Saturday, September 5, 2026

ರಾಜಕೀಯ

ನಾಲಿಗೆ ಶುದ್ಧವಿರಬೇಕು, ಕುಮಾರಸ್ವಾಮಿ ವಿರುದ್ಧ ಡಿಸಿಎಂ ವಾಗ್ದಾಳಿ

ಡಿಸಿಎಂ ಡಾ. ಅಶ್ವಥ್ ನಾರಾಯಣ್ ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಾಯಕ ಅಂದ್ರೆ ಯಾರು? ನಾಯಕ ಪದದ ಅರ್ಥ ಮೊದಲು ಕುಮಾರಸ್ವಾಮಿ ತಿಳಿದುಕೊಳ್ಳಲಿ. ಮಾತನಾಡುವಾಗ ನಾಲಿಗೆ ಶುದ್ದವಾಗಿರಬೇಕು. ಕುಮಾರಸ್ವಾಮಿ ಗೆ ಭ್ರಷ್ಟಮುಕ್ತ, ಪ್ರಮಾಣಿಕ ರಾಜಕಾರಣ ಮಾಡಲು ಬಂದಿಲ್ಲ ಅಂತ ತಿರುಗೇಟು ನೀಡಿದ್ರು. ಜನರಿಗೋಸ್ಕರ ನಾವು ಕೆಲಸ ಮಾಡಲು ಬಂದಿದ್ದೇವೆ ಕಳಂಕ ಇಟ್ಟುಕೊಂಡು ರಾಜಕೀಯ ಮಾಡಲು...

ವರ್ಗಾವಣೆ ಮಾಡೋದ್ರಲ್ಲಿ ಕುಮಾರಸ್ವಾಮಿ ಡಾನ್, ಕಿಂಗ್

ಕರ್ನಾಟಕ ಟಿವಿ : ಮಾಜಿ ಸಿಎಂ ಕುಮಾರಸ್ವಾಮಿ ವರ್ಗಾವಣೆ ಆರೋಪ ವಿಚಾರ ಸಂಬಂಧ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಡಿಸಿಎಂ ಡಾ.ಅಶ್ವಥನಾರಾಯಣ ತಿರುಗೇಟು ನೀಡಿದ್ದಾರೆ. ವರ್ಗಾವಣೆಯಲ್ಲಿ ಕುಮಾರಸ್ವಾಮಿ ಡಾನ್, ಕಿಂಗ್. ನಾನು ಯಾವುದೇ ಒಂದು ರೂಪಾಯಿಯನ್ನ ವರ್ಗಾವಣೆಯಿಂದ ಪಡೆದಿಲ್ಲ. ಯಾರು ವರ್ಗಾವಣೆ ನಡೆಸಿದ್ರು ಅವ್ರು ಇವಾಗ ಈ ರೀತಿ ಹೇಳಿದ್ದಾರೆ ಕುಮಾರಸ್ವಾಮಿ...

ರೂಪಾಯಿ ಇಂದ 840 ಕೋಟಿವರೆಗೆ – ಡಿಕೆಶಿ ಸಂಪತ್ತು..!

ನನ್ನನ್ನ ಯಾರೂ ಏನೂ ಮಾಡೋಕಾಗಲ್ಲ ಅನ್ನುವ ಲೆಕ್ಕಾಚಾರದಲ್ಲಿದ್ದ ಡಿಕೆ ಶಿವಕುಮಾರ್ ಕೊನೆಗೂ ಇಡಿ ಪಾಲಾಗಿದ್ದಾರೆ.. ಬಹುತೇಕ ರಾಜಕಾರಣಿಗಳ ರೀತಿ ರಾಜಕೀಯಕ್ಕೆ ಬಂದ ಮೇಲೆ ಡಿಕೆ ಶಿವಕುಮಾರ್ ಸಂಪತ್ತನ್ನ ಸಂಪಾದನೆ ಮಾಡಿದ್ದು.. ಆದ್ರೆ, ಯಾರೂ ಊಹಿಸದಷ್ಟು ವೇಗವಾಗಿ ಸಂಪತ್ತನ್ನ ಸಂಪಾದನೆ ಮಾಡಿದ್ದಾರೆ.. ಸಾಮಾನ್ಯ ರೈತನ ಆಸ್ತಿ ಡಬಲ್ ಆಗೋದಿರಲಿ. ಒಂದು ಮದುವೆಯೋ, ಮನೆಯನ್ನೇ ಕಟ್ಟಿದ್ರೆ ಕರಗಿ...

