Monday, May 11, 2026

ರಾಜಕೀಯ

ಸಿದ್ದರಾಮಯ್ಯ ದೇವರಾಜ ಅರಸು ಆಗಲು ಸಾಧ್ಯವೇ ಇಲ್ಲ – ಲಹರ್ ಸಿಂಗ್

ರಾಜ್ಯಸಭಾ ಬಿಜೆಪಿ ಸದಸ್ಯ ಲಹರ್ ಸಿಂಗ್ ಅವರು ಸಿದ್ದರಾಮಯ್ಯ ಅವರನ್ನು ಟೀಕಿಸಿ, ಕೇವಲ ಕಾಲಾವಧಿಯ ದಾಖಲೆ ಮುರಿದ ಕಾರಣಕ್ಕೆ ಅವರು ಮತ್ತೊಬ್ಬ ದೇವರಾಜ ಅರಸು ಆಗಲಾರರು ಎಂದು ಹೇಳಿದ್ದಾರೆ. 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರದಿಂದಲೇ ನಾಯಕತ್ವದ ಗೊಂದಲ ಆಡಳಿತದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಅವರು ಆರೋಪಿಸಿದ್ದಾರೆ. ತೆಲಂಗಾಣ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್...

ಬಿಹಾರ ರಾಜಕೀಯದಲ್ಲಿ ಮಹಾಭಾರತ ಬಿಗ್ ಟ್ವಿಸ್ಟ್ !

ಬಿಹಾರ ಉಪಮುಖ್ಯಮಂತ್ರಿ ವಿಜಯ್ ಸಿನ್ಹಾ ಅವರು ಮಹಾಭಾರತದ ಉಲ್ಲೇಖವನ್ನು ಬಳಸಿ, ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಹೇಳಿಕೆಗೆ ಕಿಡಿ ಹಚ್ಚಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಪಕ್ಷಗಳು ಓಡಿಹೋಗಲಿವೆ ಎಂದು ಲಾಲು ಯಾದವ್ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯ್ ಸಿನ್ಹಾ, ಲಾಲು ಪ್ರಸಾದ್ ಯಾದವ್ ತಮ್ಮ ಮಗನ ಮೇಲಿನ ಪ್ರೀತಿಯಿಂದ ಕುರುಡರಾದ...

ಡಿಸಿಸಿ ಬ್ಯಾಂಕ್ ಗೆಲುವಿಗೆ ಮತ್ತೆ ‘ಕತ್ತಿ’ ಫುಲ್ ಅಗ್ರೆಸಿವ್!

25 ವರ್ಷಗಳ ಅಧೀನದಲ್ಲಿ ಸದೃಢ ಸ್ಥಾನ ಪಡೆದಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ, ನೂತನ ಚುನಾವಣೆಗೆ ನಾಮಪತ್ರ ಸಲ್ಲಿಸಿ ಹೋರಾಟವನ್ನ ಘೋಷಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿಗೆ ನಿಮ್ಮ 'ಅಶ್ವಮೇಧ ಯಾಗದ ಕುದುರೆ'ಯನ್ನು ಕಟ್ಟಿಹಾಕುವುದಾಗಿ ಸವಾಲು ಎಸೆದಿದ್ದಾರೆ. ನಾನು 40 ವರ್ಷಗಳಿಂದ ಬ್ಯಾಂಕ್ ಸೇವೆಯಲ್ಲಿ ತೊಡಗಿದ್ದೇನೆ. 25 ವರ್ಷ ಅಧ್ಯಕ್ಷರಾಗಿದ್ದು, ಈ ಬಾರಿ ಮತ್ತೆ...

ನನ್ನ ಬಗ್ಗೆ ಮಾತನಾಡದೇ ಇದ್ದರೆ ಜೆಡಿಎಸ್‌ನವರಿಗೆ ನಿದ್ದೇನೇ ಬರಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ರಾಮನಗರದ ಬಿಡದಿಯಲ್ಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ನಡೆಯುತ್ತಿದ್ದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡವನ್ನು ಸ್ಥಗಿತಗ``ಳಿಸಲಾಾಗಿದೆ. ನೀರಿನ ನಿರ್ವಹಣೆ ಸರಿಯಾಗಿಲ್ಲವೆಂದು ಆರೋಪಿಸಿ, ಸ್ಟುಡಿಯೋಗೆ ಬೀಗ ಹಾಕಲಾಗಿದೆ. ಇದೀಗ ಈ ಸುದ್ದಿಗೆ ರಾಜಕೀಯ ಟಚ್ ನೀಡಿ, ಡಿಕೆಶಿ ಹೇಳಿದ ಹಾಗೆ ಸಿನಿ ರಂಗದವರ ನಟ್ಟು ಬೋಲ್ಟು ಸರಿ ಮಾಡಿದ್ರಾ ಅನ್ನೋ ಪ್ರಶ್ನೆ ಓಡಾಡುತ್ತಿದೆ. ಆದರೆ ಹಾಗೇನೂ...

