ಮಂಡ್ಯ ಜಿಲ್ಲೆಯ ಹಲಗೂರು ವ್ಯಾಪ್ತಿಯ ನಿಟ್ಟೂರು ಸಮೀಪದ ಪ್ರದೇಶದಲ್ಲಿ ಅಕ್ರಮ ಜೂಜಾಟ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ಹಲಗೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದವರನ್ನು ಸ್ಥಳದಲ್ಲೇ ವಶಕ್ಕೆ ಪಡೆದಿದ್ದಾರೆ. ದಾಳಿಯ ವೇಳೆ ಪಣಕ್ಕೆ ಇಟ್ಟಿದ್ದ ಸುಮಾರು ₹29 ಸಾವಿರ ನಗದನ್ನು ಪೊಲೀಸರು...
ತಾಲೂಕಿನ ಡಿ.ಎಂ.ಕುರ್ಕೆ ಗ್ರಾಮದಲ್ಲಿ ಮದ್ಯದ ಅಮಲಿನಲ್ಲಿ ಎರಡು ಗುಂಪುಗಳ ನಡುವೆ ನಡೆದ ಕ್ಷುಲ್ಲಕ ವಾಗ್ವಾದ ಭಾರೀ ಗಲಾಟೆಗೆ ತಿರುಗಿದ ಘಟನೆ ನಡೆದಿದೆ. ಬಿಯರ್ ಬಾಟಲ್ ತೆರೆಯುವ ವೇಳೆ ಬಿಯರ್ ಮೈಮೇಲೆ ಚಿಮ್ಮಿದ ಎಂಬ ಸಣ್ಣ ಕಾರಣದಿಂದ ಆರಂಭವಾದ ವಿವಾದ ಅಂತಿಮವಾಗಿ ಬಂದೂಕು ಪ್ರದರ್ಶನದ ಹಂತಕ್ಕೆ ತಲುಪಿದೆ. ಸಿಂಗೇನಹಳ್ಳಿ ಹಾಗೂ ಡಿ.ಎಂ.ಕುರ್ಕೆ ಗ್ರಾಮದ ಯುವಕರ ನಡುವೆ...
ಕರ್ನಾಟಕದ ಸಂಜೀವಿನಿ ಎಂದು ಗುರುತಿಸಿಕೊಂಡಿರುವ ಹುಬ್ಬಳ್ಳಿ ಕೆ.ಎಂ.ಸಿ.ಆರ್.ಐ ಆಸ್ಪತ್ರೆ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್ನ ಪರಿಸ್ಥಿತಿ ಇದೀಗ ಗಂಭೀರ ಚರ್ಚೆಗೆ ಕಾರಣವಾಗಿದೆ. ಇಲ್ಲಿ ಊಟ ಹಾಗೂ ಉಪಹಾರ ಸೇವಿಸುವವರಿಗೆ ಆರೋಗ್ಯದ ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕ್ಯಾಂಟೀನ್ ಮೇಲ್ಛಾವಣಿ ಸೋರಿಕೆ ಕಾಣಿಸುತ್ತಿದ್ದು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ ಎಂದು ತಿಳಿದುಬಂದಿದೆ....
ಗಂಡನ ಕಿರುಕುಳದಿಂದ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ ನಡೆದಿದೆ. ಸಂಗೀತಾ ಗಾಡಿವಡ್ಡರ (35) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಅವರು ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸುಮಾರು 15 ವರ್ಷಗಳ ಹಿಂದೆ ವೆಂಕಟೇಶ್ ಗಾಡಿವಡ್ಡರೊಂದಿಗೆ ಸಂಗೀತಾ ವಿವಾಹವಾಗಿದ್ದು, ಇತ್ತೀಚಿನ ವರ್ಷಗಳಲ್ಲಿ ದಂಪತಿಗಳ ನಡುವೆ...
ನಗರದ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್ ಮಾರ್ಗದ ಮೊದಲ ಹಂತ ಶೀಘ್ರದಲ್ಲೇ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ. ಕಾಳೇನ ಅಗ್ರಹಾರದಿಂದ ನಾಗವಾರದವರೆಗೆ ಸಂಪರ್ಕ ಕಲ್ಪಿಸುವ ಈ ಮಹತ್ವದ ಮಾರ್ಗದ ಉದ್ಘಾಟನೆಗಾಗಿ ಸಿದ್ಧತೆಗಳು ವೇಗ ಪಡೆದುಕೊಂಡಿದ್ದು, ಜೂನ್ ತಿಂಗಳಲ್ಲಿ ಸೇವೆ ಆರಂಭಿಸುವ ನಿರೀಕ್ಷೆ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ಇಲಾಖೆಯ ಸಂಶೋಧನಾ ವಿನ್ಯಾಸ...
ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಆಲ್ಕೆರೆ ಗ್ರಾಮದಲ್ಲಿ ತೀವ್ರ ಆತಂಕ ಮೂಡಿಸುವ ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರನ್ನು 40 ವರ್ಷದ ಶಿವಣ್ಣ ಅವರ ಮಕ್ಕಳು 10 ವರ್ಷದ ಜೀವನ್ ಮತ್ತು 6 ವರ್ಷದ ಪ್ರಾಣೇಶ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ...
