ಭಾರತೀಯ ವಾಣಿಜ್ಯ ಮಂಡಳಿಯ 95 ನೇ ವಾರ್ಷಿಕ ಸಮಗ್ರ ಅಧಿವೇಶನದ ಉದ್ಘಾಟನಾ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಸ್ವಾವಲಂಬಿ ಬದುಕು ಕಟ್ಟಿಕೊಳ್ಳೋಣ ಎಂದು ದೇಶದ ಜನತೆಗೆ ಕರೆ ನೀಡಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ನ 95 ನೇ ವಾರ್ಷಿಕ ಸಮಗ್ರ ಅಧಿವೇಶನದ ಉದ್ಘಾಟನಾ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ...
ಮಂಡ್ಯ: ಬೆಂಗಳೂರಿನ ವಿಧಾನಸೌಧದ ಬಳಿ ಕೊರೊನಾ ವಾರಿಯರ್ಸ್ಗೆ ಪುಷ್ಪಾಲಂಕಾರದ ಮೂಲಕ ಗೌರವ ಸಲ್ಲಿಸಲಾಯಿತು.
ತೋಟಗಾರಿಕೆ ಇಲಾಖೆ ಸಹಭಾಗಿತ್ವದಲ್ಲಿ ಫ್ಲವರ್ ಕೌನ್ಸಿಲ್ ಆಫ್ ಇಂಡಿಯಾ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ತೋಟಗಾರಿಕಾ ಸಚಿವ ನಾರಾಯಣಗೌಡ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಗೌರವ ಸಮರ್ಪಿಸಿದರು.
ಬೆಂಗಳೂರಿನ ವಿವಿಧೆಡೆ ಇಂದಿನಿಂದ ಮೂರು ದಿನಗಳ ಕಾಲ ಪುಷ್ಪಾಲಂಕರದ ಮೂಲಕ ಗೌರವ ಸಮರ್ಪಣೆ...
ಮಂಡ್ಯ: ಮಂಡ್ಯದಲ್ಲಿ ಮೈ ಶುಗರ್ ಕಂಪನಿ ತೆರೆಯುವ ಬಗ್ಗೆ ಮಾತನಾಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಇದು ರೈತರಿಗೆ ಸಂಬಂಧಿಸಿದ್ದು, ರೈತರಿಗೆ ಒಳ್ಳೆಯದು ಆಗಬೇಕು ಎನ್ನುವುದು ನನ್ನ ನಿಲುವು ಎಂದಿದ್ದಾರೆ.
ಮೈಶುಗರ್ ಕಾರ್ಖಾನೆಗೆ ಮಹತ್ವದ ಇತಿಹಾಸ ಇದೆ. ಇವತ್ತಿನ ದಿನ ನಿರ್ಧಾರ ತೆಗೆದುಕೊಂಡರೆ ಅಷ್ಟೇ ಐತಿಹಾಸಿಕ ನಿರ್ಧಾರವಾಗುತ್ತೆ. ಹಲವಾರು ವರ್ಷಗಳಿಂದ ಸರ್ಕಾರ ಬದಲಾದ್ರು, ಮೈಶುಗರ್...
ಮಂಡ್ಯ: ಮಂಡ್ಯದಲ್ಲಿ ಮೈ ಶುಗರ್ ಕಂಪನಿ ಪ್ರಾರಂಭಿಸುವ ಸಲುವಾಗಿ ಮಾತನಾಡಿದ ಸಚಿವ ನಾರಾಯಣಗೌಡ, ಹಿಂದೆ 40 ವರ್ಷಕ್ಕೆ ಗುತ್ತಿಗೆ ನೀಡುವ ತೀರ್ಮಾನ ಬಂದಿತ್ತು. ಸಾವಿರಾರು ಕೋಟಿ ಆಸ್ತಿಇದೆ ಇದನ್ನ ಯಾವುದೇ ಕಾರಣಕ್ಕೂ ಖಾಸಗೀಕರಣಕ್ಕೆ ಕೊಡುವುದು ಬೇಡ ಎಂದು ಒತ್ತಡ ಇತ್ತು. ನಾವೆಲ್ಲರೂ ಸಿಎಂಗೆ ಮನವಿ ಮಾಡಿದ ತಕ್ಷಣ, ಯಾವುದೇ ಕಾರಣಕ್ಕೂ ಖಾಸಗೀಕರಣಕ್ಕೆ ಕೊಡುವುದಿಲ್ಲವೆಂದು ತೀರ್ಮಾನ...
ಚೆನೈ : ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಚೆನ್ನೈ ಪಶ್ಚಿಮ ಕ್ಷೇತ್ರದ ಶಾಸಕ ಅನ್ಬಳಗನ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಅನಾರೋಗ್ಯದ ಹಿನ್ನೆಲೆ ಶಾಸಕ ಅನ್ಬಳಗನ್ ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್ 2ರಂದು ಕೊರೊನಾ ಸೋಂಕಿರುವುದು ಧೃಡಪಟ್ಟಿದ್ದು, ವೆಂಟಿಲೇಟರ್ನಲ್ಲಿಟ್ಟು ಶಾಸಕರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಶಾಸಕ ಅನ್ಬಳಗನ್ ಸಾವನ್ನಪ್ಪಿದ್ದಾರೆ.
