Wednesday, January 7, 2026

ಜಿಲ್ಲಾ ಸುದ್ದಿಗಳು

ಬಿರಿಯಾನಿ ನೀಡಿದ ಕಳ್ಳರ ಸುಳಿವು

ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಕಾರು ಚಾಲಕ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ದೊಡ್ಡಬಳ್ಳಾಪುರದ ಚಂದನ್ (27), ಮಂಜುನಾಥ್ (36), ಎನ್. ನರೇಂದ್ರ (28) ಹಾಗೂ ಬಿಹಾರ ಮೂಲದ ಮಂಜಿತ್...

ಲಂಚದ ಕೇಸ್ನಲ್ಲಿ ಶಿವಣ್ಣ ಅಂದರ್!

ಪೊಲೀಸ್ ಠಾಣೆಗಳಲ್ಲಿ ಭ್ರಷ್ಟಾಚಾರವನ್ನು ಕೆಲವರು ತಮ್ಮ ಕರ್ತವ್ಯದ ಭಾಗವೆಂದೇ ಭಾವಿಸಿಕೊಂಡಿದ್ದಾರೆ. ದುಡ್ಡು ಪಡೆದು ಕೆಲಸ ಮಾಡುವ ಪೊಲೀಸರ ಸೇವೆ ಜನರಿಗೆ ಬೇಕಿಲ್ಲ ಎಂದು ಲೋಕಾಯುಕ್ತ ವಿಶೇಷ ನ್ಯಾಯಾಲಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲಂಚ ಸ್ವೀಕಾರದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿತರಾಗಿ ಜೈಲು ಸೇರಿರುವ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಜಾಮೀನು ನಿರಾಕರಿಸಿರುವ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ...

ಮರಳು ದಂಧೆ ವೇಳೆ ತೆಲಂಗಾಣ v/s ಕರ್ನಾಟಕ ಪೊಲೀಸ್ ಮುಖಾಮುಖಿ

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಗಡಿಭಾಗದಲ್ಲಿ ಅಕ್ರಮ ಮರಳು ಗಣಿಗಾರಿಕೆ ತಡೆಯಲು ತೆರಳಿದ್ದ ಕರ್ನಾಟಕ ರಾಜ್ಯ ಪೊಲೀಸರ ಮತ್ತು ತೆಲಂಗಾಣ ಪೊಲೀಸರ ನಡುವೆ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದ ಘಟನೆ ವರದಿಯಾಗಿದೆ. ಗುರುಮಠಕಲ್ ಸಮೀಪದ ಚೆಲ್ಲೇರಿ ಗ್ರಾಮದ ಬಳಿ ಸೋಮವಾರ ಈ ಘಟನೆ ನಡೆದಿದ್ದು, ಗಡಿಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆ ವಿರುದ್ಧ...

ಅಹೋರಾತ್ರಿ ಧರಣಿಗೆ ದಾಳಿ : ಶಾಂತ ಹೋರಾಟಕ್ಕೆ ಅಡ್ಡಿ

ಹುಳಿಯಾರು ಪಟ್ಟಣದಲ್ಲಿ ರೈತ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಡೆಯುತ್ತಿದ್ದ ಅಹೋರಾತ್ರಿ ಧರಣಿಗೆ ಕಿಡಿಗೇಡಿಗಳು ಅಡ್ಡಿಪಡಿಸಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಶಾಂತವಾಗಿ ಧರಣಿ ನಡೆಸುತ್ತಿದ್ದ ರೈತ ಸಂಘದ ಕಾರ್ಯಕರ್ತರ ಬ್ಯಾನರ್‌ಗಳನ್ನು ಕಿತ್ತು ಹಾಕಿ, ಧರಣಿ ಸ್ಥಳದಲ್ಲಿದ್ದ ಗುಡಾರಕ್ಕೆ ಬೆಂಕಿ ಹಚ್ಚಿರುವುದಾಗಿ ರೈತರು ಆರೋಪಿಸಿದ್ದಾರೆ. ಈ ಘಟನೆಯಿಂದ ಧರಣಿ ಸ್ಥಳದಲ್ಲಿ ಕೆಲಕಾಲ ಗೊಂದಲದ...

ಬಾಗಲಗುಂಟೆಯಲ್ಲಿ ಐಶ್ವರ್ಯ ಆತ್ಮಹತ್ಯೆ: ನವವಿವಾಹಿತೆಗೆ ಕಾಡ್ತಿದ್ದ ನೋವೇನು?

ಹಸೆಮಣೆ ಏರಿ ಇನ್ನೂ ತಿಂಗಳು ತುಂಬುವ ಮೊದಲೇ ನವವಿವಾಹಿತೆಯೊಬ್ಬಳು ನೇಣಿಗೆ ಶರಣಾಗಿರುವ ದಾರುಣ ಘಟನೆ, ಬೆಂಗಳೂರು ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ಮೂಲದ 24 ವರ್ಷದ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ನವೆಂಬರ್ 27ರಂದು ಬೆಂಗಳೂರಿನ ಮಲ್ಲಸಂದ್ರ ನಿವಾಸಿ ಲಿಖಿತ್ ಸಿಂಹ ಎಂಬುವವರ ಜೊತೆ, ವಿಜೃಂಭಣೆಯಿಂದ ಮದುವೆ ಮಾಡಿಕೊಡಲಾಗಿತ್ತು....

ಮೈಸೂರು ರೇಸ್ ಕೋರ್ಸ್‌ನಲ್ಲಿ ಕುದುರೆಗಳ ಚಲನವಲನಕ್ಕೆ ನಿರ್ಬಂಧ !

