Friday, May 8, 2026

ರಾಜಕೀಯ

Political News: ಕರ್ನಾಟಕದಲ್ಲಿ ಇರುವ ಬಿಹಾರಿಗಳಿಗೆ 3 ದಿನ ವೇತನ ಸಹಿತ ರಜೆ: ಡಿಸಿಎಂ ಡಿಕೆಶಿ ಮನವಿ

Political News: ಬಿಹಾರದಲ್ಲಿ ಇದೇ ತಿಂಗಳು ಚುನಾವಣೆ ನಡೆಯಲಿದ್ದು, ಬೆಂಗಳೂರಿನಲ್ಲಿ ಮತ್ತು ಕರ್ನಾಟಕದ ಯಾವುದೇ ಭಾಗದಲ್ಲಿ ಕೆಲಸ ಮಾಡುವ ಬಿಹಾರಿಗಳಿಗೆ 3 ದಿನ ವೇತನ ಸಹಿತ ರಜೆ ನೀಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿನಂತಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, 2025ರ ನವೆಂಬರ್ 6 ಮತ್ತು 11 ರಂದು ನಡೆಯಲಿರುವ ಬಿಹಾರ ರಾಜ್ಯದ...

Political News: ಇರುವ ಸ್ಥಳದಿಂದಲೇ ಹುಟ್ಟುಹಬ್ಬಕ್ಕೆ ಹರಸಿ: ಅಭಿಮಾನಿಗಳಲ್ಲಿ ಬಿ.ವೈ.ವಿಜಯೇಂದ್ರ ಮನವಿ

Political News: ನಾಳೆ ಅಂದ್ರೆ ನವೆಂಬರ್ 5ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬರ್ತ್‌ಡೇ. ಆದರೆ ವಿಜಯೇಂದ್ರ ಉತ್ತರ ಕರ್ನಾಟಕ ಭಾಗದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆಗೆ ಸಾಥ್ ನೀಡಿ, ತಾವೂ ಆ ಹೋರಾಟದಲ್ಲಿ ಪಾಲ್ಗ``ಂಡಿದ್ದಾರೆ. ಹೀಗಾಗಿ ಹೋರಾಟ ಮುಗಿಯುವವರೆಗೂ ಉತ್ತರಕರ್ನಾಟಕದಲ್ಲೇ ಇರಬೇಕೆಂದು ನಿರ್ಧರಿಸಿರುವ ವಿಜಯೇಂದ್ರ, ನಾಳೆ ಬೆಂಗಳೂರಿಗೆ ಬರಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಭಿಮಾನಿಗಳಲ್ಲಿ ಇದ್ದಲ್ಲಿಂದಲೇ ಹರಸಿ...

ಕಬ್ಬಿನ ದರ ನಿಗದಿಗೆ ರೈತರ ಬಿಗಿಪಟ್ಟು

ಕಬ್ಬಿಗೆ ದರ ನಿಗದಿ ಮಾಡುವಂತೆ ಬೆಳೆಗಾರರು ಆಗ್ರಹಿಸಿದ್ದು, ಹೋರಾಟದ ಹಾದಿ ತುಳಿದಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಅಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ. ಜತ್ತ-ಜಂಬೂಟಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗ್ತಿದೆ. ರಾಜ್ಯ ಸರ್ಕಾರದ ವಿರುದ್ಧ ರೈತ ಸಂಘಟನೆಗಳು ಕೆಂಡಾಮಂಡಲರಾಗಿದ್ದು, ರೈತರ ಹೋರಾಟಕ್ಕೆ ಕರವೇ ಶಿವರಾಮೇ ಗೌಡ ಬಣ ಕೂಡ ಬೆಂಬಲ ನೀಡಿದೆ. ಅಥಣಿಯಲ್ಲಷ್ಟೇ ಅಲ್ಲ.. ಹುಕ್ಕೇರಿಯಲ್ಲೂ ರೈತರ...

