Saturday, September 5, 2026

ರಾಜಕೀಯ

ದೆಹಲಿಯಲ್ಲಿ ಕೇಜ್ರಿವಾಲ್ ಸುನಾಮಿ ತಡೆಯೋದು ಯಾರು..?

ಕರ್ನಾಟಕ ಟಿವಿ ಸಂಪಾದಕೀಯ : ಕೇಜ್ರಿವಾಲ್ ಅಣ್ಣಾ ಹಜಾರೆ ಜೊತೆ ಲೋಕಪಾಲ್ ಹೋರಾಟಕ್ಕೆ ಧೂಮುಕಿದಾಗ ಯಾರೂ ಕೂಡ ಕೇಜ್ರಿವಾಲ್ ಭವಿಷ್ಯದಲ್ಲಿ ದೆಹಲಿ ಸಿಎಂ ಆಗ್ತಾರೆ ಅಂತ ಲೆಕ್ಕಾಚಾರ ಹಾಕಿರಲಿಲ್ಲ.. ಎಎಪಿ ಪಕ್ಷ ಕಟ್ಟಿದ ಒಂದೇ ವರ್ಷದಲ್ಲಿ ಎದುರಾದ ದೆಹಲಿ ಅಸೆಂಬ್ಲಿ ಚುನಾವಣೆಯಲ್ಲಿ ಉಂಟಾದಅತಂತ್ರ ಫಲಿತಾಂಶದ ಲಾಭ ಪಡೆದ ಕೇಜ್ರಿವಾಲ್ ಕಾಂಗ್ರೆಸ್ ಜೊತೆ ಕೈಜೋಡಿಸಿ ಸಿಎಂ ಸ್ಥಾನಕ್ಕೇರಿದ್ರು.. ಆದ್ರೆ ಆರೇ ತಿಂಗಳಲ್ಲಿ...

ಏಕಾಂಗಿ ಸಿದ್ದರಾಮಯ್ಯ..!?

ಕರ್ನಾಟಕ ಟಿವಿ ಸಂಪಾದಕೀಯ : ದೇವರಾಜ ಅರಸು 5 ವರ್ಷ ಅಧಿಕಾರ ಪೂರೈಸಿದ ನಂತರ ಮತ್ತೊಬ್ಬ ಸಿಎಂ 5 ವರ್ಷ ಅಧಿಕಾರ ಪೂರ್ಣಗೊಳಿಸಲು 40 ವರ್ಷ  ಬೇಕಾಯ್ತು.. ಹೌದು ದೇವರಾಜ ಅರಸು ನಂತರ ಸಿದ್ದರಾಮಯ್ಯ ಮಾತ್ರ 5 ವರ್ಷ ಸುಭದ್ರ ಸರ್ಕಾರ ಕೊಟ್ಟು ಐದು ವರ್ಷ ಪೂರೈಸಿದ ನಾಯಕ.. ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಸುಭದ್ರ...

ಸೂಟುಬೂಟು ತೊಟ್ಟು ದಾವೋಸ್ ಕಡೆ ಬಿಎಸ್ ವೈ ಪಯಣ.

ಕರ್ನಾಟಕ ಟಿವಿ : ಮುಖ್ಯಮಂತ್ರಿ ಯಡಿಯೂರಪ್ಪ ಸಂಫುಟ ವಿಸ್ತರಣೆ ಗೊಂದಲದ ನಡುವೆ  ದಾವೋಸ್ ಗೆ ಪ್ರಯಾಣ ಬೆಳೆಸಿದ್ರು.. ಜಾಗತಿಕ ಹೂಡಿಕೆದಾರರ ಮೂರು ದಿನಗಳ ಸಮಾವೇಶದಲ್ಲಿ ಭಾಗಿತ್ತಿರುವ ಸಿಎಂರನ್ನ ಡಿಸಿಎಂ ಡಾ ಅಶ್ವಥ್ ನಾರಾಯಣ್ ಸೇರಿದಂತೆ ಸಂಪುಟ ಸಚಿವರು ಬೀಳ್ಕೊಟ್ರು.. ಸಂಪುಟ ವಿಸ್ತರಣೆಗೆ ಅಮಿತ್ ಶಾ ಗ್ರೀನ್ ಸಿಗ್ನಲ್ ಕೊಡದಿರೋದಕ್ಕೆ ಬೇಸರ ಗೊಂಡಿರುವ  ಯಡಿಯೂರಪ್ಪ...

ಸಿದ್ದರಾಮಯ್ಯ ಸಿಟ್ಟು ಡಿಕೆಶಿಗೆ ಮುಳುವಾಗುತ್ತಾ..?

ಕರ್ನಾಟಕ ಟಿವಿ ಸಂಪಾದಕೀಯ : ಕನಕಪುರದ ಬಂಡೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೇರಲು ತುದಿಗಾಲಲ್ಲಿ ನಿಂತಿದ್ದಾರೆ.. ಇನ್ನೇನೋ ಕೆಲವೇ ಕ್ಷಣಗಳಲ್ಲಿ ಘೋಷಣೆ ಮಾಡಿಬಿಡ್ತಾರೆ ಅಂತ ೆಲ್ರೂ ಕಾಯ್ತಾನೆ ಇದ್ದಾರೆ. ಆದ್ರೆ ಕಳೆದ ಮೂರ್ನಾಲ್ಕು ದಿನಗಳಿಂದ ಎಐಸಿಸಿ ನಾಯಕರು ಕೆಪಿಸಿಸಿ ಅಧ್ಯಕ್ಷರ ಹೆಸರನ್ನ ಘೋಷಣೆ ಮಾಡದೆ ಮುಂದಕ್ಕೆ ಹಾಕ್ತಿದೆ. ಯಾಕಂದ್ರೆ ಟಗರು ಸಿದ್ದರಾಮಯ್ಯ ಹಾಕಿರುವ ಕಂಡಿಷನ್ ಗೂ...

ಯಡಿಯೂರಪ್ಪ ಬಗ್ಗೆ ಅಮಿತ್ ಶಾ ಅಸಡ್ಡೆ ಯಾಕೆ..?

ಕರ್ನಾಟಕ ಟಿವಿ ಸಂಪಾದಕೀಯ : ಯಡಿಯೂರಪ್ಪ ರಾಜಕಾರಣ ಶುರು ಮಾಡಿದಾಗ ಅಮಿತ್ ಶಾ, ನರೇಂದ್ರ ಮೋದಿ ಇನ್ನೂ ರಾಜಕಾರಣದ ಕಡೆ ತಿರುಗಿ ನೋಡಿರಲಿಲ್ಲ.. ಆದ್ರೀಗಾ ಯಡಿಯೂರಪ್ಪಗೆ ರಾಜಕೀಯ ಪಟ್ಟು ಕಲಿಸಿಕೊಡ್ತೀವಿ ಅನ್ನೋ ರೀತಿ ಅಮಿತ್ ಶಾ ವರ್ತನೆ ತೋರ್ತಿದ್ದಾರೆ.. ಮಹಾರಾಷ್ಟ್ರ, ಜಾರ್ಖಂಡ್, ಹರಿಯಾಣದಲ್ಲಿ ಜನ ಪಾಠ ಕಲಿಸಿದ್ರು ಅಮಿತ್ ಶಾ ಇನ್ನೂ ಲೋಕಲ್ ಪಾಲಿಟಿಕ್ಸ್...

ಸಿಎಂ, ಗೃಹ ಸಚಿವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಿಂದ ಆಗುತ್ತಿರುವ ಎಲ್ಲ ಪರಿಣಾಮಗಳಿಗೂ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರೇ ಜವಾಬ್ದಾರಿ ಹೊರಬೇಕು. ಪ್ರತಿಭಟನಾಕಾರರ ಧ್ವನಿ ಹತ್ತಿಕ್ಕಲು ಸರ್ಕಾರ ಮುಂದಾಗಿದ್ದು, ನಾವು ಅವಕಾಶ ನೀಡುವುದಿಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಹರಿಹಾಯ್ದಿದ್ದಾರೆ. ನಿನ್ನೆ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ಪರಿಣಾಮ ಹಾಗೂ ಮಾಧ್ಯಮಗಳ ಮೇಲಿನ...

ಯಶವಂತಪುರದ ಯಜಮಾನ ಯಾರು..?

ಕರ್ನಾಟಕ ಟಿವಿ : ಎಸ್.ಟಿ ಸೋಮಶೇಖರ್ ಗೆದ್ದು ಸಚಿವರಾಗ್ತಾರಾ..? ಮೂರನೇ ಬಾರಿಯಾದ್ರೂ ಜವರಾಯಿಗೌಡರಿಗೆ ಜಯದ ಮಾಲೆ ಸಿಗುತ್ತಾ..? ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರಾ ಅಥವಾ ಠೇವಣಿ ಕಳೆದುಕೊಳ್ತಾರಾ..? ಡಿಕೆಶಿ-ಹೆಚ್ಡಿಕೆ ಗೇಮ್ ವರ್ಕೌಟ್ ಆಗುತ್ತಾ..? ಯಶವಂತಪುರದ ಗೌಡ ಯಾರು..? ಇದೆಲ್ಲದರ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ.. ಬೆಂಗಳೂರಲ್ಲಿ ಅತೀದೊಡ್ಡ ವಿಧಾನಸಭಾ ಕ್ಷೇತ್ರದಲ್ಲಿ ಯಶವಂತಪುರ ವಿಧಾನಕ್ಷೇತ್ರವೂ ಒಂದು.....

ಕೆ. ಆರ್ ಪೇಟೆಯಲ್ಲಿ ಗೆಲ್ಲೋದ್ಯಾರು..?

