Tuesday, June 2, 2026

ರಾಜ್ಯ

Koppala News: ಕೊಪ್ಪಳ ಜಿಲ್ಲೆಯ ಸಿದ್ನೇಕೊಪ್ಪ ಗ್ರಾಮದಲ್ಲಿ ವಿನೂತನ ಶಾಲಾ ಪ್ರಾರಂಭೋತ್ಸವ

Koppala News: ಇತ್ತೀಚಿನ ದಿನಗಳಲ್ಲಿ ಖಾಸಗಿ ಶಾಲೆಗಳ ವ್ಯಾಮೋಹದಿಂದಾಗಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಗಣನೀಯವಾಗಿ ಕುಸಿಯುತ್ತಿದೆ. ಈ ಆತಂಕಕಾರಿ ಬೆಳವಣಿಗೆಗೆ ಬ್ರೇಕ್ ಹಾಕಲು ಮತ್ತು ಪೋಷಕರಲ್ಲಿ ಸರ್ಕಾರಿ ಶಾಲೆಗಳ ಬಗ್ಗೆ ಜಾಗೃತಿ ಮೂಡಿಸಲು ಕೊಪ್ಪಳ ಜಿಲ್ಲೆಯ ಶಿಕ್ಷಕರು ಮತ್ತು ಗ್ರಾಮಸ್ಥರು ಒಂದು ವಿಶಿಷ್ಟ ಹೆಜ್ಜೆ ಇಟ್ಟಿದ್ದಾರೆ. ಕೊಪ್ಪಳ ಜಿಲ್ಲೆಯ ಸಿದ್ನೇಕೊಪ್ಪ ಗ್ರಾಮದ ಸರ್ಕಾರಿ ಹಿರಿಯ...

ವಿದ್ಯುತ್ ಸಮಸ್ಯೆ: ಎತ್ತಿನ ಬಂಡಿ- ಟ್ರ್ಯಾಕ್ಟರ್ ಮೂಲಕ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಸಾವಿರಾರು ರೈತರು

Hubli News: ಕೃಷಿ ಚಟುವಟಿಕೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಕಲ್ಪಿಸುವಂತೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಸಾವಿರಾರು ರೈತರು ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಬೆಳೆಗಳು ಹಾಳಾಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯ ತಬೀಬ್‌ ಲ್ಯಾಂಡ್‌ನಲ್ಲಿರುವ ಹೆಸ್ಕಾಂ ಕಚೇರಿ ಆವರಣದಲ್ಲಿ ಇಂದು ರೈತರ ಆಕ್ರೋಶ ಭುಗಿಲೆದ್ದಿತ್ತು. ಎತ್ತಿನ ಬಂಡಿಗಳು, ಟ್ರ್ಯಾಕ್ಟರ್‌ಗಳು ಹಾಗೂ...

Rain update: ರಾಜ್ಯಕ್ಕೆ ಮತ್ತೆ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Rain Update: ರಾಜ್ಯದ ಜನರೇ ಗಮನಿಸಿ, ಬಿಸಿಲಿನ ಝಳದ ನಡುವೆ ಮತ್ತೆ ಮಳೆರಾಯನ ಆಗಮನಕ್ಕೆ ವೇದಿಕೆ ಸಜ್ಜಾಗಿದೆ. ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕೃತವಾಗಿ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’...

IIT-IIM ಪದವೀಧರರ ಸಾಹಸ! ಅಮೆರಿಕದ ಉದ್ಯೋಗ ತೊರೆದು ಬೆಂಗಳೂರಿನಲ್ಲಿ ಸ್ವಂತ ಕೆಫೆ

ದೇಶದ ಪ್ರತಿಷ್ಠಿತ ಐಐಟಿ ಮತ್ತು ಐಐಎಂ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡಿ, ಅಮೆರಿಕದಲ್ಲಿ ಹೆಚ್ಚಿನ ಸಂಬಳದ ಉದ್ಯೋಗದಲ್ಲಿದ್ದ ಇಬ್ಬರು ಸ್ನೇಹಿತರು ಇದೀಗ ತಮ್ಮ ಕನಸಿನ ಉದ್ಯಮಕ್ಕಾಗಿ ಎಲ್ಲವನ್ನೂ ತೊರೆದು ಬೆಂಗಳೂರಿನಲ್ಲಿ ಸ್ವಂತ ಕೆಫೆ ಆರಂಭಿಸಿದ್ದಾರೆ. ಇವರ ಈ ಸಾಹಸಮಯ ನಿರ್ಧಾರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ಸುದ್ದಿಯಲ್ಲಿದೆ. ಐಐಟಿ ಖರಗ್‌ಪುರ ಮತ್ತು ಐಐಎಂ ಬೆಂಗಳೂರು ಪದವೀಧರರಾಗಿರುವ ಇಬ್ಬರು...

