Thursday, July 9, 2026

ರಾಜಕೀಯ

2023ರ ಚುನಾವಣೆಗೆ ಈಗಿನಿಂದಲೇ ಡಿಕೆ ಶಿವಕುಮಾರ್ ಸಿದ್ಧತೆ ಮಾಡಿಕೊಂಡ್ರಾ..?

ಕರ್ನಾಟಕ ಟಿವಿ : ಬೆಂಗಳೂರು : ಪ್ರತಿ ಕ್ಷೇತ್ರಕ್ಕೆ ಹೋಗಿ, ಅಲ್ಲಿನ ಕಾರ್ಯಕರ್ತರನ್ನು ಭೇಟಿ ಮಾಡಿ ಅವರ ಅಹವಾಲುಗಳನ್ನು ಆಲಿಸಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಮಂಗಳವಾರ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ನಿವಾಸಕ್ಕೆ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ಶಿವಕುಮಾರ್...

ಬಿಎಂಟಿಸಿ ಎನ್ನುವ ಬಿಳಿಯಾನೆ; 80 ಲಕ್ಷ ಜನಸಂಖ್ಯೆಗೆ ಇರುವುದು ಕೇವಲ ಆರುವರೆ ಸಾವಿರ ಬಸ್‌!

ಕರ್ನಾಟಕ ಟಿವಿ : ಇಂತಹ ಆಧುನಿಕ ಯುಗದಲ್ಲೂ ಮಕ್ಕಳು ಶಾಲೆಗೆ ಹೋಗಲು ನಡೆಯಬೇಕು ಎನ್ನುವುದನ್ನು ಕೇಳಿದರೆ ವ್ಯವಸ್ಥೆ ಎಷ್ಟು ಜಡವಾಗಿದೆ ಎನ್ನುವುದು ವಿಷಾದನೀಯ. ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಉದಾಸೀನ ಧೋರಣೆಯಿಂದ, ನಿರ್ಲಕ್ಷ್ಯದಿಂದ ಬಡ ಮಕ್ಕಳು ವಿದ್ಯೆಯಿಂದ ವಂಚಿತರಾಗಬೇಕಾಗಿ ಬಂದಿರುವುದು ನಿಜಕ್ಕೂ ದುರದೃಷ್ಟಕರ ಸಂಗತಿ. ಸಕಾಲದಲ್ಲಿ ಬಸ್‌ ಸೌಲಭ್ಯ ಇಲ್ಲದ ಕಾರಣಕ್ಕೆ ಬೆಂಗಳೂರು ನಗರದ ಅಂಚಿಗೆ...

ಮಾಧ್ಯಮ ಸ್ನೇಹಿತರು ಏನೇನೋ ಸೃಷ್ಟಿ ಮಾಡಿದ್ದಿರಿ – ಡಿಕೆ ಶಿವಕುಮಾರ್

'ನಾನು ಪಕ್ಷದ ಅಧ್ಯಕ್ಷನಾಗಬೇಕು ಅಂತಾ ಎಂ.ಬಿ ಪಾಟೀಲ್ ಸೇರಿದಂತೆ ಎಲ್ಲ ನಾಯಕರು ಸೂಚಿಸಿದ್ದಾರೆ. ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ' ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ಸದಾಶಿವನಗರದಲ್ಲಿರುವ ಎಂಬಿ ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಉಭಯ ನಾಯಕರು ಮಾಧ್ಯಮಗಳ...

ಜಾತಿ, ನೀತಿ ಮೇಲೆ ನಾನು ಮಾತನಾಡಲ್ಲ – ಡಿಕೆ ಶಿವಕುಮಾರ್

ಕರ್ನಾಟಕ ಟಿವಿ : ಪಕ್ಷದ ಹೈಕಮಾಂಡ್ ನನ್ನನ್ನು ಅಧ್ಯಕ್ಷರನ್ನಾಗಿ ಹಾಗೂ ಮೂವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಇದು ನಮಗೆ ಕೊಟ್ಟಿರುವ ಅಧಿಕಾರ ಅಲ್ಲ, ಜವಾಬ್ದಾರಿ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ಮೂವರು ಕಾರ್ಯಾಧ್ಯಕ್ಷರ ಜತೆ ಸಮಾಲೋಚನೆ ನಡೆಸಿದ ಶಿವಕುಮಾರ್ ನಂತರ ಮಾಧ್ಯಮಗಳ ಜತೆ...

ಯೋಗಿ ಮೇಲೆ ಮೋದಿ, ಶಾಗೆ ಪ್ರೀತಿಯೇಕೆ..?

