www.karnatakatv.net : ಕುಂದರಗಿ ಮಠದ ಪೀಠಾಧಿಪತಿ ಅಮರೇಶ್ವರ ಶ್ರೀಗಳು ಹಾಗೂ ಅವರ ಶಿಷ್ಯರ ರಕ್ಷಣೆಗೆ ತೆರಳಿದ ಎನ್ ಡಿಆರ್ ಎಫ್ ತಂಡ.. ಬೆಳಗಾವಿ ಜಿಲ್ಲೆಯಾಧ್ಯಂತ ಮೂರನಾಲ್ಕು ದಿನಗಳಿಂದ ಭಾರಿ ಪ್ರಮಾಣದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಾರ್ಕಂಡೇಯ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಸುತ್ತಲಿನ ಜನರ ಜೀವಾ ಅತಂತ್ರವಾದಂತಾಗಿದೆ ಇದರಿಂದ ಜಿಲ್ಲಾಡಳಿತ ಸಾಕಷ್ಟು ಸಕಲ ಸಿದ್ದತೆ...
www.karnatakatv.net : ರಾಯಚೂರು : ದ್ವಾಪರ ಯುಗದಲ್ಲಿ ಶ್ರೀಕೃಷ್ಣ ಕೊಳಲನೂದಿ ಹಸುಗಳನ್ನ ಕರೆದರೆ, ಎಲ್ಲಿದ್ದರೂ ಹಸುಗಳು ಓಡೋಡಿ ಬರುತ್ತಿದ್ದವಂತೆ.. ಅಂತೆಯೇ ಈ ಕಲಿಯುಗದಲ್ಲಿ ಒಬ್ಬ ಕೃಷ್ಣನ ಗುಣಗಳನ್ನೇ ಹೋಲುವ ಆತನ ಹೆಸರನ್ನೇ ಇಟ್ಟುಕೊಂಡಿರುವ ಶ್ಯಾಂ ಎನ್ನುವ ವ್ಯಕ್ತಿಯೋರ್ವನಿದ್ದಾನೆ. ಈತನ ಬಳಿಗೂ ನಿತ್ಯ ಹಸುಗಳು ಗುಂಪು ಗುಂಪಾಗಿ ಓಡೋಡಿ ಬರುತ್ತವೆ. ಯಾಕೆ ಏನು ಅಂತೀರಾ.. ಈ...
www.karnatakatv.net : ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಗಂಗಾವಳಿ, ಕಾಳಿ, ಅಘನಾಶಿನಿ ಹಾಗೂ ಎಲ್ಲ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಶಿರಸಿಯ ಬಾಶಿ ಪಂಚಾಯತದ ಮುಗಳ್ಳಿ ಪ್ರದೇಶ ಮುಳುಗಡೆಯಾಗಿ ಅತ್ಯಂತ ಹೆಚ್ಚು ಹಾನಿಯಾಗಿದೆ ಕಾರವಾರ ತಾಲೂಕಿನಲ್ಲಿ ಕದ್ರಾ ಮತ್ತು ಕೊಡಸಳ್ಳಿ ಡ್ಯಾಮನಿಂದ 2.5 ಲಕ್ಷ ಕ್ಕೂ...
www.karnatakatv.net : ಬೆಳಗಾವಿ- ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.ಜನಜೀವನ ಅಸ್ತವ್ಯಸ್ತವಾಗಿದ್ದು ಜೊತೆಗೆ ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ. ಆದರೆ ಕೆಲವು ಶಾಸಕರು ಮಂತ್ರಿಯಾಗಲೂ ಬೆಂಗಳೂರಿನಲ್ಲಿ ಠಿಖಾಣಿ ಹೂಡಿದ್ದಾರೆ.ಶಾಸಕ ಅಭಯ ಪಾಟೀಲ ಮಾತ್ರ ಬೆಳಗಿನ ಜಾವ ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ.
ಇಂದು ಬೆಳಗಿನ ಜಾವ ಕೈಯಲ್ಲಿ ಛತ್ರಿ ಹಿಡಿದು ನಡೆದಾಡಿಕೊಂಡೇ ಕ್ಷೇತ್ರ ದರ್ಶನ...
www.karnatakatv.net : ಹುಬ್ಬಳ್ಳಿ: ನೈರುತ್ಯ ರೈಲ್ವೆ ವಲಯ ವ್ಯಾಪ್ತಿಯ ದೂದ್ ಸಾಗರ ಬಳಿ ರೈಲ್ವೆ ಮಾರ್ಗದಲ್ಲಿ ಎರಡು ಕಡೆ ಭೂಕುಸಿತವಾಗಿದ್ದು, ಪ್ರಯಾಣಿಕರನ್ನು ಬಸ್ ಗಳು ಮೂಲಕ ಅವರ ಸ್ಥಳಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ.
