Friday, September 18, 2026

ರಾಜಕೀಯ

ರಾಜ್ಯದಲ್ಲಿ 58 ಲಕ್ಷ ಮತದಾರರು ಔಟ್? : ಯಾವ ಪಕ್ಷಕ್ಕೆ ಲಾಭ

ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ದೇಶದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ ಸುಮಾರು 58.2 ಲಕ್ಷ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ. ಈ ಮೂಲಕ ರಾಜ್ಯದ ಒಟ್ಟು...

ಕುರ್ಚಿ ಉಳಿಸಿಕೊಳ್ಳುವ ಲೆಕ್ಕಾಚಾರ vs ಅಧಿಕಾರದ ಆಸೆ

ಸರಕಾರ ಸುಭದ್ರವಾಗಿರಲು, ಸುಲಲಿತವಾಗಿ ಕಾರ್ಯನಿರ್ವಹಿಸಲು ಕೇವಲ ಸ್ಪಷ್ಟ ಬಹುಮತವಿದ್ದರೆ ಸಾಕಾಗುವುದಿಲ್ಲ ಎಂಬುದಕ್ಕೆ ರಾಜ್ಯದ ಕಾಂಗ್ರೆಸ್ ಸರಕಾರವೇ ಇಂದು ಸ್ಪಷ್ಟ ಉದಾಹರಣೆಯಾಗಿದೆ. ಇತ್ತ ಸ್ಪಷ್ಟ ಬಹುಮತ ಮತ್ತು ರಾಜಕೀಯ ವರ್ಚಸ್ಸು ಎರಡನ್ನೂ ಕಳೆದುಕೊಂಡಿರುವ ಪ್ರತಿಪಕ್ಷ ಬಿಜೆಪಿ, ಆಡಳಿತದ ಮೇಲೆ ತೀವ್ರ ಒತ್ತಡ ಹೇರುವ ಸ್ಥಿತಿಯಲ್ಲೂ ಇಲ್ಲ. ಸಾಮಾನ್ಯವಾಗಿ ಈ ಎರಡೂ ಅಂಶಗಳು ಒಂದೇ ಸಮಯದಲ್ಲಿ ಒಂದೇ...

Mandya News: ಮನ್‌ರೇಗಾ ಯೋಜನೆ ರದ್ದುಗೊಳಿಸುವ ಮಸೂದೆಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Mandya News: ಮಂಡ್ಯದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಕೇಂದ್ರದಿಂದ MGNREGA ರದ್ದುಗೊಳಿಸುವ ಮಸೂದೆಯ ವಿರುಧ್ಧ ಆಕ್ರೋಶ ವ್ಯಕ್ತಪಡಿಸಿ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯವರು ಜಿಲ್ಲಾಧಿಕಾರಿ ಕಚೇರಿ ಎದುರಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಮನ್ ರೇಗಾ ಯೋಜನೆ...

ಮನರೇಗಾ ಯೋಜನೆಯ ಹೆಸರು ಬದಲಿಸಲು ನಿರ್ಧರಿಸಿದ ಮೋದಿ ಸರ್ಕಾರದ ವಿರುದ್ಧ ಸಿಎಂ ಆಕ್ರೋಶ

Political News: ಮನರೇಗಾ ಯೋಜನೆಯ ಹೆಸರು ಬದಲಿಸಲು ಮೋದಿ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಶಿಯಲ್ ಮೀಡಿಯಾ ಖಾತೆ ಎಕ್ಸ್‌ನಲ್ಲಿ ಈ ಬಗ್ಗೆ ಬರೆದಿರುವ ಸಿಎಂ, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂ-ನರೇಗಾ)ಯ ಹೆಸರು ಮತ್ತು ಸ್ವರೂಪವನ್ನು ಬದಲಾಯಿಸಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ...

