Friday, July 10, 2026

ರಾಜಕೀಯ

4 ಮಂದಿಗಾಗಿ 144 ಸೆಕ್ಷನ್ ಜಾರಿ ಮಾಡಿದ್ರು- ಬಿಜೆಪಿ ಮೇಲೆ ಜೆಡಿಎಸ್ ಶಾಸಕ ಆಕ್ರೋಶ

ಬೆಂಗಳೂರು: ಅತೃಪ್ತ ಶಾಸಕರನ್ನು ಭೇಟಿ ಮಾಡುವ ಸಲುವಾಗಿ ಮುಂಬೈಗೆ ತೆರಳಿದ್ದ ನಮಗೆ ಹೋಟೆಲ್ ಒಳಗೆ ಪ್ರವೇಶಿಸಲು ಅವಕಾಶ ನೀಡಲಿಲ್ಲ. ನಾವು ನಾಲ್ಕು ಮಂದಿಯ ಸಲುವಾಗಿ ಹೋಟೆಲ್ ಎದುರು 144 ಸೆಕ್ಷನ್ ಜಾರಿ ಮಾಡಿದ್ರು ಅಂತ ಬಿಜೆಪಿ ಸರ್ಕಾರದ ವಿರುದ್ಧ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಹರಿಹಾಯ್ದರು. ವಿಧಾನಸಭೆಯಲ್ಲಿ ಮಾತನಾಡುತ್ತಿದ್ದ ಜೆಡಿಎಸ್ ಶಾಸಕ ಶಿವಲಿಂಗೇಗೌಡ, ನಮ್ಮನ್ನು ಹೋಟೆಲ್ ಒಳಗೆ...

‘ವಿಶ್ವಾಸಮತ ನಿರ್ಣಯ ಮಂಡನೆಯಾಗಿದೆ- ಈ ವಿಚಾರ ಸದನದ ಸ್ವತ್ತು’- ಸಿದ್ದರಾಮಯ್ಯ

ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತಂತೆ ಮೈತ್ರಿ ಸದಸ್ಯರು ಉದ್ದೇಶಪೂರ್ವಕವಾಗಿ ಮುಂದೂಡಿಕೆ ಕಾಲಹರಣ ಮಾಡುತ್ತಿದ್ದಾರೆ ಅನ್ನೋ ಬಿಜೆಪಿ ಆರೋಪಕ್ಕೆ ಪುಷ್ಠಿ ನೀಡುವಂತೆ ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ವಿಶ್ವಾಸಮತ ಯಾಚನೆ ಮತಕ್ಕೆ ಹಾಕುವಂತೆ ಸದನದಲ್ಲಿ ಪದೇ ಪದೇ ಬಿಜೆಪಿ ಸದಸ್ಯರು ಒತ್ತಾಯ ಮಾಡುತ್ತಿದ್ದರೆ, ಇದಕ್ಕೆ ಕ್ಯಾರೆ ಎನ್ನದ ಮೈತ್ರಿ ಸದಸ್ಯರು ತಮ್ಮದೇ ರಾಗ...

ಮತ್ತೆ ಸುಪ್ರೀಂ ಕದ ತಟ್ಟಿದ ಕಾಂಗ್ರೆಸ್

ಬೆಂಗಳೂರು: ವಿಶ್ವಾಸಮತ ಯಾಚನೆಗೆ ಅಡ್ಡಿಯಾಗಿ ದೊಡ್ಡದೊಂದು ಗೊಂದಲ ಸೃಷ್ಟಿಸಿರುವ ಅತೃಪ್ತ ಶಾಸಕರ ವಿಪ್ ಉಲ್ಲಂಘನೆ ವಿಚಾರವಾಗಿ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೊರೆ ಹೋಗಿದೆ. 15 ಮಂದಿ ಅತೃಪ್ತ ಶಾಸಕರ ವಿಪ್ ಉಲ್ಲಂಘನೆ ವಿಚಾರವಾಗಿ ರಾಜಕೀಯ ನಾಯಕರು ತಲೆ ಕೆಡಿಸಿಕೊಂಡಿದ್ದಾರೆ. ನಿನ್ನೆಯ ವಿಶ್ವಾಸಮತ ಯಾಚನೆಯಿಂದ ತಪ್ಪಿಸಿಕೊಂಡಿದ್ದ ಸಿಎಂ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಬೀಸೋ ದೊಣ್ಣೆಯಿಂದ ಪಾರಾಗಿದ್ದರು. ಆದರೆ...

