Sunday, September 20, 2026

ಜಿಲ್ಲಾ ಸುದ್ದಿಗಳು

ಬೀಚ್‌ಗೆ ಹೋಗುವ ಮುನ್ನ ಎಚ್ಚರ! ರಕ್ಕಸ ಅಲೆಗೆ ಇಬ್ಬರು ಯುವಕರು ಬಲಿ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಂಡಳ್ಳಿ ನಸ್ತಾರ್ ಕಡಲತೀರದಲ್ಲಿ ಭಾನುವಾರ ಸಂಜೆ ದುರ್ಘಟನೆ ಸಂಭವಿಸಿದ್ದು, ಸಮುದ್ರಕ್ಕೆ ಇಳಿದಿದ್ದ ಇಬ್ಬರು ಯುವಕರು ಅಲೆಗಳ ಹೊಡೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮೃತರನ್ನು ಉತ್ತರ ಪ್ರದೇಶ ಮೂಲದ ಮಹಮ್ಮದ್ ಅಪ್ರೋಜ್ (34) ಹಾಗೂ ರಿಜ್ವಾನ್ ಸಾಕಿರ್ (27) ಎಂದು ಗುರುತಿಸಲಾಗಿದೆ. ಇವರು ಭಟ್ಕಳದ ಖಾಸಗಿ ಗಾರ್ಮೆಂಟ್ ಘಟಕದಲ್ಲಿ ಕೆಲಸ...

ಕಳ್ಳರ ಹೊಸ ಹಾಟ್‌ ಸ್ಪಾಟ್‌ ? ಮಹಿಳೆಯರೇ ಇವರ ಟಾರ್ಗೇಟ್!

ಹುಬ್ಬಳ್ಳಿಯಲ್ಲಿ ಸಾರಿಗೆ ಬಸ್ ಗಳೇ ಈಗ ಕಳ್ಳರ ʼಟಾರ್ಗೆಟ್ ಜೋನ್ʼ ಆಗಿದೆ. KSRTC ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ತುಮಕೂರಿನ ಮಹಿಳೆಯೊಬ್ಬರಿಗೆ ದೊಡ್ಡ ಶಾಕ್ ಎದುರಾಗಿದೆ. ತುಮಕೂರು ವಾಲ್ಮೀಕಿ ನಗರದ ಗೀತಾ ಅವರು ಗೋಕುಲ ರಸ್ತೆ ಹೊಸ ಬಸ್ ನಿಲ್ದಾಣದಿಂದ ಹೊಸೂರು ಬಸ್ ಟರ್ಮಿನಲ್ ಕಡೆ KSRTC ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಅವರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನ ಮತ್ತು...

ಮೈಸೂರಿಗರಿಗೆ ಬಿಗ್ ರಿಲೀಫ್? ಜೂನ್ ತನಕ ನೀರಿನ ಟೆನ್ಷನ್ ಬೇಡ!

ಒಂದೆಡೆ ಸಮ್ಮರ್ ಹೀಟ್ ಜನರನ್ನು ಸುಡ್ತಿದ್ರೆ, ಮತ್ತೊಂದೆಡೆ ರಾಜ್ಯದ ಹಲವೆಡೆ ಜಲಾಶಯಗಳ ನೀರಿನ ಮಟ್ಟ ಕುಸಿತ ಆತಂಕ ಹುಟ್ಟಿಸಿದೆ. ಆದರೆ ಇದೆಲ್ಲದರ ನಡುವೆ ಮೈಸೂರಿಗರಿಗೆ ಈಗ ಒಂದು ಗುಡ್ ನ್ಯೂಸ್ ಸಿಕ್ಕಿದೆ. ಜೂನ್ ಅಂತ್ಯದವರೆಗೂ ಮಳೆ ಬರದೇ ಇದ್ದರೂ ಮೈಸೂರಿನಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗಲ್ಲ. ಅಂತ ವಾಣಿ ವಿಲಾಸ ನೀರು ಸರಬರಾಜು...

ಬೆಂಗಳೂರಿನ ಹೃದಯವೇ ಬರಿದಾಗ್ತಿದೆಯಾ? ಸ್ಯಾಂಕಿ ಉಳಿಸಲು ಶುರುವಾಯ್ತು ಬಿಗ್ ಪ್ಲಾನ್!

