Saturday, September 5, 2026

ರಾಜಕೀಯ

ಗೆಳತಿ ಧನಶ್ರೀ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಕ್ರಿಕೇಟಿಗ ಚಹಲ್..

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ನಡೆದ ಮೇಲೆ ಸಿಎಂ ಯಡಿಯೂರಪ್ಪ ಯೋಗಿ ಆದಿತ್ಯನಾಥರಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಅಯೋಧ್ಯೆಯಲ್ಲಿ ಎರಡು ಎಕರೆ ಜಾಗ ಕೇಳಿದ್ದಾರೆ. ರಾಮಮಂದಿರ ನಿರ್ಮಾಣವಾದ ಬಳಿಕ ಅಲ್ಲಿ ಪ್ರವಾಸಕ್ಕೆ ಬರುವ ಕನ್ನಡಿಗರಿಗೆ ಉಳಿದುಕೊಳ್ಳಲು ಜಾಗ ಬೇಕಾಗಿರುವ ಕಾರಣದಿಂದ, ಸಿಎಂ ಯಡಿಯೂರಪ್ಪ ಯಾತ್ರಿ ನಿವಾಸ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿ ಎರಡು...

ಓವೈಸಿ ವಿರುದ್ಧ ದೂರು ದಾಖಲು: ಕೇಂದ್ರದ ವಿರುದ್ಧ ರಾಹುಲ್ ಟೀಕೆ: ಮಸೀದಿ ಬಗ್ಗೆ ಕೇಳಿದ್ದಕ್ಕೆ ಯೋಗಿ ಕೊಟ್ಟ ಉತ್ತರವಿದು..!

ಆಗಸ್ಟ್ 10 ಅಂದ್ರೆ ಸೋಮವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಮೊದಲು ಆಗಸ್ಟ್ 7ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಸುದ್ದಿ ಹರಿದಾಡಿದ್ದು, ಇದು ಸುಳ್ಳು ಎಂದು ಸುರೇಶ್‌ಕುಮಾರ್ ಸ್ಪಷ್ಟನೆ ನೀಡಿದ್ದು. ಇದೀಗ ವಿದ್ಯಾರ್ಥಿಗಳ ಗೊಂದಲ ದೂರವಾಗಿ ಸೋಮವಾರ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ. ಮೊನ್ನೆ ತಾನೇ ಅಸಾವುದ್ದೀನ್ ಓವೈಸಿ ಬಾಬ್ರಿ...

ಇನ್ನು ಮುಂದೆ ಪುಸ್ತಕದ ಹೊರೆ ಕಡಿಮೆಯಾಗಲಿದೆ- ಪ್ರಧಾನಿ ಮೋದಿ

ಇಂದು ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ ನೀತಿಯ ಬಗ್ಗೆ ಮಾತನಾಡಿದ್ದು, ಮಕ್ಕಳಿಗೆ ಇನ್ನು ಮುಂದೆ ಪುಸ್ತಕದ ಹೊರೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ. https://youtu.be/1yrKY34dGFw ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ಉನ್ನತ ಶಿಕ್ಷಣದಲ್ಲಿ ಪರಿವರ್ತನೆ ಹಾಗೂ ಸುಧಾರಣೆಗಳ ಸಮಾವೇಶವನ್ನ ಉದ್ಘಾಟಿಸಿ ಪ್ರಧಾನಿಯವರು ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ನೀತಿಯ ವಿಚಾರದಲ್ಲಿ ಜಗತ್ತಿಗೆ ವಿಸ್ತೃತವಾದ ತಿಳಿವಳಿಕೆ ಈ ಸಮಾವೇಶದ ಮೂಲಕ...

