Friday, September 18, 2026

ರಾಜಕೀಯ

ಡೆಲ್ಲಿಯಲ್ಲಿ BJP ಪವರ್‌ಪ್ಲೇ! ಬಿ.ವೈ. ವಿಜಯೇಂದ್ರ OUT?

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಗರಿಗೆದರುತ್ತಿದೆ. ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬದಲಿಸಬೇಕೆಂದು ವರ್ಷದಿಂದ ಒತ್ತಾಯಿಸುತ್ತಿದ್ದ ಭಿನ್ನಮತೀಯರು ಈಗ ಹೊಸ ತಂತ್ರಕ್ಕೆ ತಿರುಗಿದ್ದಾರೆ. ಇವರ ವಾದ—ಅಧ್ಯಕ್ಷರ ಅವಧಿ ಮೂರು ವರ್ಷ. ವಿಜಯೇಂದ್ರ ಈಗಾಗಲೇ ಎರಡು ವರ್ಷ ಪೂರೈಸಿದ್ದಾರೆ. ಇನ್ನೊಂದು ವರ್ಷ ಮುಂದುವರಿಸಿದರೂ ಅಡ್ಡಿಯಿಲ್ಲ. ಆದರೆ 2028ರ ಚುನಾವಣೆಗೆ ಮುನ್ನ ಹೊಸ...

ರೂ. ಮೌಲ್ಯ ಕುಸಿತ: “ಮೋದಿಜಿಯ ಮಾಸ್ಟರ್ ಸ್ಟ್ರೋಕ್” ಎಂದು ಆಚರಿಸುತ್ತದೆಯೇ? ಎಂದು ಪ್ರಿಯಾಂಕ್ ಪ್ರಶ್ನೆ

Political News: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿದಿದ್ದು 1 ಡಾಲರ್ ಬೆಲೆ 90 ರೂಪಾಯಿಯಾಗಿದೆ. ಈ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಸೇರಿ ಬಿಜೆಪಿ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪ್ರಶ್ನಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆ ಕುಸಿತ ಕಂಡಿದೆ, 1$  = 90.21...

ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ: ಭಾಷಣ ಬಿಗಿದವರೆಲ್ಲಾ ಎಲ್ಲಿ ಎಂದು ಸಚಿವ ಗುಂಡೂರಾವ್ ಪ್ರಶ್ನೆ

Political News: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತವಾಗಿದ್ದು, 1 ಡಾಲರ್ ಬೆಲೆ 90 ರೂಪಾಯಿ ಆಗಿದೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸಚಿವ ದಿನೇಶ್ ಗುಂಡೂರಾವ್, ಭಾಷಣ ಬಿಗಿದವರೆಲ್ಲಾ ಎಲ್ಲಿ ಹೋದರೂ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಮೋದಿಯವರ ಆಡಳಿತದಲ್ಲಿ ಭಾರತದ ರೂಪಾಯಿ ಮೌಲ್ಯ ಡಾಲರ್ ಎದುರು ಸಾರ್ವಕಾಲಿಕ ಕುಸಿತ ಕಂಡಿದೆ. ಈಗ ಒಂದು...

STRR ಯೋಜನೆ ವಿಷಯವನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಪ್ರೊ. ಡಾ. ಸಿ.ಎನ್‌. ಮಂಜುನಾಥ್

Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಪದ್ಮಶ್ರೀ ಪ್ರೊ. ಡಾ. ಸಿ.ಎನ್.ಮಂಜುನಾಥ್ ರವರು ಸಂಸದೀಯ ಅಧಿವೇಶನದಲ್ಲಿ ಮಹತ್ವದ ಸಾರ್ವಜನಿಕ ವಿಷಯವನ್ನು ಉಲ್ಲೇಖಿಸಿ, STRR Satellite Ring Road (NH 948A) ಯೋಜನೆಗೆ ಸಂಬಂಧಿಸಿದಂತೆ ರೈತರಿಗೆ ನೀಡಬೇಕಾದ ಪರಿಹಾರವು ಹಲವು ವರ್ಷಗಳಿಂದ ಬಾಕಿ ಉಳಿದಿರುವ ಬಗ್ಗೆ ಗಂಭೀರವಾಗಿ ಗಮನಸೆಳೆದರು. 2021ರಲ್ಲಿ ಈ ಯೋಜನೆಗಾಗಿ...

