ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...
ರಾಜ್ಯ ಉತ್ತರದ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ, ಕೃಷ್ಣಾ ನದಿ ಸೇರಿದಂತೆ ಉಪನದಿಗಳು ಅಪಾಯದ ಮಟ್ಟ ತಲುಪಿದ್ದು, ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಈ ಬಗ್ಗೆ ವರದಿ ಪಡೆಯುವ ಸಲುವಾಗಿ, ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಇಂದು ಗೃಹ ಕಚೇರಿ ಕೃಷ್ಣಾದಲ್ಲಿ, ಪ್ರವಾಹ ಪೀಡಿತ ಜಿಲ್ಲೆಗಳ...
ಬೆಂಗಳೂರು: ಸಚಿವ ಸಂಪುಟ ರಚನೆಗೆ ಬಿಜೆಪಿ ಸಜ್ಜಾದಾಗಿನಿಂದಲೂ ಸಚಿವ ಸ್ಥಾನಾಕಾಂಕ್ಷಿಗಳೂ ಹೆಚ್ಚುತ್ತಲೇ ಇದ್ದಾರೆ. ಕ್ಯಾಬಿನೆಟ್ ಸ್ಥಾನಕ್ಕಾಗಿ ಬಿಜೆಪಿ ಶಾಸಕರು ಈಗಾಗಲೇ ಲಾಭಿ ನಡೆಸಿದ್ದು ಮುಖ್ಯಮಂತ್ರಿ ಬಿಎಸ್ವೈಗೆ ತಲೆಬಿಸಿಯಾಗಿದೆ. ಹೀಗಾಗಿ ಯಡಿಯೂರಪ್ಪ ಹೈಕಮಾಂಡ್ ಕಡೆ ಬೊಟ್ಟು ಮಾಡುತ್ತಾ ಜಾಣ ನಡೆ ಅನುಸರಿಸುತ್ತಿದ್ದಾರೆ.
ರಾಜ್ಯ ಸಚಿವ ಸಂಪುಟ ರಚನೆ ಕುರಿತು ಎಚ್ಚರಿಕೆಯ ಹೆಜ್ಜೆಯಿಡುತ್ತಿರುವ ಯಡಿಯೂರಪ್ಪ, ಈಗಾಗಲೇ ಮೊದಲ...