ಅಹಿಂದ ಸಮೀಕರಣಕ್ಕೆ ‘ಹೊಸ ನಾಯಕ’

ಬೆಳಗಾವಿಯಿಂದ ಕಾಂಗ್ರೆಸ್ ರಾಜಕಾರಣಕ್ಕೆ ಮತ್ತೆ ಒಂದು ಹಳೆಯ ಹೊಸ ಮೆನು ಸರ್ವ್ ಆಗಿದೆ. ಹೆಸರು ಡಿನ್ನರ್… ಆದರೆ ಅರ್ಥ ಪವರ್… ಪ್ಲೇಟ್‌ನಲ್ಲಿ ಆಹಾರ ಇದ್ದರೂ, ಒಳಗಿರುವುದು ಕುರ್ಚಿಯ ಲೆಕ್ಕಾಚಾರ. ಬೆಳಗಾವಿಯಲ್ಲಿ ನಡೆಯುತ್ತಿರುವುದು ಕೇವಲ ಔತಣಕೂಟಗಳ ಸರಣಿ ಅಲ್ಲ... ಅದು ಕಾಂಗ್ರೆಸ್ ಒಳರಾಜಕಾರಣದ ತೀವ್ರ ಕಂಪನ. ಡಿನ್ನರ್ ಮೀಟಿಂಗ್, ಬ್ರೇಕ್‌ಫಾಸ್ಟ್ ಸಭೆಗಳ ಹಿಂದೆ ಮರೆಮಾಡಿರುವುದು ಮುಖ್ಯಮಂತ್ರಿ...

ವಿರೋಧ ಪಕ್ಷದವರು ಇರುವುದೇ ಉರಿಯುವುದರ ಮೇಲೆ ಉಪ್ಪು ಸುರಿಯಲು: ಸಿಎಂ ಸಿದ್ದರಾಮಯ್ಯ

Political News: ವಿಧಾನಸಭೆ ಅಧಿವೇಶನದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಹೈ ಕಮಾಂಡ್ ಸೂಚಿಸುವವರೆಗೂ ನಾನೇ ಸಿಎಂ ಅಂತಾ ಪುನರುಚ್ಛರಿಸಿದ್ದಾರೆ. ಈ ಬಗ್ಗೆ ಖಾರವಾಗಿಯೇ ರಿಪ್ಲೈ ನೀಡಿರುವ ಅವರು, ವಿರೋಧ ಪಕ್ಷದವರು ಇರುವುದೇ ಉರಿಯುವುದರ ಮೇಲೆ ಉಪ್ಪು ಸುರಿಯಲು. ವಿರೋಧ ಪಕ್ಷದವರು ಏನೇ ಪ್ರಚೋದನೆ ಮಾಡಿದರೂ, ನಮ್ಮ ಶಾಸಕರಾರೂ ಪ್ರಚೋದಿತರಾಗುವುದಿಲ್ಲ. ಐದು ವರ್ಷ ಇರಬೇಕೆಂದು ಜನರು...

ಕರ್ನಾಟಕ ಬಿಜೆಪಿಗೆ ಹೊಸ ಅಧ್ಯಕ್ಷ? ವಿಜಯೇಂದ್ರ ಮರು ಆಯ್ಕೆ ಸಾಧ್ಯತೆ!

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಹಾಗೂ ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕದ ಬೆನ್ನಲ್ಲೇ, ಇದೀಗ ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕಾತಿ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಯ ಕೇಂದ್ರಬಿಂದುವಾಗಿದೆ. ಈ ವಾರದೊಳಗೆ ಪಕ್ಷದ ವರಿಷ್ಠರು ಈ ಕುತೂಹಲಕ್ಕೆ ಅಂತ್ಯ ಹಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮುಂದುವರಿಯುತ್ತಾರೋ...

