Friday, September 18, 2026

ರಾಜಕೀಯ

“ಹಳ್ಳಿಯಿಂದ ಕೋಳಿ ತೆಗೆದುಕೊಂಡು ಬಾ ಎಂದು ಹೇಳಿದ್ದೆ”

ಬೆಂಗಳೂರಿನಲ್ಲಿ ವರ್ಜಿನಲ್‌ ಸಿಗೋದಿಲ್ಲ. ಹೀಗಾಗಿ ಹಳ್ಳಿಯಿಂದ ನಾಟಿ ಕೋಳಿ ತರುವಂತೆ ನಾನೇ ಅವರಿಗೆ ಹೇಳಿದ್ದು. ಹೀಗಂತ ಡಿಕೆಶಿ ಮನೆಯಲ್ಲಿ ಬ್ರೇಕ್‌ಫಾಸ್ಟ್‌ ಬಳಿಕ ಸಿದ್ದರಾಮಯ್ಯ ನಗುತ್ತಲೇ ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮನೆಯಲ್ಲಿ ನಾನ್‌ವೆಜ್‌. ನಮ್ಮ ಮನೆಯಲ್ಲಿ ಬರೀ ವೆಜ್‌. ಇವರು ವೆಜಿಟೇರಿಯನ್. ನಾನು ನಾನ್‌ವೆಜಿಟೇರಿಯನ್.‌ ಆದರೂ ನಾನು ನಾನ್‌ವೆಜ್‌ ಮಾಡಿಸಿರಲಿಲ್ಲ. ಹಳ್ಳಿಯಿಂದ ಕೋಳಿ ತೆಗೆದುಕೊಂಡು...

“ನಾವಿಬ್ಬರೂ ಬ್ರದರ್ಸ್‌, ಒಂದೇ ಪಕ್ಷ.. ಒಂದೇ ಸಿದ್ಧಾಂತ”

ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಜೊತೆಯಾಗಿ ಬಂದು ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ಮೊನ್ನೆ ಡಿಕೆ ಶಿವಕುಮಾರ್‌ ಬ್ರೇಕ್‌ಫಾಸ್ಟ್‌ಗೆ ಬಂದಾಗಲೇ, ನನಗೆ ಆಹ್ವಾನ ನೀಡಿದ್ರು. ಮಂಗಳವಾರ ಬನ್ನಿ ಎಂದು ಹೇಳಿದ್ರು ಬಂದಿದ್ದೇನೆ. ಪಾರ್ಟಿ ವಿಚಾರಗಳನ್ನ ಚರ್ಚೆ ಮಾಡಿದ್ದೀವಿ. ಮೊನ್ನೆಯೇ ಚರ್ಚೆ ಮಾಡಿದ್ದೀವಿ. ಹೈಕಮಾಂಡ್‌ ಏನ್‌ ಹೇಳ್ತಾರೋ ಅದರಂತೆ ನಡೆದುಕೊಳ್ಳಬೇಕೆಂದು ಹೇಳಿದ್ದೀವಿ. ರಾಹುಲ್‌ ಗಾಂಧಿ ಏನ್‌...

ರಾಜ್ಯದಲ್ಲಿ ಹಲವು ಸಮಸ್ಯೆ ಇದ್ದರೂ ಬ್ರೇಕ್‌ಫಾಸ್ಟ್ ಮೀಟಿಂಗ್ ಅಂತಾ ಸ್ವಾರ್ಥ ಸಾಧನೆಯಲ್ಲೇ ಮುಳುಗಿದ್ದಾರೆ: ಆರ್.ಅಶೋಕ್

Political News: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಹಲವು ಸಮಸ್ಯೆಗಳಿದ್ದರೂ, ಅದನ್ನು ನಿರ್ಲಕ್ಷಿಸಿರುವ ಸಿಎಂ,ಡಿಸಿಎಂ ಬ್ರೇಕ್ಫಾಸ್ಟ್ ಮೀಟಿಂಗ್ ಎಂದು ಸ್ವಾರ್ಥ ಸಾಧನೆಯಲ್ಲಿ ಮುಳುಗಿದ್ದಾರೆಂದು ಕಿಡಿಕಾರಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ರಸ್ತೆಗುಂಡಿ ಭಾಗ್ಯಕ್ಕೆ 558 ಬಲಿ! ರಾಜ್ಯದ 5 ಮಹಾನಗರಗಳಲ್ಲಿ ಕಳೆದ...