ಸ್ಯಾಂಕಿ ಟ್ಯಾಂಕ್ ನೀರಿಲ್ಲದೆ ಬರಿದಾಗಿದೆ. ಇಂಥ ದೃಶ್ಯ ನಾವು ನೋಡೇ ಇಲ್ಲ ಅಂತ ಸ್ಥಳೀಯರ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಸಿಲಿಕಾನ್ ಸಿಟಿಯ ಐಕಾನಿಕ್ ಸ್ಪಾಟ್‌ಗಳಲ್ಲಿ ಒಂದಾದ ಮಲ್ಲೇಶ್ವರಂನ ಸ್ಯಾಂಕಿ ಟ್ಯಾಂಕ್ ಈಗ ಅಕ್ಷರಶಃ ಡ್ರೈ ಮೋಡ್‌ಗೆ ಹೋಗ್ತಿದೆ. ಒಂದು ಕಾಲದಲ್ಲಿ ಫುಲ್ ವಾಟರ್, ಗ್ರೀನ್ ವ್ಯೂ ಮತ್ತು ಈವ್ನಿಂಗ್ ವಾಕ್‌ಗಳಿಗೆ ಫೇವರಿಟ್ ಸ್ಪಾಟ್‌ ಆಗಿದ್ದ ಈ...

ಫ್ರೀ – ಟಿಕೆಟ್ ಪಾಲಿಟಿಕ್ಸ್! ನಿಖಿಲ್ ಕುಮಾರಸ್ವಾಮಿ ನೇರ ಆರೋಪ: ರಾಜ್ಯಕ್ಕೆ ಅವಮಾನ!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ IPL ಫೈನಲ್ ಮತ್ತು ಪ್ಲೇಆಫ್ ಪಂದ್ಯಗಳು ಈಗ ಅಹಮದಾಬಾದ್‌ಗೆ ಶಿಫ್ಟ್ ಆಗಿರುವ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪಂದ್ಯ ಕೈತಪ್ಪಿದ ಬೆನ್ನಲ್ಲೇ ವಿವಿಐಪಿ ಟಿಕೆಟ್ ಪಾಲಿಟಿಕ್ಸ್ ಎಂಬ ಆರೋಪ ಕೂಡ ಭಾರೀ ಸದ್ದು ಮಾಡುತ್ತಿದೆ. ಈ ವಿವಾದದ ಮಧ್ಯೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿ, ಟಿಕೆಟ್ ಬೇಡಿಕೆಗೂ...

ಟ್ರಾಫಿಕ್ ಸಮಸ್ಯೆ ಮುಕ್ತಿಗೆ B-SMILE ಮಾಸ್ಟರ್ ಪ್ಲಾನ್!

ಸಿಲಿಕಾನ್ ಸಿಟಿಯಲ್ಲಿ ದಿನವೂ ವಾಹನ ಸವಾರರ ಪೇಶೆನ್ಸ್ ಟೆಸ್ಟ್ ಮಾಡ್ತಿರೋ ಟ್ರಾಫಿಕ್ ಸಮಸ್ಯೆಗೆ ಸೊಲ್ಯೂಷನ್ ಹುಡುಕೋಕೆ ಅಧಿಕಾರಿಗಳು ಈಗ ದೊಡ್ಡ ಪ್ಲಾನ್ ರೆಡಿ ಮಾಡಿದ್ದಾರೆ. ಆದರೆ ಈ ಪ್ಲಾನ್ ಶುರುವಾಗೋದಕ್ಕೂ ಮುಂಚೆ ಜನರಿಗೆ ಮತ್ತೊಂದು ಟ್ರಾಫಿಕ್ ಶಾಕ್ ಎದುರಾಗೋದು ಫಿಕ್ಸ್! ಬೆಂಗಳೂರಿನ ಪೂರ್ವ ಭಾಗದ ಪ್ರಮುಖ ಕನೆಕ್ಟಿವಿಟಿ ಪಾಯಿಂಟ್ ಆಗಿರುವ ಐಒಸಿ ಜಂಕ್ಷನ್ ಫ್ಲೈಓವರ್‌ಗೆ ಇದೀಗ...

ಬೆಂಗಳೂರಿನಲ್ಲಿ ಫ್ರೂಟ್ ಫೆಸ್ಟ್! ಮೆಟ್ರೋ ನಿಲ್ದಾಣದಲ್ಲೂ ಮಾವುಗಳ ಕಲರವ!

