Sunday, May 12, 2024

ರಾಜ್ಯ

ಊಟಕ್ಕಾಗಿ ಮತದಾನವನ್ನೇ ನಿಲ್ಲಿಸಿದ ಚುನಾವಣಾ ಸಿಬ್ಬಂದಿ: ಮತದಾರರು ಆಕ್ರೋಶ

Dharwad News: ಧಾರವಾಡ: ಧಾರವಾಡ ಲೋಕಸಭೆ ಕ್ಷೇತ್ರದ ಮತಗಟ್ಟೆಯಲ್ಲಿ ಊಟಕ್ಕಾಗಿ ಮತದಾನವನ್ನೇ (voting) ನಿಲ್ಲಿಸುವ ಮೂಲಕ ಸಿಬ್ಬಂದಿ‌ಗಳು ಎಡವಟ್ಟು ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯಲ್ಲಿನ ಮತಗಟ್ಟೆ ನಂ. 180ರಲ್ಲಿ ಮತದಾರರನ್ನು ನಿಲ್ಲಿಸಿ ಊಟದ ವಿರಾಮ ತೆಗೆದುಕೊಂಡಿದ್ದಾರೆ. ಮತದಾರರನ್ನು ಕ್ಯೂ ನಿಲ್ಲಿಸಿ ಮತಗಟ್ಟೆ ಬಾಗಿಲು ಹಾಕಿ ಊಟಕ್ಕೆ ಕುಳಿತುಕೊಂಡಿದ್ದಾರೆ. ಸಿಬ್ಬಂದಿ...

ಮುಷ್ಕರ ಮುಂದೂಡಿದ ಸರ್ಕಾರಿ ಆ್ಯಂಬುಲೆನ್ಸ್ ಸಿಬ್ಬಂದಿಗಳು

Political News: ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ, ಸರ್ಕಾರಿ ಆಂಬುಲೆನ್ಸ್ ಸಿಬ್ಬಂದಿ ಕೈಗೊಂಡಿದ್ದ ಮುಷ್ಕರವನ್ನು ಕೈಬಿಟ್ಟಿದ್ದಾರೆ. 3 ತಿಂಗಳಿನಿಂದ ಸಂಬಳ ನೀಡುತ್ತಿಲ್ಲವೆಂದು ಆಗ್ರಹಿಸಿ ಸರ್ಕಾರಿ ಆ್ಯಂಬುಲೆನ್ಸ್ ನೌಕರರು ಮುಷ್ಕರ ಮಾಡಬೇಕೆಂದು ನಿರ್ಧರಿಸಿದ್ದರು. ಆದರೆ ಮಂಗಳವಾರದವರೆಗೆ ಗಡುವು ನೀಡಿರುವ ಆ್ಯಂಬುಲೆನ್ಸ್ ಸಿಬ್ಬಂದಿಗಳು, ಅಷ್ಟರಲ್ಲಿ ಸಂಬಳ ಬರದಿದ್ದರೆ, ಮುಷ್ಕರ ನಡೆಸುವುದಾಗಿ ಹೇಳಿದ್ದಾರೆ. ಇನ್ನು ಬಿಜೆಪಿ ಈ ಬಗ್ಗೆ ವಾಗ್ದಾಳಿ...

ಬಾಕಿ ವೇತನ ಪಾವತಿಗೆ ಆಗ್ರಹಿಸಿ ಸರ್ಕಾರಿ ಆ್ಯಂಬುಲೆನ್ಸ್ ಸಿಬ್ಬಂದಿ ಮುಷ್ಕರ

Political News: ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ, ಸರ್ಕಾರಿ ಆಂಬುಲೆನ್ಸ್ ಸಿಬ್ಬಂದಿ ಮುಷ್ಕರ ಕೈಗೊಂಡಿದ್ದಾರೆ. ತಮಗೆ ನಿಗದಿ ಪಡಿಸಿದ ವೇತನದಲ್ಲಿ ಸರ್ಕಾರ 3 ತಿಂಗಳಿನಿಂದ ಸಂಬಳ ನೀಡುತ್ತಿಲ್ಲ ಎಂದು ಆರೋಪಿಸಿರುವ ಸಿಬ್ಬಂದಿಗಳು, ಅನಿರ್ಧಿಷ್ಠಾವಧಿ ಮುಷ್ಕರ ಕೈಗೊಂಡಿದ್ದಾರೆ. ಸೋಮವಾರ ಸಂಜೆ 6ರಿಂದ ಮುಷ್ಕರ ಕೈಗೊಂಡಿದ್ದು, ಸಂಬಳ ನೀಡುವವರೆಗೂ ಮುಷ್ಕರ ನಡೆಸುತ್ತೇವೆ ಎಂದಿದ್ದಾರೆ. ಇದರಿಂದಾಗಿ ಆ್ಯಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯ...

