Friday, July 31, 2026

ಜಿಲ್ಲಾ ಸುದ್ದಿಗಳು

ಗಂಡನನ್ನ ಕಳೆದುಕೊಂಡ ಮಹಿಳೆಯರೇ ಈತನ ಟಾರ್ಗೆಟ್; ಮದುವೆ ನೆಪದಲ್ಲಿ ವಂಚನೆ!

ಮದುವೆಯ ಭರವಸೆ ನೀಡಿ ಮಹಿಳೆಯರನ್ನು ವಂಚಿಸಿದ ಆರೋಪದಲ್ಲಿ ಖಾಸಗಿ ಕಂಪನಿಯ ಎಂಡಿ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರು ನಗರದ ಸೂರ್ಯ ಮ್ಯಾನೇಜ್ಮೆಂಟ್ ಸರ್ವಿಸ್ ಸಂಸ್ಥೆಯ ಮಾಲೀಕ ರಾಮಾಂಜಿ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 38 ವರ್ಷದ ರಾಮಾಂಜಿ ತನ್ನ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮತ್ತು ಇತರ...

ರೀಲ್ಸ್ ಹುಚ್ಚಾಟಕ್ಕೆ ಬಾಲಕ ಬಲಿ; ಅಪ್ರಾಪ್ತನಿಗೆ ಕಾರು ಕೊಟ್ಟ ತಂದೆಗೆ ಜೈಲು ಶಿಕ್ಷೆ!

ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್ ಮಾಡುವ ಹುಚ್ಚಾಟಕ್ಕೆ ಮತ್ತೊಂದು ಪ್ರಾಣ ಬಲಿಯಾಗಿರುವ ದುರ್ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ಅಪಘಾತದಲ್ಲಿ ಬಾಲಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತ ಮಾಡಿದ ಅಪ್ರಾಪ್ತ ಬಾಲಕನ ಜೊತೆಗೆ ಆತನ ತಂದೆಯನ್ನೂ ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 19ರಂದು ಹುಬ್ಬಳ್ಳಿಯ ಶೇಜವಾಡ್ಕರ್ ಪ್ಲಾಟ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಲಕ್ಷ್ಮಿ ನಗರ ನಿವಾಸಿ ನಮೀಷ್ ಸಂಗಳದ್...

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ ದೇವಾಲಯದ 12ನೇ ವಾರ್ಷಿಕೋತ್ಸವವನ್ನು ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು. ತಾಲೂಕಿನ ಚಳಮಟ್ಟಿ ಗ್ರಾಮದ ಹೊರವಲಯದಲ್ಲಿರುವ ಸ್ವರ್ಣಾ ಗ್ರೂಪ್ ಫ್ಯಾಕ್ಟರಿ ಆವರಣದಲ್ಲಿ ಸ್ಥಾಪಿತವಾಗಿರುವ ವಿಘ್ನೇಶ್ವರ ದೇವಾಲಯವು ಕಳೆದ 12 ವರ್ಷಗಳಿಂದ...

ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ₹9 ಕೋಟಿ ಡ್ರಗ್ಸ್ ಜಪ್ತಿ!

ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರೀ ಪ್ರಮಾಣದ ಮಾದಕ ವಸ್ತುಗಳನ್ನು DRI ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಸುಮಾರು 9 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ಗಳನ್ನು ನಾಯಿಗಳಿಗೆ ನೀಡುವ ಆಹಾರದ ಪ್ಯಾಕೆಟ್‌ಗಳಲ್ಲಿ ಅಡಗಿಸಿ ಸಾಗಿಸಲಾಗುತ್ತಿತ್ತು. ಯಾರಿಗೂ ಅನುಮಾನ ಬಾರದಂತೆ ಈ ರೀತಿ ಸೂಕ್ಷ್ಮವಾಗಿ ಮರೆಮಾಚಲಾಗಿತ್ತು ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ. ಸೂಕ್ಷ್ಮ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ...

ಪ್ರವೇಶ ನಿರ್ಬಂಧದ ನಡುವೆಯೂ ಅಂಜನಾದ್ರಿ ಬೆಟ್ಟ ಏರಿದ ಕೆರೆಹಳ್ಳಿ!

ಕೊಪ್ಪಳ ಜಿಲ್ಲೆಯಲ್ಲಿ ಪ್ರವೇಶ ನಿರ್ಬಂಧದ ನಡುವೆಯೂ, ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅಂಜನಾದ್ರಿ ಬೆಟ್ಟ ಏರಿರುವ ಘಟನೆ ಗಮನ ಸೆಳೆಯುತ್ತಿದೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ, ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರೆಹಳ್ಳಿಗೆ ಮಾರ್ಚ್ 21ರಿಂದ 23ರವರೆಗೆ ಪ್ರವೇಶ ನಿರ್ಬಂಧ ವಿಧಿಸಲಾಗಿತ್ತು. ಆದರೂ, ದರ್ಶನಕ್ಕೆ ಒತ್ತಾಯಿಸಿದ ಕೆರೆಹಳ್ಳಿ, ಪೊಲೀಸರೊಂದಿಗೆ...