ಬೆಂಗಳೂರಿನಲ್ಲಿ ಮೇ 8ರಿಂದ 17ರವರೆಗೆ ಮಾವು ಹಾಗೂ ಹಲಸು ಮೇಳ ನಡೆಯಲಿದೆ. ಕರ್ನಾಟಕ ಮಾವು ಅಭಿವೃದ್ಧಿ ನಿಗಮದ ವತಿಯಿಂದ ಈ ಮೇಳವನ್ನು ಕಬ್ಬನ್ ಪಾರ್ಕ್ ಬ್ಯಾಂಡ್ ಸ್ಟ್ಯಾಂಡ್ ಬಳಿ ಆಯೋಜಿಸಲಾಗುತ್ತಿದ್ದು, ಇದೇ ಮೊದಲ ಬಾರಿಗೆ ನಗರದೆಲ್ಲೆಡೆ 8 ವಿಭಿನ್ನ ಸ್ಥಳಗಳಲ್ಲಿ ಮೇಳದಲ್ಲಿ ಈ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಕಬ್ಬನ್ ಪಾರ್ಕ್ ಜೊತೆಗೆ ಉತ್ತರ ಬೆಂಗಳೂರಿನ ಸಹಕಾರ...

PSI ಕಣ್ಣೀರು: 35 ಲಕ್ಷ ಕಥೆ! ಮದುವೆ ಮುನ್ನವೇ ಬ್ರೇಕ್‌ಅಪ್ ಶಾಕ್!

ಪ್ರೇಮ ಸಂಬಂಧ, ನಂಬಿಕೆ ಮತ್ತು ವಂಚನೆ ಆರೋಪಗಳ ನಡುವೆ ಪೊಲೀಸ್ ಇಲಾಖೆಯೊಳಗಿನ ಒಂದು ಸಂಬಂಧ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಪಿಎಸ್‌ಐ ಒಬ್ಬರು ಲೇಡಿ ಕಾನ್‌ಸ್ಟೇಬಲ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ವಿಷಯ ಇದೀಗ ಸಾರ್ವಜನಿಕ ಚರ್ಚೆಗೆ ಬಂದಿದೆ. ಯಾದಗಿರಿ ಇಂಟೆಲಿಜೆನ್ಸ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪಿಎಸ್‌ಐ ವೀರೇಶ್ ಆಲೂರು ಮತ್ತು ರಾಯಚೂರು ಗ್ರಾಮೀಣ ಠಾಣೆಯ ಕಾನ್‌ಸ್ಟೇಬಲ್...

ಮದ್ಯದ ಅಮಲಿನಲ್ಲಿ ವೃದ್ಧನ ಮೇಲೆ ಚಾಕುವಿನಿಂದ ದಾಳಿ!

ಹಾಸನ ಜಿಲ್ಲೆಯ ಚಿಕ್ಕಬಸವನಹಳ್ಳಿ ಗ್ರಾಮದಲ್ಲಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ವೃದ್ಧನ ಮೇಲೆ ಮಚ್ಚಿನಿಂದ ಭೀಕರ ದಾಳಿ ನಡೆಸಿದ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಗಾಯಗೊಂಡಿರುವವರು 68 ವರ್ಷದ ವೃದ್ದನನ್ನು ತಮ್ಮೇಗೌಡ ಎಂದು ಗುರುತಿಸಲಾಗಿದೆ. ಬೋರೇಗೌಡ ಅಲಿಯಾಸ್ ಲೋಕೇಶ್ (49) ಎಂಬಾತ ಈ ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ಸ್ಥಳೀಯರ ಪ್ರಕಾರ, ಆತ ಪುಡಿ ರೌಡಿ ಎಂದು...

ಗರ್ಭಿಣಿ ಪತ್ನಿಗೇ ದ್ರೋಹ! 2ನೇ ಮದುವೆಗೆ ರೆಡಿಯಾದ ಪತಿ!

ತುಮಕೂರಿನಲ್ಲಿ ಪ್ರೇಮ ವಿವಾಹದ ನಂತರ ಗರ್ಭಿಣಿಯಾಗಿರುವ ಪತ್ನಿಯನ್ನು ಬಿಟ್ಟು ಪತಿ ಮತ್ತೊಬ್ಬರೊಂದಿಗೆ ಮದುವೆಯಾಗಲು ಮುಂದಾದ ಆರೋಪ ಕೇಳಿಬಂದಿದೆ. ಪೀಡಿತೆ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆಯ ಯುವತಿ ಕಾಲೇಜು ದಿನಗಳಲ್ಲಿ ಜೆರಾಕ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇದೇ ವೇಳೆ ಜೆರಾಕ್ಸ್ ಕೆಲಸಕ್ಕೆ ಬಂದಿದ್ದ ಬೊಮ್ಮ ನಾಯಕ್ ಎಂಬಾತನೊಂದಿಗೆ ಪರಿಚಯ ಬೆಳೆದು,...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img