Monday, March 23, 2026

ರಾಜಕೀಯ

ಸಿದ್ದು ನಂತರ ಜಾರಕಿಹೊಳಿಗೆ ನಾಯಕತ್ವ : ಯತೀಂದ್ರ ಸಿದ್ದರಾಮಯ್ಯ ಹೊಸ ಬಾಂಬ್

ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ ಚರ್ಚೆಯ ಮಧ್ಯೆ ಡಿಸಿಎಂ ಡಿ.ಕೆ. ಶಿವಕುಮಾರ್‌ ದೇವಸ್ಥಾನ ಭೇಟಿಗಳಲ್ಲಿ ತೊಡಗಿಕೊಂಡಿರುವಾಗ, ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರ ಸ್ಫೋಟಕ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಿದ್ದರಾಮಯ್ಯ ಅವರು ರಾಜಕೀಯ ಬದುಕಿನ ಕೊನೆ ಹಂತದಲ್ಲಿ ಇದ್ದಾರೆ ಎಂಬ ಹೇಳಿಕೆಯಿಂದ ರಾಜಕೀಯ ತಾಪಮಾನ ಏರಿದೆ. ಯತೀಂದ್ರ ಅವರು ಬೆಳಗಾವಿ ಜಿಲ್ಲೆಯ ಕಪ್ಪಲಗುದ್ದಿಯಲ್ಲಿ...

ಸತೀಶ್ ಜಾರಕಿಹೊಳಿಗೆ ಯತೀಂದ್ರ ಜೈಕಾರ!

ರಾಜ್ಯ ರಾಜಕೀಯದಲ್ಲಿ ನವೆಂಬರ್‌ ಕ್ರಾಂತಿ ಬಗ್ಗೆ ಸಾಕಷ್ಟು ಊಹಾಪೋಹಗಳು ಸೃಷ್ಟಿಯಾಗಿವೆ. ಇದಕ್ಕೆ ಪುಷ್ಠಿ ಕೊಡುವಂತೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಕಾರ್ಯಕ್ರಮವೊಂದ್ರಲ್ಲಿ ಮಾತನಾಡಿರುವ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ, ನಮ್ಮ ತಂದೆ ರಾಜಕೀಯ ಕೊನೆಗಾಲದಲ್ಲಿ ಇದ್ದಾರೆ. ರಾಜಕೀಯ ಬದುಕಿನ ಕೊನೆಘಟ್ಟದಲ್ಲಿ ಇದ್ದಾರೆಂದು ಹೇಳಿದ್ದಾರೆ. ಇದು ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ. ಇಷ್ಟು...

ಖರ್ಗೆಗೂ ಸಿಗದ “CM” ಪಟ್ಟ ಸತೀಶ್‌ ಜಾರಕಿಹೊಳಿ ಪಾಲಾಗುತ್ತಾ?

ರಾಜ್ಯ ರಾಜಕೀಯದಲ್ಲಿ ದಲಿತ ನಾಯಕರಿಗೆ ಉನ್ನತ ಹುದ್ದೆ ಸಿಕ್ಕಿಲ್ಲ ಅನ್ನುವ ಕೊರಗಿತ್ತು. ಆ ಕೊರಗಿಗೆ ಕೊನೆಗಾಲ ಬಂದಿದೆ ಅನ್ಸುತ್ತೆ. ಸಿದ್ದರಾಮಯ್ಯ ಪುತ್ರ ಯತೀಂದ್ರರ ಆ ಒಂದು ಹೇಳಿಕೆ, ಅಹಿಂದ ನಾಯಕರೇ ಮುಂದಿನ ಸಿಎಂ ಎಂಬುದನ್ನ ಸಾರಿ ಸಾರಿ ಹೇಳುತ್ತಿದೆ. ಸೆಪ್ಟೆಂಬರ್‌ ಕ್ರಾಂತಿ, ನವೆಂಬರ್‌ ಕ್ರಾಂತಿ, ಸಿಎಂ ಬದಲಾವಣೆ, ಪವರ್‌ ಶೇರಿಂಗ್‌ ವಿಚಾರ ಬಂದಾಗೆಲ್ಲಾ, ದಲಿತ ನಾಯಕತ್ವದ...

ಇವರೇ ರಾಜ್ಯದ ನೆಕ್ಸ್ಟ್ ‘ಸಿಎಂ’ ಮೌನ ಮುರಿದ ಕಾಂಗ್ರೆಸ್ ನಾಯಕ!

