Friday, September 18, 2026

ರಾಜಕೀಯ

ರೈತರ ಸಮಸ್ಯೆ ವಿಚಾರವಾಗಿ ಸಿಎಂ ಪರವಾಗಿ ಪ್ರಧಾನಿ ಮೋದಿಗೆ ಪತ್ರ ನೀಡಿದ ಸಚಿವ ದಿನೇಶ್ ಗುಂಡೂರಾವ್

Political News: ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾಗಿರುವ ದಿನೇಶ್ ಗುಂಡೂರಾವ್ ಅವರು ಇಂದು ಉಡುಪಿಗೆ ಆಗಮಿಸಿದ್ದ ಪ್ರಧಾನಿ ಮೋದಿಯವರನ್ನು ವಿಮಾನ ನಿಲ್ದಾಣದಲ್ಲಿ ಹೃತ್ಪೂರ್ವಕವಾಗಿ ಸ್ವಾಗತಿಸಿದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬರೆದ ಪತ್ರ ಪ್ರಧಾನಿ ಅವರಿಗೆ ನೀಡಿರುವ ಗುಂಡೂರಾವ್ ಬೆಳೆ ಹಾನಿ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದು ವಿನಂತಿಸಿದರು. ಈ ಬಗ್ಗೆ...

ಪರಂ ನೇತೃತ್ವ ಸಿದ್ದು ಕ್ಯಾಂಪ್‌ – 6 ಸಚಿವರ ದೆಹಲಿ ದಂಡೆಯಾತ್ರೆ

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿ ಕದನ ಮತ್ತಷ್ಟು ತೀವ್ರಗೊಂಡಿದೆ. ಬಣಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಒಕ್ಕಲಿಗ ಮತ್ತು ಅಹಿಂದ ಸಂಘಟನೆಗಳ ಪ್ರತ್ಯೇಕ ಹೋರಾಟಕ್ಕೂ ಸ್ವಾಮೀಜಿಗಳ ಹೇಳಿಕೆಗಳು ಬಲ ನೀಡಿ ರಾಜಕೀಯ ಚರ್ಚೆ ಹೆಚ್ಚಿಸಿವೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಶಿಬಿರದ ಆರು ಸಚಿವರು ದೆಹಲಿಗೆ ದಂಡಯಾತ್ರೆಗೆ ಸಜ್ಜಾಗಿದ್ದಾರೆ ಎನ್ನಲಾಗಿದೆ. ಗೃಹ ಸಚಿವ ಡಾ. ಜಿ....

ಯತೀಂದ್ರ ಹೇಳಿಕೆಗೆ ರಾಯರೆಡ್ಡಿ ಸಾಥ್‌ – 4 ಬೆಂಬಲಿಗರ ಮಾತ್ರಕ್ಕೆ ಚೆಂಜ್ ಆಗಲ್ಲ

ಹುಬ್ಬಳ್ಳಿಯಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಯನ್ನು ತಳ್ಳಿಹಾಕಿದ ಅವರು, ಸಿದ್ದರಾಮಯ್ಯ ಅವರು 5 ವರ್ಷ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ ಎಂದು ಹೇಳಿದರು. ಸುದ್ದಿ ಮಾಧ್ಯಮಗಳು ಸಿಎಂ ಕುರ್ಚಿ ಕುರಿತಾಗಿ ಅನಗತ್ಯ ಗೊಂದಲ ಸೃಷ್ಟಿಸುತ್ತಿವೆ ಎಂದು ರಾಯರೆಡ್ಡಿ ಆರೋಪಿಸಿದರು. ಮುಖ್ಯಮಂತ್ರಿಯ ಸ್ಥಾನ ಬಿಸಿನೆಸ್ ಅಥವಾ ವ್ಯವಹಾರ...