ಡಿಕೆಶಿಗೆ ಸಿಎಂ ಯಡಿಯೂರಪ್ಪ ಬೆಂಬಲ

ಕರ್ನಾಟಕ ಟಿವಿ : ಅಚ್ಚರಿಯ ಬೆಳವಣಿಗೆಯಲ್ಲಿ ಸಿಎಂ ಯಡಿಯೂರಪ್ಪ ಇಡಿಯಿಂದ ಬಂಧನಕ್ಕೊಳಗಾಗಿರುವ ಡಿಕೆ ಶಿವಕುಮಾರ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಡಿಕೆ ಶಿವಕುಮಾರ್ ಬಂಧನವನ್ನ ನಾನು ಸಂಭ್ರಮಿಸುವುದಿಲ್ಲ. ನನಗೆ ಡಿಕೆಶಿವಕುಮಾರ್ ಆರೋಪ ಮುಕ್ತರಾಗಿ ಹೊರ ಬರ್ತಾರೆ ಅನ್ನುವ ವಿಶ್ವಾಸವಿದೆ ಅಂತ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಬಿಜೆಪಿ ನಾಯಕರು ಡಿಕೆಶಿವಕುಮಾರ್ ವಿರೋಧಿಸುವ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪರ...

ಇದು ಹೇಡಿ ತನಕ ಕೃತ್ಯ

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳು ಡಿಕೆಶಿ ಬಂಧಿಸಿರುವುದನ್ನ ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. "ಸಹೋದ್ಯೋಗಿ ಡಿ.ಕೆ ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯ. ರಾಜಕೀಯ ಎದುರಾಳಿಗಳನ್ನ ರಾಜಕೀಯವಾಗಿ ಎದುರಿಸಲಾಗದೆ ಅಧಿಕಾರ ದುರುಪಯೋಗ ಮೂಲಕ ದಮನಿಸುವ ಯತ್ನ ಹೇಡಿತನದ್ದು, ಇಂತಹ ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ" ಎಂದು ಸಿದ್ದರಾಮಯ್ಯ...

ನಾನು ಗೆಲುವು ಸಾಧಿಸುತ್ತೇನೆ – ಡಿಕೆಶಿ ವಿಶ್ವಾಸ

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳ ಬಂಧನ ಹಿನ್ನೆಲೆ ಬೆಂಬಲಿಗರಿಗೆ ಡಿಕೆಶಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ನಾನು ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ. ದೇವರು ಹಾಗೂ ಈ ದೇಶದ ಕಾನೂನಿನ ಮೇಲೆ ನನಗೆ ನಂಬಿಕೆ ಇದೆ. ಕಾನೂನು ಹಾಗೂ ರಾಜಕೀಯ ದ್ವೇಷದ ವಿರುದ್ಧ ಗೆಲುವು ಸಾಧಿಸುತ್ತೇನೆ ಅಂತ ವಿಶ್ವಾಶ ವ್ಯಕ್ತಪಡಿಸಿದ್ದಾರೆ. https://twitter.com/DKShivakumar/status/1168913456625573888?s=20

ಬ್ರೇಕಿಂಗ್ ನ್ಯೂಸ್ : ಜೆಡಿಎಸ್ ಗೆ ಗುಡ್ ಬೈ ಹೇಳಿದ ಮಾಜಿ ಸಚಿವ

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಜೆಡಿಎಸ್ ಗೆ ಒಂದರಮೇಲೊಂದು ಶಾಕಿಂಗ್ ನ್ಯೂಸ್ ಸಿಗ್ತಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ ಚಿಕ್ಕಮಗಳೂರು-ಉಡುಪಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಮೋದ್ ಮಧ್ವರಾಜ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ದೋಸ್ತಿ ಖತಂ ಹಿನ್ನೆಲೆ ಜೆಡಿಎಸ್ ಗೆ ಗುಡ್ ಬೈ ಇನ್ನು ಪಕ್ಷದಿಂದ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದಿದ್ರೂ ಜೆಡಿಎಸ್ 8 ಕ್ಷೇತ್ರಗಳನ್ನ...