ಚಿನ್ನದ ಬೆಲೆಯಲ್ಲಿ ದೊಡ್ಡ ಇಳಿಕೆ! ಬರೋಬ್ಬರಿ ₹8,200 ಇಳಿಕೆ

ಚಿನ್ನದ ಇಂದು ಮಹತ್ವದ ಬೆಳವಣಿಗೆ ಕಂಡುಬಂದಿದೆ. ಹಲವು ದಿನಗಳಿಂದ ನಿರಂತರ ಏರಿಕೆಯಲ್ಲಿದ್ದ ಚಿನ್ನದ ಬೆಲೆ ಇಂದು ಇಳಿಕೆ ದಾಖಲಿಸಿದ್ದು, ಆಭರಣ ಖರೀದಿದಾರರು ಮತ್ತು ಹೂಡಿಕೆದಾರರ ಗಮನ ಸೆಳೆದಿದೆ. ಬೆಳ್ಳಿ ದರ ಮಾತ್ರ ಸ್ಥಿರವಾಗಿದೆ. ದೇಶೀಯ ಇಂದು ಚಿನ್ನದ ಬೆಲೆಯಲ್ಲಿ ಗಮನಾರ್ಹ ಕುಸಿತ ಕಂಡುಬಂದಿದೆ. ಮಾರುಕಟ್ಟೆ ಮಾಹಿತಿಯ ಪ್ರಕಾರ, 24 ಕ್ಯಾರಟ್ 100 ಗ್ರಾಂ ಚಿನ್ನದ ದರದಲ್ಲಿ...

ಕರ್ನಾಟಕಕ್ಕೆ ಮುಂಗಾರು ಎಂಟ್ರಿ! ಸಿಡಿಲು, ಬಿರುಗಾಳಿ ಮಳೆ ಎಚ್ಚರಿಕೆ!

ಈ ವರ್ಷದ ಮುಂಗಾರು ಜೂನ್ 4 ರಿಂದ ಕರ್ನಾಟಕವನ್ನು ಪ್ರವೇಶಿಸುವ ಸಾಧ್ಯತೆಯಿದೆ, ಆರಂಭಿಕ ಹಂತದಲ್ಲಿ ಅದು ದುರ್ಬಲ ಸ್ವರೂಪದಲ್ಲಿರಬಹುದು ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ. ಜೂನ್ 7 ರಿಂದ 8 ರೊಳಗೆ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಚಟುವಟಿಕೆಗಳು ಚುರುಕಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಸಿಡಿಲು...

ಚೆನ್ನಮ್ಮ ವೃತ್ತದಲ್ಲಿ ಅಭಿಮಾನಿಗಳ ಸಮುದ್ರ: ಪಟಾಕಿ, ಡಿಜೆ, ಡ್ಯಾನ್ಸ್ ಸಂಭ್ರಮ

ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಐತಿಹಾಸಿಕ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ ಬೆನ್ನಲ್ಲೇ, ಹುಬ್ಬಳ್ಳಿಯಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ನಗರದ ಪ್ರಮುಖ ಕೇಂದ್ರವಾದ ಚೆನ್ನಮ್ಮ ವೃತ್ತದಲ್ಲಿ ಸಾವಿರಾರು ಅಭಿಮಾನಿಗಳು ಜಮಾಯಿಸಿ ಪಟಾಕಿ ಸಿಡಿಸಿ, ನೃತ್ಯ ಮಾಡಿ ಹಾಗೂ ಘೋಷಣೆಗಳನ್ನು ಕೂಗಿ ವಿಜಯೋತ್ಸವವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ಆರ್‌ಸಿಬಿ ಫೈನಲ್ ಪಂದ್ಯ ವಿಜಯ ಸಾಧಿಸುತ್ತಿದ್ದಂತೆ ಹುಬ್ಬಳ್ಳಿಯ...

