ಕರ್ನಾಟಕ ಟಿವಿ : ಇಡೀ ದೇಶಾದ್ಯಂತ ಸದ್ಯ ಚರ್ಚೆಯಾಗ್ತಿರುವ ಏಕೈಕ ರಾಜಕಾರಣಿ ಅಂದ್ರೆ ಅದು ಡಿಕೆ ಶಿವಕುಮಾರ್.. ಡಿಕೆ ಶಿವಕುಮಾರ್ ರಾಜಕಾರಣಕ್ಕೆ ಬಂದಿದ್ದೇಗೆ..? ಇಷ್ಟೊಂದು ಪ್ರಭಾವಿಯಾಗಿ ಬೆಳೆದಿದ್ದು ಹೇಗೆ ಅಂತ ತಿರುಗಿ ನೋಡಿದ್ರೆ ಕಾಣ್ಸೋದು ಥೇಟ್ ರಾಯಲಸೀಮಾ ರಾಜಕೀಯ ಮೀರಿಸುವ ಪೊಲಿಟಿಕಲ್ ಹಿಸ್ಟರಿ.. ಹೌದು ತೊಂಬತ್ತರ ದಶಕದಲ್ಲೇ ದೇವೇಗೌಡರ ಫ್ಯಾಮಿಲಿಯನ್ನ ಮಕಾಡೆ ಮಲಗಿಸಿದ್ದ ಸಾತನೂರ್...
ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಕುಮಾರಸ್ವಾಮಿ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ ದಿಢೀರ್ ಸುದ್ದಿಗೋಷ್ಠಿ ನಡೆಸಿ ಗೌಡರ ಫ್ಯಾಮಿಲಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ರು. ಸರ್ಕಾರ ಪತನಕ್ಕೆ ಕಾರಣ ಅಂತ ಘಂಟಾಘೋಷವಾಗಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ರು.. ನಂತರ ಜೆಡಿಎಸ್ ನಾಯಕರೂ ಸರ್ಕಾರ ಬೀಳಿಸಿದ್ದೆ ಸಿದ್ದರಾಮಯ್ಯ ಶಿಷ್ಯಂದಿರು ಅಂತ ತಿರುಗೇಟು ನೀಡಿದ್ರು....
ಕರ್ನಾಟಕ ಟಿವಿ : ಇಡಿ ವಿಚಾರಣೆಯಿಂದ ಜರ್ಜರಿತವಾಗಿರುವ ಡಿಕೆಶಿಗೆ ನೈತಿಕ ಬೆಂಬಲ ಸೂಚಿಸಲು ಮಾಜಿ ಶಾಸಕರ ದಂಡು ದೆಹಲಿಗೆ ದೌಡಾಯಿಸಿದೆ. ಮಾಜಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಳವಳ್ಳಿ ಮಾಜಿ ಶಾಸಕ ನರೇಂದ್ರಸ್ವಾಮಿ, ಮಾಗಡಿ ಮಾಜಿ ಶಾಸಕ ಬಾಲಕೃಷ್ಣ, ಮಂಡ್ಯ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಗಣಿಗ ರವಿ, ಕಾಂಗ್ರೆಸ್ ಯುವ ಮುಖಂಡ ರಘುವೀರ್ ಗೌಡ ಡಿಕೆಶಿ...
ಕರ್ನಾಟಕ ಟಿವಿ : ಇಡಿ ಹಿಡಿತದಲ್ಲಿರುವ ಡಿಕೆ ಶಿವಕುಮಾರ್ ಪರ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಗೌರಿ ಗಣೇಶ ಹಬ್ಬ ಹಿಂದೂಗಳ ಪವಿತ್ರವಾದ ಹಬ್ಬ. ಶಿವಕುಮಾರ್ ಹಬ್ಬಕ್ಕೆ ಅನುಮತಿ ಕೇಳಿದ್ರು ಆದ್ರೆ ಇಡಿ ಅಧಿಕಾರಿಗಳು ಅವಕಾಶ ಕೊಟ್ಟಿಲ್ಲ, ಇದು ದ್ವೇಷ ಮನೋಭಾವವಲ್ಲದೇ ಇನ್ನೇನು ಅಂತ ಇಡಿ ವಿರುದ್ಧ ಮಾಜಿ ಸಿಎಂ ಕಿಡಿ ಕಾರಿದ್ದಾರೆ....
ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮುಂದುವರೆಸಿದ್ದಾರೆ.. ರಾಜ್ಯದಲ್ಲಿ ತೀವ್ರ ನೆರೆಯಿಂದ ಜನ ಕಂಗೆಟ್ಟಿದ್ದಾರೆ. ಸರಿಯಾದ ಪರಿಹಾರ ಕೊಟ್ಟಿಲ್ಲ, ಸಾವಿರಾರು ಜನ ಮನೆ ಮಠ ಕಳೆದುಕೊಂಡಿದ್ದಾರೆ ಸರ್ಕಾರ ಇನ್ನೂ ಟೇಕಾಫ್ ಆಗಿಲ್ಲ ಅಂತ ವಾಗ್ದಾಳಿ ನಡೆಸಿದ್ರು..
ಈ ಸರ್ಕಾರ ಹೆಚ್ಚು ದಿನ ಉಳಿಯಲ್ಲ, ಯಾಕಂದ್ರೆ ಹಾಲು...
