Friday, September 18, 2026

ರಾಜಕೀಯ

ಡಿ.ಕೆ. ಶಿವಕುಮಾರ್‌ಗೆ ಹೈಕಮಾಂಡ್ ಗ್ಯಾರಂಟಿ, 10 ನಿಮಿಷದ ಮೀಟಿಂಗ್ ಸೋನಿಯಾ ಮೆಸೇಜ್

Not all heroes wear capes ಅನ್ನೋ ಒಂದು ಮಾತಿದೆ. ಹೀಗಂದ್ರೆ ಎಲ್ಲಾ ಹೀರೋಗಳು ನಿಲುವಂಗಿ ತೊಡೋದಿಲ್ಲ ಅಂತ ಅರ್ಥ. ಇನ್ನೂ ಸಿಂಪಲ್ಲಾಗಿ ಹೇಳಬೇಕು ಎಂದರೇ ಯಶ್ ಸಿನಿಮಾ ಡೈಲಾಗ್ ನೆನಪಿಸಬಹುದು. ಅಣ್ತಮ್ಮ..! ಇಲ್ಲಿ ಯಾರು ಹೀರೊಗಳನ್ನ ಹುಟ್ಟಾಕಲ್ಲ.. ನಮಗ್ ನಾವೇ ಹೀರೋ ಆಗ್ಬೇಕು ಅನ್ನೋ ಮಾತು ನಿಜವಾಗುತ್ತಿದೆ. KPCC President, Deputy Chief...

‘ಸಾರಥಿ’ ಇಲ್ಲದೆ JDS ಕಂಗಾಲು? ದಳಕ್ಕೆ ಕಾಡುತ್ತಿದೆ HDK ಅನುಪಸ್ಥಿತಿ

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಿ ಒಂದು ವಾರಕ್ಕೂ ಹೆಚ್ಚು ಸಮಯ ಕಳೆದಿದ್ದು, ಈ ಬಾರಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳತ್ತ ಹೆಚ್ಚಿನ ಗಮನ ಹರಿಸಲಾಗಿದೆ. ಆದರೆ, ಈ ಅವಕಾಶವನ್ನು ರಾಜಕೀಯವಾಗಿ ಸದುಪಯೋಗಪಡಿಸಿಕೊಳ್ಳುವಲ್ಲಿ ಜೆಡಿಎಸ್ ಪಕ್ಷ ವಿಫಲವಾಗುತ್ತಿರುವಂತೆ ಕಾಣಿಸುತ್ತಿದೆ. ಇದಕ್ಕೆ ಪ್ರಮುಖ ಕಾರಣವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಅನುಪಸ್ಥಿತಿ ಚರ್ಚೆಗೆ ಬಂದಿದೆ....

ಸರ್ಕಾರ ಕಟ್ಟಿ ಹಾಕಲು BJP ಫೇಲ್ – ವಿಪಕ್ಷ ವಿಫಲ:ಶಾಸಕರ ಅಸಮಾಧಾನ

ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆಯ ಗೊಂದಲ ಮುಂದುವರಿದಿದ್ದರೂ, ಪ್ರಮುಖ ವಿರೋಧ ಪಕ್ಷವಾಗಿರುವ ಬಿಜೆಪಿ ವಿಧಾನಸಭೆಯಲ್ಲಿ ಸರ್ಕಾರವನ್ನು ಪರಿಣಾಮಕಾರಿಯಾಗಿ ಕಟ್ಟಿ ಹಾಕಲು ವಿಫಲವಾಗಿದೆ ಎಂಬ ಅಸಮಾಧಾನ ಬಿಜೆಪಿಯ ಶಾಸಕರಲ್ಲೇ ವ್ಯಕ್ತವಾಗಿದೆ. ಸಾಕಷ್ಟು ಜ್ವಲಂತ ಸಮಸ್ಯೆಗಳು ಮತ್ತು ವಿವಾದಗಳು ಇದ್ದರೂ, ಮುಂದಿನ ಸಾಲಿನ ನಾಯಕರು ರಕ್ಷಣಾತ್ಮಕ ಧೋರಣೆ ಅನುಸರಿಸುತ್ತಿದ್ದಾರೆ ಎಂಬ ಬೇಸರ ಪಕ್ಷದೊಳಗೆ ಮನೆ ಮಾಡಿದೆ. ಉತ್ತರ ಕರ್ನಾಟಕದ ಸಮಸ್ಯೆಗಳ...

