Saturday, September 5, 2026

ರಾಜಕೀಯ

ಬಿಬಿಎಂಪಿಯಿಂದ ಕಸ ನಿರ್ವಹಣೆಗೆ ಸೆಸ್ : ಆದೇಶ ಹಿಂಪಡೆಯದಿದ್ದರೆ ಆಮ್ ಆದ್ಮಿ ಪಕ್ಷದಿಂದ‌ ಕರ ನಿರಾಕರಣೆ ಚಳವಳಿ

ಕಸ ನಿರ್ವಹಣೆಗಾಗಿ ಆಸ್ತಿ ತೆರಿಗೆ ಜೊತೆ ಉಪಕರ (ಸೆಸ್‌) ವಿಧಿಸುವುದರ ಜೊತೆಗೆ ಬಳಕೆದಾರರ ಶುಲ್ಕ ಸಂಗ್ರಹಿಸಲು ಹೊರಟಿರುವ ಬಿಬಿಎಂಪಿ ಮತ್ತೆ ಸಾರ್ವಜನಿಕರನ್ನು ಸುಲಿಗೆ ಮಾಡಲು ಹೊರಟಿದೆ. ಬಿಬಿಎಂಪಿಯ ಈ ತೀರ್ಮಾನವನ್ನು ಆಮ್‌ಆದ್ಮಿ ಪಕ್ಷ ತೀವ್ರವಾಗಿ ವಿರೋಧಿಸುತ್ತದೆ. ಈ ಕೂಡಲೇ ಈ ಆದೇಶವನ್ನು ಹಿಂಪಡೆಯದೇ ಹೋದರೆ ಕರ ನಿರಾಕರಣೆ ಚಳವಳಿ ಪ್ರಾರಂಭಿಸಬೇಕಾಗುತ್ತದೆ ಎಂದು ಎಎಪಿ...

ಜನರು ಸಹಕರಿಸಿದರೆ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ: ಸಚಿವ ಸುಧಾಕರ್

ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಸುಧಾಕರ್, ಸಾರ್ವಜನಿಕರು ಸಹಕರಿಸಿದರೆ ಮಾತ್ರ ಕೊರೊನಾ ಕಂಟ್ರೋಲ್ ಮಾಡಲು ಸಾಧ್ಯ ಎಂದಿದ್ದಾರೆ. ಇನ್ನು ಕೊರೊನಾ ಕೇಸ್‌ಗಳಲ್ಲಿ ರೋಗಿಗಳು ಕೊನೆಯ ಹಂತದಲ್ಲಿ ಆಸ್ಪತ್ರೆಗೆ ಬರುತ್ತಿದ್ದಾರೆ. ಹೀಗೆ ಕೊನೆಯ ಹಂತದಲ್ಲಿ ಆಸ್ಪತ್ರೆಗೆ ಬಂದರೆ ಪರಿಣಾಮಕಾರಿ ಚಿಕಿತ್ಸೆ ನೀಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಯಾರಿಗಾದರೂ ಕೊರೊನಾ ಲಕ್ಷಣ ಕಾಣಿಸಿಕೊಂಡಿದ್ದಲ್ಲಿ ಬೇಗ ಬಂದು...

ಈ ಸಮಯ ಬಳಸಿ ಸ್ವಾವಲಂಬಿಗಳಾಗಿ: ದೇಶದ ಜನತೆಗೆ ಮೋದಿ ಕರೆ..!

ಭಾರತೀಯ ವಾಣಿಜ್ಯ ಮಂಡಳಿಯ 95 ನೇ ವಾರ್ಷಿಕ ಸಮಗ್ರ ಅಧಿವೇಶನದ ಉದ್ಘಾಟನಾ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಸ್ವಾವಲಂಬಿ ಬದುಕು ಕಟ್ಟಿಕೊಳ್ಳೋಣ ಎಂದು ದೇಶದ ಜನತೆಗೆ ಕರೆ ನೀಡಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್‌ನ 95 ನೇ ವಾರ್ಷಿಕ ಸಮಗ್ರ ಅಧಿವೇಶನದ ಉದ್ಘಾಟನಾ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ...