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ವಿದ್ಯಾರ್ಥಿಗಳ ಭವಿಷ್ಯ ಮುಖ್ಯವಲ್ಲ. ಜಾತಿ ಮುಖ್ಯ: ನಿಖಿಲ್ ಕುಮಾರ್

Political News: ಜಾತಿಗಣತಿ ವಿಚಾರವಾಗಿ ರಾಜ್ಯದಲ್ಲಿ ಪರ ವಿರೋಧ ಚರ್ಚೆಗಳು ಜೋರಾಗಿದೆ. ಕಾಂಗ್ರೆಸ್ ಸರ್ಕಾರ ತಪ್ಪು ತಪ್ಪಾಗಿ ಗಣತಿ ಮಾಡುತ್ತಿದೆ. ಗಣತಿ ಮಾಡುವವರು ಜಾತಿ ಜತೆ ಎಲ್ಲ ವಿಷಯವನ್ನು ಕೆದಕಿ ಕೇಳುತ್ತಿದ್ದಾರೆಂಬ ಆರೋಪ ಕೇಳಿ ಬರುತ್ತಿದೆ. ಇದರ ಮಧ್ಯೆ ಸರ್ಕಾರಿ ಶಾಲೆ ಮಕ್ಕಳ ರಜೆ ಹೆಚ್ಚಿಸಿರುವುದಕ್ಕೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್...

40 ಕ್ಷೇತ್ರಗಳಿಗಾಗಿ ಪಟ್ಟು ಹಿಡಿದ ಚಿರಾಗ್ ಪಾಸ್ವಾನ್!

ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭಗೊಳ್ಳುವ ಮುನ್ನ ಎನ್‌ಡಿಎ ಮೈತ್ರಿಕೂಟವು ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಮಾತುಕತೆಯಲ್ಲಿ ತೊಡಗಿದೆ. NDA ಮೈತ್ರಿಕೂಟದ ಅಡಿಯಲ್ಲಿ ಸ್ಪರ್ಧಿಸಲು ಚಿರಾಗ್ ಸಿದ್ದರಾಗಿದ್ದಾರೆ. 235 ವಿಧಾನಸಭಾ ಕ್ಷೇತ್ರಗಳ ಪೈಕಿ 40 ಕ್ಷೇತ್ರ ಬಿಟ್ಟುಕೊಡುವಂತೆ ಚಿರಾಗ್ ಪಟ್ಟು ಹಿಡಿದಿದ್ದು, ಬಿಜೆಪಿ ಕೇವಲ 15 ಕ್ಷೇತ್ರಗಳನ್ನು ಬಿಟ್ಟುಕೊಡಲು ಸಮ್ಮತಿಸಿದೆ. ಲೋಕಜನಶಕ್ತಿಯ...

ಕುಮಾರಣ್ಣ ಸಂಘದ ಬಗ್ಗೆ ಹೀಗೆ ಬರೆದಿದ್ದರು ನೋಡಿ: ಹೆಚ್ಡಿಕೆ ಬರೆದ ಬರಹದ ಬಗ್ಗೆ ಸಚಿವ ಪ್ರಿಯಾಂಕ್ ವ್ಯಂಗ್ಯ

Political News: ಕೆಲ ತಿಂಗಳಿಂದ ಆರ್‌ಎಸ್‌ಎಸ್‌ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ವಿರೋಧಿ ಹೇಳಿಕೆಗಳನ್ನು ನೀಡುತ್ತಲೇ ಬರುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ್ದ ಬಿಜೆಪಿ ನಾಯಕರು, ಪ್ರಿಯಾಂಕ್ ಖರ್ಗೆಗೆ ಅಭಿವೃದ್ಧಿ ಮಾಡಿ ಪ್ರಸಿದ್ಧರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಆರ್‌ಎಸ್‌ಎಸ್‌ನ್ನು ವಿರೋಧ ಮಾಡಿ, ಹೇಳಿಕೆ ನೀಡಿ ಪ್ರಸಿದ್ಧಿ ಪಡೆಯಲು ಪ್ರಯತ್ನಿಸುತ್ತಿದ್ದಾರೆಂದು ವ್ಯಂಗ್ಯವಾಡಿದ್ದರು. ಇದೀಗ ಮತ್ತೆ ಪ್ರಿಯಾಂಕ್ ಆರ್‌ಎಸ್‌ಎಸ್‌ ವಿರುದ್ಧ ಮತ್ತು...

