Monday, September 14, 2026

ರಾಜಕೀಯ

ದಾಖಲೆ ಬಿಡುಗಡೆ ಮಾಡಿದ HDK – ಕಾಂಗ್ರೆಸ್ ಗೆ ದೊಡ್ಡ ಆಘಾತ?

ರಾಜ್ಯದ ಆಡಳಿತ ವ್ಯವಸ್ಥೆ ಹಾಗೂ ಸರ್ಕಾರಿ ನೇಮಕಾತಿ ಪ್ರಕ್ರಿಯೆಗಳಲ್ಲಿ ನಡೆಯುತ್ತಿರುವ ಅಕ್ರಮಗಳ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗ ಅಂದರೆ ಕೆಪಿಎಸ್‌ಸಿ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಅವರು, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ತಕ್ಷಣ...

ಎದುರಾಳಿಗಳಿಗೆ ಸಂಕಷ್ಟ – ಪ್ರಧಾನಿ ರೇಸ್‌ನಲ್ಲಿ ವಿಜಯ್‌ ಮೇಲುಗೈ!

ತಮಿಳುನಾಡಿನಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿ ಕೇವಲ ಮೂರೇ ತಿಂಗಳಲ್ಲಿ, ನಟ-ರಾಜಕಾರಣಿ ಸಿ. ಜೋಸೆಫ್ ವಿಜಯ್ ರಾಷ್ಟ್ರೀಯ ರಾಜಕಾರಣದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಖ್ಯಾತ ಮಾಧ್ಯಮವೊಂದು ನಡೆಸಿದ 'ಮೂಡ್ ಆಫ್ ದಿ ನೇಷನ್' ಆಗಸ್ಟ್ 2026ರ ಸಮೀಕ್ಷೆಯಲ್ಲಿ, ಭಾರತದ ಮುಂದಿನ ಪ್ರಧಾನಿ ಹುದ್ದೆಯ ರೇಸ್‌ನಲ್ಲಿ ವಿಜಯ್ ಬರೋಬ್ಬರಿ ಮೂರನೇ ಸ್ಥಾನಕ್ಕೆ ಜಿಗಿದು ದಿಗ್ಗಜರನ್ನೇ ಬೆರಗುಗೊಳಿಸಿದ್ದಾರೆ. ಹೌದು 'ಸಮೀಕ್ಷೆಯ ಪ್ರಕಾರ,...

ರಾಜೀನಾಮೆ ಸಲ್ಲಿಸಿದ ನಾಗೇಂದ್ರ? ಡಿಕೆಶಿ ಅಂಗಳದಲ್ಲಿ ಚೆಂಡು!

ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಹಾಗೂ ದೊಡ್ಡ ಬೆಳವಣಿಗೆ ನಡೆದಿದೆ. ಬಹುಕೋಟಿ ಹಗರಣದ ಆರೋಪದ ಸುಳಿಯಲ್ಲಿ ಸಿಲುಕಿರುವ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಗುರುವಾರವೇ ಬಿ. ನಾಗೇಂದ್ರ ಅವರು ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಲುಪಿಸಿದ್ದಾರೆ ಎಂದು ವಿಶ್ವಾಸಾರ್ಹ ಮೂಲಗಳಿಂದ ತಿಳಿದುಬಂದಿದೆ....

ಎಸ್‌ಸಿ ಒಳಮೀಸಲಾತಿ ವಿರುದ್ಧ ಹೋರಾಟ ಮುಂದುವರಿಕೆ – ಸಂವಿಧಾನ ತಿದ್ದುಪಡಿಗೆ ಆಗ್ರಹ

ಬೆಂಗಳೂರು, ಆ.27: ಪರಿಶಿಷ್ಟ ಜಾತಿಗಳ (ಎಸ್‌ಸಿ) ಒಳಮೀಸಲಾತಿ ಅಥವಾ ಒಳವರ್ಗೀಕರಣವು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಹೆಸರಿನಲ್ಲಿ ದಲಿತ ಸಮುದಾಯಗಳ ಏಕತೆಗೆ ಧಕ್ಕೆ ತರುವ ಕ್ರಮವಾಗಿದೆ ಎಂದು ದಲಿತ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಳಮೀಸಲಾತಿಯನ್ನು ವಿರೋಧಿಸಿ ಮಾತನಾಡಿದ ಡಾ. ರತ್ನಾಕರ್ ಅವರು, ಪರಿಶಿಷ್ಟ ಜಾತಿಗಳ ಸಮುದಾಯಗಳ ನಡುವೆ ಸಂಘರ್ಷ ಉಂಟುಮಾಡುವ ಬದಲು ಎಲ್ಲ ಸಮುದಾಯಗಳ ಏಕತೆ...

ನೀವೇ ಹೀಗೆ ಮಾಡಿದ್ರೆ ಹೇಗೆ? ವೇದಿಕೆಯಲ್ಲೇ ಗರಂ ಆದ ಸಿದ್ದು!