ಸಿದ್ದು ಮೊಂಡುತನ ಬಿಡಬೇಕು ಇಲ್ಲ ಸರ್ಕಾರ ಪತನ ಕಂಡಿತ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡದೇ ಇದ್ದಲ್ಲಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವ ಸಾಧ್ಯತೆ ಇದೆ ಎಂದು ಬೆಳಗಾವಿಯ ಸ್ವಾಮೀಜಿಯೊಬ್ಬರು ಭವಿಷ್ಯ ನುಡಿದರು. ಕಿತ್ತೂರು ತಾಲೂಕಿನ ದೇಗುಲಹಳ್ಳಿ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವಾಮೀಜಿ ಮಾತನಾಡಿ, ಮೊದಲ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಲು ಡಿ.ಕೆ.ಶಿವಕುಮಾರ್ ಅವರು ಮಹತ್ವದ ಸಹಕಾರ...

ಸಿಎಂ ಯಾರಾದ್ರೂ ನನಗೆ ಒಕೆ – ಹಿಂಗ್ಯಾಕಂದ್ರು ಮೋಹಕ ತಾರೆ

ರಾಜ್ಯದಲ್ಲಿ ಸಿಎಂ ಕುರ್ಚಿ ಕಾದಾಟ ಜೋರಾಗಿದೆ. ಶಾಸಕರು-ಸಚಿವರು, ಸ್ವಾಮೀಜಿಗಳು, ಅಹಿಂದ ನಾಯಕರು ಮತ್ತು ಒಕ್ಕಲಿಗರ ಸಂಘದವರು ಒಂದೊಂದು ರೀತಿಯ ಹೇಳಿಕೆಯನ್ನು ನೀಡುತ್ತಿದ್ದಾರೆ. ಇದೀಗ ಕುರ್ಚಿ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಮೋಹಕ ತಾರೆ ರಮ್ಯ ಪ್ರತಿಕ್ರಿಯಿಸಿದ್ದು, ಇದನ್ನ ನಾನು ಡಿಸೈಡ್ ಮಾಡೋದಲ್ಲ. ಹೈಕಮಾಂಡ್ ತೀರ್ಮಾನ ಮಾಡಲಿದೆ. ಯಾರಾದರೂ ನನಗೆ ಓಕೆ. ರಾಜ್ಯಕ್ಕೆ ಒಳ್ಳೇಯದಾಗಬೇಕು ಎಂದು ರಮ್ಯಾ...

ಡಿಕೆಶಿ CM ಮಾಡದಿದ್ದರೆ ಹೋರಾಟ – ಹೈಕಮಾಂಡ್ ಗೆ ಒಕ್ಕಲಿಗರ ಎಚ್ಚರಿಕೆ!

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಹಂಚಿಕೆ ಕುರಿತ ರಾಜಕೀಯ ಗೊಂದಲ ಹೆಚ್ಚುತ್ತಿರುವ ಬೆನ್ನಲ್ಲೇ, ರಾಜ್ಯ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಕೆಂಚಪ್ಪ ಗೌಡ ಕಾಂಗ್ರೆಸ್ ಹೈಕಮಾಂಡ್ಗೆ ತೀವ್ರ ಎಚ್ಚರಿಕೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆಂಬ ನಂಬಿಕೆಗಾಗಿ ಒಕ್ಕಲಿಗ ಸಮುದಾಯ ಕಾಂಗ್ರೆಸ್ಗೆ ಮತ ನೀಡಿತು. ಅವರ ಶ್ರಮದಿಂದಲೇ ಪಕ್ಷ ಅಧಿಕಾರಕ್ಕೆ ಬಂದಿದೆ. ಶಿವಕುಮಾರ್ ಅವರಿಗೆ ಅಕಸ್ಮಾತ್ಸಿಎಂ...

ಡಿಕೆಶಿ CM ಆಗಲಿ 1001 ತೆಂಗಿನಕಾಯಿ ಒಡೆದ JDS-BJP ಮುಖಂಡರು!

ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡಿಗೆ ಜೆಡಿಎಸ್ ಮತ್ತು ಬಿಜೆಪಿ ಮುಖಂಡರಾದ ರಾಜು, ವೇಣು ಮತ್ತು ನಂಜುಂಡಸ್ವಾಮಿ ಅವರ ನೇತೃತ್ವದಲ್ಲಿ ಸುಮಾರು 100ಕ್ಕೂ ಹೆಚ್ಚು ಕಾರ್ಯಕರ್ತರು ತೆಂಗಿನಕಾಯಿ ಒಡೆಯುವ ಕಾರ್ಯವನ್ನ ಮಾಡಿದ್ದಾರೆ. ಕಾರ್ಯಕರ್ತರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಹರಿಕೆ ಹೊತ್ತು 1001 ತೆಂಗಿನಕಾಯಿಗಳನ್ನು ಒಡೆದು ದೇವಿಗೆ ಅರ್ಪಿಸಿದರು....