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಬದಲಾವಣೆ ಕುರಿತ ಚರ್ಚೆಗಳು ವೇಗ ಪಡೆದುಕೊಳ್ಳುತ್ತಿವೆ. ಈ ನಿಟ್ಟಿನಲ್ಲಿ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಹೊಸ ಹೆಸರುಗಳು ಕೇಳಿಬರುತ್ತಿವೆ. ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಕುರಿತು ಸಾಕಷ್ಟು ಊಹಾಪೋಹಗಳು ನಡೆಯುತ್ತಿರುವ ಈ ಹೊತ್ತಿನಲ್ಲಿ ಯತೀಂದ್ರ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಯತೀಂದ್ರ ಈ ಹೇಳಿಕೆಯ ಮೂಲಕ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಸುಳಿವು...

ನಾನು ಪ್ರಾಯೋಜಕ ಹೌದು… RSS ಹಣದ ಮೂಲ ತೋರಲಿ – ಖರ್ಗೆ ಸವಾಲು

ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ದಲಿತ ಸಂಘಟನೆಗಳಿಗೆ ನಾನು ಪ್ರಾಯೋಜಕನೆಂದುಕೊಳ್ಳಿ, ಆದರೆ ಆರ್‌ಎಸ್‌ಎಸ್‌ಗೆ ಯಾರಿದ್ದಾರೆ? ಅವರಿಗೆ ಹಣ ಎಲ್ಲಿಂದ ಬರುತ್ತದೆ? ಎಂದು ಸವಾಲು ಹಾಕಿದರು. ನೋಂದಣಿ ಇಲ್ಲದ ಸಂಸ್ಥೆಯಾಗಿರುವ ಆರ್‌ಎಸ್‌ಎಸ್‌ ತನ್ನ ಹಣದ ಮೂಲವನ್ನು ಸಾರ್ವಜನಿಕವಾಗಿ ಹೇಳಲಿ ಎಂದು ಅವರು ಒತ್ತಾಯಿಸಿದರು. ಕಲ್ಲು ತೂರಾಟ ಪ್ರಕರಣ ವಾಪಸ್‌ ಪಡೆದ ಬಗ್ಗೆ...

ಜಾರಕಿಹೊಳಿ V/S ರಮೇಶ್ ಕತ್ತಿ, ದೀಪಾವಳಿ ನಂತರ ಬಿಗ್ ರಿವೇಂಜ್!?

ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ. ದೀಪಾವಳಿಯ ನಂತರ ಸೂಕ್ತ ಪ್ರತಿಕ್ರಿಯೆ ನೀಡಲಾಗುವುದು ಎಂದು ಹೇಳಿದ್ದಾರೆ. ಹುಕ್ಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಡಿಸಿಸಿ ಚುನಾವಣೆ ಈಗ ಮುಗಿದಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದ ಆಯ್ಕೆಗೆ ಇನ್ನೂ ಸಮಯವಿದೆ....

ರಾಯರ ಸನ್ನಿಧಿಯಲ್ಲಿ D.K. ಶಿವಕುಮಾರ್‌ ಸಂಕಲ್ಪ ರಹಸ್ಯ!

ಡಿಸಿಎಂ ಡಿಕೆ ಶಿವಕುಮಾರ್‌ ಮಹಾನ್‌ ದೈವ ಭಕ್ತರು. ಪ್ರಯತ್ನ ವಿಫಲವಾದ್ರೂ ಪ್ರಾರ್ಥನೆ ವಿಫಲ ಆಗಲ್ಲ ಅಂತಾ ಹೇಳ್ತಿರ್ತಾರೆ. ತಮ್ಮ ಮಹಾತ್ವಾಕಾಂಕ್ಷೆಯನ್ನು ಸಾಕಾರ ಮಾಡಿಕೊಳ್ಳುವುದಕ್ಕೆ, ದೇವರ ಮೊರೆ ಹೋಗಿದ್ದಾರೆ. ಎಲ್ಲೇ ಹೋದ್ರೂ ದೇಗುಲಗಳಿಗೆ ಭೇಟಿ ಕೊಟ್ಟು ಸಂಕಲ್ಪ ಮಾಡ್ತಿದ್ದಾರೆ. ಹಾಸನಾಂಬೆ ದರ್ಶನದ ವೇಳೆಯೂ ಸಂಕಲ್ಪ ಮಾಡಿ, ನಾರಾಯಣಿ ಮತ್ತು ಖಡ್ಗಮಾಲಾ ಸ್ತೋತ್ರ ಪಠಿಸಿದ್ರು. ಆ ವೇಳೆ 2...