ಮೈಸೂರು ರೇಸ್ ಕೋರ್ಸ್‌ನಲ್ಲಿ ಗ್ಲಾಂಡರ್ಸ್ ಸೋಂಕಿನಿಂದ ಎರಡು ವರ್ಷದ ಕುದುರೆ ಮೃತಪಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೋಂಕಿನ ಹರಡುವಿಕೆಯನ್ನು ತಡೆಯುವ ಉದ್ದೇಶದಿಂದ ಒಟ್ಟು 598 ಕುದುರೆಗಳ ರಕ್ತ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಪೈಕಿ ರೇಸ್ ಕೋರ್ಸ್‌ನ 477, ಕೆಎಸ್‌ಆರ್‌ಪಿ ಅಶ್ವಾರೋಹಿ ಪಡೆಯ 63 ಹಾಗೂ ನಗರದ...

ಭೂಮಾಲೀಕರಿಗೆ ಎಕರೆಗೆ ₹15.60 ಕೋಟಿ ಪರಿಹಾರ

ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ ಯೋಜನೆಗೆ ಭೂಮಿ ಬಿಟ್ಟುಕೊಡುವ ಮಾಲೀಕರಿಗೆ ಹೊಸ ಕಾಯ್ದೆಯ ತತ್ವಗಳ ಆಧಾರದಲ್ಲಿ ಕೆಲವು ಗ್ರಾಮಗಳಲ್ಲಿ ಪ್ರತಿ ಎಕರೆಗೆ ₹15.60 ಕೋಟಿ ವರೆಗೆ ಸಂಧಾನಿತ ಪರಿಹಾರ ದರ ನಿಗದಿಪಡಿಸಲಾಗಿದೆ. ಈ ಪರಿಹಾರಕ್ಕೆ ಹಲವು ರೈತರು ಒಪ್ಪಿಗೆ ಸೂಚಿಸಿದ್ದು, ಈಗಾಗಲೇ 100 ಎಕರೆಗೂ ಅಧಿಕ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕ್ರಮ ಕೈಗೊಂಡಿದೆ. ಬೆಂಗಳೂರು...

₹2 ಲಕ್ಷಕ್ಕೆ ಲಂಚದ ಬೇಡಿಕೆ ಇಟ್ಟಿದ್ದ PSI ರೆಡ್‌ಹ್ಯಾಂಡ್ ಅರೆಸ್ಟ್!

ಚಿಕ್ಕಜಾಲ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಪೆಕ್ಟರ್ ಒಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ವರದಿಯಾಗಿದೆ. ಪ್ರಕರಣ ಸಂಬಂಧ ಬಿ ರಿಪೋರ್ಟ್ ಸಲ್ಲಿಸುವುದಾಗಿ ಹೇಳಿ ₹2 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಚಿಕ್ಕಜಾಲ ಪೊಲೀಸ್ ಠಾಣೆಯ PSI ಶಿವಣ್ಣ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಲೋಕಾಯುಕ್ತ ಪೊಲೀಸರ...

ಟನಲ್ ರಸ್ತೆ ಟೆಂಡರ್‌ ವಿವಾದ, ಕಾಂಗ್ರೆಸ್ ಗೆ ಧರ್ಮ ಸಂಕಟ!

ಬೆಂಗಳೂರು ಟನಲ್ ರಸ್ತೆ ಯೋಜನೆ ಇದೀಗ ಕೇವಲ ಮೂಲಸೌಕರ್ಯ ವಿಚಾರವಾಗಿಲ್ಲ. ಇದು ರಾಜಕೀಯ ವಾದ–ವಿವಾದಕ್ಕೂ ಕಾರಣವಾಗಿದೆ. ಕಾರಣ, ಬೆಂಗಳೂರು ಟನಲ್ ರಸ್ತೆ ಟೆಂಡರ್‌ನಲ್ಲಿ ಅದಾನಿ ಗ್ರೂಪ್ ಅತಿ ಕಡಿಮೆ ಮೊತ್ತದ ಬಿಡ್ ಸಲ್ಲಿಸಿ ಮುಂಚೂಣಿಯಲ್ಲಿದೆ. ಇದರಿಂದಾಗಿ ರಾಷ್ಟ್ರಮಟ್ಟದಲ್ಲಿ ಸದಾ ಅದಾನಿ ವಿರುದ್ಧ ವಾಗ್ದಾಳಿ ನಡೆಸುವ ಕಾಂಗ್ರೆಸ್ ಪಕ್ಷ, ಈಗ ಅದೇ ಅದಾನಿ ಸಮೂಹಕ್ಕೆ ಟೆಂಡರ್...

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ ವಿಳಂಬ ಹಾಗೂ ಬೇಜಾವಾಬ್ದಾರಿ ಪಿಡಿಓ, ವಾಲಿಕರ ಮತ್ತು ಶಾಲಾ ಶಿಕ್ಷಕರ ಕೆಲಸದ ಕುರಿತಾಗಿ ಅಸಮಾಧಾನ ತೋರಿದರು. ಮಲ್ಲನಾಯಕನಕೊಪ್ಪ, ಮೂಗಬಸರಿಕಟ್ಟಿ, ಸಿಂಗಾಪೂರ್ ಸೇರಿದಂತೆ ಹಲವು ಗ್ರಾಮಗಳಲ್ಲಿ ನಡೆದ ಸಭೆಗಳಲ್ಲಿ ಶಾಸಕ...
- Advertisement -spot_img

Latest News

ಬಿರಿಯಾನಿ ನೀಡಿದ ಕಳ್ಳರ ಸುಳಿವು

ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ...
- Advertisement -spot_img