ನಾನು ಸಿಎಂ! vs ನಾನೇ ಸಿಎಂ! ದೆಹಲಿ ರಾಜಕೀಯ ರಣರಂಗ

ಮತ ಕಳವು ವಿರುದ್ಧದ ರ್ಯಾಲಿಗೆ ದೆಹಲಿಗೆ ಆಗಮಿಸಿರುವ ಕಾಂಗ್ರೆಸ್ ನಾಯಕರು, ಕರ್ನಾಟಕ ಭವನದಲ್ಲಿ ಬಣ ರಾಜಕೀಯದ ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಬಲಿಗರು “ಶಿವಕುಮಾರ್ ಅವರೇ ಮುಂದಿನ ಮುಖ್ಯಮಂತ್ರಿ” ಎಂದು ಘೋಷಣೆ ಕೂಗಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರು “ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ” ಎಂದು ಪ್ರತಿಘೋಷಣೆ ಮೊಳಗಿಸಿದರು. ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ...

ದೆಹಲಿಯಲ್ಲಿ ‘ಕೈ’ ಡಬಲ್ ಸ್ಟೋರಿ: ಟಗರು ಸೈಲೆಂಟ್ v/s ಬಂಡೆ ಆಕ್ಟಿವ್!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಿಲ್ಲಿ ಭೇಟಿ, ಮತಗಳ್ಳತನದ ವಿರುದ್ಧ ನಡೆಯುತ್ತಿರುವ ಕಾಂಗ್ರೆಸ್ ಅಭಿಯಾನದ ಕಾರ್ಯಕ್ರಮಕ್ಕೆ ಮಾತ್ರ ಸೀಮಿತವಾಗಿದ್ದು, ರಾಜ್ಯ ರಾಜಕಾರಣ ಅಥವಾ ನಾಯಕತ್ವದ ಕುರಿತಾಗಿ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಆದರೆ, ದಿಲ್ಲಿಯಲ್ಲೇ ವಾಸ್ತವ್ಯ ಹೂಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಚಟುವಟಿಕೆಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ. ಲೋಕಸಭೆಯ ಪ್ರತಿಪಕ್ಷ ನಾಯಕ...

ರಾಗಾ ಕೈಯಲ್ಲಿ ‘ಫೈನಲ್’ ದಿನಾಂಕ: CM-DCM ಭವಿಷ್ಯ ಕುತೂಹಲ

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಮುಕ್ತಾಯವಾದ ಬಳಿಕ, ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಕಾಂಗ್ರೆಸ್ ಮಹತ್ವದ ಸಭೆಯನ್ನು ಕರೆಯಲು ನಿರ್ಧರಿಸಲಾಗಿದೆ. ಪಕ್ಷದೊಳಗಿನ ನಾಯಕತ್ವ ಬದಲಾವಣೆ ಹಾಗೂ ಬಣಗಾರಿಕೆ ಸಂಬಂಧಿಸಿದ ಗೊಂದಲ ನಿವಾರಣೆಯ ಉದ್ದೇಶದಿಂದ ಈ ಸಭೆ ನಡೆಯಲಿದ್ದು, ಇದಕ್ಕಾಗಿ AICC ವೀಕ್ಷಕರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಕ್ಕೂ ಮುನ್ನ, ಕರ್ನಾಟಕ ಕಾಂಗ್ರೆಸ್‌ನಲ್ಲಿ...

ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Political News: ಬೆಡ್ತಿ ವರದಾ ನದಿ ಜೋಡಣೆಗೆ ಬಗ್ಗೆ ಮಾಜಿ ಸಿಎಂ ಬಸವರಾಜ ಬ``ಮ್ಮಾಯಿ ಮಾತನಾಡಿದ್ದು,ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ ಎಂದಿದ್ದಾರೆ. ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಮಾಡಿವುದು ಬೇಡ, ನೀರಿನ ಸದ್ಬಳಕೆಗೆ ಮಾಡಿರುವ ಯೋಜನೆ ಪರಿಷ್ಕರಣೆ ಆಗಿದೆ. ಶೇ 10% ಮಾತ್ರ ನೀರನ್ನು ಬಳಸಿಕೊಳ್ಳಲು...