ನಾಳೆ DK ಮನೆಯಲ್ಲಿ ಸಿಎಂ – ನಾಟಿ ಕೋಳಿ ಸಾರು ಸ್ಪೆಷಲ್

ಒಂದು ಕಡೆ ಕಾಂಗ್ರೆಸ್ ಒಳ ಗೊಂದಲಗಳಿಗೆ ತಾತ್ಕಾಲಿಕ ವಿರಾಮ ಸಿಕ್ಕಿದ್ದರೂ, ಮತ್ತೊಂದು ಕಡೆ ಮುಖ್ಯಮಂತ್ರಿ–ಉಪ ಮುಖ್ಯಮಂತ್ರಿ ನಡುವೆ ನಡೆಯುತ್ತಿರುವ “ಬ್ರೇಕ್‌ಫಾಸ್ಟ್ ರಾಜಕೀಯ” ಮತ್ತಷ್ಟು ಕುತೂಹಲ ಹುಟ್ಟಿಸಿದೆ. ನಾಳೆ ಬೆಳಗ್ಗೆ 9:30ಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ವಿಶೇಷ ಉಪಹಾರ ಆತಿಥ್ಯ ಇದೆ. ಹೈಕಮಾಂಡ್ ಸೂಚನೆಯ ನಂತರ ಸಿಎಂ–ಡಿಸಿಎಂ ನಡುವಿನ...

ನಮ್ಮ ಸೋಲಿಗೆ ಕಾಂಗ್ರೆಸ್ ಕಾರಣ : ಕಾಂಗ್ರೆಸ್-RJD ನಡುವೆ ವಾಕ್ಸಮರ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನದ ಭಾರೀ ಸೋಲಿನ ನಂತರ, ಮೈತ್ರಿಯ ಅವಿಭಜ್ಯ ಸಾಥಿ ಆಗಿದ್ದ ಕಾಂಗ್ರೆಸ್ ಮತ್ತು ಆರ್‌ಜೆಡಿ ನಡುವೆ ಈಗ ಕಠಿಣ ವಾಗ್ವಾದಗಳು ಶುರುವಾಗಿವೆ. ಸೋಲಿಗೆ ಪರಸ್ಪರವೇ ಹೊಣೆ ಎಂದು ಇಬ್ಬರೂ ಪಕ್ಷಗಳ ನಾಯಕರು ಆರೋಪ–ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 243 ಕ್ಷೇತ್ರಗಳಲ್ಲಿ ನಡೆದ ಸ್ಪರ್ಧೆಯಲ್ಲಿ ಎನ್‌ಡಿಎ ಮೈತ್ರಿಕೂಟವು 202...

ನಾವೆಲ್ಲ ಒಂದಾಗಲು ಕಾಲ ಬಂದಿದೆ – ಮರಾಠ ಸಮಾಜಕ್ಕೆ ಲಾಡ್ ಕರೆ!

ಬೀದರ್‌ನಲ್ಲಿ ನಡೆದ ಸ್ವಾಭಿಮಾನಿ ಮರಾಠ ಸಮಾವೇಶದಲ್ಲಿ, ಮರಾಠ ಸಮುದಾಯದ ಒಗ್ಗಟ್ಟು, ಪ್ರಗತಿ ಮತ್ತು ಶೈಕ್ಷಣಿಕ ಶಕ್ತಿಕರಣದ ಬಗ್ಗೆ ದಿಟ್ಟ ಸಂದೇಶ ನೀಡಿದ್ದಾರೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌. ಸಮಾಜವನ್ನು ಗಟ್ಟಿಗೊಳಿಸುವ ಕೆಲಸ ನಮ್ಮೆಲ್ಲರ ಜವಾಬ್ದಾರಿ, ಮರಾಠ ಸಮಾಜದ ಬಂಧುಗಳು ಸಂಕಷ್ಟದಲ್ಲಿದ್ದಾರೆ, ಎಲ್ಲರೂ ಒಂದಾಗಿ ಒಗ್ಗಟ್ಟಿನಿಂದ ಮುಂದೆ ಸಾಗಬೇಕು ಎಂದು...

