Wednesday, March 25, 2026

ರಾಜಕೀಯ

ಬಾಗಿಲ ಮೇಲೆ ಕಂಗೊಳಿಸಿದ CM ಸಿದ್ದರಾಮಯ್ಯ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಖ್ಯಾತಿ, ದಿನೇ ದಿನೇ ಹೆಚ್ಚಾಗ್ತಿದೆ. ಅದ್ರಲ್ಲೂ ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರ ಪಾಲಿಗೆ, ಗೃಹಲಕ್ಷ್ಮೀ ಯೋಜನೆ ಸಂಜೀವಿನಿಯಾಗಿದೆ. ಯಜಮಾನಿಯರು ಪ್ರತಿ ತಿಂಗಳು ಬರುವ 2 ಸಾವಿರ ರೂ. ಹಣವನ್ನೇ ಕೂಡಿಟ್ಟು, ಗೃಹೋಪಯೋಗಿ ವಸ್ತುಗಳ ಖರೀದಿ ಮಾಡ್ತಿದ್ದಾರೆ. ಆದ್ರೆ, ಇಲ್ಲೊಬ್ಬ ಮಹಿಳೆ, ತಮ್ಮ ಮನೆಗೆ 35 ಸಾವಿರ ರೂಪಾಯಿಯ, ಮರದ...

‘ಅಪಮಾನಕ್ಕೆಲ್ಲಾ ಸಿಎಂ, ಡಿಸಿಎಂ ಹೊಣೆ’

ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗ್ತಿದೆ. ಪ್ರತಿಷ್ಠಿತ ಕೆಲ ಕಂಪನಿಗಳನ್ನು, ಬೆಂಗಳೂರಿನಿಂದ ಬೇರೆ ಕಡೆ ಶಿಫ್ಟ್‌ ಮಾಡೋದಾಗಿ ಉದ್ಯಮಿಗಳು ಹೇಳಿಕೊಂಡಿದ್ದಾರೆ. ಇತ್ತೀಚೆಗೆ ಸೋಷಿಯಲ್‌ ಮೀಡಿಯಾದಲ್ಲೂ ಈ ಬಗ್ಗೆ ಪೋಸ್ಟ್‌ ಮಾಡಲಾಗಿದ್ದು, ಭಾರೀ ವೈರಲ್‌ ಆಗಿದೆ. ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ, ಬೆಂಗಳೂರನ್ನು ಗುಂಡಿಯೂರು ಅಂತಾ ವ್ಯಂಗ್ಯವಾಡಿ ಟ್ವೀಟ್‌ ಮಾಡಿದ್ದಾರೆ. ನಾಡಪ್ರಭು...

ಬಿಜೆಪಿಗೆ ನಂಜೇಗೌಡ ಓಪನ್ ಚಾಲೆಂಜ್!

ಮಾಲೂರಿನ ಮರು ಮತಎಣಿಕೆಯಲ್ಲಿ ಬಿಜೆಪಿ ಗೆದ್ರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ, ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಸವಾಲು ಹಾಕಿದ್ದಾರೆ. ಹೈಕೋರ್ಟ್‌ ಆದೇಶದಂತೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆ ನಡೆಯಲಿದೆ. ಒಂದು ವೇಳೆ ಬಿಜೆಪಿ ಅಭ್ಯರ್ಥಿ ಕೆ.ಎಸ್‌. ಮಂಜುನಾಥಗೌಡ ಗೆಲುವು ಸಾಧಿಸಿದ್ರೆ, ರಾಜಕೀಯ ನಿವೃತ್ತಿ ಸ್ವೀಕರಿಸುತ್ತೇನೆ. ಮರು ಮತ ಎಣಿಕೆಯ ಹೈಕೋರ್ಟ್‌ ಆದೇಶಕ್ಕೆ,...

ಬಿಹಾರದ ಕುಮಾರಸ್ವಾಮಿ ಚಿರಾಗ್‌ ಪಾಸ್ವಾನ್‌ಗೆ ಚಾನ್ಸ್‌!

ಬಿಹಾರ ಚುನಾವಣೆ ಘೋಷಣೆಯಾಗುವ ಮುನ್ನವೇ, ಬಿಜೆಪಿ ಪಾಲಿಗೆ ಮಿತ್ರಪಕ್ಷಗಳೇ ಬಿಸಿತುಪ್ಪವಾಗುತ್ತಿವೆ. ಸದ್ಯದ ಬೆಳವಣಿಗೆಗಳನ್ನ ನೋಡಿದ್ರೆ 2018ರಲ್ಲಿ ಕರ್ನಾಟಕದಲ್ಲಿ ನಡೆದಿದ್ದ ಸನ್ನಿವೇಶವೇ, ಬಿಹಾರದಲ್ಲಿ ಮರುಕಳಿಸುವ ಸಾಧ್ಯತೆ ಇದೆ. ಇದಕ್ಕೆ ಕಾರಣ ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌. ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಬಿಹಾರ ಚುನಾವಣೆ ಕುರಿತ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಜೊತೆಗೆ ಬಿಹಾರ ಸಿಎಂ...