ಕೊರೊನಾ ವಾರಿಯರ್ಸ್‌ಗೆ ಪುಷ್ಪಾಲಂಕಾರದ ಮೂಲಕ ಗೌರವ ಸಲ್ಲಿಕೆ

ಮಂಡ್ಯ: ಬೆಂಗಳೂರಿನ ವಿಧಾನಸೌಧದ ಬಳಿ ಕೊರೊನಾ ವಾರಿಯರ್ಸ್‌ಗೆ ಪುಷ್ಪಾಲಂಕಾರದ ಮೂಲಕ ಗೌರವ ಸಲ್ಲಿಸಲಾಯಿತು. ತೋಟಗಾರಿಕೆ ಇಲಾಖೆ ಸಹಭಾಗಿತ್ವದಲ್ಲಿ ಫ್ಲವರ್ ಕೌನ್ಸಿಲ್ ಆಫ್ ಇಂಡಿಯಾ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ತೋಟಗಾರಿಕಾ ಸಚಿವ ನಾರಾಯಣಗೌಡ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಗೌರವ ಸಮರ್ಪಿಸಿದರು. ಬೆಂಗಳೂರಿನ ವಿವಿಧೆಡೆ ಇಂದಿನಿಂದ ಮೂರು ದಿನಗಳ ಕಾಲ ಪುಷ್ಪಾಲಂಕರದ ಮೂಲಕ ಗೌರವ ಸಮರ್ಪಣೆ...

ಈ ನಿರ್ಧಾರ ರೈತರಿಗೆ ಒಳ್ಳೆಯದಾಗುತ್ತೆ – ಸುಮಲತಾ ಅಂಬರೀಶ್

ಮಂಡ್ಯ: ಮಂಡ್ಯದಲ್ಲಿ ಮೈ ಶುಗರ್ ಕಂಪನಿ ತೆರೆಯುವ ಬಗ್ಗೆ ಮಾತನಾಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಇದು ರೈತರಿಗೆ ಸಂಬಂಧಿಸಿದ್ದು, ರೈತರಿಗೆ ಒಳ್ಳೆಯದು ಆಗಬೇಕು ಎನ್ನುವುದು ನನ್ನ ನಿಲುವು ಎಂದಿದ್ದಾರೆ. ಮೈಶುಗರ್ ಕಾರ್ಖಾನೆಗೆ ಮಹತ್ವದ ಇತಿಹಾಸ ಇದೆ. ಇವತ್ತಿನ ದಿನ ನಿರ್ಧಾರ ತೆಗೆದುಕೊಂಡರೆ ಅಷ್ಟೇ ಐತಿಹಾಸಿಕ ನಿರ್ಧಾರವಾಗುತ್ತೆ. ಹಲವಾರು ವರ್ಷಗಳಿಂದ ಸರ್ಕಾರ ಬದಲಾದ್ರು, ಮೈಶುಗರ್...

ಶೀಘ್ರದಲ್ಲೇ ಮೈ ಶುಗರ್ ಕಾರ್ಖಾನೆ ತೆರೆಯಲಾಗತ್ತೆ: ಸಚಿವ ನಾರಾಯಣಗೌಡ

ಮಂಡ್ಯ: ಮಂಡ್ಯದಲ್ಲಿ ಮೈ ಶುಗರ್ ಕಂಪನಿ ಪ್ರಾರಂಭಿಸುವ ಸಲುವಾಗಿ ಮಾತನಾಡಿದ ಸಚಿವ ನಾರಾಯಣಗೌಡ, ಹಿಂದೆ 40 ವರ್ಷಕ್ಕೆ ಗುತ್ತಿಗೆ ನೀಡುವ ತೀರ್ಮಾನ ಬಂದಿತ್ತು. ಸಾವಿರಾರು ಕೋಟಿ ಆಸ್ತಿಇದೆ ಇದನ್ನ ಯಾವುದೇ ಕಾರಣಕ್ಕೂ ಖಾಸಗೀಕರಣಕ್ಕೆ ಕೊಡುವುದು ಬೇಡ ಎಂದು ಒತ್ತಡ ಇತ್ತು. ನಾವೆಲ್ಲರೂ ಸಿಎಂಗೆ ಮನವಿ ಮಾಡಿದ ತಕ್ಷಣ, ಯಾವುದೇ ಕಾರಣಕ್ಕೂ ಖಾಸಗೀಕರಣಕ್ಕೆ ಕೊಡುವುದಿಲ್ಲವೆಂದು ತೀರ್ಮಾನ...

ಕೊರೊನಾ ಮಹಾಮಾರಿಯಿಂದ ಬಳಲಿ ಶಾಸಕ ನಿಧನ..!