‘ಶಿವ-ವಿಷ್ಣು’ ಹೆಸರಿಂದಲೇ ಸಿದ್ದು ಜನ್ಮನಾಮ

ಸಿದ್ದ ಅಂದರೆ ಶಿವ, ರಾಮ ಅಂದರೆ ವಿಷ್ಣು ಶಿವ ಮತ್ತು ವಿಷ್ಣು ಹೆಸರಿನಿಂದಲೇ ನನ್ನ ಜನ್ಮನಾಮ ಸಿದ್ದ ರಾಮ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನನ್ನ ಹೆಸರಲ್ಲಿ ಶಿವನೂ ಇದ್ದಾನೆ, ವಿಷ್ಣುನೂ ಇದ್ದಾನೆ. ದೇವರು ಹಾಗೂ ಧರ್ಮಗಳು ದ್ವೇಷ ಹುಟ್ಟು ಹಾಕುವ ಕೆಲಸ ಮಾಡಲ್ಲ. ಪಟ್ಟಭದ್ರ ಹಿತಾಸಕ್ತಿಗಳು ಧರ್ಮವನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ....

ನೋಡಿ ಮಾತಾಡಿ, ನಾ ಮೋದಿಗೇ ಹೆದ್ರಿಲ್ಲ… – DK

ಕರ್ನಾಟಕ ಅಪಾರ್ಟ್‌ಮೆಂಟ್ ವಿಧೇಯಕ–2025 ಕುರಿತು ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ಗಳ ಪ್ರತಿನಿಧಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದ ವೇಳೆ, ಕಿರಣ್ ಹೆಬ್ಬಾರ್ ಎಂಬಾತ ತಮಗೆ ಬರೆದಿದ್ದ ಪತ್ರವನ್ನು ಡಿಕೆ.ಶಿವಕುಮಾರ್ ವೇದಿಕೆಯ ಮೇಲೆಯೇ ಓದಿ ಪ್ರತಿಕ್ರಿಯಿಸಿದರು. ಆ ಪತ್ರದಲ್ಲಿ ತಾನು ಅಪಾರ್ಟ್‌ಮೆಂಟ್ ಮಾಲಿಕ ಎಂದು ಹೇಳಿಕೊಂಡಿರುವ...

Hubli: ರಸ್ತೆ ಬದಿ ನಿಂತು ಪ್ಯಾರ್ಲ್ ಹಣ್ (ಪೇರಲೆ ಹಣ್ಣು) ಖರೀದಿ ಮಾಡಿ ಸವಿದ ಕೇಂದ್ರ ಸಚಿವ ಜೋಶಿ

Hubli News: ಕೆಲವರು ಸಣ್ಣ ಪುಟ್ಟ ಹುದ್ದೆ ಇದ್ದರೂ ಪರಲೋಕದವರಂತೆ ಆಡುತ್ತಾರೆ. ಆದರೆ ನಿಜವಾಗಿಯೂ ಉನ್ನತ ಸ್ಥಾನದಲ್ಲಿ ಇದ್ದವರು ಹಾಗಿರುವುದಿಲ್ಲ. ತುಂಬಿದ ಬಿಂದಿಗೆಯಂತಿರುತ್ತಾರೆ. ಅದೇ ರೀತಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡ ಸರಳತೆ ಮೆರೆದಿದ್ದು, ಕಾರ್ಯಕ್ರಮ ಮುಗಿಸಿ ಹೋಗುವಾಗ, ರಸ್ತೆ ಬದಿ ಮಾರಲು ಇರಿಸಿದ್ದ ಪೇರಲೆ ಹಣ್ಣು ಖರೀದಿಸಿ, ಸವಿದಿದ್ದಾರೆ. ಅಲ್ಲದೇ ಸ್ವಲ್ಪ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img