Friday, September 18, 2026

ರಾಜಕೀಯ

ಉತ್ತರದಲ್ಲಿ ಪ್ರವಾಹ: ಜಿಲ್ಲಾಧಿಕಾರಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್..!

ರಾಜ್ಯ ಉತ್ತರದ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ, ಕೃಷ್ಣಾ ನದಿ ಸೇರಿದಂತೆ ಉಪನದಿಗಳು ಅಪಾಯದ ಮಟ್ಟ ತಲುಪಿದ್ದು, ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಈ ಬಗ್ಗೆ ವರದಿ ಪಡೆಯುವ ಸಲುವಾಗಿ, ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಇಂದು ಗೃಹ ಕಚೇರಿ ಕೃಷ್ಣಾದಲ್ಲಿ, ಪ್ರವಾಹ ಪೀಡಿತ ಜಿಲ್ಲೆಗಳ...

ಹೆಚ್ಚುತ್ತಿರುವ ಸಚಿವ ಸ್ಥಾನಾಕಾಂಕ್ಷಿಗಳು- ಹೈಕಮಾಂಡ್ ಕಡೆ ಬೊಟ್ಟು ಮಾಡುತ್ತಿರುವ ಬಿಎಸ್ವೈ

ಬೆಂಗಳೂರು: ಸಚಿವ ಸಂಪುಟ ರಚನೆಗೆ ಬಿಜೆಪಿ ಸಜ್ಜಾದಾಗಿನಿಂದಲೂ ಸಚಿವ ಸ್ಥಾನಾಕಾಂಕ್ಷಿಗಳೂ ಹೆಚ್ಚುತ್ತಲೇ ಇದ್ದಾರೆ. ಕ್ಯಾಬಿನೆಟ್ ಸ್ಥಾನಕ್ಕಾಗಿ ಬಿಜೆಪಿ ಶಾಸಕರು ಈಗಾಗಲೇ ಲಾಭಿ ನಡೆಸಿದ್ದು ಮುಖ್ಯಮಂತ್ರಿ ಬಿಎಸ್ವೈಗೆ ತಲೆಬಿಸಿಯಾಗಿದೆ. ಹೀಗಾಗಿ ಯಡಿಯೂರಪ್ಪ ಹೈಕಮಾಂಡ್ ಕಡೆ ಬೊಟ್ಟು ಮಾಡುತ್ತಾ ಜಾಣ ನಡೆ ಅನುಸರಿಸುತ್ತಿದ್ದಾರೆ. ರಾಜ್ಯ ಸಚಿವ ಸಂಪುಟ ರಚನೆ ಕುರಿತು ಎಚ್ಚರಿಕೆಯ ಹೆಜ್ಜೆಯಿಡುತ್ತಿರುವ ಯಡಿಯೂರಪ್ಪ, ಈಗಾಗಲೇ ಮೊದಲ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img