ಕರ್ನಾಟಕದ ಆಳಂದದಲ್ಲಿ ಮತಗಳ್ಳತನ!

ಚುನಾವಣಾ ಆಯೋಗ, ಬಿಜೆಪಿ ವಿರುದ್ಧ ವೋಟ್ ಚೋರಿ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ಅವರು ಬಿಗ್ ಸ್ಟೇಟ್‌ಮೆಂಟ್ ಮಾಡಿದ್ದಾರೆ. ಮತಗಳ್ಳತನ ಆರೋಪಕ್ಕೆ ದೆಹಲಿಯಲ್ಲಿ ಹೈಡ್ರೋಜನ್‌ ಬಾಂಬ್‌ ಸುದ್ದಿಗೋಷ್ಠಿ ನಡೆಸಿ, ಇಡೀ ದೇಶದ ಗಮನ ಸೆಳೆದರು. ಕರ್ನಾಟಕದ ಆಳಂದದಲ್ಲಿ ಒಟ್ಟು 6,018 ಮತಗಳನ್ನು ಕಳ್ಳತನ ಮಾಡಲಾಗಿದೆ. ಮುಖ್ಯ ಚುನಾವಣಾ ಆಯುಕ್ತರು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವ...

ಬಸನಗೌಡ ಪಾಟೀಲ್ ಯತ್ನಾಳ್ ಶಪಥ

ಫೈರ್ ಬ್ರ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್‌ಗೂ ವಿವಾದಕ್ಕೂ ಬಿಡಿಸಲಾಗದ ನಂಟಿದೆ. ಮದ್ದೂರು, ತುಮಕೂರು, ಕೊಪ್ಪಳದಲ್ಲಿ ದಾಖಲಾದ ಎಫ್‌ಐಆರ್‌ಗಳಿಗೆ ಕ್ಯಾರೇ ಅನ್ನದ ಯತ್ನಾಳ್ ಅವರು ದಾವಣಗೆರೆಯಲ್ಲಿ ಶಪಥ ಮಾಡಿದ್ದಾರೆ. ದೇಶದಲ್ಲಿ ಈಗ ಪ್ರಧಾನಿಯಾಗಿ ನರೇಂದ್ರ ಮೋದಿ ಇದ್ದಾರೆ. ಮುಂದೆ ಯೋಗಿ ಆದಿತ್ಯನಾಥ್ ಬರ್ತಾರೆ. ಯೋಗಿಯವರು ಮೋದಿಗಿಂತ ದಿಟ್ಟ ನಿರ್ಧಾರ ಕೈಗೊಳ್ತಾರೆ. ನಾನು ಸಿಎಂ ಆದ್ರೆ ಜೆಸಿಬಿ ಸಹಿತ...

ಬಿಜೆಪಿ ಬಗ್ಗೆ ಕಾಂಗ್ರೆಸಿಗರಿಗೆ ಸಂತೋಷ್ ಲಾಡ್ ಸಂದೇಶ!

ಬಿಜೆಪಿಯನ್ನು ಏಕೆ ಸೋಲಿಸಬೇಕು ಎಂಬ ವಿಷಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಪೂರ್ಣ ಸ್ಪಷ್ಟತೆ ಇರಲಿ. ಈ ಕುರಿತಾಗಿ ಜನರ ಮುಂದೆ ಗಟ್ಟಿಯಾಗಿ ಮಾತನಾಡಬೇಕು. ಆಗ ಮಾತ್ರ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧ್ಯ ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ್ ಲಾಡ್ ಹೇಳಿದರು. ಬುಧವಾರ ಮಡಿಕೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಕಚೇರಿ ಸಭೆಯಲ್ಲಿ ಸಂತೋಷ್ ಲಾಡ್ ಮಾತನಾಡಿದರು. ದೇಶದ...