‘ಎಚ್ಚರ ತಪ್ಪಿದರೆ ಜನರ ಬದುಕು ಮೂರಾಬಟ್ಟೆಯಾಗುತ್ತದೆ’

ರಾಜ್ಯದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸರ್ಕಾರ ಸಮರೋಪಾದಿಯಲ್ಲಿ ಸ್ಪಂದಿಸುವ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡುವಂತೆ ಆಗ್ರಹಿಸುತ್ತೇನೆ. https://youtu.be/1yrKY34dGFw ಈ ಬಾರಿಯೂ ರಾಜ್ಯ ಅತಿವೃಷ್ಟಿಯ ಸಂಕಷ್ಟಕ್ಕೆ ಸಿಲುಕಿದ್ದು, ವಿಶೇಷವಾಗಿ ರೈತರು ಕಂಗಾಲಾಗಿದ್ದಾರೆ. ಉತ್ತರ...

ರಾಜ್ಯ ಸರ್ಕಾರದ ವಿರುದ್ಧ ಸಾಲು ಸಾಲು ಟ್ವೀಟ್ ಮಾಡಿದ ಸಿದ್ದರಾಮಯ್ಯ..

ರಾಜ್ಯದಲ್ಲಿ ಧಾರಾಕಾರ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ಕಳೆದರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ‌ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ?ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. https://youtu.be/ZrCKHSrr5qA ಕರಾವಳಿ...

ರಾಮಮಂದಿರ ಕೆಡವಿ ಮಸೀದಿ ಕಟ್ಟುತ್ತೇವೆಂದ ರಶೀದ್: ಕಿರುತೆರೆ ನಟ ಆತ್ಮಹತ್ಯೆಗೆ ಶರಣು: ರಿಷಬ್ ಪುತ್ರನ ಹಾಫ್ ಬರ್ತ್‌ಡೇ..

ರಾಮಮಂದಿರ ಕೆಡವಿ ಮಸೀದಿ ಕಟ್ಟುತ್ತೇವೆ: ಸಾಜೀದ್ ರಶೀದ್ ಹೇಳಿಕೆ ಮುಸ್ಲಿಂ ಸಂಘಟನೆಯೊಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ರಾಮಮಂದಿರವನ್ನು ಕೆಡವಿ, ಮತ್ತೆ ಮಸೀದಿ ಕಟ್ಟುತ್ತೇವೆ ಎಂದಿದ್ದಾರೆ. ಅಖಿಲ ಭಾರತ ಇಮಾಮ್ ಸಂಘದ ಅಧ್ಯಕ್ಷ ಸಾಜೀದ್ ರಶೀದ್ ಈ ಹೇಳಿಕೆ ನೀಡಿದ್ದು, ಮಸೀದಿ ಎಂದಿಗೂ ಮಸೀದಿಯಾಗಿಯೇ ಇರಬೇಕು ಎಂದು ಇಸ್ಲಾಂ ಧರ್ಮ ಹೇಳುತ್ತದೆ. ಮಸೀದಿ ಜಾಗದಲ್ಲಿ ಬೇರೆ...

ಉತ್ತರ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕಾವ್ಯ, ನಳಿನಿ ಅವಿರೋಧ ಆಯ್ಕೆ..

ಯಲಹಂಕ: ಉತ್ತರ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಅವಿರೋಧವಾಗಿ ಅಧ್ಯಕ್ಷರಾಗಿ ಕಾಡಿಗಾನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶ್ರೀಮತಿ ಕಾವ್ಯ, ಉಪಾಧ್ಯಕ್ಷರಾಗಿ ಬಂಡಿಕೊಡಿಗೇಹಳ್ಳಿ ಕ್ಷೇತ್ರದ ಶ್ರೀಮತಿ ನಳೀನ್ ರಾಜಕುಮಾರ್ ಆಯ್ಕೆಗೊಂಡರು. https://youtu.be/I2ipsQN7P6Q ಈ ಹಿಂದೆ ಅಧ್ಯಕ್ಷರಾಗಿದ್ದ ಶ್ರೀಮತಿ ಜ್ಯೋತಿ ಕಲ್ಲೇಶ್ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯರಾದ ಚೊಕ್ಕನಹಳ್ಳಿ ವೆಂಕಟೇಶ್ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಕಿರಣ್ ಕುಮಾರ್,...