ಡಾ.ಜಿ.ಪರಮೇಶ್ವರ್ ಅವರಿಗೇ ಸಿಎಂ ಸ್ಥಾನ ನೀಡಬೇಕು ಎಂದು ರಕ್ತದಲ್ಲಿ ಪತ್ರ ಬರೆದು ಆಗ್ರಹ

Tumakuru News: ತುಮಕೂರು: ರಾಜ್ಯದಲ್ಲಿ ದಲಿತ ಸಿಎಂ ಕೂಗು ಜೋರಾಗಿದ್ದು, ರಕ್ತದಲ್ಲಿ ಪತ್ರ ಬರೆದು ಡಾ.ಜಿ.ಪರಮೇಶ್ವರ್‌ಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹಿಸಲಾಗಿದೆ. ತುಮಕೂರಿನಲ್ಲಿಂದು ದಲಿತ ಸಂಘಟನೆಗಳು ಅಂಬೇಡ್ಕರ್ ಪುತ್ಥಳಿ ಪ್ರತಿಭಟನೆ ನಡೆಸಿ, ದಲಿತ ಸಚಿವರಿಗೆ ಸಿಎಂ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ. ಟೌಲ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಡಾ ಜಿ ಪರಮೇಶ್ವರ್ ಗೆ ಸಿಎಂ ಸ್ಥಾನ ನೀಡಿ...

CM-DCMಗೆ ರಾಜೀನಾಮೆ ಕೊಡ್ತೀರಾ? ಎಂದ R. ಅಶೋಕ್

ಉಪಲೋಕಾಯುಕ್ತರ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್​​ ಮೇಲೆ ಬಿಜೆಪಿ ಮುಗಿಬಿದ್ದಿದೆ. 'ಏಟಿಗೆ ಎದುರೇಟು' ಅನ್ನೋಹಾಗೆ ಒಂದರ ಮೇಲೊಂದು ಟಾಂಗ್ ಗಳು ಶುರುವಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿರುವ ಬಗ್ಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ವ್ಯಕ್ತಪಡಿಸಿದ ಕಳವಳ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕರ್ನಾಟಕದಲ್ಲಿ ಶೇ.63 ರಷ್ಟು ಭ್ರಷ್ಟಾಚಾರ ಇದೆ. ಕೇರಳದಲ್ಲಿ ಇದು ಕೇವಲ 10%...

Tumakuru News: ಗೊನೆ ಸಹಿತ ನುಸಿ ಪೀಡಿತ ತೆಂಗಿನ ಬೆಳೆ ಹಿಡಿದು ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

Tumakuru News: ತುಮಕೂರು: ತುಮಕೂರಿನಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೊನೆ ಸಹಿತ ನುಸಿ ಪೀಡಿತ ತೆಂಗಿನ ಬೆಳೆ ಹಿಡಿದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕ ಜ್ಯೋತಿಗಣೇಶ್ ಸೇರಿದಂತೆ‌ ಹಲವು‌ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ನಗರದ ಚರ್ಚ್ ಸರ್ಕಲ್ ನಿಂದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಎದುರು ಈ ಪ್ರತಿಭಟನೆ ನಡೆದಿದ್ದು, ರೈತರ ನೇತೃತ್ವದಲ್ಲಿ...

