು.. 75...

ವಲಸಿಗ ಸಚಿವರು ರಾಜೀನಾಮೆ ಕೊಡುತ್ತಾರಾ..

www.karnatakatv.net: ಸಿಎಂ ಬಿಎಸ್ ವೈ ಅವರು ರಾಜೀನಾಮೆ ಕೊಡುವ ವಿಚಾರದಲ್ಲಿ ಎಲ್ಲರಲ್ಲೂ ಬೇಸರ ಮನೆ ಮಾಡಿದೆ ಹಾಗೇ ಎಲ್ಲಾ ಬಿಜೆಪಿ ವಲಸಿಗ ಸಚಿವರು ಕೂಡಾ ರಾಜೀನಾಮೆ ಕೊಡಲು ನಿರ್ಧರಿಸಿದ್ದಾರೆ. ಎಲ್ಲಾ ಸಚಿವರು ಪ್ರತ್ಯೆಕ ಪತ್ರಗಳೊಂದಿಗೆ ಸಿಎಂ ಯಡಿಯೂರಪ್ಪನವರ  ಕಚೇರಿಗೆ  ಹೋಗಿ ಚರ್ಚೆಯನ್ನು ಮಾಡುತ್ತಿದ್ದಾರೆ. ಆರೂ ಮಂದಿ ಸಚಿವರು ಏಕಮಾದರಿ ಪತ್ರವನ್ನು ಹಿಡಿದು ಚರ್ಚೆಗೆ ಮುಂದಾಗಿದ್ದಾರೆ.  ಆ...

ನಟಿ ಶೃತಿ ಅವರಿಗೆ ಹೊಸ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ

www.karnatakatv.net: ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷೆಯಾಗಿದ್ದ ಶೃತಿ ಅವರನ್ನು ನಿನ್ನೆಯಷ್ಟೇ ಆ ಸ್ಥಾನದಿಂದ ಕೆಳಗಿಳಿಸಿ, ಕರ್ನಾಟಕ ಮದ್ಯಪಾನ ಮಂಡಳಿಯ ಅಧ್ಯಕ್ಷೆಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಸಿಎಂ ಆಪ್ತ ಕಾಪು ಸಿದ್ಧಲಿಂಗಸ್ವಾಮಿಗೆ ನೀಡಲಾಗಿತ್ತು. ಈದರ ಬಗ್ಗೆ ಅಧಿಸೂಚನೆ ಹೊರಡಿಸಿರುವ ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ ಜೆಸಿಂತ,...

ರಾಕ್ ಲೈನ್ ವಿರುದ್ಧ ದಳಪತಿಗಳ ಟಾಂಗ್..!

www.karnatakatv.net ಮಂಡ್ಯ: ಕಳೆದ ಮೂರ್ನಾಲ್ಕು ದಿನಗಳಿಂದ ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ನಡುವೆ ನಡೆಯುತ್ತಿರುವ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರಿದೆ. ಸುಮಲತಾ ಪರ ರಾಕ್ ಲೈನ್ ವೆಂಕಟೇಶ್ ಮತ್ತು ಕುಮಾರಸ್ವಾಮಿ ಪರ ಅನ್ನದಾನಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇತ್ತ ಕುಮಾರಸ್ವಾಮಿ ಅವರು ಕದನದಿಂದ ಬೇಸತ್ತು ಕದನ ವಿರಾಮ ಘೋಷಿಸಿರುವಂತೆ ತೋರುತ್ತಿದೆ. ಸುಮಲತಾ ಜೊತೆ...

ರೌಡಿ ಡಿಕೆಶಿ: ಬಿಜೆಪಿ ಆಕ್ರೋಶ

www.karnatakatv.net ಮಂಡ್ಯ: ಮದ್ದೂರು ತಾಲೂಕಿನ ಕೆಎಂ ದೊಡ್ಡಿಯಲ್ಲಿ ಮಾಜಿ ಸಂಸದ ಜಿ. ಮಾದೇಗೌಡರ ಆರೋಗ್ಯ ವಿಚಾರಿಸಲು ತೆರಳಿದ್ದ ಡಿಕೆಶಿವಕುಮಾರ್. ಈ ವೇಳೆ ಸೆಲ್ಫಿ ತೆಗೆದುಕೊಳ್ಳಲು ಹೋದ ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಕ್ಕೆ ಹೊಡೆದಿದ್ದಾರೆ. ಹೆಗಲ ಮೇಲೆ ಕೈ ಹಾಕ್ತೀಯ ಕಾಮನ್ ಸೆನ್ಸ್ ಇಲ್ವಾ ಎಂದು ಆರೋಪಿಸಿ ಕಾರ್ಯಕರ್ತನ ತಲೆ ಮೇಲೆ ಬಾರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ...