ಹೌದು..ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯ ಹಿನ್ನಲೆಯಲ್ಲಿ ಮಂಗಳೂರು- ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಎಕ್ಸ್ಪ್ರೆಸ್ ರೈಲಿನ ಬೋಗಿಯೊಂದು ಹಳಿ...
www.karnatakatv.net : ರಾಯಚೂರು : ಮಹಾರಾಷ್ಟ್ರದಲ್ಲಿ ಬಾರೀ ಮಳೆ ಹಿನ್ನಲೆ. ಕೋಯ್ನಾ ಸೇರಿದಂತೆ ಹಲವು ಜಲಾಶಯ ಭರ್ತಿಯಾಗಿದು. ಅಲ್ಲಿನ ಜಲಾಶಯಗಳಿಂದ ನೀರು ಬಿಟ್ಟ ಹಿನ್ನಲೆ, ಕರ್ನಾಟಕದ ಬಸವಸಾಗರ ಜಲಾಶಯ ಕೂಡ ಭರ್ತಿಯಾಗಿದೆ ನಾರಾಯಣಪುರದ ಬಸವಸಾಗರ ಜಲಾಶಯದ ಸಾಮರ್ಥ್ಯ 22 ಟಿಎಂಸಿ. ಈಗಾಗಲೇ 20 ಟಿಎಂಸಿಯಷ್ಟು ತುಂಬಿದೆ. ಬಸವಸಾಗರ ಡ್ಯಾಂ ನಲ್ಲಿ ನೀರು ಹೆಚ್ಚಳ ಹಿನ್ನಲೆ
ಕೃಷ್ಣಾ...
www.karnatakatv.net : ಅನ್ಯ ದೇಶದಲ್ಲಿ ಸಂಕಷ್ಟಕ್ಕೊಳಗಾದ ಭಾರತಿಯರನ್ನು, ಕನ್ನಡಿಗರೊಬ್ಬರು ಸುರಕ್ಷಿತವಾಗಿ ರಕ್ಷಣೆ ಮಾಡಿ ಭಾರತಕ್ಕೆ ಮರಳಿ ಕಳುಹಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಮೋಸಕ್ಕೊಳಗಾಗುವ ಅಮಾಯಕರಿಗೆ ಮಾನವಿಯ ನೆರವು ನೀಡಿದ್ದಾರೆ. ಹಣಗಳಿಸುವ ಅಬ್ಬರದಲ್ಲಿ ಭಾರತೀಯರು ಮೋಸ ಹೋಗಿ ಉದ್ಯೋಗವಿಲ್ಲದೆ, ತಮ್ಮ ತವರಿಗೂ ಹೋಗಲಾಗದ ಸಂಕಷ್ಟ ಬರುವುದು ಸಾಮಾನ್ಯ ವಾಗಿದೆ , ಇನ್ನೂ ಕೇಲವರು ದುಬಾರಿ ಹಣ ಕಟ್ಟಲು...
www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ನಲ್ಲಿ ಮೇಜರ್ ಸರ್ಜರಿ ಈಗ ಚುರುಕುಗೊಂಡಿದ್ದು, ಸುಮಾರು ವರ್ಷಗಳಿಂದ ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿದ್ದ ಸಿಬ್ಬಂದಿಗೆ ಪೊಲೀಸ್ ಆಯುಕ್ತ ಲಾಭುರಾಮ್ ಅವರು ಚುರುಕು ಮುಟ್ಟಿಸಿದ್ದಾರೆ.
ಹೌದು..ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಆರು ವರ್ಷಕ್ಕಿಂತ ಮೇಲ್ಪಟ್ಟು ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿದ್ದ 198 ಪೊಲೀಸ್ ಅಧಿಕಾರಿ ಮತ್ತು...
www.karnatakatv.net : ಬೆಳಗಾವಿ : ಕೋವಿಡ್ ಎರಡನೇ ಅಲೆಯಿಂದಾಗಿ ರಾಜ್ಯದ ಎಲ್ಲಾ ಹಾಸ್ಟೆಲಗಳು ಸೇರಿದಂತೆ ಎಲ್ಲಾ ಕಾಲೇಜುಗಳು ಕಳೆದ 3-4 ತಿಂಗಳಿಂದ ಬಂದ್ ಆಗಿದ್ದವು. ಪ್ರಸ್ತುತ ರಾಜ್ಯ ಸರಕಾರವು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಬರುವ ದಿನಗಳಲ್ಲಿ ರಾಜ್ಯದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ತರಗತಿಗಳನ್ನು ಆರಂಭಿಸುವಂತೆ ಸಲಹೆ ನೀಡಿದ್ದನ್ನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್...
www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸುರಿಯುತ್ತಿರುವ ಮಳೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು
ಪರದಾಡುತ್ತಿರುವ ಸಂದರ್ಭದಲ್ಲಿ ಹು-ಧಾ ಪೊಲೀಸ್ ಕಮೀಷನರೇಟ್ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಹೌದು.. ಮಾನಸಿಕವಾಗಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ರಸ್ತೆ ಮಧ್ಯದಲ್ಲಿಯೇ ಪರದಾಡುತ್ತಿರುವ ಸಂದರ್ಭದಲ್ಲಿ ರೆವಲ್ಯೂಷನ್ ಮೈಂಡ್ ನ ವಿನಾಯಕ ಜೋಗಿಶೆಟ್ಟರ್ ಎಂಬುವವರು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ತಕ್ಷಣವೇ ಕೇಶ್ವಾಪೂರ ಠಾಣೆ...
ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...