Wednesday, July 29, 2026

ಜಿಲ್ಲಾ ಸುದ್ದಿಗಳು

ದೂದ್ ಪೇಡ ದಿಗಂತ್ ಹೊಸ ಚಿತ್ರಕ್ಕೆ ಸಮಂತಾ ಸಾಥ್!

ದಿಗಂತ್ ಮಂಚಾಲೆ ಅಭಿನಯದ ಹೊಸ ಚಿತ್ರದ ಟೈಟಲ್ ಇದೀಗ ಅನಾವರಣಗೊಂಡಿದೆ. “ರುದ್ರ ಕಾಲ” ಎಂಬ ವಿಭಿನ್ನ ಶೀರ್ಷಿಕೆಯೊಂದಿಗೆ ಬರುತ್ತಿರುವ ಈ ಸಿನಿಮಾ ಈಗಾಗಲೇ ಸಿನಿಪ್ರಿಯರ ಗಮನ ಸೆಳೆದಿದೆ. ಈ ಚಿತ್ರದ ಟೈಟಲ್ ಅನ್ನು ಸಮಂತಾ ರುತ್ ಪ್ರಭು ಬಿಡುಗಡೆ ಮಾಡಿದ್ದು, ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಟೈಟಲ್ ರಿವೀಲ್ ಕಾರ್ಯಕ್ರಮದ ವೇಳೆ ದಿಗಂತ್ ಕೂಡ ಉಪಸ್ಥಿತರಿದ್ದರು. “ರುದ್ರ...

ಸಿಮೆಂಟ್ ಟ್ಯಾಂಕರ್ ಅಟ್ಟಹಾಸಕ್ಕೆ 3 ವರ್ಷದ ಕಂದಮ್ಮ ಸೇರಿ 8 ಮಂದಿ ಬಲಿ!

ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂರು ವರ್ಷದ ಮಗು ಸೇರಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಮಂತ್ರಾಲಯದ ಸಮೀಪದ ಚಿಲಕನಡೋಣ ಬಳಿ ಬುಲೆರೋ ವಾಹನಕ್ಕೆ ಸಿಮೆಂಟ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಮೃತರನ್ನು ಹಾಸನ ಮತ್ತು ಚಿಕ್ಕಮಗಳೂರು ಮೂಲದ ಕುಮಾರ್ (50), ದೀಪಿಕಾ (42), ಸುನಿಲ್ (40),...

ಹಡೆದವಳ ಸೀರೆಯೇ ಮಗನಿಗೆ ಉರುಳಾಯ್ತೇ?

ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ಮನಕಲಕುವ ಘಟನೆ ನಡೆದಿದೆ. ಮನೆಯ ತೊಲೆಗೆ ಸೀರೆ ಕಟ್ಟಿ ಮಗು ತೂಗುವುದು ಸಾಮಾನ್ಯ. ಆದ್ರೆ ಅದೇ ಸೀರೆ 8 ವರ್ಷದ ಬಾಲನಿಗೆ ಉರುಲಾದ ದಾರುಣ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕಾರೆಕುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಿಜಯ್ ಕುಮಾರ್ ಅವರ ಪುತ್ರ ಭೂಮಿತ್ ಮೃತಪಟ್ಟ ಬಾಲಕನಾಗಿದ್ದಾನೆ. ಮನೆಯಲ್ಲಿ ಪುಟ್ಟ ಮಗುವಿಗಾಗಿ ಸೀರೆಯನ್ನು ಬಳಸಿ...

ಬೀದರ್ ವಿಮಾನ ಹಾರಾಟ ಬಂದ್; ಜನರಿಗೆ ಕೈ ಕೊಟ್ಟ ಸ್ಟಾರ್ ಏರ್!

