Wednesday, December 24, 2025

ಜಿಲ್ಲಾ ಸುದ್ದಿಗಳು

ರೈತನಿಂದ ಉಚಿತ ಟಮೋಟಾ ವಿತರಣೆ

ಕರ್ನಾಟಕ ಟಿವಿ ಮಂಡ್ಯ : ಕೊರೊನಾ ಹಿನ್ನೆಲೆ ಇಡೀ ದೇಶವೇ ಲಾಕ್ ಡೌನ್ ಆಗಿದೆ ಲಾಕ್ ಡೌನ್ ಹಿನ್ನೆಲೆ ಅನ್ನದಾತರು ಅತಂತ್ರರಾಗಿದ್ದಾರೆ.. ತಾವು ಬೆಳೆದ ಬೆಳೆಯನ್ನ ಮಾರಾಲಾಗದೆ ಒದ್ದಾಡುವ ರೈತರ ನಡುವೆ ಮದ್ದೂರು ತಾಲೂಕಿನ ಬಸವೇಗೌಡನದೊಡ್ಡಿ ಗ್ರಾಮದ ರೈತ ಮಹದೇವು ತಾನು ಬೆಳೆದ ಟಮೋಟಾ ಬೆಳೆಯನ್ನ ಜಿಲ್ಲಾಡಳಿತದ ಮೂಲಕ ಉಚಿತವಾಗಿ ಹಂಚಿದ್ದಾನೆ.. ಬೇಸರದಲ್ಲಿ ಬೆಳೆ ನಾಶ ಮಾಡಿ ಆತ್ಮಹತ್ಯೆಗೆ ಶರಣಾಗುವ...

ಸಂಸದೆ ಸುಮಲತಾರಿಂದ ಅಹಾರ ಕಿಟ್ ವಿತರಣೆ

ಕರ್ನಾಟಕ ಟಿವಿ ಮಂಡ್ಯ : ಸಂಸತ್ ಅಧಿವೇಶನದಲ್ಲಿ ಭಾಗಿಯಾಗಿ ವಾಪಸ್ ಬೆಂಗಳೂರಿಗೆ ಬಂದು ಹೋಂ ಕ್ವಾರಂಟೈನ್ ನಲ್ಲಿ ಇದ್ದ ಸುಮಲತಾ ಅಂಬರೀಷ್ ಇಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಸರಣೆ ನಭೆ ನಡೆಸಿದ್ರು.. ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯ ಒಕ್ಕಲಿಗರ ಸಂಘದ ಎದುರಿನ. ನಿವೇಶನದಲ್ಲಿ  ಗುಡಿಸಲು ಹಾಕಿಕೊಂಡಿರುವ. ಸ್ಲಂ   ಕುಟುಂಬದವರಿಗೆ  ಅಗತ್ಯ...

ಕೊರೊನಾ ಸೋಂಕು ನಿವಾರಣ ಸಿಂಪಡಣೆ ಟನಲ್

ಕರ್ನಾಟಕ ಟಿವಿ ಮಂಡ್ಯ: ಕೋರೋನ ವೈರಸ್ ದಿನದಿಂದ ದಿನಕ್ಕೆ ಹರಡುತ್ತಿರುವ ದೃಷ್ಟಿಯಿಂದ ನಾಗಮಂಗಲ ಪಟ್ಟಣದ ಕ್ರೀಡಾಂಗಣದಲ್ಲಿರುವ ಮಾರುಕಟ್ಟೆ ದ್ವಾರದಲ್ಲಿ ಸೋಂಕು ನಿವಾರಕ ಸಿಂಪಡಣಾ ಟನಲ್ ಸ್ಥಾಪಿಸಿ  ಜನತೆಯ ಅನುಕೂಲಕ್ಕೆ ಮಾಜಿ ಸಂಸದ ಹಾಗೂ ಮಾಜಿ ಸಚಿವರಾದ ಎನ್. ಚಲುವರಾಯಸ್ವಾಮಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಚಲುವರಾಯಸ್ವಾಮಿ ಮಹಾಮಾರಿ ಕೋರೋನ ವೈರಸ್ ಅನ್ನು ತೊಲಗಿಸಲು ಕರ್ನಾಟಕದಲ್ಲಿ ಮೊದಲ ಬಾರಿಗೆ ಯಾದಗಿರಿ ಯಲ್ಲಿ...