ಡಿಕೆಶಿಗೆ ಟ್ವೀಟ್ ಮೂಲಕ ಡಿಸಿಎಂ ಡಾಕ್ಟರ್ ತಿರುಗೇಟು..!

ಕರ್ನಾಟಕ ಟಿವಿ : ಕನಕಪುರದ ಬಂಡೆಗೆ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ. ದ್ವೇಷ ರಾಜಕಾರಣದ ಆರೋಪ ಮತ್ತು ನಿಮ್ಮ ಕುಕೃತ್ಯಗಳಿಗೆ ಅನುಕಂಪಗಿಟ್ಟಿಸುವ ನಿಮ್ಮ ಪ್ರಯತ್ನಕ್ಕೆ ಫಲ ಸಿಗಲ್ಲ. ನೀವು ಬಿತ್ತಿರುವ ಫಲವನ್ನೇ ನೀವು ಉಣ್ಣಬೇಕು ಅಂತ ಡಿಕೆಶಿಗೆ ಡಾಕ್ಟರ್ ಟಾಂಗ್ ನೀಡಿದ್ದಾರೆ. ಭಾರತ ಬದಲಾಗುತ್ತಿದೆ, ನವಭಾರತ ನಿರ್ಮಾಣ ವಾಗುತ್ತಿದೆ....

ಮಹಾರಾಷ್ಟ್ರ ಸಿಎಂ ಜೊತೆ ಯಡಿಯೂರಪ್ಪ ಚರ್ಚೆ ಮಾಡಿದ್ದೇನು..?

ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ತಂಡ ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರನ್ನು ಭೇಟಿಯಾಗಿ ರಾಜ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲಾಯ್ತು. ಈ ಸಂದರ್ಭದಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್, ಗೃಹ ಸಚಿವರಾದ ಬೊಮ್ಮಾಯಿ ಮತ್ತು ಮಹಾರಾಷ್ಟ್ರ ನೀರಾವರಿ ಸಚಿವರಾದ ಗಿರೀಶ್ ದತ್ತಾತ್ರೇಯ ಮಹಾಜನ್ ಹಾಗೂ...

ಜಿ.ಟಿ ದೇವೇಗೌಡ ಪುತ್ರನಿಗಿಲ್ಲ ಟಿಕೆಟ್..!

ಕರ್ನಾಟಕ ಟಿವಿ : ಜೆಡಿಎಸ್ ನಿಂದ ದೂರವಾಗಿ ಅನರ್ಹವಾಗಿರುವ ಹೆಚ್ ವಿಶ್ವನಾಥ್ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಲು ಮುಂದಾಗಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೋಟೆಲ್ ಸೇರಿಕೊಂಡು ಕುಮಾರಸ್ವಾಮಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ವಿಶ್ವನಾಥ್ ವಿರುದ್ಧ ದೇವೇಗೌಡರು ಸಿಡಿದೆದ್ದಿದ್ದಾರೆ.. ಇಂದು ಹುಣಸೂರು ಭಾಗದ ಜೆಡಿಎಸ್ ನಾಯಕರ ಸಭೆ ಮಾಡ್ತಿದ್ದಾರೆ.. ಸಭೆಯಲ್ಲಿ ಕ್ಷೇತ್ರವನ್ನ ಉಳಿಸಿಕೊಳ್ಳೋದು ಹೇಗೆ..? ಯಾರು ಅಭ್ಯರ್ಥಿಯಾಗಬೇಕು ಅನ್ನೋದು ಚರ್ಚೆಯಾಗಿದೆ....
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img