ಹಿಜಾಬ್ VS ಕೇಸರಿ ಶಾಲು ಶಾಲಾ-ಕಾಲೇಜುಗಳಲ್ಲಿ ಶಾಲು ವಿತರಣೆ

ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ಅನುಮತಿ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು, ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ಹಾಗೂ ಜಾಗೃತಿ ಅಭಿಯಾನಗಳನ್ನು ಆರಂಭಿಸಿವೆ. ಹಿಜಾಬ್ ವಿಚಾರವಾಗಿ ರಾಜ್ಯ ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ ಹಾಗೂ ಇತರ ಹಿಂದೂಪರ ಸಂಘಟನೆಗಳು, ಹುಬ್ಬಳ್ಳಿಯಲ್ಲಿ ವಿಭಿನ್ನ ಅಭಿಯಾನಕ್ಕೆ ಚಾಲನೆ ನೀಡಿವೆ. ದಿನಿಂದ ರಾಜ್ಯದಾದ್ಯಂತ ಶಾಲಾ-ಕಾಲೇಜುಗಳ...

ಜೂನ್ 7 ರವರೆಗೆ ಭಾರಿ ಮಳೆ: ವರುಣನ ಆರ್ಭಟಕ್ಕೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ!

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ ವಿವಿಧ ಭಾಗಗಳಿಗೆ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿಯ ಎಚ್ಚರಿಕೆ ನೀಡಿದ್ದು, ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ. ಶುಕ್ರವಾರ ಸಂಜೆ ಹಲವು ಭಾಗಗಳಲ್ಲಿ...

Bidar: ಲಾಂಗು-ಮಚ್ಚು ಹಿಡಿದು ದರೋಡೆಗಿಳಿದ ಕಳ್ಳರು: ಭಾಲ್ಕಿ ನಗರದಲ್ಲಿ ಆತಂಕದ ವಾತಾವರಣ

Bidar News: ಬೀದರ್: ಬೀದರ್‌ನ ಭಾಲ್ಕಿ ನಗರ ನಿವಾಸಿಗಳು, ಇದೀಗ ಕಳ್ಳತನದ ಆತಂಕದಲ್ಲೇ ದಿನಗಳೆಯುತ್ತಿದ್ದಾರೆ. ಮನೆ ಬಿಟ್ಟು ಹೋಗಲು ಹೆದರಿಕೆಯಾಗಿದ್ದು, ಮನೆಯಲ್ಲೇ ಇದ್ದರೂ ಯಾವಾಗ ಕಳ್ಳರು ಬಂದು ಅಟ್ಯಾಕ್ ಮಾಡಿ ಬಿಡ್ತಾರೋ ಅನ್ನೋ ಹೆದರಿಕೆಯಲ್ಲೇ ಜನ ದಿನ ದೂಡುವಂತಾಗಿದೆ. ಭಾಲ್ಕಿ ನಗರದ ಲೆಕ್ಚರ್ ಕಲೋನಿಯಲ್ಲಿ ಕಳ್ಳತನ ನಡೆದಿದ್ದು, ಕಳ್ಳರು ಯಾರಿಗೂ ಅಂಜದೇ, ಲಾಂಗು-ಮಚ್ಚು ಹಿಡಿದು ಕಳ್ಳತನಕ್ಕೆ...
- Advertisement -spot_img

Latest News

Koppala News: ಕೊಪ್ಪಳ ಜಿಲ್ಲೆಯ ಸಿದ್ನೇಕೊಪ್ಪ ಗ್ರಾಮದಲ್ಲಿ ವಿನೂತನ ಶಾಲಾ ಪ್ರಾರಂಭೋತ್ಸವ

Koppala News: ಇತ್ತೀಚಿನ ದಿನಗಳಲ್ಲಿ ಖಾಸಗಿ ಶಾಲೆಗಳ ವ್ಯಾಮೋಹದಿಂದಾಗಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಗಣನೀಯವಾಗಿ ಕುಸಿಯುತ್ತಿದೆ. ಈ ಆತಂಕಕಾರಿ ಬೆಳವಣಿಗೆಗೆ ಬ್ರೇಕ್ ಹಾಕಲು ಮತ್ತು...
- Advertisement -spot_img