‘ಗೋ ಬ್ಯಾಕ್ ಗವರ್ನರ್’- ಸದನದಲ್ಲಿ ರಾಜ್ಯಪಾಲರ ವಿರುದ್ಧ ಘೋಷಣೆ…!

ಬೆಂಗಳೂರು: ವಿಶ್ವಾಸ ಮತ ಯಾಚನೆ ಕುರಿತಾಗಿ ಆತುರ ಮಾಡುತ್ತಿರುವ ಬಿಜೆಪಿಯವರ ಬೆನ್ನಿಗೆ ರಾಜ್ಯಪಾಲರು ನಿಂತಿದ್ದಾರೆ ಅಂತ ಆರೋಪಿಸಿ ಸದನದಲ್ಲಿ ಕಾಂಗ್ರೆಸ್-ಜೆಡಿಎಸ್ ಸದಸ್ಯರು 'ಗೋ ಬ್ಯಾಕ್ ಗವರ್ನರ್' ಅಂತ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ರು. ವಿಧಾನಸಭೆಯಲ್ಲಿ ಇಂದು ವಿಶ್ವಾಸಮತ ಕುರಿತು ಚರ್ಚೆ ನಿನ್ನೆಗಿಂತಲೂ ಜೋರಾಗಿ ನಡೆದಿದೆ. ಇಂದು ಮಧ್ಯಾಹ್ನ1.30ರೊಳಗೆ ವಿಶ್ವಾಸಮತ ಯಾಚನೆ ಪೂರ್ಣಗೊಳಿಸಬೇಕೆಂಬ ರಾಜ್ಯಪಾಲರ ಸೂಚನೆ...

ಶಾಸಕರನ್ನು 30 ಕೋಟಿ ಕೊಟ್ಟು ಬಿಜೆಪಿ ಖರೀದಿಸಿದೆ- ಕಾಂಗ್ರೆಸ್ ಆರೋಪ

ಬೆಂಗಳೂರು: ಬಿಜೆಪಿಯವರು ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ದುಡ್ಡಿನ ಆಮಿಷವೊಡ್ಡಿ ತಮ್ಮತ್ತ ಸೆಳೆಯುತ್ತಿದ್ದಾರೆ. 30 ಕೋಟಿ ಕೊಟ್ಟು ಬಿಜೆಪಿ ಶಾಸಕರನ್ನು ಖರೀದಿ ಮಾಡಿದಿ ಅಂತ ಕಾಂಗ್ರೆಸ್ ನ ಕೃಷ್ಣಭೈರೇಗೌಡ ಆರೋಪಿಸಿದ್ದಾರೆ. ಮೈತ್ರಿ ಶಾಸಕರನ್ನು ಬಿಜೆಪಿ ದುಡ್ಡುಕೊಟ್ಟು ಖರೀದಿ ಮಾಡಿದೆ. ನೈತಿಕತೆ ಕುರಿತು ಮಾತನಾಡುವ ಬಿಜೆಪಿ ಸದನದಲ್ಲಿ ಈ ಆರೋಪಕ್ಕೆ ಚಕಾರವೆತ್ತದೆ ಸುಮ್ಮನೆ ಕುಳಿತಿರೋದನ್ನು ನೋಡಿದರೇ ಖರೀದಿ ಮಾಡಿರೋದು...

ಈಗ ಖುಷಿ ಪಡುತ್ತಿದ್ದೀರಿ- ಮುಂದೆ ಕಾದಿದೆ ನಿಮಗೆ- ಬಿಜೆಪಿಗೆ ಸಿಎಂ ಚಾಟಿ..!