ಎಸ್‌ಪಿಬಿಗೂ ಕೊರೊನಾ, ಬಾಬ್ರಿ ಮಸೀದಿ ಬಗ್ಗೆ ಓವೈಸಿ ಟ್ವೀಟ್, ರಾಣಾ ಮದುವೆಗೆ 30 ಮಂದಿಗಷ್ಟೇ ಆಹ್ವಾನ..!

ಸತತ ಎರಡು ಬಾರಿ ಶಾಸಕರಾಗಿದ್ದ ಸತ್ಯನಾರಾಯಣ್ ಕೊನೆಯುಸಿರೆಳೆದಿದ್ದು, ಪಿತ್ತಜನಕಾಂಗ ಕಾಯಿಲೆಯಿಂದ ಬಳಲುತ್ತಿದ್ದ ಶಾಸಕರು ಮಣಿಪಾಲ್ ಆಸ್ಪತ್ರೆ ನಿರ್ದೇಶಕರು ಮನೀಶ್ ರೈ ಶಾಸಕ ಸತ್ಯನಾರಾಯಣ ನಿಧನವನ್ನ ಖಚಿತ ಪಡಿಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ ಸೇರಿ ಹಲವು ರಾಜಕೀಯ ಮುಖಂಡರು ಅಂತಿಮ ದರ್ಶನ ಪಡೆದಿದ್ದಾರೆ. ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂಗೂ ಕೊರೊನಾ ಬಂದಿದ್ದು, ಈ ಬಗ್ಗೆ ಸ್ವತಃ ಎಸ್‌ಪಿಬಿ...

‘ರಾಮನ ಈ ಭವ್ಯ ಮಂದಿರ ದೇಶದ ಕೋಟಿ ಕೋಟಿ ಸಾಮೂಹಿಕ ಸಂಕಲ್ಪದ ಶಕ್ತಿಯ ಪ್ರತೀಕವಾಗಿರುತ್ತದೆ’

ಇಂದು ಸರಯೂ ನದಿ ದಡದ ಅಯೋಧ್ಯೆಯಲ್ಲಿ ಹಬ್ಬದ ವಾತಾವರಣವಿತ್ತು. ಎಷ್ಟೋ ವರ್ಷದ ರಾಮಮಂದಿರ ಕನಸು ನನಸಾಗುವ ಸಮಯ ಬಂದಿದ್ದು, ಮಂದಿರಕ್ಕಾಗಿ ಭೂಮಿ ಪೂಜೆ ನೆರವೇರಿತು. ಕೇಸರಿಮಯವಾಗಿದ್ದ ಅಯೋಧ್ಯೆಯಲ್ಲಿ ರಾಮಲಲ್ಲಾನಿಗೆ ಅಂದದ ಉಡುಪು ತೊಡಿಸಿ, ಅಲಂಕರಿಸಲಾಗಿತ್ತು. ಪೂಜೆಗಾಗಿ ಅಯೋಧ್ಯೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಮೊದಲು ಹನುಮಾನ್ ಗಢಿಗೆ ಹೋಗಿ ರಾಮಬಂಟ ಹನುಮನಿಗೆ ಪೂಜೆ ಸಲ್ಲಿಸಿದರು....

ಮಾಜಿ ಸಿಎಂ ಸಿದ್ದರಾಮಯ್ಯಗೂ ಕೊರೊನಾ ಪಾಸಿಟಿವ್..!

ಮಾಜಿ ಸಿಎಂ ಸಿದ್ದರಾಮಯ್ಯರಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ಈ ಬಗ್ಗೆ ಸ್ವತಃ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಸ್ಪಷ್ಟ ಪಡಿಸಿದ್ದಾರೆ. ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. https://youtu.be/MSW18QPx4kY ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img