Thursday, August 21, 2025

ಜಿಲ್ಲಾ ಸುದ್ದಿಗಳು

ಕೊರೊನಾ ವೈರಸ್ ತೊಲಗಿ, ಜಗತ್ತಿಗೆ ಒಳಿತಾಗಲೆಂದು ಹೋಮ ಹವನ..!

ಮಂಡ್ಯ: ಈ ವರ್ಷ ಪ್ರಾರಂಭವಾಗಿದಾಗಿನಿಂದ ವಕ್ಕಿರಿಸಿದ ಕೊರೊನಾ ಇಲ್ಲಿವರೆಗೆ ಭೀತಿ ಮೂಡಿಸಿ, ಜನಜೀವನವೇ ಹಾಳಾಗುವಂತೆ ಮಾಡಿದೆ. ಈ ವರ್ಷದ ಅರ್ಧ ಭಾಗ ಕೊರೊನಾ ಭೀತಿಯಲ್ಲೇ ಜೀವನ ನಡೆಸುವಂತಾಯಿತು. ಇನ್ನಾದರೂ ಕೊರೊನಾ ತೊಲಗಿ ಜನ ನೆಮ್ಮದಿಯಿಂದಿರುವ ಹಾಗೆ ಆಗಲಿ ಎಂದು ಮಂಡ್ಯದಲ್ಲಿ ಹೋಮ ಹವನ ನಡೆಸಲಾಯಿತು. ಮಳವಳ್ಳಿ ಪಟ್ಟಣದ ಗಂಗಾಪರಮೇಶ್ವರಿ ದೇವಾಲಯದಲ್ಲಿ ಹೋಮ ಹವನ ನಡೆಸಲಾಗಿದ್ದು,...

ಮಂಡ್ಯದಲ್ಲಿ ಇಬ್ಬರು ಕೊರೊನಾ ವಾರಿಯರ್ಸ್ ಡಿಸ್ಚಾರ್ಜ್: ಜಿಲ್ಲಾಡಳಿತದಿಂದ ಗೌರವದ ಬೀಳ್ಕೊಡುಗೆ..

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಇಬ್ಬರು ಕೊರೊನಾ ವಾರಿಯರ್ಸ್ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಕೆ.ಆರ್‌.ಪೇಟೆಯ ಮುಖ್ಯ ಪೇದೆ ಮತ್ತು ಮಳವಳ್ಳಿ CDPO ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಕೊರೊನಾ ವಾರಿಯರ್ಸ್ ಸೇರಿ ೨೦ ಜನರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. https://youtu.be/Ld_zp4HPgdk ಇನ್ನು ಡಿಸ್ಚಾರ್ಜ್ ಆಗಿ ಹೋಗುವಾಗ ಕೊರೊನಾ ವಾರಿಯರ್ಸ್‌ಗೆ...

ಶೀಘ್ರವೇ ಮೈಷುಗರ್ ಪುನರಾಂಭಿಸಲು ಸಂಸದೆ ಸುಮಲತಾ ಒತ್ತಡ

ಕರ್ನಾಟಕ ಟಿವಿ ಮಂಡ್ಯ : ಮೈಷುಗರ್ ಸಕ್ಕರೆ ಕಾರ್ಖಾನೆ  ಪುನರ್ ಆರಂಭಿಸಲು ಯಾವುದೇ ಕಾರಣಕ್ಕೂ ತಡ ಮಾಡದಂತೆ ಸಂಸದೆ ಸುಮಲತಾ ಅಂಬರೀಶ್ ಸರ್ಕಾರದ ಮೇಲೆ ಒತ್ತಡ ಹಾಕ್ತಿದ್ದಾರೆ.. ತಡವಾದರೆ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ.. ಹೀಗಾಗಿ ಆದಷ್ಟು ಬೇಗ ಾರಮಭಕ್ಕೆ ಅಗತ್ಯ ಹೆಜ್ಜೆ ಇಡುವಂತೆ ಸಕ್ಕರೆ ಸಚಿವ ಶಿವರಾಂ ಹೆಬ್ಬಾರ್ ರನ್ನ ಭೇಟಿಯಾದ ಸಂಸಸದೆ ಸುಮಲತಾ...

ಪೊಲೀಸ್ ಪೇದೆಗೆ ಸೋಂಕು ಎರಡು ಠಾಣೆಗಳೇ ಸೀಲ್ ಡೌನ್

ಕರ್ನಾಟಕ ಟಿವಿ ಮಂಡ್ಯ : ಕೃಷ್ಣರಾಜಪೇಟೆ ಪಟ್ಟಣ  ಪೊಲೀಸ್ ಠಾಣೆಯ ಕ್ರೈಂ ವಿಭಾಗದ ಮುಖ್ಯಪೇದೆ ನಾಗರಾಜು ಅವರಿಗೆ ಕೊರೋನಾ ಪಾಸಿಟಿವ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಪಟ್ಟಣ ಪೋಲಿಸ್ ಠಾಣೆ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದೆ. ಕೆ.ಆರ್.ಪೇಟೆ ಪಟ್ಟಣ ಠಾಣೆ ಮತ್ತು ಗ್ರಾಮಾಂತರ ಠಾಣೆಯ ಕೆಲಸಗಳು ಪರ್ಯಾಯವಾಗಿ ಕಿಕ್ಕೇರಿ ಠಾಣೆಯಲ್ಲಿ ನಡೆಯಲಿವೆ ಎಂದು...

