Monday, May 11, 2026

ರಾಜಕೀಯ

ಎದೆ ಮುಟ್ಕೊಂಡ್‌ ಹೇಳಿ.. ಎಷ್ಟ್ ಮನೆ ಹಾಳ್ ಮಾಡಿದ್ರಿ?

ಬಿಡದಿ ಟೌನ್‌ಶಿಪ್‌ ವಿಚಾರದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ವಾಕ್ಸಮರ ತಾರಕಕ್ಕೇರಿದೆ. ಹೋರಾಟಗಾರರಿಗೆ ದಳಪತಿಗಳು ಬೆಂಬಲ ಘೋಷಿಸಿದ್ದು, ಅಗತ್ಯಬಿದ್ರೆ ಪಾದಯಾತ್ರೆ ಮಾಡೋದಾಗಿ ಹೆಚ್‌ಡಿಕೆ ಹೇಳಿದ್ದಾರೆ. ಟೌನ್‌ಶಿಪ್‌ ವಿಚಾರವಾಗೇ ದೆಹಲಿಯಲ್ಲಿ ಸುದ್ದಿಗೋಷ್ಠಿ ಮಾಡಿರುವ ಹೆಚ್‌.ಡಿ. ಕುಮಾರಸ್ವಾಮಿ, ಡಿಕೆಶಿ ಮತ್ತು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. 2006-07ರಲ್ಲಿ ಬೆಂಗಳೂರು ನಗರದ ಸಮಸ್ಯೆ ನೋಡಿ, ಇಲ್ಲಿನ ಡೆವಲಪ್‌ಮೆಂಟ್‌ ನಿಲ್ಲಿಸಿ, 5 ಟೌನ್‌ಶಿಪ್ ಮಾಡುವ ನಿರ್ಧಾರ ಮಾಡಿದ್ದೆ....

ಥರ್ಡ್ ಪಾರ್ಟಿ ಸೃಷ್ಟಿಯಾಗಿದ್ದು ನಿಮ್ಮದೇ ಕಾಂಗ್ರೆಸ್ ಪಕ್ಷದ ಜ್ಞಾತಿ ವರ್ಗದಲ್ಲಿ: ಸಿಎಂಗೆ ಸುನೀಲ್ ಕುಮಾರ್ ಟಾಂಗ್

Political News: ಜಾತಿ ಗಣತಿಗೆ ಬಿಜೆಪಿಗರು ವಿರೋಧಿಸುತ್ತಿದ್ದಾರೆಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಕ್ಕೆ ಪ್ರತಿಕ್ರಿಯಿಸಿರುವ ಶಾಸಕ ಸುನೀಲ್ ಕುಮಾರ್, ಜಾತಿ ಗಣತಿಗೆ ಬಿಜೆಪಿಗರು ವಿರೋಧ ವ್ಯಕ್ತಪಡಿಸಿಯೇ ಇಲ್ಲ. ಬದಲಾಗಿ ನಿಮ್ಮ ಪಕ್ಷದವರೇ ವಿರೋಧಿಸಿದ್ದಾರೆಂದು ಹೇಳಿದ್ದಾರೆ. ಬಿಜೆಪಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ವಿರೋಧ ಮಾಡಿಯೇ ಇಲ್ಲ. ಗಣತಿಗೆ ವಿರೋಧ ವ್ಯಕ್ತವಾಗಿದ್ದೇ ಸಿದ್ದರಾಮಯ್ಯನವರ ಸಂಪುಟದಲ್ಲಿ. ಆದರೆ ಇದನ್ನು ಮುಚ್ಚಿಕೊಳ್ಳುವುದಕ್ಕೆ...

Dharwad: ಮಾಜಿ ಸೈನಿಕನ ಮೇಲೆ ಹಲ್ಲೆ ಕೇಸ್: 2 ಕಡೆಯಿಂದಲೂ ಎಫ್‌ಐಆರ್ ದಾಖಲಾಗಿದೆ: ಕಮಿಷನರ್

Dharwad: ಧಾರವಾಡ: ಮಾಜಿ ಸೈನಿಕನ ಮೇಲೆ ಪೋಲೀಸರಿಂದ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೋಲೀಸ್ ಕಮಿಷನರ್ ಇಬ್ಬರು ಪೋಲೀಸರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ. ಬಳಿಕ ಮಾಧ್ಯಮಗಳ ಜತೆ ಮತನಾಡಿರುವ ಕಮಿಷನರ್ ಎನ್.ಶಶಿಕುಮಾರ್, ಸೆಪ್ಟೆಂಬರ್ 28ರಂದು ಇಂಡಿಯಾ ಪಾಕಿಸ್ತಾನ ಮ್ಯಾಚ್ ನಡೆದಿತ್ತು. ನಮ್ಮ‌ ಪೋಲಿಸರು ಗಸ್ತು ತಿರುಗುತ್ತಿದ್ದರು. ವಿವೇಕಾನಂದ‌ ಸರ್ಕಲ್ ನಲ್ಲಿ ಸೈನಿಕ ಎಂದು ಮೆಸ್ ಸ್ಟಾರ್ಟ್...