ಗ್ರಾಮ ಪಂಚಾಯತಿಗೆ ಬೀಗ ಜಡಿದು, ಪ್ರತಿಭಟನೆ ಮಾಡಿದ ಶಿರಗುಪ್ಪಿ ಗ್ರಾಮಸ್ಥರು

Hubli News: ಹುಬ್ಬಳ್ಳಿ: ರೈತರ ಹೊಲಗಳಿಗೆ ತೆರಳಲು ಸರಿಯಾದ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮಸ್ಥರು ಗ್ರಾಮ ಪಂಚಾಯತಿಗೆ ಬೀಗ್ ಜಡಿದು, ಪ್ರತಿಭಟನೆ ಮಾಡಿದರು. ಹೌದು, ಶಿರಗುಪ್ಪಿ ಗ್ರಾಮದ ರೈತರು ಕಳೆದ ನೂರಾರು ವರ್ಷಗಳಿಂದ ಉಮಚಗಿ ಹಾಗೂ ಕೋಳಿವಾಡ ರಸ್ತೆಯಲ್ಲಿನ ಹೊಲಗಳಲ್ಲಿ ಕೃಷಿ ಚಟುವಟಿಕೆ ನಡೆಸುತ್ತಾ ಬಂದಿದ್ದಾರೆ. ಇದೀಗ ಮುಂಗಾರು ಆಗಮನ ನಿರೀಕ್ಷೆಯಲ್ಲಿರುವ ರೈತರು...

ಸದ್ದಾಂ ಎಂಬುವವನಿಂದ ಅಪ್ರಾಪ್ತೆ ಗರ್ಭಿಣಿ ಕೇಸ್ – ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

Hubli News: ಹುಬ್ಬಳ್ಳಿ: ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿರುವ ಆರೋಪಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕಾಲಿಗೆ ಗುಂಡೇಟು ತಿಂದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಸುತಗಟ್ಟಿ ಗ್ರಾಮದ ಬಳಿ ನಡೆದಿದೆ. ಅಪ್ರಾಪ್ತೆ ಗರ್ಭಿಣಿ ಮಾಡಿದ್ದ ಆರೋಪಿ ಸದ್ದಾಂನನ್ನು ಹಿಡಿಯಲು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಅವರು ಪೊಲೀಸರ ತಂಡ ರಚನೆ ಮಾಡಿದ್ದರು. ಈ ವೇಳೆ ಧಾರವಾಡ...

ನೇಹಾ ಪ್ರಕರಣ ಮಾಸುವ ಮುನ್ನ ಮತ್ತೊಂದು ಕೇಸ್: ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿರುವ ಅನ್ಯಕೋಮಿನ ಯುವಕ

Hubli News: ಹುಬ್ಬಳ್ಳಿ: ನೇಹಾ ಕೊಲೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಅಪ್ರಾಪ್ತೆಯನ್ನು ಅನ್ಯಕೋಮಿನ ಯುವಕ ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದಾನೆ. ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದಾಗ, ಆಕೆಯ ತಾಯಿ ಆಕೆಯನ್ನು ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದುಕೊಂಡು ಹೋಗಿದ್ದಾರೆ. ಆದರೆ...

ಬ್ಯೂಟಿಶಿಯನ್ ಮನೆಯಲ್ಲಿ ಕಳ್ಳತನ ಮಾಡಿದ್ದ ಖದೀಮರ ಬಂಧನ

Dharwad News: ಬ್ಯೂಟಿಶಿಯನ್‌ನ್ನು ಮನೆಗೆ ಕರೆಸಿಕೊಂಡು, ಆಕೆಯ ಮನೆಯ ಕೀ ಕದ್ದು, ಕಳ್ಳತನ ಮಾಡಿದ್ದ ಮೂವರು ಖಧೀಮರನ್ನು ಬಂಧಿಸಲಾಗಿದೆ. ಕಿರಣ್, ಆನಂದ್, ನಾರಾಯಣ್ ಬಂಧಿತ ಆರೋಪಿಗಳಾಗಿದ್ದಾರೆ. ನೇತ್ರಾ ಎಂಬ ಬ್ಯೂಟಿಶಿಯನ್ ಮೊಟ್ಟೆ ವ್ಯಾಪಾರ ಕೂಡ ಮಾಡುತ್ತಿದ್ದರು. ಹೀಗಾಗಿ ಇವರ ಮನೆಯಲ್ಲಿ ಸಾಕಷ್ಟು ಹಣ, ಒಡವೆ ಇದೆ ಎಂದು ಅಂದಾಜು ಮಾಡಿದ್ದ ಮೂವರು, ಇವರ ಮನೆಗಳ್ಳತನ ಮಾಡಿದ್ದಾರೆ....