ಬೆಂಗಳೂರಿನಲ್ಲಿ ನಡೆದ 'ಶೂದ್ರ ಸೇವಾ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿದ್ಯಾವಂತರೇ ಜಾತಿ ವ್ಯವಸ್ಥೆ ಹಾಗೂ ಮೌಡ್ಯಗಳನ್ನು ಮೈಗೂಡಿಸಿಕೊಂಡಿರುವುದು ದುರದೃಷ್ಟಕರ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಸಮಸಮಾಜ ನಿರ್ಮಾಣದ ಕುರಿತು ಅವರು ವ್ಯಕ್ತಪಡಿಸಿದ ಪ್ರಮುಖ ವಿಚಾರಗಳ ಬಗ್ಗೆ ಇಲ್ಲಿದೆ ನೋಡಿ ಆ ವರದಿ. ಎಸ್ 'ನಗರದ ಗಾಂಧಿ ಭವನದಲ್ಲಿ ಶೂದ್ರ...

ಮೋದಿ ಜೊತೆ HDK-ನಿಖಿಲ್ – ಇಲ್ಲಿದೆ ಅಸಲಿ ಹೊಸ ಲೆಕ್ಕಾಚಾರ!

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದ್ದು, ಈ ಕುರಿತ ವಿಸ್ತೃತ ವರದಿ ಇಲ್ಲಿದೆ ನೋಡಿ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ...

ಚುನಾವಣಾ ರಾಜಕೀಯದಿಂದ ನಿವೃತ್ತಿಯಾದರೂ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ: ಮಾಜಿ ಸಿಎಂ ಸಿದ್ದರಾಮಯ್ಯ

Political News: ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಹೋರಾಟ ಸಮಿತಿ ಆಯೋಜಿಸಿದ್ದ "ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣ" ಕಾರ್ಯಕ್ರಮದಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿರುವ ಅವರು, ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿ ಅನುದಾನ ಬಳಕೆ ಮಾಡಬೇಕು ಎಂಬ ಕಾನೂನನ್ನು ಮಾಡಿದ್ದು ನಮ್ಮ ಸರ್ಕಾರ. 2013ಕ್ಕಿಂತ ಮೊದಲು ಈ...

Haveri News: ಶಿಗ್ಗಾವಿಯಲ್ಲಿ ಹನುಮಾನ ದೇವಸ್ಥಾನಕ್ಕೆ ಸೈಯದ್ ಅಜ್ಜಂಪಿರ ಖಾದ್ರಿ ಭೇಟಿ

Haveri News: ಶಿಗ್ಗಾವಿ: ಪಟ್ಟಣದ ಹನುಮಾನ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದೀಗ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದ್ದು, ಪ್ರಕರಣದ ಹಿನ್ನೆಲೆ ಮಾಜಿ ಶಾಸಕ ಹಾಗೂ ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪಿರ ಖಾದ್ರಿ ಅವರು ಹನುಮಾನ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವಸ್ಥಾನಕ್ಕೆ ಭೇಟಿ ನೀಡಿದ ಸೈಯದ್ ಅಜ್ಜಂಪಿರ ಖಾದ್ರಿ ಅವರು...

Hubli News: ಪುಷ್ಕರಣಿ ಉಳಿಸುವ ಹೋರಾಟದಲ್ಲಿ ಯಾವುದೇ ರಾಜಕೀಯ ಇಲ್ಲ : ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿಯ ಹಳೇ ಹುಬ್ಬಳ್ಳಿಯ ಭವಾನಿ ಶಂಕರ್ ದೇವಸ್ಥಾನದ ವಿವಾದಿತ ಪುಷ್ಕರಣಿ ವಿಚಾರ ಇದೀಗ ಮತ್ತಷ್ಟು ತೀವ್ರಗೊಂಡಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ದೇವಸ್ಥಾನಕ್ಕೆ ಭೇಟಿ ನೀಡಿ, ವಿವಾದಿತ ಪುಷ್ಕರಣಿ ಸ್ಥಳ ಹಾಗೂ ರಸ್ತೆಯನ್ನು ಪರಿಶೀಲಿಸಿದ್ದಾರೆ. ಇದೇ ವೇಳೆ ಪುಷ್ಕರಣಿಗೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ...

ಪ್ರದೀಪ್ ಈಶ್ವರ್‌ಗೆ ವಾರೆಂಟ್ – ಅರೆಸ್ಟ್ ಆಗ್ತಾರಾ ಕಾಂಗ್ರೆಸ್ ಶಾಸಕ?

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ತೀವ್ರವಾದ ಕಾನೂನು ಸಂಕಷ್ಟ ಎದುರಾಗಿದೆ. ಹೌದು 'ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧದ ಮಾನಹಾನಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಕೆಲ ತಿಂಗಳ ಹಿಂದೆ ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img