ಧಾರವಾಡ:ರಾಜ್ಯ ಸರಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಬಡವರಿಗೆ, ಕಾರ್ಮಿಕರಿಗೆ, ಹಿಂದುಳಿದವರಿಗೆ ಹಾಗೂ ಎಲ್ಲ ಸಾರ್ವಜನಿಕರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಕೇವಲ ಐದು ರೂಪಾಯಿಗೆ ಊಟ, ಉಪಹಾರ ನೀಡುತ್ತಿರುವುದು ರಾಷ್ಟ್ರಕ್ಕೆ ಮಾದರಿ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ನಗರದ ಮಿನಿವಿಧಾನಸೌಧ ಬಳಿ ಇರುವ ಇಂದಿರಾ ಕ್ಯಾಂಟೀನ್ದಲ್ಲಿ ಇಂದಿರಾ...
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನೊಂದವರ ಸಭೆಯನ್ನು ಮಾಡಲಾಗಿದ್ದು, ಇದರಲ್ಲಿ ಚಂದ್ರಶೇಖರ ಗುರೂಜಿಯವರ ಸಂಬಂಧಿಕರಿಗೆ ಜೀವ ಬೆದರಿಕೆ ಹಾಕಿರುವ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಕೋರ್ಟ್ ಗೆ ಸಲ್ಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.
https://youtu.be/aT-EYhEbwaU?si=h76dDp4OcvwZWDfj
ಚಂದ್ರಶೇಖರ ಗುರೂಜಿಯವರ ಸಂಬಂಧಿಕರಿಗೆ ಜೀವ ಬೆದರಿಕೆ ಹಾಕಿರುವ ಪ್ರಕರಣಕ್ಕೆ...
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜನತಾ ದರ್ಶನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡುವ ಮೂಲಕ ಜನರ ಅಹವಾಲು ಸ್ವೀಕಾರ ಕಾರ್ಯಕ್ಕೆ ಮುನ್ನುಡಿ ಬರೆದಿದ್ದಾರೆ.
ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿಂದು ಧಾರವಾಡ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು. ಜಿಲ್ಲಾಧಿಕಾರಿ ದಿವ್ಯಪ್ರಭು, ಪೊಲೀಸ್ ಆಯುಕ್ತ,...
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ಉಣಕಲ ಕೆರೆಯ ಹತ್ತಿರದ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ನಡೆದ ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಆರೋಪಿಗಳು, ನ್ಯಾಯಾಂಗ ಬಂಧನದಲ್ಲಿ ಇದ್ದಾಗಲೇ ಗೂರೂಜಿ ಅವರ ಸಂಬಂಧಿಕರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://youtu.be/vkW-ZOvo9hE?si=MS2F2eS5YISrAxHa
ಹೌದು..ಆರೋಪಿಗಳಾದ ಮಹಾಂತೇಶ ಶಿರೂರು ಮತ್ತು ಮಂಜುನಾಥ ಮೆರೇವಾಡ...
ಹುಬ್ಬಳ್ಳಿ: ಗ್ಯಾರಂಟಿ ಭರವಸೆಯ ಮುಖಾಂತರ ಈಗ ರಾಜ್ಯ ಸರ್ಕಾರ ಹಗರಣಗಳ ಸರ್ಕಾರ ಎಂದೇ ಬಿಂಬಿತವಾಗಿದೆ. ವಾಲ್ಮೀಕಿ ಹಗರಣ, ಮುಡಾ ಹಗರಣದಲ್ಲಿ ಭಾಗಿಯಾಗಿರುವುದು. ಅಲ್ಲದೇ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡದೇ ಹಗರಣದಲ್ಲಿಯೇ ತೊಡಗಿಕೊಂಡಿದೆ ಎಂದು ಮಾಜಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಕಾಂಗ್ರೆಸ್ ವಿರುದ್ಧ ಟೀಕೆ ಮಾಡಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಗ್ಯಾರಂಟಿ ಹೆಸರಿನ ಮುಖಾಂತರ...
ಗುಬ್ಬಿ:- ಸಿಐಟಿ ಕಾಲೇಜು ಬಳಿ ತಡರಾತ್ರಿ ನೇಣು ಬಿಗಿದುಕೊಂಡು ಬೇಕರಿ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಮೀಟರ್ ಬಡ್ಡಿ ಕಿರುಕುಳಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವಿಡಿಯೋ ಹರಿಬಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ.
https://youtu.be/P-pM8wLqv4E?si=gt60U2sFauOtlQdO
ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಹಲವು ವಿಷಯಗಳ ಬಗ್ಗೆ ವಿಡಿಯೋ ಮಾಡಿದ್ದು ಜೊತೆಗೆ ಮೀಟರ್ ಬಡ್ಡಿ...