ಹುಟ್ಟೂರಿನ ಜನ ಯಡಿಯೂರಪ್ಪಗೆ ಶಕ್ತಿ ತುಂಬ್ತಾರಾ..? ಪಕ್ಷಕ್ಕೆ ವಂಚಿಸಿದ್ದಕ್ಕೆ ದಳಪತಿಗಳು ನಾರಾಯಣಗೌಡರಿಗೆ ಪಾಠ ಕಲಿಸ್ತಾರಾ..? ಸೋಲಿನ ಸುಳಿಯಿಂದ ಹೊರ ಬರುತ್ತಾ ಕಾಂಗ್ರೆಸ್..? ಸ್ವಾಭಿಮಾನಿ ಸುಮಲತಾ ಬೆಂಬಲ ಯಾರಿಗೆ..? ಇದೆಲ್ಲದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.. ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪಗೆ ಹುಟ್ಟೂರಿನಲ್ಲಿ ಪಕ್ಷವನ್ನ ಗೆಲ್ಲಿಸಲಾಗದ ನೋವಿದೆ.. ನಮ್ಮೂರಿನ ಮಗ ಯಡಿಯೂರಪ್ಪ ಸಿಎಂ ಆಗ್ತಾರೆ ಅಂತ ಪ್ರಚಾರ ಮಾಡಿದಾಗಲೂ ಕೆ.ಆರ್ ಪೇಟೆ...

ಕಾಗವಾಡದ ಕಿಂಗ್ ಯಾರು..?

20 ವರ್ಷಗಳ ಕಾಲ ಕಾಗವಾಡ ಶಾಸಕರಾಗಿದ್ದ ರಾಜು ಕಾಗೆ ಕೈಕೊಟ್ಟ ಕಮಲ.. ಕೈಬಿಟ್ಟು ಕಮಲ ಹಿಡಿದು ಉಪಚುನಾವಣೆಗೆ ಕಾರಣರಾದ ಶ್ರೀಮಂತ ಪಾಟೀಲ..  ಇಬ್ಬರಲ್ಲಿ ಈ ಬಾರಿ ಕಾಗವಾಡ ಗದ್ದುಗೆ ಏರೋದ್ಯಾರು..? ಇದೆಲ್ಲಾದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.. ಕಾಗವಾಡದಲ್ಲಿ ರಾಜು ಕಾಗೆ ವರ್ಸಸ್ ಶ್ರೀಮಂತ ಪಾಟೀಲ್ ಬೆಳಗಾವಿ ಜಿಲ್ಲೆಯ ರಾಜಕಾರಣ ಒಂದು ರೀತಿಯ ವಿಭಿನ್ನ ಹಾಗೂ ವಿಚಿತ್ರ.. ಇಲ್ಲಿ...

ಹುಣಸೂರಿನ ಹುಲಿ ಯಾರು..?

ಹುಣಸೂರಿನಲ್ಲಿ ವಿಶ್ವನಾಥ್ ವಿಜಯ ಪತಾಕೆ ಹಾರಿಸ್ತಾರಾ..? ಕಾಂಗ್ರೆಸ್ಸಿನ ಮಂಜುನಾಥ್ ಮರಳಿ ಕ್ಷೇತ್ರ ಕೈ ವಶ ಮಾಡಿಕೊಳ್ತಾರಾ..? ತನ್ನ ಸ್ಥಾನವನ್ನ ಉಳಿಸಿಕೊಳ್ಳುತ್ತಾ ಕುಮಾರಸ್ವಾಮಿ ಪಕ್ಷ..? ಹುಣಸೂರಿನ ಹುಲಿ ಯಾರು..? ಕ್ಷೇತ್ರದ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ.. ಮೈಸೂರಿನಲ್ಲಿ ಈ ಹಿಂದೆ ಬೈ ಎಲೆಕ್ಷನ್ ಬೃಹತ್ ಕಾಳಗಕ್ಕೆ ಸಾಕ್ಷಿಯಾಗಿದ್ದು ಚಾಮುಂಡೇಶ್ವರಿ ಕ್ಷೇತ್ರ. ಕಳೆದ ವಿಧಾನಸಭಾ ಸಾರ್ವತ್ರಿಕಾ ಚುನಾವಣೆ ವೇಳೆ ಸಿದ್ದರಾಮಯ್ಯ, ಜಿ.ಟಿ...
- Advertisement -spot_img

Latest News

ಹರೇ ಕೃಷ್ಣ ಜಪದ ಪವಾಡ: ನೇಪಾಳ ಸುರಂಗದಲ್ಲಿ 10 ದಿನದಿಂದ ಸಿಲುಕಿದ್ದ ಇಬ್ಬರ ರಕ್ಷಣೆ.

Katmandu: ನೇಪಾಳದ ಪರಿಸ್ಥಿತಿಯ ಬಗ್ಗೆ ಎಲ್ಲರಿಗೂ ತಿಳಿದೇ ಇದೆ. ಕೆಲ ದಿನಗಳ ಹಿಂದೆ ಸಂಭವಿಸಿದ ಭೀಕರ ಪ್ರವಾಹ ಎದುರಾಗಿ, ಹಲವರನ್ನು ಬಲಿ ಪಡೆದಿದ್ದು, ಇನ್ನೂ ನಾಪತ್ತೆಯಾಗಿರುವವರನ್ನು...
- Advertisement -spot_img