ಬೆಂಗಳೂರು: ವಿಧಾನಸಭೆಯಲ್ಲಿನ ಇಂದಿನ ಕಲಾಪ ನಿನ್ನೆಗಿಂತಲೂ ತೀವ್ರ ಕುತೂಹಲಕಾರಿಯಾಗಿದೆ. ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸೋ ಸಲುವಾಗಿ ಬಿಜೆಪಯವರು ಷಡ್ಯಂತ್ರ ನಡೆಸುತ್ತಿದ್ದು ಶಾಸಕರನ್ನು ಸೆಳೆಯೋ ಪ್ರಯತ್ನ ಮಾಡ್ತಿದ್ದಾರೆ. ತಾತ್ಕಾಲಿಕವಾಗಿ ಖುಷಿ ಪಡುತ್ತಿದ್ದೀರಿ, ಆದ್ರೆ ನಿಮಗೆ ಮುಂದೆ ಕಾದಿದೆ ಅಂತ ಸಿಎಂ ಪ್ರತಿಪಕ್ಷಕ್ಕೆ ಮಾತಿನ ಚಾಟಿ ಬೀಸಿದ್ರು. ವಿಶ್ವಾಸಮತ ಯಾಚನೆ ಕುರಿತಾಗಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ ಇಂದೂ...

ನಿಮ್ಮನ್ನ ಯಾವ ಕೋರ್ಟ್ ಕೂಡ ರಕ್ಷಿಸೋಕೆ ಸಾಧ್ಯವಿಲ್ಲ- ಅತೃಪ್ತರಿಗೆ ಡಿಕೆಶಿ ಸಂದೇಶ

ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತು ಬಿಜೆಪಿ ಪಟ್ಟು ಹಿಡಿದು ಕುಳಿತಿದ್ರೆ, ಮತ್ತೊಂದೆಡೆ ದೋಸ್ತಿಗಳು ಸಂಖ್ಯಾಬಲದಲ್ಲಿ ಮೇಲುಗೈ ಸಾಧಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಹೀಗಾಗಿ ನಿನ್ನೆಯ ವಿಶ್ವಾಸಮತ ಯಾಚನೆಯನ್ನು ಉಪಾಯವಾಗಿ ಮುಂದೂಡಿಕೆ ಮಾಡಿಸುವಲ್ಲಿ ಯಶಸ್ವಿಯಾಗಿರೋ ದೋಸ್ತಿ ಮತ್ತೆ ಅತೃಪ್ತರನ್ನು ಸಮಾಧಾನ ಪಡಿಸೋ ಕೆಲಸ ನಡೆಸುತ್ತಿದೆ. ವಿಧಾನಸಭಾ ಕಲಾಪ ಆರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ...

ರಾಜ್ಯಪಾಲರ ಬಾಣ.. ಕಂಗಾಲಾದ ಕುಮಾರಣ್ಣ..!

ಕರ್ನಾಟಕ ಟಿವಿ : ವಿಶ್ವಾಸ ಮತ ಸಾಬೀತು ಮಾಡ್ತೀನಿ ಅಂತ ಹೇಳಿ ಇಂದು ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ನಾನಾ ತಂತ್ರ ರೂಪಿಸಿ ಮತಕ್ಕೆ ಹಾಕದ ಹೈಡ್ರಾಮಾ ಮಾಡ್ತಿದ್ರು. ಸೋಮವಾರದ ವರೆಗೆ ಕಾಲ ದೂಡಿ ಸರ್ಕಾರವನ್ನ ಸೇಫ್ ಮಾಡಿಕೊಳ್ಳಬೇಕು ಅಂತ ಮೊದಲೇ ತಂತ್ರ ರೂಪಿಸಿದಂತೆ ಜೆಡಿಎಸ್-ಕಾಂಗ್ರೆಸ್ ನಾಯಕರು ಸದನದಲ್ಲಿ ಗೇಮ್ ಶುರು ಮಾಡಿದ್ರು.. ಇಂದು ವಿಶ್ವಾಸಮತ ಸಾಬೀತು ಮಾಡದೆ ಕುಮಾರಸ್ವಾಮಿ ರಾಜೀನಾಮೆ ಕೊಡ್ತಾರೆ...