ಚುನಾವಣಾ ಆಯೋಗದ ಕೆಲವರು ಕೈಜೋಡಿಸಿದ್ದಾರೆ: ರಾಹುಲ್ ಗಾಂಧಿ

ಕೇಂದ್ರ ಚುನಾವಣಾ ಆಯೋಗ, ಬಿಜೆಪಿ ವಿರುದ್ಧ ವೋಟ್ ಚೋರಿ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ಅವರು ಬಿಗ್ ಸ್ಟೇಟ್‌ಮೆಂಟ್ ಮಾಡಿದ್ದಾರೆ. ಮತಗಳ್ಳತನ ಆರೋಪಕ್ಕೆ ದೆಹಲಿಯಲ್ಲಿ ಹೈಡ್ರೋಜನ್‌ ಬಾಂಬ್‌ ಸುದ್ದಿಗೋಷ್ಠಿ ನಡೆಸಿ, ಇಡೀ ದೇಶದ ಗಮನ ಸೆಳೆದರು. ಕರ್ನಾಟಕದ ಆಳಂದದಲ್ಲಿ ಒಟ್ಟು 6,018 ಮತಗಳನ್ನು ಕಳ್ಳತನ ಮಾಡಲಾಗಿದೆ. ಮುಖ್ಯ ಚುನಾವಣಾ ಆಯುಕ್ತರು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳು...

GBA ಚುನಾವಣೆ – ಕಾರ್ಯಾಗಾರದಲ್ಲಿ ಬಿಜೆಪಿ ದೊಡ್ಡ ಪ್ಲಾನ್?

ಗ್ರೇಟರ್ ಬೆಂಗಳೂರು ಅಥಾರಿಟಿ ಸೇರಿದಂತೆ ರಾಜ್ಯದ ವಿವಿಧ ಚುನಾವಣೆಗಳು ನಿಗದಿಯಾಗಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿಯು ಮುಂದಿನ ಚುನಾವಣೆಗಳಿಗೆ ಸಜ್ಜಾಗುತ್ತಿದೆ. ಹಾಗಾಗಿ ಪಕ್ಷವು ರಾಜ್ಯದ ಎಲ್ಲ ಶಾಸಕರು, ಸಂಸದರು ಮತ್ತು ಇತರ ಚುನಾವಣೆಯಿಂದ ಆಯ್ಕೆಯಾದ ಪ್ರತಿನಿಧಿಗಳಿಗಾಗಿ ಸೆಪ್ಟೆಂಬರ್ 19 ರಿಂದ ಎರಡು ದಿನಗಳ ಕಾರ್ಯಾಗಾರವನ್ನು ಬೆಂಗಳೂರು ನಗರದಲ್ಲಿ ಆಯೋಜಿಸಿದೆ. ಈ ಕಾರ್ಯಾಗಾರದಲ್ಲಿ ಕೇಂದ್ರ ಸಚಿವರು ಧರ್ಮೇಂದ್ರ ಪ್ರದಾನ್,...

ಸಾಬ್ರು 25 ಹೆತ್ತು ನಮ್ಮ ತೆರಿಗೆ ತಿಂದು ತೇಗುತ್ತಾರೆ: ಯತ್ನಾಳ್‌!

ಫೈರ್ ಬ್ರ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್‌ಗೂ ವಿವಾದಕ್ಕೂ ಬಿಡಿಸಲಾಗದ ನಂಟಿದೆ. ಮದ್ದೂರು, ತುಮಕೂರು, ಕೊಪ್ಪಳದಲ್ಲಿ ದಾಖಲಾದ ಎಫ್‌ಐಆರ್‌ಗಳಿಗೆ ಕ್ಯಾರೇ ಅನ್ನದ ಯತ್ನಾಳ್ ಅವರು ದಾವಣಗೆರೆಯಲ್ಲಿ ಶಪಥ ಮಾಡಿದ್ದಾರೆ. ದೇಶದಲ್ಲಿ ಈಗ ಪ್ರಧಾನಿಯಾಗಿ ನರೇಂದ್ರ ಮೋದಿ ಇದ್ದಾರೆ. ಮುಂದೆ ಯೋಗಿ ಆದಿತ್ಯನಾಥ್ ಬರ್ತಾರೆ. ಯೋಗಿಯವರು ಮೋದಿಗಿಂತ ದಿಟ್ಟ ನಿರ್ಧಾರ ಕೈಗೊಳ್ತಾರೆ. ನಾನು ಸಿಎಂ ಆದ್ರೆ ಜೆಸಿಬಿ ಸಹಿತ...
- Advertisement -spot_img

Latest News

Bollywood: ಧುರಂಧರ್-2 ಸಿನಿಮಾ ಎಫೆಕ್ಟ್: ಪಾಕಿಸ್ತಾನದಲ್ಲಿ ಭಾರತೀಯ ಸ್ಪೈಗಾಗಿ ಹುಡುಕಾಟ..?

Bollywood: ಸದ್ಯ ಭಾರತದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಧುರಂಧರ್ 2. ಆದಿತ್ಯ ಧರ್ ನಿರ್ದೇಶಿಸಿರುವ, ರಣ್ಬೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿರುವ...
- Advertisement -spot_img