ಆಸ್ತಿ ತೆರಿಗೆ ಪಾವತಿ ಮೇ31ರ ವರೆಗೆ ವಿಸ್ತರಣೆ

ಕರ್ನಾಟಕ ಟಿವಿ ಮಂಡ್ಯ : ಕೃಷ್ಣರಾಜಪೇಟೆ ಪಟ್ಟಣದ ವ್ಯಾಪ್ತಿಯ ನಿವಾಸಿಗಳ ಆಸ್ತಿ ತೆರಿಗೆ ಪಾವತಿಯ ಅವಧಿಯನ್ನು ಮೇ.31ರ ವರೆಗೆ ವಿಸ್ತರಣೆ ಮಾಡಲಾಗಿದ್ದು ಮೇ.31ರೊಳಗೆ ಆಸ್ತಿ ತೆರಿಗೆ ಪಾವತಿಸಿದರೆ ಶೇ.5ರ ರಿಯಾಯಿತಿ ನೀಡಲಾಗುವುದು ಎಂದು ಮುಖ್ಯಾಧಿಕಾರಿ ಸತೀಶ್ ಕುಮಾರ್ ತಿಳಿಸಿದ್ದಾರೆ .. ಕೃಷ್ಣರಾಜಪೇಟೆ ಪಟ್ಟಣದ ಪುರಸಭೆಯ ಕಾರ್ಯಾಲಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಮಾಹಿತಿ ನೀಡಿದ ಮುಖ್ಯಾಧಿಕಾರಿ ಸತೀಶ್ ಕುಮಾರ್,  ಆಸ್ತಿ ತೆರಿಗೆ ಪಾವತಿಯ ಅವಧಿಯನ್ನು ಸರ್ಕಾರದ ನಿರ್ದೇಶನದಂತೆ...

ಪ್ರಾಣ ಉಳಿಸಿಕೊಳ್ಳುವ ಕಡೆ ಗಮನ ಕೊಡಿ – ಡಿಕೆಶಿ ಕರೆ

ಕರ್ನಾಟಕ ಟಿವಿ ಕೋಲಾರ :ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  ಲಾಕ್ ಡೌನ್ ಹಿನ್ನೆಲೆ ಪ್ರತಿ ದಿನ  ರಾಜ್ಯವ್ಯಾಪಿ ರೈತರ ಸಮಸ್ಯೆ ಆಲಿಸಲು ಸಂಚಾರ ಮಾಡ್ತಿದ್ದಾರೆ. ಇಂದು ಕೋಲಾರ ಜಿಲ್ಲೆಗೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್ ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಆಗ್ತಿರುವ ನಷ್ಟದ ಬಗ್ಗೆ ಮಾಹಿತಿಯನ್ನ ಪಡೆದ್ರು.. ಸರ್ಕಾರ  ಈ ಕೂಡಲೇ ರೈತರ ನೆರವಿಗೆ...

ಪ್ರಾಕೃತಿಕ ಬೆಳೆನಷ್ಟಕ್ಕೆ ಪರಿಹಾರ, ರಸಗೊಬ್ಬರಕ್ಕೆ ತೊಂದರೆ ಆಗಲ್ಲ

ಕರ್ನಾಟಕ ಟಿವಿ ಚಿತ್ರದುರ್ಗ : ಗಂಗಾವತಿ ಭಾಗದಲ್ಲಿ ಪ್ರಾಕೃತಿಕ ವಿಕೋಪದಿಂದ ಆದ ಬೆಳೆನಷ್ಟಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿದ್ದಾರೆ. ಪರಿಹಾರ ಬಿಡುಗಡೆ ಮಾಡಿದ್ದಾರೆ.‌ಸಬ್ಸಿಡಿ ದರದಲ್ಲಿ ಬಿತ್ತನೆಬೀಜ - ರಸಗೊಬ್ಬರ ಲಭ್ಯವಾಗುವಂತೆ ಮಾಡಿದ್ದೇವೆ. ರಾಜ್ಯದ್ಯಂತ ಇವುಗಳ ಪೂರೈಕೆಗೆ ಕಿಂಚಿತ್ತೂ ತೊಂದರೆಯಾಗಿಲ್ಲ. ಕೃಷಿಯುತ್ಪನ್ನಗಳ ಸಾಗಣೆ - ಮಾರಾಟಕ್ಕೆ ಅಡ್ಡಿಯಾಗದಂತೆ ನೋಡಿಕೊಂಡಿದ್ದೇವೆ. ಅತ್ಯವಶ್ಯಕ ವಸ್ತುಗಳ ಪೂರೈಕೆಗೆ ತೊಂದರೆಯಾಗಿಲ್ಲ. ಹಾಲನ್ನು ಸರ್ಕಾರವೇ...