ಕಂಟೇನ್ಮೆಂಟ್ ಜೋನ್ ನಲ್ಲಿ ಡ್ರೋನ್ ಸರ್ವೆಗೆ ಚಾಲನೆ

ಕರ್ನಾಟಕ ಟಿವಿ ಮಂಡ್ಯ ಮೇ 20 : ನಗರದ ಪೇಟೆ ಬೀದಿ ಸೀಲ್ ಡೌನ್ ಆಗಿದ್ದು ಇಲ್ಲಿಗೆ ಡಿಸಿ ಡಾ ವೆಂಕಟೇಶ್ ಭೇಟಿ ನೀಡಿದ್ರು. ಈ ವೇಳೆ ಕಂಟೇನ್ಮೆಂಟ್ ಜೋನ್‍ನಲ್ಲಿ  ಕಾನೂನು ಅನುಷ್ಠಾನವಾಗುತ್ತಿದೆಯಾ  ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲು  ಸೀಲ್ ಡೌನ್ ಪ್ರದೇಶ, ಕಂಟೇನ್ಮೆಂಟ್ ಪ್ರದೇಶಗಳಲ್ಲಿ ಸಾರ್ವಜನಿಕರು  ಸಾಮಾಜಿಕ ಅಂತರವನ್ನು ಕಾಯ್ದು ಕೊಳ್ಳುತ್ತಿದ್ದಾರಾ...

ಮೈಷುಗರ್ ವಿಚಾರ : ಸರ್ಕಾರಕ್ಕೆ ಸಂಸದೆ ಸುಮಲತಾ 6 ಸಲಹೆಗಳು

ಕರ್ನಾಟಕ ಟಿವಿ : ಇಂದು ಮೈಷುಗರ್ ಕಾರ್ಖಾನೆ ಪುನರಾರಂಭ ಸಂಬಂಧ ಜನಪ್ರತಿನಿಧಿಗಳು ಹಾಗೂ ರೈತರೊಂದಿಗೆ ವಿಧಾನಸೌಧದಲ್ಲಿ ರಾಜ್ಯ ಸರ್ಕಾರ ಸಭೆ ನಡೆಸಿತು. ಸಭೆಯಲ್ಲಿ ಕಾರ್ಮಿಕ ಹಾಗೂ ಸಕ್ಕರೆ ಸಚಿವ ಶಿವರಾಂ ಹೆಬ್ಬಾರ್, ಮಂಡ್ಯ ಉಸ್ತುವಾರಿ ಸಚಿವ ನಾರಾಯಣಗೌಡ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್ ಮೈಷುಗರ್ ಕಾರ್ಖಾನೆ ಪುನರಾರಂಭ ಸಂಬಂಧ ಸಲಹೆಗಳನ್ನ ನೀಡಿದ್ರು. ಸರ್ಕಾರವೋ, ಸರ್ಕಾರೇತರರೋ, ಯಾರಾದರೂ...

ರೈತನ ಕಷ್ಟಕ್ಕೆ ಸ್ಪಂದನೆ, ಸ್ಥಳದಲ್ಲೇ ಚೆಕ್ ನೀಡಿದ ಡಿಸಿ ಡಾ ವೆಂಕಟೇಶ್

ಕರ್ನಾಟಕ ಟಿವಿ : ಮಂಡ್ಯ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಓದಿದ್ದು ಎಂಬಿಬಿಎಸ್  ಹೀಗಾಗಿ ಮಂಡ್ಯದಲ್ಲಿ ಕೊರೊನಾ ನಿಗ್ರಹಿಸುವ ದೃಷ್ಟಿಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡ್ತಿದ್ದಾರೆ. ಜೊತೆಗೆ ರೈತನ ಮಗ ಕೂಡ ಹೌದು, ಹೀಗಾಗಿ  ರೈತರ ಕಷ್ಟಗಳನ್ನೂ ಸಹ ಅರ್ಥ ಮಾಡಿಕೊಂಡಿರುವ ಕಾರಣ ಅನ್ನದಾತರಿಗೂ ನೆರವಾಗ್ತಿದ್ದಾರೆ. ಇಂದು ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ.ಎಂ.ವಿ.ವೆಂಕಟೇಶ್ ಅವರು ಮದ್ದೂರಿನ  ಹೊರವಲಯದಲ್ಲಿ ತೆಗೆದಿರುವ...