ಕರ್ನಾಟಕ ಟಿವಿ : ಯಡಿಯೂರಪ್ಪ ಸರ್ಕಾರದ ಎರಡನೇ ಹಂತದ ಸಂಪುಟ ವಿಸ್ತರಣೆ ಭಾರೀ ವಿವಾದಕ್ಕೆ ಕಾರಣವಾಗಿದೆ.. ಅರ್ಹ ಶಾಸಕರ ಜೊತೆ ಮೂಲ ಬಿಜೆಪಿಯ ಮೂವರ ಸೇರ್ಪಡೆ ಮಾಡಿಕೊಳ್ಳಲು ಯಡಿಯೂರಪ್ಪ ನಿರ್ಧರಿಸಿದ್ದಾರೆ.. ಈ ಮೂವರಲ್ಲಿ ಒಬ್ಬರು ಮಾಜಿ ಶಾಸಕರು.. ಅದೇ ಚನ್ನಪಟ್ಟಣ ಸೈನಿಕ, ಕುಮಾರಸ್ವಾಮಿ ಸರ್ಕಾರ ಬೀಳಿಸಿ ಯಡಿಯೂರಪ್ಪ ಸರ್ಕಾರ ಸ್ಥಾಪನೆ ಮಾಡಿದ ನಾವೀಕ ಯೋಗೀಶ್ವರ್. https://www.youtube.com/watch?v=5wuR7e16fYw  ಸಿ.ಪಿ...

ಡಿಕೆಶಿಗೆ ಕೆಪಿಸಿಸಿ ಪಟ್ಟ.. ಜೆಡಿಎಸ್ ಗೆ ತೀವ್ರ ಸಂಕಷ್ಟ..!?

ಕರ್ನಾಟಕ ಟಿವಿ : ಕೆಪಿಸಿಸಿ ಅಧ್ಯಕ್ಷ ಸ್ಥಾನ ಡಿಕೆಶಿಗೆ ಸಿಕ್ಕಿದ್ರೆ ನಾವು ಇನ್ನೂ 15 ವರ್ಷ ಸಿಎಂ ಸ್ಥಾನದ ಕನಸನ್ನೂ ಕಾಣೋಕೆ ಸಾಧ್ಯವಿಲ್ಲಅನ್ನೋದು ಕಾಂಗ್ರೆಸ್ ನಲ್ಲಿರುವ ಡಿಕೆಶಿ ಸಮಕಾಲಿನರ ಆತಂಕ.  ಆದ್ರೆ ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾದ್ರೆ ಜೆಡಿಎಸ್ ಗೆ ಆತಂಕ ಯಾಕೆ ಅನ್ನೋದು ಎಲ್ಲರನ್ನ ಕಾಡುವ ಪ್ರಶ್ನೆ.  ಜೆಡಿಎಸ್ ಒಂದು ಪ್ರಾದೇಶಿಕ ಪಕ್ಷ..  ಜನತಾದಳ...

ಬಿಜೆಪಿ ಸೀರೆಯಲ್ಲಿ ಹಳ್ಳಿಹಕ್ಕಿ, ಎಂಟಿಬಿ ಎಂಬ ಕೆಂಡದುಂಡೆ..!

ಕರ್ನಾಟಕ ಟಿವಿ : ಕಳೆದ ಆರೇಳು ತಿಂಗಳ ಹಿಂದೆ 17 ಶಾಸಕರು ರಾಜೀನಾಮೆ ನೀಡಿದ ಪರಿಣಾಮ ಕುಮಾರಸ್ವಾಮಿ ಸರ್ಕಾರ ಪತನವಾಯ್ತು.. ಸರ್ಕಾರ ಪತನಕ್ಕೂ ಮುನ್ನ 17 ಶಾಸಕರು ಅನರ್ಹರಾದಾಗ ಬಿಜೆಪಿ ನಾಯಕರು  ಅವರನ್ನ ಚಿನ್ನ, ರನ್ನ, ಬಂಗಾರ ಅಂತ ಹೊಗಳುತ್ತಿದ್ರು.. ಸಿಎಂ ಯಡಿಯೂರಪ್ಪ ಯಾವುದೇ ಕಾರಣಕ್ಕೂ 17 ಜನರನ್ನ ಕೈಬಿಡೋದಿಲ್ಲ ಅಂತ ಬಹಿರಂಗವಾಗಿ ಹೇಳಿಕೆ...

ಬಿಎಸ್ ವೈ ಸಂಪುಟ ಸೇರುವವರ ಲಿಸ್ಟ್ ರೆಡಿ.!