ಕೆಪಿಸಿಸಿ ಹಾಲಿ ಅಧ್ಯಕ್ಷರು ಎಲ್ಲವನ್ನೂ ದೋಚಿಕೊಂಡು ಹೋಗಿದ್ದಾರೆ

ಕರ್ನಾಟಕ ಟಿವಿ ಚಿತ್ರದುರ್ಗ : ಈಗ ಯಾರೂ ರಾಜಕೀಯ ಮಾಡುವ ಸಮಯವಲ್ಲ.‌ಕೊರೊನಾ ಮಹಾಮಾರಿ ವಿರುದ್ಧ ಯುದ್ಧ ಮಾಡುವ ಸಮಯ, ಇಂಥ ಸಂದಿಗ್ಧ ಕಾಲದಲ್ಲಿಯೂ ವಿರೋಧ ಪಕ್ಷದವರು ಅನಗತ್ಯ ಟೀಕೆ - ಟಿಪ್ಪಣಿ ಮಾಡುವುದು ಬೇಸರದ ಸಂಗತಿ ಎಂದು ಕೃಷಿಸಚಿವ ಬಿ.ಸಿ. ಪಾಟೀಲ್ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧಅಸಮಾಧಾನ ವ್ಯಕ್ತಪಡಿಸಿದ್ರು. ಕೆಪಿಸಿಸಿ ಹಾಲಿ ಅಧ್ಯಕ್ಷರು ಎಲ್ಲವನ್ನೂ ದೋಚಿಕೊಂಡು ಹೋಗಿದ್ದಾರೆ ಕೊರೊನಾ ವೈರಸ್ ಹಬ್ಬದಂತೆ ತಡೆಯಲು...

ಹೋಂ ಕ್ವಾರಂಟೈನ್ ಮುಗಿಸಿ ಮಂಡ್ಯಕ್ಕೆ ಬಂದ ಸಂಸದೆ ಸುಮಲತಾ ಹೇಳಿದ್ದೇನು..?

ಮಂಡ್ಯ : ಸಂಸತ್ ಅಧಿಕಾವೇಶನ ಹಿನ್ನೆಲೆ ದೆಹಲಿಯಲ್ಲಿದ್ದ ಸಂಸದೆ ಸುಮಲತಾ ಬೆಂಗಳೂರಿಗೆ ಆಗಮಿಸಿದ್ದ ಸುಮಲತಾ ಹೋಂ ಕ್ವಾರಂಟೈನ್ ನಲ್ಲಿ ಇದ್ದರು.  ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೇ ಸಿಂಧಿಯಾ ಪುತ್ರ ಬಾಲಿವುಡ್ ಗಾಯಕಿ, ಕೊರೊನಾ ಸೋಂಕಿತೆ  ಕನ್ನಿಕಾ ಕಪೂರ್ ಆಯೋಜಿಸಿದ್ದ ಪಾರ್ಟಿಯಲ್ಲಿ ಭಾಗಿಯಾಗಿದ್ರು. ನಂತರ ಸಂಸತ್ ಅಧಿವೇಶನದಲ್ಲಿ ಭಾಗಿಯಾಗಿದ್ರು.. ಹೀಗಾಗಿ ದುಷ್ಯಂತ್ ಸಿಂಗ್ ಕುಳಿತುಕೊಳ್ಳುವ...

ರೈತರಿಗೆ ಸರ್ಕಾರ ಪರಿಹಾರ ನೀಡಲಿ, ಕೊರೊನಾ ಮುಗಿಯ ವರೆಗೆ ಮನೆಯಲ್ಲೇ ಇರಿ – ಚಲುವರಾಯಸ್ವಾಮಿ

ಕರ್ನಾಟಕ ಟಿವಿ : ನಾಗಮಂಗಲ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ರೈತರ ಬೆಳೆಗಳಾದ ಎಲೆಕೋಸು ಕಲ್ಲಂಗಡಿ ಸಂಪಿಗೆ ಹೂವು ಟಮೋಟೋ ತರಕಾರಿಗಳು ಸಾಕಷ್ಟು ನಷ್ಟವನ್ನು ರೈತರು ಅನುಭವಿಸಿದ್ದು ಮಾಜಿ ಸಚಿವರುಗಳಾದ ಚೆಲುವರಾಯಸ್ವಾಮಿ ಹಾಗೂ ನರೇಂದ್ರಸ್ವಾಮಿ ಭೇಟಿ ನೀಡಿ ರೈತರ ಕಷ್ಟನಷ್ಟಗಳನ್ನು ಆಲಿಸಿ ಸಂತೈಸಿದರು.  ಇಂದು ಬಿಂಡಿಗನವಿಲೆ ಹೋಬಳಿಯ ಶಿವನಹಳ್ಳಿ ಗ್ರಾಮದ ರೈತರ ಶಿವರಾಜು ಬೆಳೆದಂತಹ ಸಂಪಿಗೆ ಹೂವು ಕಟಾವಿಗೆ ಬಂದಿದ್ದು ಯಾರು...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img