ಬಾಗಲಕೋಟೆ (ಜಮಖಂಡಿ): ಹನುಮಂತ ದೇವರ ಓಕುಳಿ ಜಾತ್ರೆಯ ಪಟ್ಟಿ ಹಣ ಪಾವತಿಸದ ಕಾರಣಕ್ಕೆ ಏಳು ಕುಟುಂಬಗಳನ್ನು ಊರಿನಿಂದಲೇ ಬಹಿಷ್ಕಾರ ಹಾಕಿರುವ ವಿಚಿತ್ರ ಘಟನೆ ಹುಣಸಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹಿರಿಯರು ಹನುಮಂತ ದೇವರ ಜಾತ್ರೆಗೆ ಪ್ರತಿ ಕುಟುಂಬದಿಂದ ₹600 ಪಟ್ಟಿ ಹಣ ನಿಗದಿ ಮಾಡಿದ್ದರು. ಆದರೆ, ಕೆಲ ಕುಟುಂಬಗಳು ಈ ಹಣ ಪಾವತಿಸದ ಹಿನ್ನೆಲೆಯಲ್ಲಿ...
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸತ್ಯಂಪೇಟೆ ಗ್ರಾಮದಲ್ಲಿ ಬಿಸಿಲಿನ ತೀವ್ರತೆಯಿಂದಾಗಿ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟ ದುಃಖದ ಘಟನೆ ವರದಿಯಾಗಿದೆ. ಮೃತ ಸಿದ್ದಪ್ಪ ಕೊಂಡಗುಳಿ ಎಂದು ಗುರುತಿಸಲಾಗಿದ್ದು, ಅವರು ದಿನನಿತ್ಯ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದವರು ಎಂದು ತಿಳಿದುಬಂದಿದೆ.
ಮಧ್ಯಾಹ್ನದ ತೀವ್ರ ಬಿಸಿಲಿನ ನಡುವೆಯೇ ಕೆಲಸ ಮುಗಿಸಿ ಮನೆಗೆ ಹಿಂದಿರುಗಿದ್ದ ಸಿದ್ದಪ್ಪ, ಮನೆ ತಲುಪಿದ ಕೆಲವೇ...
ಹುಬ್ಬಳ್ಳಿ: ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರವನ್ನು ದಿಢೀರ್ ಹೆಚ್ಚಿಸಿದ್ದು, ಹುಬ್ಬಳ್ಳಿಯಲ್ಲಿ ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಮೇ 1ರಿಂದ ಜಾರಿಗೆ ಬಂದ ಈ ಹೊಸ ದರ ಏರಿಕೆಯಿಂದ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಗಮನಾರ್ಹ ಹೆಚ್ಚಳ ಕಂಡುಬಂದಿದೆ. ಹೋಟೆಲ್ ಉದ್ಯಮಕ್ಕೆ ಸಂಕಷ್ಟ ತಂದೊಡ್ಡಿದೆ.
ಕಳೆದ ಕೆಲವು ತಿಂಗಳಿಂದಲೇ ಮಧ್ಯಪ್ರಾಚ್ಯ ಯುದ್ಧದ ಪರಿಣಾಮದಿಂದ...
ಹಾಸನ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬಿರುಗಾಳಿ ಸಹಿತ ಸುರಿದ ಅಕಾಲಿಕ ಮಳೆಯಿಂದ ರೈತರಿಗೆ ಭಾರೀ ದೊಡ್ಡ ಹೊಡೆತ ಬಿದ್ದಿದೆ. ಅರಕಲಗೂಡು ತಾಲೂಕಿನ ಬಸವನಹಳ್ಳಿಕೊಪ್ಪಲು ಗ್ರಾಮದಲ್ಲಿ ಎಕರೆಗಟ್ಟಲೆ ಬಾಳೆ ಬೆಳೆ ನಾಶವಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.
ಬಿರುಗಾಳಿ ಮತ್ತು ಮಳೆಯ ಪರಿಣಾಮ ಲೋಕೇಶ್, ಪರಮೇಶ್, ನಾಗರಾಜ್ ಸೇರಿದಂತೆ ಹಲವಾರು ರೈತರಿಗೆ ಸೇರಿದ ಸಾವಿರಾರು ಬಾಳೆ ಗಿಡಗಳು...
Haveri News: ಹಾನಗಲ್ ಪಟ್ಟಣದಲ್ಲಿ ಕುಡಿಯುವ ನೀರಿನ ಯೋಜನೆ ಪೈಪ್ ಅಳವಡಿಕೆಗಾಗಿ ಸುಸಜ್ಜಿತ ರಸ್ತೆಯನ್ನು ಎಲ್ಲೆಂದರಲ್ಲಿ ಅಗೆದಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕಳೆದ ಎರಡು ದಿನಗಳಿಂದ ಇಲ್ಲಿ...