ದಳಪತಿಗಳ ಬಲ ಕುಗ್ಗಿಸಲು ಡಿಕೆಶಿ ಮಾಸ್ಟರ್ ಪ್ಲಾನ್!

ರಾಜ್ಯ ರಾಜಕೀಯದಲ್ಲಿ ಮತ್ತೆ ಕದನವಾಡಿಸಲು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೊಸ ಮಾಸ್ಟರ್ ಪ್ಲಾನ್ ರೂಪಿಸಿರುವ ಮಾಹಿತಿ ಬಹಿರಂಗವಾಗಿದೆ. ಜೆಡಿಎಸ್‌ನ ಬಲ ಕುಗ್ಗಿಸುವ ಉದ್ದೇಶದಿಂದ ಅವರು ಕೆಲವು ಶಾಸಕರನ್ನು ಸೆಳೆಯಲು ಕಮಲ ಹಾಕಿದ್ದಾರೆ ಎನ್ನಲಾಗಿದೆ. ಈಗಾಗಲೇ ಬಲ ಕುಗ್ಗಿಸಿಕೊಂಡಿರುವ ಜೆಡಿಎಸ್, ಬಿಜೆಪಿ ಮೈತ್ರಿಯಿಂದ ಉಸಿರಾಡುತ್ತಿದ್ದರೆ, ಡಿಕೆಶಿಯ ಈ ತಂತ್ರ ದಳಪತಿಗಳಿಗೆ ಹೊಸ ತಲೆನೋವು ತಂದಿದೆ. 2023ರ ವಿಧಾನಸಭಾ...

ರಾಜ್ಯದಲ್ಲೂ ವೋಟರ್‌ ಲಿಸ್ಟ್‌ ಪರಿಷ್ಕರಣೆಗೆ ಎಚ್ಚೆತ್ತ BJP

ರಾಜ್ಯದಲ್ಲೂ ಮತದಾರ ಪಟ್ಟಿ ವಿಶೇಷ ಪರಿಷ್ಕರಣೆಗಾಗಿ, ರಾಜ್ಯ ಬಿಜೆಪಿ ನಾಯಕರು ಸಿದ್ಧತೆ ಆರಂಭಿಸಿದ್ದಾರೆ. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಬಿಜೆಪಿ ಪಕ್ಷದಿಂದ ಬೆಂಗಳೂರಿನಲ್ಲಿ ಕಾರ್ಯಗಾರ ಹಮ್ಮಿಕೊಂಡಿದ್ದಾರೆ. ಶಾಸಕರು, ಜಿಲ್ಲಾ ಘಟಕದ ಅಧ್ಯಕ್ಷರು ಸೇರಿ 200ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ರು. ಕಾರ್ಯಾಗಾರಕ್ಕೆ ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ ಅಧ್ಯಕ್ಷ ಓಂ...

ಜಾನಪದ ಗಾಯಕಿ ಮೈಥಿಲಿಗೆ ಈ ಬಾರಿ BJPಯ ಟಿಕೆಟ್?

ಜಾನಪದ ಗಾಯಕಿ ಮೈಥಿಲಿ ಠಾಕೂರ್, ಬಿಹಾರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸ್ತಾರಾ? ಹೀಗೊಂದು ಪ್ರಶ್ನೆ ಸದ್ಯ ಭಾರೀ ಚರ್ಚೆಯಾಗ್ತಿದೆ. ಯಾಕಂದ್ರೆ, ಬಿಜೆಪಿ ಚುನಾವಣಾ ಉಸ್ತುವಾರಿ ವಿನೋದ್ ತಾವ್ಡೆ ಮತ್ತು ಕೇಂದ್ರ ಸಚಿವ ನಿತ್ಯಾನಂದ ರೈ ಅವರನ್ನು, ಮೈಥಿಲಿ ಠಾಕೂರ್ ಭೇಟಿಯಾಗಿದ್ದು, ಊಹಾಪೋಹ ಹುಟ್ಟುಹಾಕಿದೆ. ಮೈಥಿಲಿ ಠಾಕೂರ್ ಭೇಟಿ ಫೋಟೋಗಳನ್ನು, ವಿನೋದ್ ತಾವ್ಡೆ ಟ್ವಿಟ್ಟರ್‌ನಲ್ಲಿ ಹಂಚಿಕೊಂಡ ಬಳಿಕ ವದಂತಿಗಳು...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img