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದ ಅಧ್ಯಾಯ: ರಮೇಶ್ ಜಾರಕಿಹೊಳಿ

www.karnatakatv.net ಬೆಳಗಾವಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೈಬಿಟ್ಟಿದ್ದಾರೆ.  ಇಂದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ‌ ವಿಚಾರವಾಗಿ ಉತ್ತರಿಸಿದ ಅವರು, ರಾಜೀನಾಮೆ ನೀಡುವ‌ ವಿಚಾರ ಮುಗಿದ ಹೋದ...

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ-ಲಕ್ಷ್ಮಣ್ ಸವದಿ

www.karnatakatv.net ಕರ್ನಾಟಕ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ನಡೆಯುತ್ತಿರುವಾಗ ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ. ನಾನು ಸಿಎಂ ರೇಸ್ ನಲ್ಲಿ ಇಲ್ಲ ಎಂದು ವಿಜಯಪುರದಲ್ಲಿ ಲಕ್ಷ್ಮಣ್ ಸವದಿ ಹೇಳಿದರು. ಯೆಡಿಯೂರಪ್ಪ ನೇತೃತ್ವದಲ್ಲಿ ಮುಂದಿನ ಚುನಾವಣೆ ನಡೆಯಲಿದೆ. https://www.youtube.com/watch?v=H4B_vcMQNsA https://www.youtube.com/watch?v=4MX4L0r6qq8 https://www.youtube.com/watch?v=_WEaoSG9rmk

ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಣ್ಣಾ ಮಲೈ

www.karnatakatv.net: ತಮಿಳುನಾಡು: ರಾಜ್ಯದ ಬಿಜೆಪಿ ಅಧ್ಯಕ್ಷರನ್ನಾಗಿ ಕೆ. ಅಣ್ಣಾಮಲೈ ಅವರನ್ನು ನೇಮಕಮಾಡಲಾಗಿದೆ. ಕೆ ಅಣ್ಣಾ ಮಲೈ ಮಾಜಿ ಐಪಿಎಸ್ ಅಧಿಕಾರಿಯಾಗಿದ್ದು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಈಗ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ನೇಮಕ ಮಾಡಿ ಆದೇಶಿಸಿದ್ದಾರೆ. https://www.youtube.com/watch?v=IdcyA5p6SyM https://www.youtube.com/watch?v=ySY6XgbKWa0 https://www.youtube.com/watch?v=YnMRenTSNXU

ರಾಜ್ಯದ ನೂತನ ಸಂಸದರ ಅಧಿಕಾರ ಸ್ವೀಕಾರ

 www.karnatakatv.net: ರಾಜ್ಯ: ಕರ್ನಾಟಕ ರಾಜ್ಯದಿಂದ ಮೋದಿ ಕ್ಯಾಬಿನೆಟ್ ಗೆ ಆಯ್ಕೆಯಾಗಿರುವ ನೂತನ ಸಂಸದರು ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ಸರ್ಕಾರದ ನೇತೃತ್ವದಲ್ಲಿ ಶೋಭಾ ಕರಂದ್ಲಾಜೆ ಸೇರಿದಂತೆ ನೂತನವಾಗಿ ಕ್ಯಾಬಿನೆಟ್ ಸೇರಿರುವ 4 ಜನ ಸಂಸದರು ಇಂದು ಸಂಜೆಯೊಳಗೆ ಅಧಿಕಾರ ಸ್ವೀಕರಿಸಲಿದ್ದಾರೆ. ಚಿತ್ರದುರ್ಗದ ಎ. ನಾರಾಯಣಸ್ವಾಮಿ, ಉಡುಪಿ-ಚಿಕ್ಕಮಗಳೂರಿನಿಂದ ಶೋಭಾ ಕರಂದ್ಲಾಜೆ, ಬೀದರ್ ನ ಭಗವಂತ್ ಖೂಬಾ ಮತ್ತು...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img