ವಿಶ್ವಾಸಮತ ಯಾಚನೆಗೆ ಪಟ್ಟು- ರಾಜ್ಯಪಾಲರ ಮೊರೆಹೋದ ಬಿಜೆಪಿ

ಬೆಂಗಳೂರು: ಅತೃಪ್ತ ಶಾಸಕರ ವಿಪ್ ಉಲ್ಲಂಘನೆ ವಿಚಾರವಾಗಿ ನಿರ್ಧಾರ ಕೈಗೊಳ್ಳುವವರೆಗೂ ವಿಶ್ವಾಸಮತ ಯಾಚನೆ ಪ್ರಸ್ತಾಪ ಮುಂದೂಡಿಕೆ ಮಾಡಿ ಅನ್ನೋ ದೋಸ್ತಿ ಮನವಿಗೆ ಬಿಜೆಪಿ ಸಿಡಿದೆದ್ದಿದೆ. ಇಂದೇ ವಿಶ್ವಾಸಮತ ಯಾಚನೆಯಾಗಬೇಕು ಅಂತ ಪಟ್ಟು ಹಿಡಿದಿರೋ ಬಿಜೆಪಿ, ಇದೀಗ ರಾಜ್ಯಪಾಲರ ಮೊರೆ ಹೋಗಿದೆ. ಇವತ್ತು ವಿಶ್ವಾಸಮತ ಯಾಚನೆಯಲ್ಲಿ ದೋಸ್ತಿಗಳಿಗೆ ಹಿನ್ನಡೆ ಫಿಕ್ಸ್ ಅಂತ ಬೀಗುತ್ತಿದ್ದ ಬಿಜೆಪಿ...

ಕೈ ಶಾಸಕನನ್ನು ಅಪಹರಿಸಿ ಬಿಜೆಪಿ ಆಸ್ಪತ್ರೆಗೆ ಸೇರಿಸಿದೆ- ದೋಸ್ತಿ ಆರೋಪ

ಬೆಂಗಳೂರು: ನಿನ್ನೆ ರಾತ್ರಿ ವರೆಗೂ ಆರೋಗ್ಯವಾಗಿದ್ದ ಕಾಗವಾಡದ ಕಾಂಗ್ರೆಸ್ ಶಾಸಕ ಆರೋಗ್ಯದ ನೆಪವೊಡ್ಡಿ ಮುಂಬೈನಲ್ಲಿ ಪ್ರತ್ಯಕ್ಷವಾದ ಘಟನೆ ಇದೀಗ ಮತ್ತೊಂದು ತಿರುವು ಪಡೆದಿದೆ. ಇದರ ಹಿಂದೆ ಬಿಜೆಪಿ ಕೈವಾಡ ನಡೆಸಿ ಶಾಸಕರನ್ನು ಬಲವಂತದಿಂದ ಕರೆದೊಯ್ದಿದೆ ಅಂತ ದೋಸ್ತಿ ಆರೋಪಿಸಿದ್ದಾರೆ. ಇಂದಿನ ವಿಶ್ವಾಸಮತ ಯಾಚನೆಯಲ್ಲಿ ಸರ್ಕಾರಕ್ಕೆ ಹಿನ್ನಡೆಯುಂಟು ಮಾಡುವ ಉದ್ದೇಶದಿಂದ ಕಾಗವಾಡದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲರನ್ನು...
- Advertisement -spot_img

Latest News

Tech News: BSNL ಹೊಸ ಮೊಬೈಲ್‌ ಬಿಡುಗಡೆ: ಐ ಫೋನ್ 17 Pro Max ಗಿಂತಲೂ ದುಬಾರಿ

Tech News: ಕೈಯಲ್ಲಿ ಒಂದೂವರೆ ಲಕ್ಷ ಬೆಲೆಯ ಲೇಟೆಸ್ಟ್ ಐಫೋನ್ ಇದ್ದರೂ, ದಟ್ಟ ಕಾಡಿನ ಕಡೆಗೋ, ನಡು ಸಮುದ್ರಕ್ಕೋ ಅಥವಾ ಗುಡ್ಡಗಾಡು ಪ್ರದೇಶಕ್ಕೋ ಹೋದರೆ ಅದೊಂದು...
- Advertisement -spot_img