ಶೃಂಗೇರಿ ಕಾಂಗ್ರೆಸ್ ಶಾಸಕ ರಾಜೇಗೌಡ ಮೇಲೆ ಲೋಕಾಯುಕ್ತ ರೇಡ್

ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರ ಮೇಲೆ ಅಕ್ರಮ ಆಸ್ತಿ ಪ್ರಕರಣದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾಸನ ಲೋಕಾಯುಕ್ತ ಎಸ್‌ಪಿ ಸ್ನೇಹಾ ಅವರ ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗೆ ನಾಲ್ಕು ವಾಹನಗಳಲ್ಲಿ ಬಂದ ತಂಡವು ಬೆಂಗಳೂರಿನ ಹೊಸಮನೆ, ಚಿಕ್ಕಮಗಳೂರಿನ ಬಸಾಪುರ ಮತ್ತು ಹಲಸೂರ ತೋಟದ ನಿವಾಸ ಸೇರಿದಂತೆ ಹಲವು...

BJP-JDSಗೆ ಜಸ್ಟ್ ಮಿಸ್….ಕಾಂಗ್ರೆಸ್‌ ಪಾಲಿಗೆ ಅಧಿಕಾರ

ಮಳವಳ್ಳಿ ತಾಲ್ಲೂಕು ವ್ಯವಸಾಯ ಉತ್ಪನ್ನಗಳ ಮಾರಾಟ ಮತ್ತು ರೂಪಾಂತರಗೊಳಿಸುವ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಮತ್ತೆ ಚುಕ್ಕಾಣಿ ಹಿಡಿದಿದೆ. ಮುಂದಿನ 5 ವರ್ಷದ ಆಡಳಿತ ಮಂಡಳಿಯ 14 ಸ್ಥಾನಗಳಲ್ಲಿ ಹಲಗೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಮಾಲಾಶ್ರೀ ಅವಿರೋಧ ಆಯ್ಕೆಯಾಗಿದ್ದಾರೆ. ಉಳಿದ 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ 8 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ....

ಸಿದ್ದರಾಮಯ್ಯ ಸರ್ಕಾರಕ್ಕೆ HDK ಸಲಹೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೆರೆ ಪರಿಹಾರ ನೀಡ್ತಿಲ್ಲ ಅನ್ನೋ ರಾಜ್ಯ ಸರ್ಕಾರದ ಆರೋಪಗಳಿಗೆ, ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಖಡಕ್‌ ತಿರುಗೇಟು ಕೊಟ್ಟಿದ್ದಾರೆ. ಅನ್ಯಾಯವಾಗಿದೆ ಎಂದು ಇನ್ನೂ ಎಷ್ಟು ದಿವಸ ಹೇಳ್ತೀರಾ? ಪದೇ ಪದೇ ಕೇಂದ್ರ ಸರ್ಕಾರದ ಜೊತೆ ಘರ್ಷಣೆಗೆ ಹೋಗಬೇಡಿ. ಘರ್ಷಣೆಗೆ ಹೋಗೋದ್ರಿಂದ ಏನೂ ಸಿಗೋದಿಲ್ಲ. ವಿಶ್ವಾಸದಿಂದ ಇರಿ. ನಾನು...

Tumakuru: ಕಾಲ್ತುಳಿತದಂತ ಪ್ರಕರಣಗಳ ನಿಯಂತ್ರಣಕ್ಕೆ ದೇಶದಲ್ಲಿ ಕಾನೂನು ಅಗತ್ಯ: ಟಿ.ಬಿ.ಜಯಚಂದ್ರ

Tumakuru: ತುಮಕೂರು: ಕಾಲ್ತುಳಿತದಂತ ಪ್ರಕರಣಗಳ ನಿಯಂತ್ರಣಕ್ಕೆ ದೇಶದಲ್ಲಿ ಕಾನೂನು ಅಗತ್ಯ ಎಂದು ತುಮಕೂರಿನಲ್ಲಿ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಪ್ರತಿಪಾದಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿರುವ ಅವರು, ತಮಿಳು ನಾಡಿನ ಕೂರೂರಿನಲ್ಲಿ ಕಾಲ್ತುಳಿತ ಪ್ರಕರಣ ಉಲ್ಲೇಕಿಸಿ ಪ್ರತಿಕ್ರಿಯೆ ನೀಡಿದ್ದಾರೆ. 40 ಜನ ಸಾವು.. 50 ಕ್ಕೂ ಹೆಚ್ಚು ಗಾಯಾಳುಗಳು ಚಿಕಿತ್ಸೆ ಪಡೆಯುತಿದ್ದಾರೆ. ಈ ದುಂತರಗಳನ್ನ ತಪ್ಪಿಸಲು ಸಾರ್ವಜನಿಕರ ನಿಯಂತ್ರಣಕ್ಕೆ ಕಾನೂನು...

