Wednesday, July 29, 2026

ಜಿಲ್ಲಾ ಸುದ್ದಿಗಳು

ಅಪಘಾತದಲ್ಲಿ ಪಬ್ಲಿಕ್ ಟಿವಿ ವರದಿಗಾರ ಸಾವು

ಕರ್ನಾಟಕ ಟಿವಿ : ಪಾದರಾಯನಪುರ ಗಲಭೆಯ ಆರೋಪಿಗಳನ್ನ ರಾಮನಗರದ ಕಾರಾಗೃಹಕ್ಕೆ ಕರೆತಂದಿದ್ದ ಸುದ್ದಿ ಮಾಡಿ ಬರುತ್ತಿದ್ದ ಸಂಧರ್ಭದಲ್ಲಿ ಅಪಘಾತ ಸಂಭವಿಸಿ ರಾಮನಗರದ ಪಬ್ಲಿಕ್ ಟಿವಿ‌ ವರದಿಗಾರ ಹನುಮಂತು ಸಾವನ್ನಪ್ಪಿದ್ದಾರೆ.. ರಾಮನಗರದ ಕಾರಾಗೃಹದ ಬಳಿ ಹಿಂದಿನಿಂದ ಬಂದ ATM ವಾಹನ ಡಿಕ್ಕಿ ಹೊಡೆದು ವರದಿಗಾರ ಹನುಮಂತು ಸಾವನ್ನಪ್ಪಿದ್ದಾರೆ.  ಮೃತ ವರದಿಹಾರ ಹನುಮಂತು ವಿವಾಹವಾಗಿ ಮೂರು ವರ್ಷವಾಗಿತ್ತು. ದಂಪತಿಗೆ ಒಂದು ವರ್ಷದ ಒಂದು ಮಗುವಿದೆ.....

ಸರ್ಕಾರ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ಹೆಚ್ಡಿ ರೇವಣ್ಣ

ಕರ್ನಾಟಕ ಟಿವಿ ಹಾಸನ : ರಾಜ್ಯ ಸರ್ಕಾರ ರೈತರ ಸಮಸ್ಯೆ ಆಲಿಸಲು ನಿರ್ಲಕ್ಷ್ಯ ತೋರುತ್ತಿದೆ.. ಇದೇ ರೀತಿ ರೈತರ ಸಮಸ್ಯೆ ಆಲಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಪತಿಭಟನೆ ಮಾಡುವುದಾಗಿ ಮಾಜಿ ಸಚಿವ ರೇವಣ್ಣ ಎಚ್ಚರಿಕೆ ನೀಡಿದ್ದಾರೆ.. ಹಾಸನದಲ್ಲಿ ಮಾತನಾಡಿದ ಮಾಜಿ  ಸಚಿವ ರೇವಣ್ಣ  ಸಿಎಂ ಪರಿಹಾಋ ನಿಧಿಗೆ ಬಂದಿರುವ ಹಣದ ಬಗ್ಗೆ ಶ್ವೇತಪತ್ರ ಹೊರಡಿಸಬೇಕು, ಅಲ್ಲದೇ ಇನ್ನು ನಾಲ್ಕೈದು ದಿನ...

ಪ್ರಧಾನಿ ಏನೇ ಕ್ರಮಕೈಗೊಂಡರು ಕೊರೊನಾ ಕಂಟ್ರೋಲ್ ಆಗ್ತಿಲ್ಲ..!

ಕರ್ನಾಟಕ ಟಿವಿ ಹಾಸನ : ಪ್ರಧಾನಿ ತಮ್ಮದೇ ಆಲೋಚನೆ ಇಟ್ಟುಕೊಂಡು ಲಾಕ್ ಡೌನ್ ಮಾಡಿದ್ರು, ಆದ್ರೆ, ಮೋದಿ ಏನೇ ಕ್ರಮಕೈಗೊಂಡ್ರು ಪರಿಸ್ಥಿತಿ ನಿಯಂತ್ರಣಕ್ಕೆ ಬರ್ತಿಲ್ಲ ಅಂತ ಹಾಸನದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.. ರಾಜ್ಯದಲ್ಲಿ ಕೊರೊನಾ ಪಾಸಿಟಿವ್ 500 ದಾಟಿದೆ  ಇದು ಕಮ್ಮಿ ಆಗುತ್ತೆ ಅಂದ್ರೆ ಇದು ವ್ಯಾಪಕ ಆಗ್ತಿದೆ.  ಅಮೆರಿಕಾದಂತಹ ದೇಶವೇ ತತ್ತರಿಸಿದೆ. ನಮ್ಮ ರಾಜ್ಯದಲ್ಲಿ ಎಲೆಕೋಸು ಕೊಳ್ಳೊರಿಲ್ಲದೆ...

ಲಾಕ್ ಡೌನ್ ಸಡಿಲಿಕೆ ಶಾಕಿಂಗ್ ನ್ಯೂಸ್, ಡಿಕೆಶಿ ಅಸಮಾಧಾನ

ಕರ್ನಾಟಕ ಟಿವಿ ಬೆಂಗಳೂರು : ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಘೋಷಣೆ ಮಾಡಿರೋದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.. ಇದು ಶಾಕಿಂಗ್ ನ್ಯೂಸ್, ಇದನ್ನ ನಾವು ನಿರೀಕ್ಷೆ ಮಾಡಿರಲಿಲ್ಲ, ಇದು ಪ್ರಧಾನ ಮಂತ್ರಿ ನಿರ್ಧಾರಕ್ಕೆ ವಿರುದ್ಧವಾದ ನಿರ್ಧಾರ ಅಂತ ಡಿಕೆ ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯದ ಜನರ ಆರೋಗ್ಯ ಹಾಗೂ ಆರ್ಥಿಕ ಶಕ್ತಿ ಇಂಪಾರ್ಟೆಂಟ್....

ನಗರದಲ್ಲಿ ತುಂಬಾ ಕೊರೊನಾ ಸೋಂಕು ಸಿಂಪಡಣೆ

ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ನಗರದ ವಾರ್ಡ್ ಗಳಿಗೆ ಕೊರೊನಾ ಸೋಂಕು ನಿವಾರಕ ಸಿಂಪಡಣೆ ಮಾಡಲಾಗ್ತಿದೆ.. ಮಂಡ್ಯ ಕಾಂಗ್ರೆಸ್ ನಾಯಕರು ಇಡೀ ನಗರವನ್ನ ಸೋಂಕು ಮುಕ್ತವನ್ನಾಗಿ ಮಾಡುವ  ಉದ್ದೇಶದಿಂದ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಕಾರ್ಯಕ್ಕೆ ಚಾಲನೆ ನೀಡಿದ್ರು.. ರಸ್ತೆಗಳಿಗೆ ಕೊರೋನಾ ಸೋಂಕು ನಿವಾರಕ ಸಿಂಪಡಣೆಗೆ ಚಾಲನೆ ನೀಡಿದ ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಸಿ.ಡಿ ಗಂಗಾಧರ್...

ಮಂಡ್ಯದಲ್ಲಿ ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆ

ಕರ್ನಾಟಕ ಟಿವಿ ಮಂಡ್ಯ : ಮಳವಳ್ಳಿಯಲ್ಲಿ 25 ವರ್ಷದ ಓರ್ವ ವ್ಯಕ್ತಿ ