Tuesday, March 24, 2026

ರಾಜಕೀಯ

ಬಂಡೆ ಕನಸಿಗೆ ಹೆಬ್ಬಂಡೆ! ಡಿಕೆ ಶಿವಕುಮಾರ್‌ಗೆ ಡೇಂಜರ್ ಅಂದಿದ್ದೇಕೆ HDK?

ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೇಬೇಕು ಅನ್ನೋ ಮಹತ್ವಾಕಾಂಕ್ಷೆಯಲ್ಲಿ ಇದ್ದಾರೆ. ಸಿದ್ದರಾಮಯ್ಯ ಅವರನ್ನ ಸಿಎಂ ಸ್ಥಾನದಿಂದ ಇಳಿಸೋದಕ್ಕೆ ಶತ ಪ್ರಯತ್ನ ನಡೆಸುತ್ತಿರುವ ವಿಚಾರ ಕಾಂಗ್ರೆಸ್ ವಲಯದಲ್ಲಿ ಬಹುದೊಡ್ಡ ಚರ್ಚೆಯನ್ನೇ ಹುಟ್ಟು ಹಾಕಿದೆ. ಇದೇ ನವೆಂಬರ್ ತಿಂಗಳಲ್ಲಿ ಡಿ.ಕೆ ಶಿವಕುಮಾರ್ ಕರ್ನಾಟಕದ 24ನೇ ಮುಖ್ಯಮಂತ್ರಿ ಆಗಲಿದ್ದಾರೆ ಅನ್ನೋ ಗಟ್ಟಿ ವಾದವೂ ಡಿಕೆ ಬಣದ ಕಡೆಯಿಂದ ಕೇಳಿ...

ರಾಹುಲ್ ಎದೆಗೆ ಗುಂಡು ಹೊಡೆಯುತ್ತೇವೆ : ಕೇರಳ BJP ವಕ್ತಾರ ಪಿಂಟು ಹೇಳಿಕೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿಯವರ ಎದೆಗೆ ಗುಂಡು ಹೊಡೆಯುತ್ತೇವೆಂದು ಹೇಳಿಕೆ ನೀಡಿರುವ ಕೇರಳ ಬಿಜೆಪಿ ವಕ್ತಾರ ಪಿಂಟು ಮಹಾದೇವ್ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್, ರಾಹುಲ್‌ಗಾಂಧಿಯವರ ಮೇಲೆ ಮಾಡಿದ ಈ ಕೊಲೆ ಬೆದರಿಕೆ ಸಾಮಾನ್ಯ ಹೇಳಿಕೆಯಲ್ಲ,...

ರೋಡ್​ ಶೋಗೆ ಅನುಮತಿ ಇರಲಿಲ್ಲ : ತಡವಾಗಿ ಬಂದಿದ್ದಕ್ಕೆ ವಿಜಯ್ ವಿರುದ್ಧ FIR

ತಮಿಳುನಾಡಿನ ಕರೂರಿನಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಅವರ ರ್ಯಾಲಿ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 41 ಮಂದಿ ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಎಫ್ಐಆರ್ ದಾಖಲಾಗಿದ್ದು, ವಿಜಯ್ ತಡವಾಗಿ ಆಗಮಿಸಿದ್ದು, ಜೊತೆಗೆ ರೋಡ್ ಶೋಗೆ ಅನುಮತಿ ಇರದಿದ್ದೇ ದುರಂತಕ್ಕೆ ಕಾರಣವೆಂದು ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಸಭೆಗೆ 10,000 ಜನರಿಗೆ ಅನುಮತಿ ನೀಡಲಾಗಿದ್ದರೂ,...

ಸಚಿವ ಸಂಪುಟಕ್ಕೆ ನಾಗೇಂದ್ರ ಕಮ್‌ಬ್ಯಾಕ್‌?

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಚಿವ ಜಮೀರ್‌ ಅಹಮದ್ ಅವರು ಸ್ಪೋಟಕ ಸುಳಿವೊಂದನ್ನ ನೀಡಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಜಮೀರ್, ಮಾಜಿ ಸಚಿವ ಬಿ. ನಾಗೇಂದ್ರ ಮಂತ್ರಿ ಆಗೇ ಆಗ್ತಾರೆ ಅಂತಾ ಭವಿಷ್ಯ ನುಡಿದಿದ್ದಾರೆ. ಎಸ್‌ಐಟಿ ಕ್ಲೀನ್‌ಚಿಟ್‌ ಕೊಟ್ಟಿದ್ದು, ನಾಗೇಂದ್ರ ಸಚಿವರಾಗುತ್ತಾರೆ. 1 ವಾರ ಅಥವಾ 10 ದಿನಗಳಲ್ಲಿ ಎಲ್ಲವೂ ಕ್ಲಿಯರ್‌ ಆಗಲಿದೆ ಎಂದು...