ಸಿದ್ದರಾಮಯ್ಯ 2.5 ವರ್ಷ CM: ಅಧಿಕಾರ ಹಂಚಿಕೆ ಚರ್ಚೆ ಇಲ್ಲ!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು, ತಮ್ಮ ತಂದೆಯ ಮೇಲೆ ಯಾವುದೇ ಆರೋಪವಿಲ್ಲದೆ, ಅಧಿಕಾರ ಹಂಚಿಕೆಯ ಸೂತ್ರವೂ ರಚನೆಯಾಗಿಲ್ಲ ಎಂದು ದೃಢಪಡಿಸಿದ್ದಾರೆ. ಸಿದ್ದರಾಮಯ್ಯ ಇನ್ನೂ ಎರಡೂವರೆ ವರ್ಷ ತಮ್ಮ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಅವರು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಅವರು, ಸಿಎಂ ಸಿದ್ದರಾಮಯ್ಯ ಪೂರ್ಣಾವಧಿಗೆ ಕಾರ್ಯನಿರ್ವಹಿಸುತ್ತಾರೆ. ಇಂತಹ ಸಂದರ್ಭದಲ್ಲಿ ನಾಯಕತ್ವ...

ಆಪ್ತರ ಮೀಟಿಂಗ್ ನಡುವೆ ಖೆಡ್ಡಾ ತೋಡಿದ CM!

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ರಾಜಕೀಯ ಪೈಪೋಟಿ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಸಿದ್ದರಾಮಯ್ಯ ಬಣ ಅಹಿಂದ ನಾಯಕರ ಬೆಂಬಲವನ್ನು ಗಟ್ಟಿಗೊಳಿಸುತ್ತಿರುವಾಗ, ಡಿ.ಕೆ. ಶಿವಕುಮಾರ್ ಬಣ ಒಕ್ಕಲಿಗ ಸಮುದಾಯದ ಬೆಂಬಲಕ್ಕೆ ಮೊರೆ ಹೋಗುತ್ತಿದೆ. ದೆಹಲಿಯಲ್ಲಿ ಹೈಕಮಾಂಡ್ ಮಹತ್ವದ ಸಭೆ ನಡೆಯಲಿರುವ ಸಂದರ್ಭದಲ್ಲಿ, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಚಿವರು ಹಾಗೂ ನಾಯಕರೊಂದಿಗೆ ಕಾವೇರಿ ನಿವಾಸದಲ್ಲಿ ತುರ್ತು ಚರ್ಚೆ...

ಟ್ವಿಸ್ಟ್ ಮೇಲೆ ಟ್ವಿಸ್ಟ್ ಹೈಕಮ್ಯಾಂಡ್ ನಡೆ: ದೆಹಲಿಯಲ್ಲಿ ‘ಹೈಲೇವೆಲ್’ ಮೀಟಿಂಗ್!

ರಾಜ್ಯದಲ್ಲಿ ನಾಯಕತ್ವ ಬಿಕ್ಕಟ್ಟು ಗರಿಷ್ಠ ಮಟ್ಟಕ್ಕೆ ಏರಿರುವ ಹಿನ್ನೆಲೆ, ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ ನಡೆಸಲು ಸಿದ್ಧವಾಗುತ್ತಿದೆ. ಬಿಹಾರ ಚುನಾವಣೆ ತಂತ್ರ ಹಾಗೂ ಹಿಂದುಳಿದ ವರ್ಗಗಳ ಪರ ಕಾರ್ಯಕ್ರಮ ರೂಪಿಸುವ ವಿಚಾರಗಳೊಂದಿಗೆ, ಕರ್ನಾಟಕದ ರಾಜಕೀಯ ಪರಿಸ್ಥಿತಿಯ ಮೇಲೂ ಈ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ವಿದೇಶ ಪ್ರವಾಸದಲ್ಲಿದ್ದ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img