ಕರ್ನಾಟಕ ಟಿವಿ : ಅಂತೂ ಇಂತೂ ಬಿಎಸ್ ವೈ ಸಂಪುಟ ಸೇರಲಿರುವವರ ಲಿಸ್ಟ್ ರೆಡಿಯಾಗಿದೆ.. ಆದ್ರೆ, ಇದು ಸಂಫುಟ ವಿಸ್ತರಣೆಯಲ್ಲಿ ಸಂಪುಟ ಪುನರ್ ರಚನೆ ಅನ್ನೋದು ಸದ್ಯದ ಬ್ರೇಕಿಂಗ್ ನ್ಯೂಸ್.. ಹೌದು, ಉಪಚುನಾವಣೆಯಲ್ಲಿ ಗೆದ್ದವರಿಗೆಲ್ಲ ಸಂಪುಟ ಪುನರ್ ರಚನೆಯಲ್ಲಿ ಸ್ಥಾನ ಸಿಗಲ್ಲ.. ಉಪಚುನಾವಣೆ ನಡೆದ 15 ಕ್ಷೇತ್ರಗಳಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ....

ಸಿದ್ದು ಪಟ್ಟು.. ಸೋನಿಯಾಗೆ ಇಕ್ಕಟ್ಟು.. ಡಿಕೆಶಿಗೆ ಸಿಟ್ಟು..!

ಕರ್ನಾಟಕ ಟಿವಿ : ಅಮಿತ್ ಶಾ ಅಂಡ್ ಟೀಂ ಅವಿನೇರವಾಗಿ ಎಷ್ಟೇ ಹಾವಳಿ ಇಟ್ರು ಕನಕಪುರ ಬಂಡೆ ಸ್ವಲ್ಪವೂ ಕಂಗಾಲಾಗಲೇ ಇಲ್ಲ.. ಡಿಕೆಶಿ ಎಂಟೆದೆ ಬಂಟನ ಧೈರ್ಯವನ್ನ ದೇಶದ ಮೋದಿ ವಿರೋಧಿಗಳೆಲ್ಲಾ ಕೊಂಡಾಡಿದ್ದಾರೆ.. ಸೋನಿಯಾ, ರಾಹುಲ್ ಕೂಡ ಡಿಕೆಶಿ ತಾಕತ್ತು ಕಂಡು ಹೌದೌದು ಎಂದಿದ್ದಾರೆ.. ಇಷ್ಟೆಲ್ಲಾ ಶಕ್ತಿಶಾಲಿ ಶಿವಕುಮಾರ್ ಇನ್ನೇನೋ ಕೆಪಿಸಿಸಿ ಅಧ್ಯಕ್ಷರಾಗೇ ಬಿಟ್ರು...

ದೆಹಲಿಯಲ್ಲಿ ಕೇಜ್ರಿವಾಲ್ ಸುನಾಮಿ ತಡೆಯೋದು ಯಾರು..?

ಕರ್ನಾಟಕ ಟಿವಿ ಸಂಪಾದಕೀಯ : ಕೇಜ್ರಿವಾಲ್ ಅಣ್ಣಾ ಹಜಾರೆ ಜೊತೆ ಲೋಕಪಾಲ್ ಹೋರಾಟಕ್ಕೆ ಧೂಮುಕಿದಾಗ ಯಾರೂ ಕೂಡ ಕೇಜ್ರಿವಾಲ್ ಭವಿಷ್ಯದಲ್ಲಿ ದೆಹಲಿ ಸಿಎಂ ಆಗ್ತಾರೆ ಅಂತ ಲೆಕ್ಕಾಚಾರ ಹಾಕಿರಲಿಲ್ಲ.. ಎಎಪಿ ಪಕ್ಷ ಕಟ್ಟಿದ ಒಂದೇ ವರ್ಷದಲ್ಲಿ ಎದುರಾದ ದೆಹಲಿ ಅಸೆಂಬ್ಲಿ ಚುನಾವಣೆಯಲ್ಲಿ ಉಂಟಾದಅತಂತ್ರ ಫಲಿತಾಂಶದ ಲಾಭ ಪಡೆದ ಕೇಜ್ರಿವಾಲ್ ಕಾಂಗ್ರೆಸ್ ಜೊತೆ ಕೈಜೋಡಿಸಿ ಸಿಎಂ ಸ್ಥಾನಕ್ಕೇರಿದ್ರು.. ಆದ್ರೆ ಆರೇ ತಿಂಗಳಲ್ಲಿ...
- Advertisement -spot_img

Latest News

Rain Alert: ಕರ್ನಾಟಕದಲ್ಲಿ ಮಳೆಯ ರೌದ್ರನರ್ತನ! ಯಾವ ಜಿಲೆಗಳಿಗೆ ಯೆಲ್ಲೋ ಅಲರ್ಟ್?

Rain Alert: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಲವಾದ...
- Advertisement -spot_img