ಹುಕ್ಕೇರಿ ಸಹಕಾರ ಸಂಘದ ರಣರಂಗ

ಪ್ರತಿಷ್ಠಿತ ಹುಕ್ಕೇರಿ ಸಹಕಾರ ಸಂಘದ ಚುನಾವಣಾ ಕಣ ರಣರಂಗವಾಗಿದೆ. ಬಿಜೆಪಿಯ ಮಾಜಿ ಸಂಸದ ರಮೇಶ್‌ ಕತ್ತಿ ಬಣ ಚುನಾವಣೆಯಲ್ಲಿ ಕ್ಲೀನ್‌ ಸ್ವೀಪ್‌ ಮಾಡಿದೆ. ಸಚಿವ ಸತೀಶ್‌ ಜಾರಕಿಹೊಳಿ ಬಣ ಸೋಲಿಸಿ, ಎಲ್ಲಾ 15 ಸ್ಥಾನಗಳನ್ನು ಗೆದ್ದುಕೊಳ್ಳುವಲ್ಲಿ ಸಕ್ಸಸ್‌ ಆಗಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಬಾಪೂಜಿ ಕಾಲೇಜಿನಲ್ಲಿ ಮತ ಎಣಿಕೆ ನಡೆಸಲಾಯ್ತು. ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ರಮೇಶ್‌ ಕತ್ತಿ...

ಸತೀಶ್ ಜಾರಕಿಹೊಳಿ ಸೋಲು.. ಲಕ್ಷ್ಮೀ ಗೆಲುವು

ಹುಕ್ಕೇರಿ ಸಹಕಾರ ಸಂಘದ ಚುನಾವಣೆಯಲ್ಲಿ, ಸಚಿವ ಸತೀಶ್ ಜಾರಕಿಹೊಳಿ‌ ವಿರುದ್ಧ ಮಾಜಿ ಸಂಸದ ರಮೇಶ್‌ ಕತ್ತಿ ಬಣ ಗೆದ್ದು ಬೀಗಿದೆ. ಎಲ್ಲಾ 15 ಸ್ಥಾನಗಳನ್ನು ಕತ್ತಿ ಬಣ ಕ್ಲೀನ್‌ಸ್ವೀಪ್‌ ಮಾಡಿದೆ. ಗೆಲುವು ಸಾಧಿಸುವ ಹಠದಲ್ಲಿದ್ದ ಜಾರಕಿಹೊಳಿ ಸಹೋದರರಿಗೆ ಭಾರೀ‌ ಮುಖಭಂಗವಾಗಿದೆ. ಗೆಲುವಿನ ಸಂಭ್ರಮದಲ್ಲಿ ರಮೇಶ್‌ ಕತ್ತಿ ಬೆಂಬಲಿಗರಿಂದ, ಸತೀಶ್ ಜಾರಕಿಹೊಳಿ‌ ಬೆಂಬಲಿಗರಿದ್ದ ಕಾರಿನ ಮೇಲೆ...

Tumakuru: ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ: ಶಾಸಕ ಕೆ.ಷಡಕ್ಷರಿ

Tumakuru: ತಿಪಟೂರು: ತಿಪಟೂರಿನಲ್ಲಿ ಮಾತನಾಡಿದ ಶಾಸಕ ಕೆ.ಷಡಕ್ಷರಿ ಜಾತಿ ಗಣತಿ ಬಗ್ಗೆ ಹೇಳಿಕೆ ನೀಡಿದ್ದಾರೆ. ಜಾತಿ ಗಣತಿ ಸಮಯದ ಒಳಗೆ ಮುಗಿಯಬಹುದು ಇಲ್ಲದೆ ಹೋದರೆ ಸರ್ಕಾರ ಅವಶ್ಯಕತೆ ಬಿದ್ದರೆ ಮುಂದೂಡಲಿದ್ದಾರೆ. ಜಾತಿ ಗಣತಿ ತಿಪಟೂರಿನಲ್ಲಿ 30% ಮಗಿದಿದೆ ಎಂದಿದ್ದಾರೆ. ನವೆಂಬರ್ನಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿರುವ ಶಾಸಕರು, ನನ್ನ ಡಿಮ್ಯಾಂಡ್ ಹಳೆ ಮೈಸೂರು ಭಾಗದಲ್ಲಿ...