ಗೋಪನಕೊಪ್ಪದ ನಿವಾಸಿ ಮಂಜುನಾಥ ಹಬೀಬ್ (28) ಬಂಧಿತ ಆರೋಪಿಯಾಗಿದ್ದು, ಈತ ಗುರುವಾರ ಸಂಜೆ ಅಮರಗೋಳದ ಎಪಿಎಂಸಿಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬ್ಯಾಂಕ್ ಸಿಬ್ಬಂದಿಯ ಕುತ್ತಿಗೆಗೆ ಚಾಕು ಹಿಡಿದು 10ಲಕ್ಷ ರೂ ಹಣವನ್ನು ಡ್ರಾ ಮಾಡಿಕೊಡುವಂತೆ ಜೀವ ಬೆದರಿಕೆ ಹಾಕಿದ್ದನು. ಬಳಿಕ ಬ್ಯಾಂಕ್ ಸಿಬ್ಬಂದಿ ಚಾಣಾಕ್ಷದಿಂದ ಆರೋಪಿಯನ್ನು ತಳ್ಳಿ ಪ್ರಾಣಾಪಾಯದಿಂದ...
ಹುಬ್ಬಳ್ಳಿ: ಕಾಂಗ್ರೆಸ್ ಗೆ ಹಿಂದುಗಳ ಹಬ್ಬ ಆಚರಣೆ ಬಂದರೆ ಕಾನೂನುಗಳು ನೆನಪಾಗುತ್ತವೆ. ಗಣಪತಿ ಹಬ್ಬದ ಪ್ರಸಾದಕ್ಕೆ FSSAI ಅನುಮತಿ ಕಡ್ಡಾಯ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಕಿಡಿ ಕಾರಿದರು.
https://youtu.be/37-y-anFr1I?si=hVpdclMGa3bTrftZ
ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಸ್ಲಿಂ ಹಬ್ಬ ಹರಿದನಗಳ ಸಂದರ್ಭದಲ್ಲಿ ಇಂತಹ ಕಾನೂನು ಸರ್ಕಾರಕ್ಕೆ ನೆನಪಿಗೆ ಇರುವುದಿಲ್ಲ. ಹಿಂದೂಗಳ ಹಬ್ಬ...
ಹುಬ್ಬಳ್ಳಿ:ಒಬ್ಬರು ಉತ್ತಮ ಶಿಕ್ಷಕರು ಅಂದರೆ ಅವರು ಉತ್ತಮ ಶಿಕ್ಷಕರೇ. ಶಿಕ್ಷಕಣ ವೈಯಕ್ತಿಕ ವಿಚಾರ ಇಟ್ಟುಕೊಂಡು ಪ್ರಶಸ್ತಿಯಿಂದ ಹೊರಗಿಟ್ಟಿರುವುದು ಸರಿಯಲ್ಲ. ಈ ಹಿಂದಿನಿಂದಲೂ ಕಾಂಗ್ರೆಸ ವೈಯಕ್ತಿಕ ನಂಬಿಕೆಯ ಮೇಲೆ ಪ್ರಶಸ್ತಿ ನೀಡುತ್ತಾ ಬಂದಿದೆ. ಮೊದಲಿನಿಂದಲೂ ಕಾಂಗ್ರೆಸ್ ಲೇಫ್ಟಿಸ್ಟ್ ಪರ ಇದೆ. ಭಾರತದ ಸಂಸ್ಕ್ರತಿ ಆಚಾರ ವಿಚಾರ ವಿರೋಧಿಸುವವರ ಪರವೇ ಕಾಂಗ್ರೆಸ್ ಇರುತ್ತದೆ ಎಂದು ಶಾಸಕ ಅರವಿಂದ...
ರಾಯಚೂರು: ಕೆಎಸ್ಆರ್ಟಿಸಿ ಬಸ್ ಮತ್ತು ಶಾಲಾ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 32 ವಿದ್ಯಾರ್ಥಿಗಳು ಗಾಯಗೊಂಡಿರುವಂತಹ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ. ಸಮರ್ಥ್(7), ಶ್ರೀಕಾಂತ್(12) ಮೃತ ವಿದ್ಯಾರ್ಥಿಗಳು. 32 ಜನರ ಪೈಕಿ 18 ಗಾಯಾಳುಗಳಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತು 14 ವಿದ್ಯಾರ್ಥಿಗಳಿಗೆ ರಾಯಚೂರಿನ...
International News: ಅಮೆರಿಕದ 47ನೇ ಅಧ್ಯಕ್ಷರಾಗಿ ಅಧಿಕಾರದಲ್ಲಿರುವ ಡೊನಾಲ್ಡ್ ಟ್ರಂಪ್ ಅವರು ತಮ್ಮ ಎರಡನೇ ಅವಧಿಯನ್ನು ನಿಭಾಯಿಸುತ್ತಿದ್ದಾರೆ. ತಾವು ಅಧಿಕಾರ ಸ್ವೀಕರಿಸಿದ್ದಾಗಿನಿಂದಲೂ ಒಂದಿಲ್ಲೊಂದು ವಿವಾದಾತ್ಮಕ ಆದೇಶಗಳು...