ಡಿಕೆಶಿಗೆ ಇಡಿ ವಿಚಾರಣೆ ವಿಚಾರ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡ್ತಿದೆ ಅಂತ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡ್ತಿದೆ ಕಾನೂನು ಅಂದ್ರೆ ಎಲ್ಲರಿಗೂ ಒಂದೆ ಅಲ್ವಾ. ಹಾಗಿದ್ರೆ ಸದನದಲ್ಲಿ ಅಪರೇಷನ್ ಕಮಲದ ಬಗ್ಗೆ ಶಾಸಕರೇ ಪ್ರಸ್ತಾಪ ಮಾಡಿದ್ರು ಅವರ ವಿರುದ್ದ ಯಾಕೆ ತನಿಖೆ ಮಾಡ್ತಿಲ್ಲಾ ಅಂತ ಡಿಕೆಶಿ ಪರ ಸಿಎಂ ಸಿದ್ದರಾಮಯ್ಯ...
ಕರ್ನಾಟಕ ಟಿವಿ : ಮಾಜಿ ಸಿಎಂ ಸಿದ್ದರಾಮಯ್ಯ ಶಿಷ್ಯರೊಂದಿಗಿನ ಕಾಳಗ ಮುಂದುವರೆದಿದೆ. ರಾಜಕಾರಣದಲ್ಲಿ ಯಾರನ್ನ ನಂಬೋದು ಅನ್ನೊದೆ ಗೊತ್ತಾಗ್ತಿಲ್ಲ.
ನಾನೇ ಟಿಕೆಟ್ ಕೊಟ್ಟವರು ಶಾಸಕರಾದ್ರು ನಂತ್ರ ನನ್ನ ವಿರುದ್ದ ನಿಲ್ತಾರೆ. ರಾಜಕೀಯದಲ್ಲಿ ನಂಬಿಕೆ ಅನ್ನೊ ಪದಕ್ಕೆ ಅರ್ಥ ಇಲ್ಲದಂತಾಗಿದೆ ಅಂತ ಮೈಸೂರಿನಲ್ಲಿ ಸಿದ್ದರಾಮಯ್ಯ ರಾಜಕೀಯ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಇದು ನಿತ್ಯ ನಿರಂತರವಾಗಿ ನಡೆಯುತ್ತಿರುತ್ತದೆ. ಅಂತಿಮವಾಗಿ ಜನ...
ಕಾಂಗ್ರೆಸ್ ನ ಕನಕಪುರದ ಬಂಡೆ ಡಿ.ಕೆ ಶಿವಕುಮಾರ್ ಅವರನ್ನ ಬಿಜೆಪಿ ಟಾರ್ಗೆಟ್ ಮಾಡಿದೆ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ. ರಾಜಕೀಯವಾಗಿ ಎದುರಿಸಬೇಕು. ಅದನ್ನ ಬಿಟ್ಟು ಅಡ್ಡದಾರಿಯಲ್ಲಿ ಈ ರೀತಿ ಮಾಡುವುದು ಸರಿಯಲ್ಲ. ಡಿಕೆಶಿ ಕಳಂಕ ರಹಿತರಾಗಿ ಹೊರಬರುತ್ತಾರೆ. ಬಿಜೆಪಿಯ ಎಲ್ಲಾ ಕುತಂತ್ರವನ್ನ ಭೇದಿಸಿ ಹೊರಬರುತ್ತಾರೆ. ಅವರು ಮತ್ತಷ್ಟು ಶಕ್ತಿಶಾಲಿಯಾಗುತ್ತಾರೆ....
ಇಡೀ ದೇಶದಲ್ಲಿ ಮೋದಿ-ಅಮಿತ್ ಶಾ ಮುಂದೆ ವಿಪಕ್ಷದವರೆಲ್ಲಾ ಮಾತನಾಡದೆ ಬಿಲ ಸೇರುತ್ತಿರುವ ಸಂದರ್ಭದಲ್ಲಿ ಅಮಿತ್ ಶಾಗೆ ಸೆಡ್ಡುಹೊಡೆದು ನಿಂತದ್ದು ಕನಕಪುರದ ಬಂಡೆ ಡಿಕೆ ಶಿವಕುಮಾರ್.. ಗುಜರಾತ್ ನಲ್ಲಿ ಸೋನಿಯಾಗಾಂಧಿ ಆಪ್ತಅಹ್ಮದ್ ಪಟೇಲ್ ರನ್ನ ರಾಜ್ಯಸಭೆ ಮೆಟ್ಟಲು ಏರದಂತೆ ಮಾಡಲು ಅಮಿತ್ ಶಾ ಶಪಥ ಮಾಡಿದ್ರು. ಶಪಥ ಸತ್ಯ ಮಾಡಲು ಹೊರಟ ಅಮಿತ್ ಶಾ ಸಾಲು...
ಕರ್ನಾಟಕ ಟಿವಿ : ಸರ್ಕಾರ ರಚನೆಯಾದ ಒಂದು ತಿಂಗಳಿನಿಂದ ರಾಜ್ಯ ಬಿಜೆಪಿ ಸರ್ಕಾರ ಗದ್ದಲ ಗಲಾಟೆಯಲ್ಲೇ ಮುಳುಗಿದೆ. ಸರ್ಕಾರ ರಚನೆಯಾದ ಒಂದು ತಿಂಗಳ ನಂತರ ರಚನೆಯಾಗಿದ್ದ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದ ಸಿ.ಟಿ ರವಿ ಇದೀಗ ಖಾತೆ ವಿಚಾರದಲ್ಲಿ ಅಸಮಾಧಾನಗೊಂಡು ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಪ್ರವಾಸೋದ್ಯಮ ಖಾತೆ ಬಗ್ಗೆ ರವಿ ಅಸಮಾಧಾನ
ಕಳೆದ ವಾರ ಸಚಿವರಾಗಿ ಪ್ರಮಾಣ...