ಕಬ್ಬು ಬೆಳೆಗಾರರ ಹೋರಾಟಕ್ಕೆ ಬಿಜೆಪಿ ನಾಯಕರ ಬೆಂಬಲ

ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರು, ರಣಕಹಳೆ ಮೊಳಗಿಸಿದ್ದಾರೆ. ರೈತರ ಹೋರಾಟಕ್ಕೆ ಬಿಜೆಪಿ ಬೆಂಬಲ ಘೋಷಿಸಿದ್ದು, ಪ್ರತಿಭಟನೆಗೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಾಥ್‌ ಕೊಟ್ಟಿದ್ದಾರೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಿದ್ದಾರೆ. ಅವರ ನ್ಯಾಯಯುತ ಬೇಡಿಕೆಗಳನ್ನು, ಸರ್ಕಾರ ಮುಂದಾಳತ್ವ ವಹಿಸಿ ಈಡೇರಿಸಬೇಕೆಂದು ಆಗ್ರಹಿಸುತ್ತಿದ್ದಾರೆ. ಕಬ್ಬಿನಿಂದಾಗಿ ರಾಜ್ಯ ಸರ್ಕಾರಕ್ಕೆ 50ರಿಂದ 55...

ಶಾಸಕ ಮಾನೆ ಮಾತು ಕೇಳಿ ಸಿಟ್ಟಿಗೆದ್ದ ಅಜ್ಜಿ ಹೇಳಿದ್ದೇನು?

ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗಳ ಆಶ್ರಯದಲ್ಲಿ, ಹಾನಗಲ್‌ ತಾಲೂಕಿನಲ್ಲಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಾಮದ ಕಾರ್ಯಕ್ರಮದಲ್ಲಿ ಸಚಿವ ಶಿವಾನಂದ್‌ ಪಾಟೀಲ್‌, ಶಾಸಕ ಶ್ರೀನಿವಾಸ ಮಾನೆ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ರು. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಶಾಸಕ ಶ್ರೀನಿವಾಸ್‌ ಮಾನೆ, ಪಡಿತರ ಅಕ್ಕಿ ವಿಚಾರವಾಗಿ ಮಾತನಾಡ್ತಿದ್ರು. 10...

ಉತ್ತರ ಪ್ರದೇಶ, ಕರ್ನಾಟಕದಲ್ಲಿ ನಾಯಕತ್ವ ಚೇಂಚ್..?

ರಾಷ್ಟ್ರ ಮಟ್ಟದಲ್ಲಿ ಮತ್ತು ರಾಜ್ಯ ಮಟ್ಟದಲ್ಲಿ ಅಧ್ಯಕ್ಷರನ್ನು ನೇಮಿಸಲು ಬಿಜೆಪಿ ವರಿಷ್ಠರಿಗೆ ಮಹೂರ್ತವೇ ಕೂಡಿ ಬರುತ್ತಿಲ್ಲ. ಒಂದಲ್ಲ ಒಂದು ಕಾರಣಕ್ಕಾಗಿ, ಮುಂದೆ, ಮುಂದಕ್ಕೆ ಹೋಗುತ್ತಲೇ ಇದೆ. ಉಪರಾಷ್ಟ್ರಪತಿ ಚುನಾವಣೆ ಆಯ್ತು. ಈಗ, ಬಿಹಾರ ವಿಧಾನಸಭಾ ಚುನಾವಣೆಯ ಸರದಿ. ಹಾಗಾಗಿ, ನವೆಂಬರ್ 14ರ ನಂತರ, ಇದಕ್ಕೆ ಪರಿಹಾರ ಸಿಗಬಹುದು ಎನ್ನುವ ಆಶಾವಾದವೇ, ಸದ್ಯ ರಾಜ್ಯ ಬಿಜೆಪಿಯಲ್ಲಿ...

BMRCL V/S ಸಂಸದ ತೇಜಸ್ವಿ ಸೂರ್ಯ

ಬೆಂಗಳೂರಿಗರ ಜೀವನಾಡಿ ನಮ್ಮ ಮೆಟ್ರೋ ದರ ಏರಿಕೆಯ ವಿವಾದ ಇನ್ನೂ ತಣ್ಣಗಾಗಿಲ್ಲ. ಸಂಸದ ತೇಜಸ್ವಿ ಸೂರ್ಯ ಮತ್ತು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಮಧ್ಯೆ ಘರ್ಷಣೆ ಮುಂದುವರೆದಿದೆ. bmrcl​ ವಿರುದ್ಧ ತೇಜಸ್ವಿ ಸೂರ್ಯ ಟೀಕೆಗಳನ್ನು ಮುಂದುವರಿಸಿದ್ದಾರೆ. ದರ ಏರಿಕೆಯ ಹಿನ್ನೆಲೆ ಫೇರ್ ಫಿಕ್ಸೇಷನ್ ಕಮಿಟಿ ವರದಿಯನ್ನು ಬಿಡುಗಡೆ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ. ಮೆಟ್ರೋ ದರ...