ನಾಟಿಕೋಳಿ ತಿಂಡಿ ತಿಂದು “ಹೋಮ್ ಟೂರ್” ಮಾಡಿದ್ದಾಯ್ತು. ಇದೀಗ “ಸರ್ಕಾರಿ ಸ್ಕೂಲ್ ಟೂರ್” ಮಾಡಿ ಸ್ವಾಮಿ: R.Ashok

Political News: ರಾಜ್ಯ ರಾಜಕಾರಣದಲ್ಲಿ ಪ್ರತಿದಿನ ಸಿಎಂ ಸ್ಥಾನಕ್ಕೆ ಸಂಬಂಧಿಸಿದಂತೆ ಚರ್ಚೆಗಳು ಜೋರಾಗಿದೆ. ಹೇಳಿಕೆ-ಪ್ರತಿಕ್ರಿಯೆಗಳು ಹೆಚ್ಚಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಸಂಬಂಧಿಸಿದ ಸಮಸ್ಯೆಗಳ ಕಡೆಯೂ ಗಮನ ನೀಡಿ ಎಂದು ಬಿಜೆಪಿ ನಾಯಕರು ಕೂಡ ಕಾಂಗ್ರೆಸ್ ನಾಯಕರಿಗೆ ನೆನಪಿಸುತ್ತಿದ್ದಾರೆ. ಅದೇ ರೀತಿ ಆರ್.ಅಶೋಕ್ ಕೂಡ ಸಿಎಂ ಸಿದ್ದರಾಮಯ್ಯನವರಿಗೆ, ಸರ್ಕಾರಿ ಶಾಲೆ ಪ್ರವಾಸ ಮಾಡಿ ಅಂತಾ ವಿನಂತಿಸಿದ್ದಾರೆ. ಸಿಎಂ...

ಹೆಣ್ಣು ಗಂಡು ನೋಡೊಕೆ ಹೋದಂಗೆ ಈ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ಗಳು: KN Rajanna

Tumakuru: ತುಮಕೂರು: ತುಮಕೂರಿನಲ್ಲಿಂದು ಮಾತನಾಡಿರುವ ಕೆ.ಎನ್.ರಾಜಣ್ಣ ಅವರು ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ವಿಚಾರ ಕುರಿತಂತೆ ಪ್ರತಿಕ್ರಿಯಿಸಿದ್ದಾರೆ. ಬ್ರೇಕ್ ಫಾಸ್ಟ್ ಮೀಟಿಂಗ್ ಬೀಗತನ ಮಾಡಿದಂತೆ. ಮೊದ್ಲು ಒಂದು ಕಡೆ ಹೆಣ್ಣು ನೋಡೋಕೆ ಬರ್ತಾರೆ. ಆ ಮೇಲೆ ಗಂಡು ನೋಡೋಕೆ ಬರ್ತಾರೆ. ಆ ರೀತಿಯಾಗಿದೆ ಈ ಬ್ರೇಕ್ ಫಾಸ್ಟ್ ಮೀಟಿಂಗ್. ಇರೋದು ಏನಿದಿಯೋ ಅದೇ ಮುಂದುವರಿದುಕೊಂಡು ಹೋಗುತ್ತೆ. ಯಾವುದೇ...

ಈ ಗೂಢಾಚಾರಿ ಆ್ಯಪ್ ಮೂಲಕ ಜನ ಖಾಸಗಿತನದ ಮೇಲೆ ಕೇಂದ್ರ ಕಣ್ಣಿಡಲಿದೆ: ಗುಂಡೂರಾವ್ ಆರೋಪ

Political News: ದೇಶದಲ್ಲಿ ಸಂಚಾರಿ ಸಾಥಿ ಆ್ಯಪ್‌ನ್ನು ಎಲ್ಲರೂ ಡೌನ್‌ಲೋಡ್ ಮಾಡಬೇಕು ಎಂದು ಹೇಳಲಾಗಿದೆ. ಆದರೆ ಇದು ಹೆಚ್ಚಾಗಿ ಸುದ್ದಿಯಾಗಲಿಲ್ಲ. ಸದ್ದು ಮಾಡಲಿಲ್ಲ. ಮುಂದೆ ಕಡ್ಡಾಯವಾಗುವ ಲಕ್ಷಣಗಳಿದೆ. ಆದರೆ ಈ ಆ್ಯಪ್‌ ಪ್ರತಿಯ``ಬ್ಬರೂ ಡೌನ್‌ಲೋಡ್ ಮಾಡಲೇಬೇಕು ಎಂದು ಹೇಳುವುದರ ಹಿಂದೆ ಯಾವುದೋ ಷಡ್ಯಂತ್ರವಿದೆ ಅಂತಾ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img