ರಾಜಕೀಯ ಕುಚೋದ್ಯಮದಲ್ಲಿ ಭಾರಿ ಆಸಕ್ತಿ: ಇದು ನಮ್ಮ ರಾಜ್ಯದ ಐಟಿ-ಬಿಟಿ ಸಚಿವರ ಕಾರ್ಯವೈಖರಿ: ಅಶೋಕ್ ವ್ಯಂಗ್ಯ

Political News: ರಾಜ್ಯದಲ್ಲಿ ಸ್ಟಾರ್ಟಪ್ ಹೂಡಿಕೆ 40 ಪರ್ಸೆಂಟ್ ಕುಸಿತ ಕಂಡಿದ್ದು, ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ರಾಜಕೀಯ ಕುಚೋದ್ಯಮದಲ್ಲಿ ಭಾರಿ ಆಸಕ್ತಿ: ಇದು ನಮ್ಮ ರಾಜ್ಯದ ಐಟಿ-ಬಿಟಿ ಸಚಿವರ ಕಾರ್ಯವೈಖರಿ. ತಮಗೆ ಸಂಬಂಧಪಡದ ವಿಷಯಗಳಲ್ಲಿ ಅನಾವಶ್ಯಕವಾಗಿ ಮೂಗು ತೂರಿಸುವುದು, ಆರ್ ಎಸ್ಎಸ್ ನಿಷೇಧದ ಹಠ, ಸಿಕ್ಕಸಿಕ್ಕವರ ಮೇಲೆ ರಾಜಕೀಯ ಕುಚೋದ್ಯ...

ಗರ್ಭಿಣಿಯ ಮೇಲೆ ಅತ್ಯಾ*ಚಾರ? ಕಾಂಗ್ರೆಸ್‌ ಶಾಸಕ ಮನೆಯಲ್ಲಿ ಶೋಧ

ರಾಜಕೀಯ ವಲಯದಲ್ಲಿ ಕಾಂಗ್ರೆಸ್ ಶಾಸಕನ ವಿರುದ್ಧ ಗಂಭೀರ ಆರೋಪಗಳು ಬೆಳಕಿಗೆ ಬಂದಿದ್ದು, ಪ್ರಕರಣದಲ್ಲಿ ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದಾರೆ. ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಅಮಾನತಿಗೊಳಗಾಗಿರುವ ರಾಹುಲ್ ಮಾಂಕೂಟತ್ತಿಲ್ ಅವರ ಅಪಾರ್ಟ್‌ಮೆಂಟ್‌ನಲ್ಲಿ ಭಾನುವಾರ ಪೊಲೀಸರು ಶೋಧ ನಡೆಸಿದ್ದಾರೆ. ಅತ್ಯಾಚಾರದ ಆರೋಪಕ್ಕೆ ಗುರಿಯಾದ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಅಮಾನತಿಗೆ ಒಳಪಡಿಸಿದ ಬಳಿಕ, ಪೊಲೀಸರು ಭಾನುವಾರ ಅವರ...

ಕಾಂಗ್ರೆಸ್ ಒಳಜಗಳಕ್ಕೆ ಬ್ರೇಕ್? DK ಶಿವಕುಮಾರ್ ಕ್ಲಾರಿಟಿ!

ರಾಜ್ಯ ಕಾಂಗ್ರೆಸ್ ನಲ್ಲಿ ಅನೇಕ ಊಹಾಪೋಹಗಳಿಗೆ ಹರಿದಾಡುತ್ತಿವೆ. ಈ ಮದ್ಯೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 'ಬ್ರೇಕ್‌ಫಾಸ್ಟ್ ಮೀಟಿಂಗ್’ ಬಗ್ಗೆ ತೆರೆ ಎಳೆದಿದ್ದಾರೆ. ಡಿಕೆಶಿ ತಮ್ಮ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಯಾವುದೇ ಬಣ ರಾಜಕೀಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಕುರಿತಾಗಿ ಕೆಲವು ಮಾಧ್ಯಮಗಳು ವರದಿ ಮಾಡಿದ್ದ ಗುಂಪುಗಾರಿಕೆಯ ಸುದ್ದಿಗಳನ್ನು ಅವರು ತಳ್ಳಿಹಾಕಿದ್ದಾರೆ. ಸೋಮವಾರ...

Sandalwood: ಹಿರಿಯ ಹಾಸ್ಯ ನಟ ಉಮೇಶ್ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

Sandalwood: ಇಂದು ಹಿರಿಯ ಹಾಸ್ಯ ನಟ ಉಮೇಶ್ ಅವರು ನಿಧನರಾಗಿದ್ದು, ಸ್ಯಾಂಡಲ್‌ವುಡ್ ಗಣ್ಯರು, ರಾಜಕೀಯ ಗಣ್ಯರು ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ. ಉಮೇಶ್ ಅವರ ನಿವಾಸಕ್ಕೆ ತೆರಳಿ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯನವರು ಕೂಡ ಉಮೇಶ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಬಳಿಕ ಮಾಧ್ಯಮದ ಜತೆ ಮಾತನಾಡಿರುವ ಅವರು, ಕನ್ನಡ ಚಿತ್ರರಂಗದ ಹಿರಿಯ ನಟ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img