ಚೆನೈ : ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಚೆನ್ನೈ ಪಶ್ಚಿಮ ಕ್ಷೇತ್ರದ ಶಾಸಕ ಅನ್ಬಳಗನ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅನಾರೋಗ್ಯದ ಹಿನ್ನೆಲೆ ಶಾಸಕ ಅನ್ಬಳಗನ್ ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್ 2ರಂದು ಕೊರೊನಾ ಸೋಂಕಿರುವುದು ಧೃಡಪಟ್ಟಿದ್ದು, ವೆಂಟಿಲೇಟರ್‌ನಲ್ಲಿಟ್ಟು ಶಾಸಕರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಶಾಸಕ ಅನ್ಬಳಗನ್ ಸಾವನ್ನಪ್ಪಿದ್ದಾರೆ. ಅನ್ಬಳಗನ್ ಚೆನ್ನೈ...

ಸೋನಿಯಾ ಗಾಂಧಿ ಮನವಿಗೆ ಮಣಿದ ಹೆಚ್ಡಿಡಿ: ರಾಜ್ಯ ಸಭೆ ಚುನಾವಣೆಗೆ ನಿಲ್ಲಲು ನಿರ್ಧಾರ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮನವಿಗೆ ಮಣಿದು ರಾಜ್ಯ ಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ದೇವೇಗೌಡರು, ರಾಜ್ಯಸಭಾ ಚುನಾವಣೆಯಲ್ಲಿ...

ಕ್ವಾರಂಟೈನ್ ಆದ ಕೇಜ್ರಿವಾಲ್: ನಾಳೆ ನಡೆಯಲಿದೆ ಕೋವಿಡ್ ಟೆಸ್ಟ್

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್(51) ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಈ ಕಾರಣಕ್ಕಾಗಿ ಅರವಿಂದ್ ತಮ್ಮನ್ನು ತಾವು ಕ್ವಾರಂಟೈನ್ ಮಾಡಿಕೊಂಡಿದ್ದಾರೆ. ದೆಹಲಿಯ ನಿವಾಸದಲ್ಲಿ ಕೇಜ್ರಿವಾಲ್ ಕ್ವಾರಂಟೈನ್ ಆಗಿದ್ದು, ನಾಳೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲಿದ್ದಾರೆ. ಅದರ ರಿಪೋರ್ಟ್ ಬರುವವರೆಗೂ ಕೇಜ್ರಿವಾಲ್ ಯಾರನ್ನೂ ಭೇಟಿಯಾಗುವುದಿಲ್ಲವೆಂದು ನಿರ್ಧರಿಸಿದ್ದಾರೆನ್ನಲಾಗಿದೆ. ಇನ್ನು ದೆಹಲಿಯಲ್ಲಿ ಪ್ರತಿದಿನ ಸಾವಿರಕ್ಕೂ ಹೆಚ್ಚು ಕೊರೊನಾ ಪಾಸಿಟಿವ್...

ಬಿಜೆಪಿಯ ಸಾಮಾನ್ಯ ಕಾರ್ಯಕರ್ತರು ರಾಜ್ಯಸಭೆಗೆ ಆಯ್ಕೆ..!

www.karnatakatv.net : ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆ ಸಂಬಂಧ ಬಿಜೆಪಿ ಅಚ್ಚರಿ ಅಭ್ಯರ್ಥಿಗಳನ್ನ ಪ್ರಕಟಿಸಿದೆ.. ರಾಜ್ಯಸಭೆ ಕನಸೂ ಕಾಣದ ಅರ್ಜಿಯೂ ಸಲ್ಲಿಸದ ನಿಷ್ಠಾವಂತ ಕಾರ್ಯಕರ್ತರಿಗೆ ಬಿಜೆಪಿ ಹೈಕಮಾಂಡ್ ರಾಜ್ಯಸಭೆ ಟಿಕೆಟ್ ನೀಡಿದೆ. ಹಾಲಿ ಸಂಸದ ಪ್ರಭಾಕರ್ ಕೋರೆ, ಮಾಜಿ ಸಂಸದ ರಮೇಶ್ ಕತ್ತಿ ಹಾಗೂ ಉದ್ಯಮಿ ಪ್ರಕಾಶ್ ಶೆಟ್ಟಿ ಹೆಸರು ರಾಜ್ಯಸಭಾ ಅಭ್ಯರ್ಥಿಗಳ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img