Wednesday, August 20, 2025

ರಾಜ್ಯ

Hubli News: 20 ಸಾರ್ವಜನಿಕ ಅರ್ಜಿ ಸಲ್ಲಿಕೆ: ಕೂಡಲೇ ಸಮಸ್ಯೆ ಪರಿಹಾರಕ್ಕೆ ಡಿಸಿ ಭರವಸೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕು ಹಾಗೂ ಹುಬ್ಬಳ್ಳಿ ಗ್ರಾಮೀಣ ಭಾಗದ ಜನರ ಸಮಸ್ಯೆ ಆಲಿಸುವ ದೃಷ್ಟಿಯಿಂದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆ ಹಮ್ಮಿಕೊಳ್ಳಲಾಗಿದ್ದು, 20 ಅರ್ಜಿಗಳು ಬಂದಿವೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು. ನಗರದಲ್ಲಿಂದು ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಒಟ್ಟು 20 ಅರ್ಜಿಯನ್ನು ಸಾರ್ವಜನಿಕರು ಸಲ್ಲಿಸಿದ್ದು, ಇದರಲ್ಲಿ ಹುಬ್ಬಳ್ಳಿ ಧಾರವಾಡ...

ಜಿಲ್ಲಾಧಿಕಾರಿ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಸಭೆ: ಸಾರ್ವಜನಿಕರ ಸಮಸ್ಯೆ ಆಲಿಸಿದ ಡಿಸಿ..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ದಿವ್ಯಪ್ರಭು ಅವರ ನೇತೃತ್ವದಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅರ್ಜಿ ಸ್ವೀಕಾರ ಸಭೆ ಹುಬ್ಬಳ್ಳಿಯಲ್ಲಿ ನಡೆದಿದೆ. ವಾಣಿಜ್ಯನಗರಿ ಹುಬ್ಬಳ್ಳಿ ವ್ಯಾಪ್ತಿಯಲ್ಲಿ ಸಾರ್ವಜನಿಕರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು, ಸಾರ್ವಜನಿಕರ ಅಹವಾಲು ಹಾಗೂ ಕುಂದುಕೊರತೆಗಳ ಅರ್ಜಿ ಸ್ವೀಕಾರ ಸಭೆಯ ಮೂಲಕ ಜನರ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳು ಆಲಿಸಿದರು. ಹೌದು.. ಹುಬ್ಬಳ್ಳಿಯ ಮಿನಿವಿಧಾನ ಸೌಧದಲ್ಲಿ...

ಧಾರವಾಡ ಜಿಲ್ಲೆಯಲ್ಲಿ ನಿರಂತರ ಮಳೆ- ಬುಧವಾರವೂ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ…

Dharwad News: ಧಾರವಾಡ: ಜಿಲ್ಲೆಯಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 20 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ. ನಿನ್ನೆಯಿಂದಲೂ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಯಾವುದೇ ಅವಘಡ ಸಂಭವಿಸಿದಂತೆ ತಡೆಯಲು ಜಿಲ್ಲಾಡಳಿತ ಎಲ್ಲ ರೀತಿಯಿಂದಲೂ ಸಿದ್ಧತೆ ನಡೆಸಿದೆ. ಹವಾಮಾನ ವೈಪರೀತ್ಯಗಳಿಂದ ಉಂಟಾಗುವ ಹಾನಿಯನ್ನು ತಪ್ಪಿಸುವ ಉದ್ದೇಶದಿಂದ ಹಲವು...

ಸಾಲು ಮರದ ತಿಮ್ಮಕ್ಕ ನೆಟ್ಟ 200ಕ್ಕೂ ಹೆಚ್ಚು ಮರ ಕಟ್!