ಬೀದರ್ ಮತ್ತು ಬೆಂಗಳೂರು ನಡುವಿನ ವಿಮಾನಯಾನ ಸೇವೆ ಮತ್ತೊಮ್ಮೆ ಸ್ಥಗಿತಗೊಂಡಿದ್ದು, ಪ್ರಯಾಣಿಕರಲ್ಲಿ ನಿರಾಸೆ ಮೂಡಿಸಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಉಡಾನ್ ಯೋಜನೆಯಡಿ ಈ ಮಾರ್ಗಕ್ಕೆ ಸಬ್ಸಿಡಿ ನೀಡಲಾಗುತ್ತಿತ್ತು. ಆದರೆ ಮೂರು ವರ್ಷದ ರಿಯಾಯಿತಿ ಅವಧಿ ಪೂರ್ಣಗೊಂಡ ನಂತರ ಕಾರ್ಯಾಚರಣೆಯ ವೆಚ್ಚ ಹೆಚ್ಚಾಗಿದ್ದು, ಖಾಸಗಿ ವಿಮಾನಯಾನ ಸಂಸ್ಥೆಗಳು ನಷ್ಟದ ನೆಪ ನೀಡಿ ಸೇವೆ ಸ್ಥಗಿತಗೊಳಿಸಲು ಮುಂದಾಗಿವೆ. ಈ ಹಿಂದೆ...

ಆರೈಕೆ ಮಾಡಲು ಬೇಸತ್ತು ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಮಗ!

ರಾಜಧಾನಿ ಬೆಂಗಳೂರಿನಲ್ಲಿ ಮನಕಲಕುವ ಘಟನೆ ಬೆಳಕಿಗೆ ಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಗನೇ ಬಹುಮಹಡಿ ಕಟ್ಟಡದ ಮೇಲಿಂದ ತಳ್ಳಿ ಕೊಲೆ ಮಾಡಿರುವ ಅಮಾನವೀಯ ಘಟನೆ ಆರ್‌ಆರ್ ನಗರದ ಬೆಮಲ್ ಲೇಔಟ್‌ನಲ್ಲಿ ನಡೆದಿದೆ. ವೆಂಕಟೇಶ್ ಎಂಬಾತ ತನ್ನ ತಾಯಿ ಸಾವಿತ್ರಮ್ಮ (72) ಅವರನ್ನು ಮೂರನೇ ಮಹಡಿಯ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಪಾರ್ಶ್ವವಾಯು...

ಸ್ತ್ರೀ ವ್ಯಾಮೋಹಕ್ಕೆ ಬೇಸತ್ತ ಪತ್ನಿ; ಮದುವೆಯಾದ ವರ್ಷಕ್ಕೇ ನರಕಯಾತನೆ!

ಬೆಂಗಳೂರು ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತಿಯ ಪರ ಸ್ತ್ರೀ ವ್ಯಾಮೋಹಕ್ಕೆ ಬೇಸತ್ತು ಪತ್ನಿಯೊಬ್ಬರು ನ್ಯಾಯಕ್ಕಾಗಿ ಡಿವೈಎಸ್ಪಿ ಕಚೇರಿ ಮೆಟ್ಟಿಲೇರಿರುವ ಘಟನೆ ಬೆಳಕಿಗೆ ಬಂದಿದೆ. ಬೈಲಪ್ಪನ ಪಾಳ್ಯದ ನಿವಾಸಿಗಳಾದ ಪುನೀತ್ ಕುಮಾರ್ ಮತ್ತು ಪವಿತ್ರಾ ಐದು ವರ್ಷಗಳ ಹಿಂದೆ ವಿವಾಹವಾಗಿದ್ದರು. ಮಗಳ ಮದುವೆಯನ್ನು ಅದ್ದೂರಿಯಾಗಿ ನಡೆಸಿದ ಪವಿತ್ರಾ ಅವರ ಪೋಷಕರು ಸುಮಾರು...

ಮದುವೆಗೆ ಯುವತಿ ಒಪ್ಪದಿದ್ದಕ್ಕೆ ಮುಖ ಚಚ್ಚಿದ ಸೈಕೋ!

ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ‘ಲವ್ ಜಿಹಾದ್’ ಆರೋಪ ಕೇಳಿಬಂದಿದೆ. ಮದುವೆಗೆ ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಜುಹೇಬ್ ಎಂಬ ಯುವಕ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆ ಬೆಂಗಳೂರಿನ ಫ್ರೇಜರ್ ಟೌನ್ ಪ್ರದೇಶದಲ್ಲಿ ನಡೆದಿದ್ದು, ಸಂತ್ರಸ್ತ ಯುವತಿ ವೃತ್ತಿಯಲ್ಲಿ ಮಾಡೆಲ್ ಹಾಗೂ ನಟಿಯಾಗಿದ್ದಾರೆ. ಮಾಡೆಲಿಂಗ್ ಕ್ಷೇತ್ರದಲ್ಲಿ ಕೆಲಸ...

ಬೆಂಗಳೂರು ವಿವಿ ಜಾಗದಲ್ಲಿ ಹೆಲಿಪ್ಯಾಡ್ ನಿರ್ಮಾಣಕ್ಕೆ ಪ್ಲಾನ್!

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣ ನಗರಕ್ಕೆ ಒಂದು ರೀತಿಯ ಆಕ್ಸಿಜನ್ ಪ್ಲಾಂಟ್ ಇದ್ದಂತೆ. 1100 ಎಕರೆಗಳ ವಿಶಾಲ ವ್ಯಾಪ್ತಿಯ ಈ ಆವರಣದಲ್ಲಿ ಈಗಾಗಲೇ ಹಲವು ಸಂಸ್ಥೆಗಳಿಗೆ ಜಾಗ ಹಂಚಿಕೆ ಮಾಡಲಾಗಿದೆ. ಇದೀಗ ಇಲ್ಲಿ ರೋಗಿಗಳ ತುರ್ತು ಚಿಕಿತ್ಸೆಗೆ ನೆರವಾಗಲು ಏರ್ ಆಂಬುಲೆನ್ಸ್ ಹೆಲಿಪ್ಯಾಡ್ ನಿರ್ಮಾಣ ಮಾಡುವ ಬೇಡಿಕೆ ಕೇಳಿಬಂದಿದೆ. ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ...

ತಾಳಿ ಕಟ್ಟುವ ಮುನ್ನ ಖಾಕಿ ಎಂಟ್ರಿ; ನಿಂತುಹೋದ ಅದ್ಧೂರಿ ಮದುವೆ!

ವಯಸ್ಸು ತುಂಬದ ಬಾಲಕಿಗೆ ಮದುವೆ ಮಾಡಲು ಮುಂದಾಗಿದ್ದ ಪೋಷಕರಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ರಿಸೆಪ್ಷನ್ ಮುಗಿಸಿ ತಾಳಿ ಕಟ್ಟಬೇಕಿದ್ದ ಸಂಭ್ರಮದ ಕ್ಷಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಳಿ ನಡೆಸಿ ವಿವಾಹವನ್ನು ತಡೆದಿದ್ದಾರೆ. ನೆಲಮಂಗಲದ ಕಾವಾಡಿ ಮಠದ ಕಲ್ಯಾಣ ಮಂಟಪದಲ್ಲಿ ಕೇಶವ್ ಗೌಡ ಹಾಗೂ ಕೋಮಲ ಅವರ ವಿವಾಹ ನಿಶ್ಚಯವಾಗಿತ್ತು. ನಿನ್ನೆ...

ಮಂಡ್ಯದಲ್ಲಿ ನಮೋ ಅಬ್ಬರ; ರಾಗಿಮುದ್ದೆ ಬಗ್ಗೆ ಹೇಳಿದ್ದೇನು?

ಭಕ್ತರು ಕಾತರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಸಾಕಾರಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿದರು. ಬಾಲಗಂಗಾಧರನಾಥ ಸ್ವಾಮೀಜಿಗಳ ಗದ್ದುಗೆಯ ಸ್ಥಳದಲ್ಲಿ ನಿರ್ಮಾಣವಾಗಿರುವ ಈ ಭವ್ಯ ಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟಿಸಿ, ಸ್ವಾಮೀಜಿಗಳ ಮೂರ್ತಿಗೆ ಪೂಜೆ ಸಲ್ಲಿಸಿದರು. ದ್ರಾವಿಡ, ಚಾಲುಕ್ಯ, ಹೊಯ್ಸಳ ಹಾಗೂ ಗಂಗರ ಶೈಲಿಯ ವಿನ್ಯಾಸಗಳನ್ನು...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img