ಬದುಕಿನ ಪಯಣ ಮುಗಿಸಿದ ಕಾಂಗ್ರೆಸ್‌ ಶಾಸಕ H.Y. ಮೇಟಿ

ಕಾಂಗ್ರೆಸ್ಸಿನ ಹಿರಿಯ ಶಾಸಕ, ಮಾಜಿ ಸಚಿವ ಹೆಚ್‌.ವೈ. ಮೇಟಿ, ತಮ್ಮ ಬದುಕಿನ ಪಯಣ ಮುಗಿಸಿದ್ದಾರೆ. 1946 ಅಕ್ಟೋಬರ್‌ 9ರಂದು ಹುಲ್ಲಪ್ಪ ಯಮನಪ್ಪ ಮೇಟಿ ಜನಿಸಿದ್ರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರು ಮತ್ತು 14ನೇ ಕರ್ನಾಟಕ ವಿಧಾನಸಭೆಯ ಸದಸ್ಯರು ಮತ್ತು ಈ ಹಿಂದೆ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದರು. 1989ರಿಂದ 1999ರವರೆಗೆ ಮತ್ತು 2004ರಿಂದ 2007ರವರೆಗೆ ಗುಳೇದಗುಡ್ ವಿಧಾನಸಭಾ...

ಕಲ್ಯಾಣ ಕರ್ನಾಟಕದ 38 ಗ್ರಾಮದ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಯಾವುದೇ ಪ್ರಯೋಜನವಿಲ್ಲ: R. Ashok

Kalaburgi News: RSS ಬಗ್ಗೆ ಸದಾ ವ್ಯಂಗ್ಯವಾಡುವ, ಅಸಮಾಧಾನ ತೋರ್ಪಡಿಸುವ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬಿಜೆಪಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಕಲಬುರ್ಗಿ ಅಭಿವೃದ್ಧಿ ಬಗ್ಗೆ ಪ್ರಶ್ನಿಸಿ, ಟಾಂಗ್ ನೀಡಿದ್ದಾರೆ. ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಕಲ್ಯಾಣ ಕರ್ನಾಟಕದ 38 ಗ್ರಾಮದ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಯಾವುದೇ ಪ್ರಯೋಜನವಿಲ್ಲ....

“ಹೈಕಮಾಂಡ್ ನಿರ್ಧರಿಸಿದ್ರೆ DCM ಆಗಿ ಪ್ರಮಾಣ”

ಇಷ್ಟು ದಿನ ಮುಖ್ಯಮಂತ್ರಿ ಸ್ಥಾನಕ್ಕೆ ಬಿಗ್‌ ಫೈಟ್‌ ನಡೀತಿತ್ತು. ಇದೀಗ ಡಿಸಿಎಂ ಪಟ್ಟಕ್ಕೂ ಪೈಪೋಟಿ ಶುರುವಾದಂತೆ ಕಾಣಿಸ್ತಿದೆ. ದಿನೇ ದಿನೇ ಆಕಾಂಕ್ಷಿಗಳ ಸಂಖ್ಯೆ ಏರುತ್ತಲೇ ಇದೆ. ಈ ಸಾಲಿಗೆ ಸಚಿವ ಜಮೀರ್‌ ಅಹಮದ್‌ ಖಾನ್‌ ಸೇರ್ಪಡೆಯಾಗಿದ್ದಾರೆ. ಒಂದು ವೇಳೆ ಹೈಕಮಾಂಡ್ ನಿರ್ಧರಿಸಿದರೆ, ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ನಾನು ಸಿದ್ಧನಿದ್ದೇನೆ. ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧನಾಗಿದ್ದೇನೆ. ಇದ್ಯಾವುದೂ...
- Advertisement -spot_img

Latest News

ದೋಚಿದ್ರು… ಬೆಂಕಿ ಹಚ್ಚಿದ್ರು! ಕೋಲಾರದಲ್ಲಿ ಕಳ್ಳರ ವಿಕೃತಿ.

ಕೋಲಾರದಲ್ಲಿ ಮನೆಗೆ ನುಗ್ಗಿದ ಕಳ್ಳರ ಗುಂಪು ನಗದು ಮತ್ತು ಚಿನ್ನಾಭರಣ ದೋಚಿದ ಬಳಿಕ ಮನೆಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಮಲ್ಲಸಂದ್ರದಲ್ಲಿ ಭೀಕರ...
- Advertisement -spot_img