Friday, May 8, 2026

ರಾಜಕೀಯ

ಬಿಹಾರ ಓಪಿನಿಯನ್ ಪೋಲ್ ಶಾಕಿಂಗ್‌ ರಿಸಲ್ಟ್‌ ! ಯಾರಿಗೆ ಮೇಲುಗೈ?

ಬಿಹಾರದಲ್ಲಿ ರಾಜಕೀಯ ಪೈಪೋಟಿಯ ಶಿಖರವನ್ನೇ ತಲುಪಿರುವ ವಿಧಾನಸಭಾ ಚುನಾವಣೆಗೆ ಈಗ ಕ್ಷಣಗಣನೆ ಆರಂಭವಾಗಿದೆ. ಭಾರೀ ಕುತೂಹಲಕ್ಕೆ ಕಾರಣವಾದ ಈ ಚುನಾವಣೆಯ ಮೊದಲ ಹಂತದ ಮತದಾನ ನವೆಂಬರ್ 6ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ನವೆಂಬರ್ 11ರಂದು ನಡೆಯಲಿದೆ. ನವೆಂಬರ್ 14ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಇದೀಗ ಮೊದಲ ಹಂತದ ಚುನಾವಣೆಯ ಪ್ರಚಾರ ಕಾರ್ಯಕ್ಕೆ ತೆರೆಬಿದ್ದಿದೆ. ಎಲ್ಲ ಪಕ್ಷಗಳ...

ಸರ್ಕಾರದ ಎದುರು ರೈತರ 7 ಬೇಡಿಕೆಗಳು!

ಕಬ್ಬಿನ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಆರಂಭವಾಗಿರುವ ಹೋರಾಟದ ಕಿಚ್ಚು, ರಾಜ್ಯಾದ್ಯಂತ ವ್ಯಾಪಿಸುತ್ತಿದೆ. ಬೆಳಗಾವಿಯಲ್ಲಿ 7ನೇ ದಿನಕ್ಕೆ ಅಹೋರಾತ್ರಿ ಹೋರಾಟ ಮುಂದುವರೆದಿದ್ದು, 7 ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಕಬ್ಬು ಬೆಳೆಗಾರರ ಬೇಡಿಕೆಗಳು ಏನು ಅನ್ನೋದನ್ನ ನೋಡೋದಾದ್ರೆ.. 1) 1 ಟನ್‌ ಕಬ್ಬಿಗೆ 3,500ಕ್ಕೂ ಹೆಚ್ಚಿನ ದರ ನಿಗದಿ 2) ಕಬ್ಬಿಗೆ ಬೆಂಬಲ ಬೆಲೆ ನೀಡಿ 3) ಕೇಂದ್ರ, ರಾಜ್ಯದಿಂದ...

ನವೆಂಬರ್‌ 15ರ ಬಳಿಕ ರಾಜ್ಯದಲ್ಲಿ ಏನಾಗಲಿದೆ?

ನವೆಂಬರ್‌ನಲ್ಲಿ ದಿನಗಳು ಕಳೆದಂತೆ ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ ಸ್ಫೋಟದ ಸುಳಿವು ಸಿಗುತ್ತಿದೆ. ನವೆಂಬರ್‌ 15ರ ಬಳಿಕ ಹೊಸ ಆಟದ ಸಂದೇಶವನ್ನು, ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ರವಾನಿಸಿದ್ದರು. ಮತ್ತೆ ಕೋಲಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸುಳಿವು ನೀಡಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜಿಲ್ಲೆಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಕುರಿತು ಮಾತನಾಡಿದ್ದಾರೆ. ಸಂಪುಟ ಪುನಾರಚನೆ...

ಬಿಜೆಪಿಗೆ ಸಿಂಘಂ ಅಣ್ಣಾಮಲೈ ಗುಡ್‌ಬೈ..?

ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಜಿದ್ದಾಜಿದ್ದಿನ ರಾಜಕೀಯದಲ್ಲಿ, ರಾಷ್ಟ್ರೀಯ ಪಕ್ಷಗಳು ನೆಲೆ ಕಂಡುಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ. ನ್ಯಾಷನಲ್ ಪಾರ್ಟಿಗಳು ಅಲ್ಲಿ ಸೀಟು ಗೆಲ್ಲಬೇಕು ಅಂದ್ರೆ, ಪ್ರಾದೇಶಿಕ ಪಕ್ಷಗಳ ಬೆಂಬಲ ಬೇಕೇ ಬೇಕು. ಅದು ಬಿಜೆಪಿಯಾಗಲಿ, ಕಾಂಗ್ರೆಸ್ ಆಗಲಿ. ಅಷ್ಟರಮಟ್ಟಿಗೆ ಪ್ರಾದೇಶಿಕ ಪಾರ್ಟಿಗಳ ಹಿಡಿತದಲ್ಲಿರುವ, ಭಾರತದ ಕೆಲವೇ ಕೆಲವು ರಾಜ್ಯಗಳಲ್ಲಿ ತಮಿಳುನಾಡು ಒಂದು. ಡಿಎಂಕೆ ಒಕ್ಕೂಟದ ನೇತೃತ್ವವನ್ನು...

ಬಿಹಾರ ಚುನಾವಣೆಗೂ ಮುನ್ನ JDU ನಾಯಕ ಕುಟುಂಬದ ಮೂವರು ಶವವಾಗಿ ಪತ್ತೆ!

ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೇವಲ ಒಂದು ದಿನ ಬಾಕಿ ಉಳಿದಿದೆ. ಈ ನಡುವೆ, ರಾಜ್ಯದ ರಾಜಕೀಯ ವಲಯವನ್ನು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಜೆಡಿಯು ನಾಯಕ ನಿರಂಜನ್ ಕುಶ್ವಾಹ ಅವರ ಕುಟುಂಬದ ಮೂವರು ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ನಿರಂಜನ್ ಅವರ ಸಹೋದರ ನವೀನ್ ಕುಶ್ವಾಹ, ಅವರ ಪತ್ನಿ ಕಾಂಚನ್ ಮಾಲಾ ಸಿಂಗ್...

ಬಿಹಾರ ಗೆಲುವಿಗೆ NDAಗೆ ಸ್ತ್ರೀಶಕ್ತಿ ಅಸ್ತ್ರ

ಬಿಹಾರ ವಿಧಾನಸಭಾ ಚುನಾವಣೆಯ, ಮೊದಲ ಹಂತದ ಮತದಾನಕ್ಕೆ ಕೌಂಟ್‌ಡೌನ್‌ ಶುರುವಾಗಿದೆ. ನಿನ್ನೆಯೇ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ನಾಳೆ ಮೊದಲ ಹಂತಕ್ಕೆ ಮತದಾನ ನಡೆಯಲಿದೆ. ಬಿಜೆಪಿಯ ಮೇರಾ ಬೂತ್ ಸಬ್ಸೆ ಮಜ್‌ಬೂತ್ ಅಭಿಯಾನದಡಿ, ಮಹಿಳಾ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದಾರೆ. ಪಕ್ಷದ ಮಹಿಳಾ ಕಾರ್ಯಕರ್ತರು, ಮತದಾರರನ್ನು ಸಜ್ಜುಗೊಳಿಸಬೇಕು ಮತ್ತು ರಾಜ್ಯಾದ್ಯಂತ ಮತದಾರರ...

ಮುಂದಿನ ಮುಖ್ಯಮಂತ್ರಿ ಬಗ್ಗೆ ಡಿಕೆಶಿ ಏನಂದ್ರು?