ಅನ್ಬಳಗನ್ ಚೆನ್ನೈ...
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮನವಿಗೆ ಮಣಿದು ರಾಜ್ಯ ಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ದೇವೇಗೌಡರು, ರಾಜ್ಯಸಭಾ ಚುನಾವಣೆಯಲ್ಲಿ...
ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್(51) ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಈ ಕಾರಣಕ್ಕಾಗಿ ಅರವಿಂದ್ ತಮ್ಮನ್ನು ತಾವು ಕ್ವಾರಂಟೈನ್ ಮಾಡಿಕೊಂಡಿದ್ದಾರೆ.
ದೆಹಲಿಯ ನಿವಾಸದಲ್ಲಿ ಕೇಜ್ರಿವಾಲ್ ಕ್ವಾರಂಟೈನ್ ಆಗಿದ್ದು, ನಾಳೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲಿದ್ದಾರೆ. ಅದರ ರಿಪೋರ್ಟ್ ಬರುವವರೆಗೂ ಕೇಜ್ರಿವಾಲ್ ಯಾರನ್ನೂ ಭೇಟಿಯಾಗುವುದಿಲ್ಲವೆಂದು ನಿರ್ಧರಿಸಿದ್ದಾರೆನ್ನಲಾಗಿದೆ.
ಇನ್ನು ದೆಹಲಿಯಲ್ಲಿ ಪ್ರತಿದಿನ ಸಾವಿರಕ್ಕೂ ಹೆಚ್ಚು ಕೊರೊನಾ ಪಾಸಿಟಿವ್...
www.karnatakatv.net : ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆ ಸಂಬಂಧ ಬಿಜೆಪಿ ಅಚ್ಚರಿ ಅಭ್ಯರ್ಥಿಗಳನ್ನ ಪ್ರಕಟಿಸಿದೆ.. ರಾಜ್ಯಸಭೆ ಕನಸೂ ಕಾಣದ ಅರ್ಜಿಯೂ ಸಲ್ಲಿಸದ ನಿಷ್ಠಾವಂತ ಕಾರ್ಯಕರ್ತರಿಗೆ ಬಿಜೆಪಿ ಹೈಕಮಾಂಡ್ ರಾಜ್ಯಸಭೆ ಟಿಕೆಟ್ ನೀಡಿದೆ. ಹಾಲಿ ಸಂಸದ ಪ್ರಭಾಕರ್ ಕೋರೆ, ಮಾಜಿ ಸಂಸದ ರಮೇಶ್ ಕತ್ತಿ ಹಾಗೂ ಉದ್ಯಮಿ ಪ್ರಕಾಶ್ ಶೆಟ್ಟಿ ಹೆಸರು ರಾಜ್ಯಸಭಾ ಅಭ್ಯರ್ಥಿಗಳ...
www.karnatakatv.net : ಆದ್ಮಿ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಮಾಲವಿಕ ಗುಬ್ಬಿವಾಣಿ ಅವರನ್ನು ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇನ್ಫೊಸಿಸ್ ಸಂಸ್ಥೆಯಲ್ಲಿ ಸುಮಾರು 15 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಇವರು ಪರ್ಯಾಯ ರಾಜಕಾರಣದ ಭಾಗವಾಗುವ ಸಲುವಾಗಿ ತಮ್ಮ ಸುತ್ತಲಿನ ಜನ ಸಾಮಾನ್ಯರ ಸಮಸ್ಯೆಗಳ ನಿವಾರಣೆಯ ಗುರಿ ಇಟ್ಟುಕೊಂಡು ತಮ್ಮದೇ ಆದ ಸಂಸ್ಥೆಯನ್ನು ಸ್ಥಾಪಿಸಿ...
www.karnatakatv.net :ಕೊರೊನಾ ಸೋಂಕು ಕರ್ನಾಟಕದಲ್ಲಿ ಕೈಮೀರಿ ಸಮುದಾಯಕ್ಕೆ ಹರಡುತ್ತಿದೆ. ಇಂತಹ ಸಂದರ್ಭದಲ್ಲೂ ಸಹ ಕರ್ನಾಟಕ ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಳ್ಳದೆ ಖಾಸಗಿ ಆಸ್ಪತ್ರೆಗಳ ಜೊತೆ ಸೇರಿಕೊಂಡು ಜನರಿಗೆ ವಂಚನೆ ಮಾಡಲು ಚಿಕಿತ್ಸಾ ದರ ಪಟ್ಟಿಗಳನ್ನು ನಿಗದಿಗೊಳಿಸಲು ತೊಡಗಿರುವುದು ನಿಜಕ್ಕೂ ಅಸಹ್ಯಕರ ಎಂದು ಆಮ್ ಆದ್ಮಿ ಪಕ್ಷ ಬಿಜೆಪಿ ವಿರುದ್ಧ ವಾಗ್ದಾಳೀ ನಡೆಸಿದೆ. ಸೋಂಕು...