ಮೋದಿಗೆ ಕರೆ ಮಾಡಿದ ಟ್ರಂಪ್‌ ದೀಪಾವಳಿ ಜೊತೆ ಸಿಹಿ ಸಂದೇಶ

ಅಮೆರಿಕಾದ ಶ್ವೇತಭವನದಲ್ಲಿ ದೀಪ ಬೆಳಗುವ ಮೂಲಕ, ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ದೀಪಾವಳಿ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿಯನ್ನು ಹೊಗಳಿರುವ ಟ್ರಂಪ್, ಮಹಾನ್ ವ್ಯಕ್ತಿ ಎಂದು ಕರೆದಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಮೆರಿಕಕ್ಕೆ ಭಾರತೀಯ ರಾಯಭಾರಿ ವಿನಯ್ ಕ್ವಾತ್ರಾ, ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್, ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಮತ್ತು ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ...

ಅಡ್ವಾಣಿ, BSY ಬಳಿಕ ಮುಂದಿನ ಸರದಿ ಯಾರದ್ದು?

RSS ಬಗ್ಗೆ ಬಿಜೆಪಿ ಶಾಸಕ ಸುರೇಶ್‌ ಗೌಡ ಆರೋಪದ ಬಗ್ಗೆ, ಕಾಂಗ್ರೆಸ್ಸಿಗ ಬಿ.ಕೆ. ಹರಿಪ್ರಸಾದ್‌ ವಿಡಿಯೋವೊಂದನ್ನ ರಿಲೀಸ್‌ ಮಾಡಿದ್ದಾರೆ. ಅಡ್ವಾಣಿಯವರನ್ನು ಮೂಲೆಗೆ ತಳ್ಳಿದ ಇದೇ RSS ಯಡಿಯೂರಪ್ಪ ಅವರನ್ನೂ ನೆಮ್ಮದಿಯಾಗಿರಲು ಬಿಟ್ಟಿರಲಿಲ್ಲ. ಕೊನೆಗೂ ಎಳೆದು ಮೂಲೆಗೆ ಕೂರಿಸುವಲ್ಲಿ ಯಶಸ್ವಿಯಾಗಿತ್ತು. RSSನವರು ಕಡು ಭ್ರಷ್ಟರು ಎಂಬ ಸತ್ಯವನ್ನು, ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಶಾಸಕ...

ಮಂತ್ರಾಲಯದಲ್ಲಿ DCM ಡಿ.ಕೆ ಶಿವಕುಮಾರ್‌ ವಿಶೇಷ ಪ್ರಾರ್ಥನೆ

ಹಿಡಿದ ಹಠ ಬಿಡದ ಟ್ರಬಲ್ ಶೂಟರ್ DCM ಡಿ.ಕೆ ಶಿವಕುಮಾರ್‌. ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಡಿಕೆಶಿ ಟೆಂಪಲ್‌ ರನ್‌ ಮುಂದುವರೆಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಹಾಸನಾಂಬ ದೇವಿ ದರ್ಶನ ಮಾಡಿದ್ರು. ಈಗ ಮಂತ್ರಾಲಯಕ್ಕೆ ತೆರಳಿದ್ದು, ರಾಯರ ದರ್ಶನ ಪಡೆದಿದ್ದಾರೆ. ಪತ್ನಿ ಉಷಾ ಜೊತೆ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದು, ವರ್ಷಕ್ಕೊಮ್ಮೆ ನಡೆಯುವ ಮೂಲ ರಾಮದೇವರ...
- Advertisement -spot_img

Latest News

TOXIC ಗೆ ‘ಧುರಂಧರ್ 3’ ಸೆಡ್ಡು? ಫ್ಯಾನ್ಸ್‌ಗೆ ಶಾಕ್ ಕೊಟ್ಟ ಪೋಸ್ಟ್!

‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭಾರೀ ಅಬ್ಬರ ಮಾಡುತ್ತಿದೆ. ಕೇವಲ ನಾಲ್ಕು ದಿನಗಳಲ್ಲಿ ಸುಮಾರು 450 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಚಿತ್ರ ದೊಡ್ಡ...
- Advertisement -spot_img