ಬಿಹಾರದಲ್ಲಿ ಬದಲಾವಣೆ ತರಲು ಮಹಾಘಟಬಂಧನಕ್ಕೆ ಮತ ಹಾಕಿ. ತೇಜಸ್ವಿ ಯಾದವ್ ಮುಖ್ಯಮಂತ್ರಿಯಾಗಬೇಕು. ಹೀಗಂತ ಮತದಾರರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಕಾರ್ಯಕ್ರಮದಲ್ಲಿ, ಸ್ವತಃ ಡಿಕೆಶಿ ಅವರೇ ಹೇಳಿಕೊಂಡಿದ್ದಾರೆ. ಬಿಹಾರ ಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಬಿಹಾರಿ ಮತದಾರರಿಗೆ, ವೇತನ ಸಹಿತ ರಜೆ ನೀಡುವಂತೆ ಬರೆದಿರುವ...

ಆತ್ಮಹ*ತ್ಯೆ ಮಾಡಿಕೊಂಡ ಮೃತ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ: ಎನ್. ಚೆಲುವರಾಯಸ್ವಾಮಿ

Mandya News: ಮಂಡ್ಯದಲ್ಲಿ ಜಮೀನಿನ ವಿಷಯವಾಗಿ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕ``ಂಡ ರೈತ ಮಂಜೇಗೌಡನ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವುದಾಗ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಸೋಮವಾರ ಬೆಳ್ಳಿಗೆ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಪ್ರಯತ್ನ ಪಟ್ಟಿದ್ದ ಕೆ.ಆರ್.ಪೇಟೆ ತಾಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ (55) ರನ್ನು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ...

Political News: ಮೈಸೂರು ಅಭಿವೃದ್ಧಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್

Political News: ಮೈಸೂರು ಸಂಸದ, ಮಹಾರಾಜರಾದ ಯದುವೀರ್ ಅವರು, ಮೈಸೂರು ಅಭಿವೃದ್ಧಿಯ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಪತ್ರ ಇಂತಿದೆ. ಜವಾಬ್ದಾರಿಯುತ ಅಭಿವೃದ್ಧಿಯ ಮೂಲಕ ಮೈಸೂರಿನ ಪರಂಪರೆಯನ್ನು ಸಂರಕ್ಷಿಸಬೇಕಿದೆ. ಮೈಸೂರು ನಗರ ಬೆಳೆಯುತ್ತಲೇ ಇರುವುದರಿಂದ, ನಮ್ಮ ಅಭಿವೃದ್ಧಿಯು ಪಾರದರ್ಶಕವಾಗಿರಬೇಕು, ದತ್ತಾಂಶ ಆಧಾರಿತವಾಗಿರಬೇಕು ಮತ್ತು ಪರಂಪರೆಯಲ್ಲಿ ಬೇರೂರಿರಬೇಕು. ವಿನೋಬಾ ರಸ್ತೆ ಮತ್ತು ಝಾನ್ಸಿ ರಾಣಿ...

Political News: ವಿಧಾನ ಪರಿಷತ್ ಚುನಾವಣೆ; ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಗ್ಗೆ ಜೆಡಿಎಸ್ ಸಭೆ

Political News: ಬೆಂಗಳೂರು: ಮುಂಬರುವ ವಿಧಾನ ಪರಿಷತ್ ನ ಪದವಿ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗಳಿಗೆ ಸಂಬಂಧಿಸಿ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರು ಮಂಗಳವಾರ ಸಭೆ ನಡೆಸಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಈ ಸಭೆಯಲ್ಲಿ ಮುಂಬರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ವಿಚಾರವಾಗಿ ಪಕ್ಷದ...
- Advertisement -spot_img

Latest News

ದೋಚಿದ್ರು… ಬೆಂಕಿ ಹಚ್ಚಿದ್ರು! ಕೋಲಾರದಲ್ಲಿ ಕಳ್ಳರ ವಿಕೃತಿ.

ಕೋಲಾರದಲ್ಲಿ ಮನೆಗೆ ನುಗ್ಗಿದ ಕಳ್ಳರ ಗುಂಪು ನಗದು ಮತ್ತು ಚಿನ್ನಾಭರಣ ದೋಚಿದ ಬಳಿಕ ಮನೆಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಮಲ್ಲಸಂದ್ರದಲ್ಲಿ ಭೀಕರ...
- Advertisement -spot_img