22 ವರ್ಷ ಸೇವೆ ಸಲ್ಲಿಸಿದ ಯೋಧನಿಗೆ ಅದ್ಧೂರಿ ಸ್ವಾಗತ

Dharwad News: ಧಾರವಾಡ: ಧಾರವಾಡದಲ್ಲಿ ಭಾರತೀಯ ಸೇನೆಯ ನಿವೃತ್ಥ ಸೈನಿಕನಿಗೆ ಅದ್ಧೂರಿ ಸ್ವಾಗತ ಕೋರಲಾಗಿದೆ. ಯೋಧನಾಗಿ ಕಲ್ಲಪ್ಪ ಮಾರುತಿ ಕುಂದರಿಗಿ ಎಂಬುವವರು 22 ವರ್ಷಗಳ ಕಾಲ ಸೇವೆ ಸಲ್ಲಿಸಿ, ಧಾರವಾಡಕ್ಕೆ ಬಂದಿದ್ದು, ಇವರಿಗೆ ಹಾರ, ಶಾಲು ಹಾಕಿ, ಆರತಿ ಮಾಡಿ, ಗಾಡಿಯಲ್ಲಿ ಮೆರವಣಿಗೆ ಮಾಡಿ, ಅದ್ದೂರಿ ಸ್ವಾಗತ ಕೋರಲಾಗಿದೆ. ಕಲ್ಲಪ್ಪ ಅವರು ರೈಲು ನಿಲ್ದಾಣಕ್ಕೆ ಆಗಮಿಸಿದಾಗ,...

ಸರ್ಕಾರ ಇಚ್ಚೆಸಿದರೇ ತನಿಖೆಗೆ ನಾನು ಮಾರ್ಗದರ್ಶನ ನೀಡುತ್ತೇನೆ: ಅಬ್ದುಲ್ ಅಜೀಂ

Hubli News: ಹುಬ್ಬಳ್ಳಿ: ಇಲ್ಲಿನ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ಬರ್ಬರವಾಗಿ ಹತ್ಯೆಗೀಡಾಗಿದ್ದ ನೇಹಾ ನಿವಾಸಕ್ಕೆ ಇಂದು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ ಭೇಟಿ ನೀಡಿದರು. ಈ ವೇಳೆ ನೇಹಾ ಪೋಷಕರಿಗೆ ಸಾಂತ್ವನ ಹೇಳುವ ಕೆಲಸ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹತ್ಯೆ ಖಂಡನೀಯ, ನೇಹಾ ಕುಟುಂಬದೊಂದಿಗೆ ಹಿಂದೂಳಿದ ವರ್ಗವಿದೆ. ಈ ಬಗ್ಗೆ...

ನಿಧನರಾದ ತಾಯಿಯ ಅಂತ್ಯಕ್ರಿಯೆ ಮುಗಿಸಿ, ಕರ್ತವ್ಯಕ್ಕೆ ಹಾಜರಾದ ಪೊಲೀಸ್ ಸಿಬ್ಬಂದಿ

Hubli News: ಹುಬ್ಬಳ್ಳಿ: ತಾಯಿ ನಿಧನರಾದರೂ ಪೊಲೀಸ್ ಸಿಬ್ಬಂದಿಯೊರ್ವರು ಕೆಲಸಕ್ಕೆ ಹಾಜರಾಗಿ ಕರ್ತವ್ಯ ಪ್ರಜ್ಞೆಮೆರೆದಿದ್ದಾರೆ. ಈ ಘಟನೆಗೆ ಹುಬ್ಬಳ್ಳಿ ಸಾಕ್ಷಿಯಾಗಿದೆ. ಹೌದು, ಹು-ಧಾ ಪೋಲಿಸ್ ಕಮಿಷನರ್ ವ್ಯಾಪ್ತಿಯಲ್ಲಿ ಡಿಸಿಪಿ (ಸಿಎಆರ್) ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಯಲ್ಲಪ್ಪ ಕಾಶಪ್ಪನವರ ಅವರ ತಾಯಿ ವಯೋ ಸಹಜ ಕಾಯಿಲೆಯಿಂದ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಈ ವಿಷಯ ಗೊತ್ತಾಗಿ ದೂರದ ಸವದತ್ತಿಗೆ...
- Advertisement -spot_img

Latest News

Political News: ಇಲ್ಲಿಯವರೆಗೂ ಪ್ರಧಾನಿ ಮೋದಿ ಹೇಳಿರುವುದೆಲ್ಲ ಹಸಿ ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಪ್ರಧಾನಿ ಮೋದಿ ಬರೀ ಸುಳ್ಳುಗಳನ್ನೇ ಹೇಳಿದ್ದಾರೆಂದು ಆರೋಪಿಸಿದ್ದಾರೆ. ಚುನಾವಣಾ ಪ್ರಚಾರ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದಾಗ ನಮ್ಮ ಪ್ರಧಾನಮಂತ್ರಿ ನರೇಂದ್ರ...
- Advertisement -spot_img