ಹ್ಯಾಪಿ ಬರ್ತ್‌ಡೇ ಅಪ್ಪ: ಕೇಂದ್ರ ಸಚಿವ ಕುಮಾರಸ್ವಾಮಿ ಜನ್ಮದಿನಕ್ಕೆ ನಿಖಿಲ್ ವಿಶ್ ಮಾಡಿದ್ದು ಹೀಗೆ..

Political News: ಇಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಜನ್ಮದಿನವಾಗಿದ್ದು, ಅಸಂಖ್ಯಾತ ಅಭಿಮಾನಿಗಳು, ರಾಜಕಾರಣಿಗಳು ಸೇರಿ ಹಲವರು ಅವರಿಗೆ ವಿಶ್ ಮಾಡಿದ್ದಾರೆ. ಅವರ ಪುತ್ರ ನಿಖಿಲ್ ಕೂಡ ಬರ್ತ್‌ಡೇ ವಿಶ್ ಮಾಡಿದ್ದು, ಎಕ್ಸ್ ಖಾತೆಯಲ್ಲಿ ಅಪ್ಪನಿಗೆ ಕೃತಜ್ಞತೆ ಸಲ್ಲಿಸಿ, ಬರೆದಿದ್ದಾರೆ. ಹುಟ್ಟುಹಬ್ಬದ ಶುಭಾಶಯಗಳು ಅಪ್ಪಾ ನೀವು ಮನೆಯಲ್ಲಿ ಕಲಿಸಿದ ಪಾಠಗಳಿಂದ ಹಿಡಿದು ಕರ್ನಾಟಕದ ಮುಖ್ಯಮಂತ್ರಿಯಾಗಿ ಮತ್ತು ಈಗ ಕೇಂದ್ರ ಸಚಿವರಾಗಿ...

ಹೆಂಗಸರು ಬರೀ ಮಕ್ಕಳು ಮಾಡೋಕ್ಕೆ ಮಾತ್ರ: ಕೇರಳ ಸಿಪಿಎಂ ಮುಖಂಡನ ಹೇಳಿಕೆಗೆ ತೀವ್ರ ವಿರೋಧ

Kerala: ಕೇರಳದಲ್ಲಿ ಸಿಪಿಎಂ ಮುಖಂಡನೋರ್ವ ಭಾಷಣ ಮಾಡುವ ವೇಳೆ, ಹೆಂಗಸರು ಗಂಡನಿಗೆ ಸುಖ ನೀಡಲು ಮತ್ತು ಮಕ್ಕಳು ಮಾಡಲು, ಅವರನ್ನು ಸಾಕಲು ಮಾತ್ರ ಯೋಗ್ಯರು ಎಂಬಂತೆ ಹೇಳಿಕೆ ನೀಡಿದ್ದಾರೆ. ಈ ಭಾಷಣ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಮಲ್ಲಪುರಂ ಎಂಬಲ್ಲಿ ಸಿಪಿಎಂ ಮುಖಂಡ ಸಯೀದ್ ಅಲಿ ಮಸೀದ್ ಮಾತನಾಡಿದ್ದು,...

ಶಾಮನೂರು ಶಿವಶಂಕರಪ್ಪ ಅವರೊಂದಿಗಿನ ಒಡನಾಟ ನೆನೆದ ಸಿಎಂ

Political News: ಮಾಜಿ ಸಚಿವ, ಹಿರಿಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ಅನಾರೋಗ್ಯದಿಂದ ನಿಧನರಾಗಿದ್ದು, ಇಂದು ದಾವಣಗೆರೆಯಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಿದೆ. ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿರು ಸಿಎಂ ಸಿದ್ದರಾಮಯ್ಯನವರು, ಶಿವಶಂಕರಪ್ಪ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಬಳಿಕ ವಿಧಾನಸಭೆಯಲ್ಲಿ ಮಾತನಾಡಿರುವ ಅವರು ಶಾಮನೂರು ಜತೆಗಿನ ಒಡನಾಟ ನೆನೆದಿದ್ದಾರೆ. ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img