ಪರಿಸರ ಸಂರಕ್ಷಣೆಯ ಹೋರಾಟಗಾರ್ತಿ, ಪದ್ಮಶ್ರೀ ಪುರಸ್ಕೃತರು ಆದ 'ಸಾಲು ಮರದ ತಿಮ್ಮಕ್ಕ' ಶಾಕ್ ಆಗಿದ್ದಾರೆ. ತಿಮ್ಮಕ್ಕ ಅವರು ತಾನು ನೆಟ್ಟ 200ಕ್ಕೂ ಹೆಚ್ಚು ಮರಗಳನ್ನು ಕತ್ತರಿಸಲಾಗಿದೆ ಎಂಬ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ದೂರು ಸಲ್ಲಿಸಿದ್ದಾರೆ. ತಿಮ್ಮಕ್ಕ ಅವರು ನೀಡಿರುವ ದೂರಿನಲ್ಲಿ, ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ತಹಶೀಲ್ದಾರ್ ಶ್ರೀಧರ್...

ಧರ್ಮಸ್ಥಳದ ಪ್ರಕರಣ – ವೀರೇಂದ್ರ ಹೆಗ್ಗಡೆ ಮೊದಲ ಮಾತು

ಧರ್ಮಸ್ಥಳದ ಆರೋಪ ಪ್ರಕರಣದ ಬಗ್ಗೆ, ಮೊದಲ ಬಾರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸ್ಪಷ್ಟನೆ ನೀಡಿದ್ದಾರೆ. ರಾಷ್ಟ್ರೀಯ ನ್ಯೂಸ್ ಏಜೆನ್ಸಿ PTIಗೆ ನೀಡಿದ ಸಂದರ್ಶನದಲ್ಲಿ, ನಿಗೂಢ ಸಾವಿನ ಆರೋಪಗಳ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದಾರೆ. ಆರೋಪಗಳು ಆಧಾರ ರಹಿತ ಮತ್ತು ಸೃಷ್ಟಿಸಲಾಗಿದೆ. ನಾನು ಈ ರೀತಿಯ ಆರೋಪಗಳಿಂದ ನೊಂದಿದ್ದೇನೆ. ನನ್ನ ಹಾಗೂ ಕ್ಷೇತ್ರದ ಬಗ್ಗೆ ಯಾವುದೇ...

ಸೌಜನ್ಯ ಬಗ್ಗೆ ವೀರೇಂದ್ರ ಹೆಗ್ಗಡೆ ಫಸ್ಟ್‌ ರಿಯಾಕ್ಷನ್!

ತಮ್ಮ ಕುಟುಂಬದ ವಿರುದ್ಧ ಕೇಳಿ ಬಂದ ಆರೋಪಗಳಿಗೆಲ್ಲಾ, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವ್ರು ಸ್ಪಷ್ಟನೆ ಕೊಟ್ಟಿದ್ದಾರೆ. ರಾಷ್ಟ್ರೀಯ ನ್ಯೂಸ್ ಏಜೆನ್ಸಿ PTIಗೆ ಸಂದರ್ಶನದಲ್ಲಿ ಪ್ರತಿಯೊಂದು ವಿಚಾರದ ಬಗ್ಗೆಯೂ ಸೂಕ್ಷ್ಮವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇದರಲ್ಲಿ ಕೆಲವು ವ್ಯಕ್ತಿಗಳಿದ್ದಾರೆ. ಅವರಲ್ಲಿ ಕೆಲವರ ಹೆಸರು ಗೊತ್ತು. ಕೆಲವರು ಈ ಬಗ್ಗೆ ಹೇಳಿದ್ದಾರೆ. ಆದರೆ ನಾವದನ್ನು ಫ್ರೂವ್‌ ಮಾಡೋಕೆ ಆಗಲ್ಲ. ಎಸ್‌ಐಟಿ...