ತಿಪಟೂರಿನಲ್ಲಿ ಕೋಮುಗಲಭೆ; 5 ಮಂದಿಗೆ ಗಾಯ, ಬಂದ್ ಗೆ ಕರೆ

ರಂಜಾನ್ ಹಬ್ಬದಂದೆ ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಹಾಸನ ರಸ್ತೆಯ ಸಮೀಪದ ಕೆರಗೋಡಿ ರಸ್ತೆ ಬಸವನಪುರ ಗ್ರಾಮದ ಬಳಿ ಅಕ್ರಮವಾಗಿ ಜಾನುವಾರು ಸಾಗಾಟದ ವಿಚಾರವಾಗಿ ಉದ್ಭವಿಸಿದ ಗಲಾಟೆಯಲ್ಲಿ ಬಜರಂಗದಳದ ಸಂಘಟನೆಯ ಕಾರ್ಯಕರ್ತರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಸಂಘಟನೆಯ ಕೆಲ...

ಸಂದೇಶ್ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್; ಖಾಕಿ ವಿರುದ್ಧ ರೇಪ್ ಕೇಸ್ ದಾಖಲು!

ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದ್ದ ಬೆನ್ನಲ್ಲೇ, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಅವರಿಗೆ ಭಾರೀ ಆಘಾತ ಎದುರಾಗಿದೆ. ಇದೀಗ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಪ್ರಕರಣ ಮತ್ತಷ್ಟು ಗಂಭೀರ ತಿರುವು ಪಡೆದುಕೊಂಡಿದೆ. ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣೆಯಲ್ಲಿ, ಸಂತ್ರಸ್ತೆ ಶಿಕ್ಷಕಿ ನೀಡಿದ ದೂರಿನ...

ಅಹಿಂದ ದಾಳ ಉರುಳಿಸಿದ BJP; ‘ಕೈ’ ತಪ್ಪುತ್ತಾ ಕಾಂಗ್ರೆಸ್ ಕೋಟೆ?

ದಾವಣಗೆರೆ ದಕ್ಷಿಣ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಕಣ ರಂಗೇರುತ್ತಿದೆ. ಕಾಂಗ್ರೆಸ್‌ನ ಭದ್ರಕೋಟೆಯಲ್ಲೇ ಬಿಜೆಪಿ ಹೊಸ ತಂತ್ರ ರೂಪಿಸಿದ್ದು, ಅಹಿಂದ ಸಮುದಾಯದ ಮೇಲೆ ಕಣ್ಣು ನೆಟ್ಟಿದೆ. ಜಾತಿ ಲೆಕ್ಕಾಚಾರವೇ ಈ ಚುನಾವಣೆಯ ಫಲಿತಾಂಶವನ್ನು ನಿರ್ಧರಿಸುವ ಸೂಚನೆ ನೀಡುತ್ತಿದೆ. ಕಾಂಗ್ರೆಸ್‌ನಲ್ಲಿ ಶಾಮನೂರು ಶಿವಶಂಕರಪ್ಪ ಕುಟುಂಬ ಹಾಗೂ ಮುಸ್ಲಿಂ ನಾಯಕರ ನಡುವಿನ ಟಿಕೆಟ್ ಪೈಪೋಟಿ ಇದೀಗ ಬಹಿರಂಗವಾಗಿ ತಲೆದೋರಿದೆ. ಈ...

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಒಬ್ಬಟ್ಟು ಊಟ ಹಾಕಿಸಿದ ಗ್ರಾಮಸ್ಥರು!

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಾರಗೌಡನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಯುಗಾದಿ ಹಬ್ಬದ ಸಂದರ್ಭ ವಿಶೇಷ ಕಾರ್ಯಕ್ರಮ ನಡೆಯಿತು. ಶಾಲೆಯಲ್ಲಿ ವಾಸ್ತವ್ಯ ಹೂಡಿ ಅಭ್ಯಾಸ ಮಾಡುತ್ತಿರುವ SSLC ವಿದ್ಯಾರ್ಥಿಗಳಿಗೆ ಗ್ರಾಮಸ್ಥರು ಹಾಗೂ SDMC ವತಿಯಿಂದ ಹಬ್ಬಕ್ಕೆ ಒಬ್ಬಟ್ಟು ಊಟವನ್ನು ಏರ್ಪಡಿಸಿದರು. SSLC ಪರೀಕ್ಷೆಯ ಹಿನ್ನೆಲೆ, ವಿದ್ಯಾರ್ಥಿಗಳು ಶಾಲೆಯಲ್ಲೇ ಉಳಿದುಕೊಂಡು ಓದುತ್ತಿದ್ದು, ಯುಗಾದಿ ಹಬ್ಬದ ದಿನವೂ ಮನೆಗೆ ತೆರಳದೆ...

ಶ್ರೀಗಳ ಬಗ್ಗೆ ಶಾಸಕರ ವಿವಾದಾತ್ಮಕ ಹೇಳಿಕೆಗೆ ಒಕ್ಕಲಿಗ ಸಮುದಾಯ ಕೆಂಡಾಮಂಡಲ!

    ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಶ್ರೀಗಳ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ವಿರುದ್ಧ ಒಕ್ಕಲಿಗ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಶಾಸಕರು ಸ್ವಾಮೀಜಿಗಳು ಹೆಜ್ಜೆ ತಪ್ಪುತ್ತಿದ್ದಾರೆ ಹಾಗೂ ಮಠ ದಾರಿ ತಪ್ಪುತ್ತಿದೆ ಎಂದು ಹೇಳಿಕೆ ನೀಡಿದ್ದು, ಇದು ಭಕ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಬಳಿಕ ತಮ್ಮ ಹೇಳಿಕೆ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img