ಕಲ್ಯಾಣ ಕರ್ನಾಟಕ ಬೆಳೆಹಾನಿ ಪರಿಹಾರಕ್ಕೆ ಪ್ರಧಾನಿಗೆ ಖರ್ಗೆ ಪತ್ರ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹದಿಂದಾಗಿ ಸಂಭವಿಸಿದ ಭಾರೀ ಬೆಳೆ ಹಾನಿಗೆ ತಕ್ಷಣ ಪರಿಹಾರ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯಲಾಗುವುದು ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಲವು ಸಚಿವರು ಶೀಘ್ರದಲ್ಲೇ ಕಲ್ಯಾಣ ಕರ್ನಾಟಕ ಭಾಗಕ್ಕೆ ಭೇಟಿ ನೀಡಲಿದ್ದಾರೆ. ಹೆಸರು, ಉದ್ದು,...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಡಿ ಜಿ ಪೇ ಕಾರ್ಯಕ್ರಮ ಯಶಸ್ವಿಯಾಗಿಲಿ: ಕೆ.ಷಡಕ್ಷರಿ

Tipaturu: ತಿಪಟೂರು: ನಗರದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯುಧಪೂಜೆ ಪ್ರಯುಕ್ತವಾಗಿ ಕಛೇರಿಯಲ್ಲಿ ಲಕ್ಷ್ಮಿಪೂಜೆ ಹಾಗೂ ಹೋಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮಕ್ಕೆ ಆಗಮಿಸಿದ ತಾಲ್ಲೂಕಿನ ಶಾಸಕರಾದ ಕೆ.ಷಡಕ್ಷರಿಯವರು ಕಛೇರಿಯಲ್ಲಿ ಧಾರ್ಮಿಕ ವಿಧಿವಿದಾನಗಳನುಸಾರ ನೆರವೇರಿಸುತ್ತಿರುವ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿ ತಾಲ್ಲೂಕಿನ ನಾಗರಿಕರಿಗೂ ಹಾಗೂ ಜನಸಾಮಾನ್ಯರಿಗೂ ಉಪಯೋಗವಾಗುವ ಡಿ ಜಿ ಪೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರಾದ...

ಉತ್ತರ ಕರ್ನಾಟಕದಲ್ಲಿ CM ವೈಮಾನಿಕ ಸಮೀಕ್ಷೆ

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆಗೆ, ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಸೆಪ್ಟೆಂಬರ್‌ 30ರ ಮಂಗಳವಾರ, ವಿಜಯಪುರ, ಯಾದಗಿರಿ, ಬೀದರ್‌ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ, ಮಳೆ ಹಾನಿ ಪ್ರದೇಶಗಳಲ್ಲಿ ಸಮೀಕ್ಷೆ ಮಾಡಲಿದ್ದಾರೆ. ಹೆಚ್‌ಎಎಲ್‌ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ, ಕಲಬುರಗಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ವಿಜಯಪುರ, ಯಾದಗಿರಿ, ಬೀದರ್‌ ಮತ್ತು ಕಲಬುರಗಿ...
- Advertisement -spot_img

Latest News

ಮುನ್ನೆಚ್ಚರಿಕೆ ಇಲ್ಲದೆ ರಸ್ತೆ ಬಂದ್ | ಹೆದ್ದಾರಿಯಲ್ಲಿ ಸಾರ್ವಜನಿಕರ ಪರದಾಟ!

ಯಾವುದೇ ಮುನ್ನಚ್ಚರಿಕೆಯನ್ನು ನೀಡದೇ ರಸ್ತೆ ಬಂದ್‌ ಮಾಡಿ ಏಕಾಏಕಿ ಮಹಾನಗರ ಪಾಲಿಕೆಯಿಂದ ರಾಷ್ಟ್ರೀಯ ಹೆದ್ದಾರಿಯನ್ನು ಕಿತ್ತುಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇಲ್ಲೇನು ಹೇಳೊರಿಲ್ವಾ ಕೇಳೊರಿಲ್ವಾ ಈಗಾಗಲೇ ಫ್ಲೈಓವರ್...
- Advertisement -spot_img