Tumakuru: ಬೊಂಬೆಹೇಳುತೈತೆ ಹಾಡಿಗೆ ಧ್ವನಿಗೂಡಿಸಿದ ಗೃಹಸಚಿವ ಜಿ.ಪರಮೇಶ್ವರ್

Tumakuru: ತುಮಕೂರು: ನಾಡಹಬ್ಬ ದಸರಾವನ್ನು ತುಮಕೂರಿನಲ್ಲಿಯೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ನಗರದ ಎಂ ಜಿ ಸ್ಟೇಡಿಯಂ ನಲ್ಲಿ ಪಂಜಿನ ಕವಾಯತು ಕಾರ್ಯಕ್ರಮ ನಡೆಯುತ್ತಿದ್ದು, ಕಂಬದ ರಂಗಯ್ಯ ತಂಡದಿಂದ ಸಂಗೀತ ರಸಸಂಜೆ ಕಾರ್ಯಕ್ರಮ ಕೂಡ ನಡೆಯಿತು. ಈ ಕಾರ್ಯಕ್ರಮಕ್ಕೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದ್ದು, 260 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಂಜಿನ ಕವಾಯತು ಪ್ರದರ್ಶನ ನೀಡಿದರು. ಇನ್ನು ವಿಶೇಷ ಅಂದ್ರೆ,...

SC ST ಬಡವಾಣೆಗಳಿಗೆ 5,000 ತಿಮ್ಮಪ್ಪನ ದೇವಸ್ಥಾನ! ಸಿಎಂ ನಾಯ್ಡು ಸೂಚನೆ

ಹಿಂದುಳಿದ ವರ್ಗಗಳ ಮತಾಂತರ ತಡೆಯಲು ಹಾಗೂ ಹಿಂದೂಗಳಲ್ಲಿ ಏಕತೆ ಬಲಪಡಿಸಲು, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ತಿರುಮಲ ತಿರುಪತಿ ದೇವಸ್ಥಾನಕ್ಕೆ ವಿಶೇಷ ನಿರ್ದೇಶನ ನೀಡಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಬಡಾವಣೆಗಳಲ್ಲಿ 5 ಸಾವಿರಕ್ಕೂ ಹೆಚ್ಚು ವೆಂಕಟೇಶ್ವರ ಸ್ವಾಮಿ ದೇವಸ್ಥಾನಗಳನ್ನು ನಿರ್ಮಿಸಲು ಅವರು ಸೂಚಿಸಿದ್ದಾರೆ. ಕುಟುಂಬ ಸಮೇತರಾಗಿ ತಿರುಮಲಕ್ಕೆ ಭೇಟಿ ನೀಡಿದ...

ಜಾತಿಗಣತಿ ಬಿಜೆಪಿ ಬಂಡಾಯ : ನಾವು ಮಾಹಿತಿ ನೀಡುವುದಿಲ್ಲ!

ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವಿರುದ್ಧ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮತ್ತು ಸಂಸದ ತೇಜಸ್ವಿ ಸೂರ್ಯ ಇಬ್ಬರೂ ತಮ್ಮ ಮನೆಗೆ ಸಮೀಕ್ಷೆದಾರರು ಬಂದರೆ ಯಾವುದೇ ಮಾಹಿತಿಯನ್ನು ನೀಡುವುದಿಲ್ಲ ಎಂದು ಘೋಷಿಸಿದ್ದಾರೆ. ಹುಬ್ಬಳಿಯಲ್ಲಿ ಮಾತನಾಡಿದ ಪ್ರಹ್ಲಾದ್‌ ಜೋಶಿ, ಸಮೀಕ್ಷೆಯಲ್ಲಿ ಅನಗತ್ಯ ಮಾಹಿತಿಗಳನ್ನು ಕೇಳಲಾಗುತ್ತಿದೆ ಎಂದು...
- Advertisement -spot_img

Latest News

ನಿಲ್ದಾಣದಲ್ಲಿ ವಾಹನಗಳ ಹಾವಳಿ; ನಿಷೇಧ ಇದ್ದರೂ ಓಡಾಟ!

ಕೆ.ಆರ್.ಪೇಟೆ ಪಟ್ಟಣದ KSRTC ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಅತಿಕ್ರಮಣ ಹೆಚ್ಚುತ್ತಿದ್ದು, ಪ್ರಯಾಣಿಕರು ಹಾಗೂ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಬಸ್ ನಿಲ್ದಾಣದ ಒಳಗೆ ಖಾಸಗಿ ವಾಹನಗಳ...
- Advertisement -spot_img