Gokak News: ಗೋಕಾಕ್‌ನಲ್ಲಿ ಧಾರಾಕಾರ ಮಳೆಗೆ ಕುಸಿದ ಮನೆ, ಓರ್ವ ಮಹಿಳೆ ಸಾ*ವು

Gokak News: ಬೆಳಗಾವಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ, ಮನೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ. ಗೋಕಾಕದ ಸಂಗಮ ನಗರದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಮನೆ ಮಳೆಗೆ ಬಿದ್ದು ಹೋಗಿ, ಮನೆಲ್ಲಿದ್ದ 50 ವರ್ಷದ ಪರೀದಾಬಾನು ಶಕೀಲಹ್ಮದ ಕನವಾಡ ಎಂಬ ಮಹಿಳೆ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ. ಗಂಭೀರವಾಗಿ ಗಾಯಗ``ಂಡವರನ್ನು ಚಿಕಿತ್ಸೆಗಾಗಿ ಸರಕಾರಿ...

ಧಾರವಾಡದಲ್ಲಿ ಬೀದಿಗೆ ಇಳಿದ ಅನ್ನದಾತರು..ಮಧ್ಯಂತರ ಬೆಳೆವಿಮೆ ಹಾಗೂ ಪರಿಹಾರಕ್ಕಾಗಿ ಅನ್ನದಾತರ ಆಗ್ರಹ.

Dharwad News: ಧಾರವಾಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ರೈತ ಬೆಳೆದ ಬೆಳೆ ಸಂಪೂರ್ಣ ನಾಶವಾಗಿ ರೈತರು ಸಂಜಷ್ಟಕ್ಕೆ ಸಿಲುಕಿದ್ದು, ಸರ್ಕಾರ ಮಧ್ಯಂತರ ಬೆಳೆವಿಮೆ ಹಾಗೂ ಬೆಳೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ, ಧಾರವಾಡದಲ್ಲಿ ಅನ್ನದಾತರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅನ್ನದಾತರು ಸರ್ಕಾರದ ವಿರುದ್ಧ ಆಕ್ರೋಶ...

ನರೇಗಾ ಯೋಜನೆಯಡಿ ಬದು ನಿರ್ಮಾಣ ಯೋಜನೆಯಡಿ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ..

ಮಹಾತ್ಮ ಗಾಂಧಿ ನರೇಗಾ ಯೋಜನೆ ಕೇಂದ್ರ ಸರ್ಕಾರ ಬಹು ನಿರೀಕ್ಷಿತ‌ ಗ್ರಾಮೀಣ ಪ್ರದೇಶ ಅಭಿವೃದ್ಧಿಗಾಗಿ ಆರಂಭಿಸಿರುವ ಯೋಜನೆ.. ಈ ಯೋಜನೆ ಯಡಿ ಹಲವಾರು ಕಾಮಗಾರಿಗಳನ್ನು ಕೈ ಗೆತ್ತಿಕೊಳ್ಳಲಾಗಿದೆ. ಇದರಲ್ಲಿ ಬದು ನಿರ್ಮಾಣ ಅಭಿಯಾನ‌ ಸಹ ಒಂದು..ರೈತರಿಗೆ ಬಲ ತುಂಬಲು ಆರಂಭಿಸಿರುವ ಈ ಅಭಿಯಾನ , ಈಗ ಅಧಿಕಾರಿಗಳ ಜೇಬು ತುಂಬುತ್ತಿದೆ. ಧಾರವಾಡ ಜಿಲ್ಲೆಯಲ್ಲಿ ಬದು...

ಇದೆಲ್ಲಾ ಸೆಂಥಿಲ್‌ ತಂತ್ರ? ರೆಡ್ಡಿ ಸ್ಫೋಟಕ ಹೇಳಿಕೆ !

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಹಾಗೂ ಹುನ್ನಾರ ನಡೆದಿದೆ. ಇದರ ಹಿಂದೆ ತಮಿಳುನಾಡಿನ ಕಾಂಗ್ರೆಸ್ ಸಂಸದ ಮತ್ತು ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಪಾತ್ರವಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಮುಸುಕುಧಾರಿ ವ್ಯಕ್ತಿ ಕೂಡ ತಮಿಳುನಾಡಿನವನೇ. ಅವನು ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದ. ಸಸಿಕಾಂತ್ ಸೆಂಥಿಲ್‌ಗೆ ಅವನ...
- Advertisement -spot_img

Latest News

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ...
- Advertisement -spot_img