ಮೈಷುಗರ್ ಉಳಿಸಿ, ಮಂಡ್ಯ ಉಳಿಸಿ

ಕರ್ನಾಟಕ ಟಿವಿ : ಬೆಂಗಳೂರಿನಲ್ಲಿ ಇಂದು ಮಂಡ್ಯ ಜಿಲ್ಲೆಯ ನಾಯಕರ ಜೊತೆ ಸಕ್ಕರೆ ಕಾರ್ಖಾನೆಗಳ ಉಳಿವಿಗೆ ಸಭೆ ನಡೀತು.. ವಿಧಾನಸೌಧದಲ್ಲಿ ನಡೆದ ಸಭೆಗೆ ತೆರಳುವ ಮುನ್ನ ಮಂಡ್ಯದಲ್ಲಿ  ಡಾ. ರವೀಂದ್ರ ಹಾಗೂ ರೈತಮುಖಂಡರು ಒಂದೆಡೆ ಸೇರಿ ಚರ್ಚೆ ಮಾಡಿದ್ರು.. ಈ ವೇಳೆ ಮೈಷುಗರ್ ಉಳಿಸಿ, ಮಂಡ್ಯ ಉಳಿಸಿ ಘೋಷಣೆ ಕೂಗಿ ಬೆಂಗಳೂರಿನ ಕಡೆ ಹೆಜ್ಜೆ...

ಮಂಡ್ಯದಲ್ಲಿ ಫಲಿಸಿತು ಕೊರೊನಾ ವಾರಿಯರ್ಸ್ ಶ್ರಮ

ಮಂಡ್ಯ : ಜಿಲ್ಲೆಯನ್ನ ಒಂದು ಕೊರೊನಾ ಸೋಂಕಿತರಿಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದ ಜಿಲ್ಲೆಯಲ್ಲಿ ಹತ್ತೇ ದಿನದಲ್ಲಿ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿತ್ತು.. ಪೊಲೀಸರು ಕೊರೊನಾ ಸೋಂಕಿತರ ಜಾಡು ಹಿಡಿದರೆ , ಜಿಲ್ಲಾಡಳಿತ ಸಕಲವನ್ನ ನಿರ್ವಹಿಸುತ್ತಿತ್ತು, ವೈದ್ಯಕೀಯ ಸಿಬ್ಬಂದಿ ಪ್ರಾಣ ಪಣಕ್ಕಿಟ್ಟು ಸೋಂಕಿತರಿಗೆ ಚಿಕಿತ್ಸೆ ಕೊಡುವುದರಲ್ಲಿ ಮಗ್ನವಾಗಿತ್ತು. ಇದೀಗ ಮಂಡ್ಯ ಜಿಲ್ಲೆಯ 16 ಸೋಂಕಿತರಲ್ಲಿ ನಾಲ್ವರು ಗುಣಮುಖರಾಗಿದ್ದಾರೆ.. ಇವರ ಕೊರೊನಾ ಟೆಸ್ಟ್...

ಪತ್ರಕರ್ತರಿಗೆ ಕೋವಿಡ್ ಪರೀಕ್ಷೆ ಮಾಡಲು ಎಂಎಲ್ ಸಿ ಅಡ್ಡಿ..!

ಮಂಡ್ಯ : ಸೋಂಕಿತರನ್ನ ವಸತಿ ಪ್ರದೇಶದಲ್ಲಿ ಇರಿಸಲು ವಿರೋಧ ಓಕೆ. ಆದ್ರೆ, ಸಮೂಹಿಕ ಪರೀಕ್ಷೆಗೆ ವಿರೋಧ ಯಾಕೆ..? ರಾಜ್ಯ ಸರ್ಕಾರದ ಆದೇಶದ ಮೇಲೆ ಇಡೀ ರಾಜ್ಯಾದ್ಯಂತ ಪತ್ರಕರ್ತರಿಗೆ ಕೋವಿಡ್ ಪರೀಕ್ಷೆ ಮಾಡಲಾಗ್ತಿದೆ.. ಮಂಡ್ಯ ಜಿಲ್ಲೆಯ ಎಲ್ಲಾ ಪತ್ರಕರ್ತರಿಗೂ ಪರೀಕ್ಷೆ ನಡೆಸಲಾಗುತ್ತಿದ್ದು ಜೆಡಿಎಸ್ ಎಂಎಲ್ ಸಿ ಶ್ರೀಕಂಠೇಗೌಡ ಪರೀಕ್ಷೆಗೆ ವಿರೋಧ ಮಾಡಿದ್ದಾರೆ. ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ ಪತ್ರಕರ್ತರಿಗೆ ಟೆಸ್ಟ್ ಮಾಡೋದಕ್ಕೆ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img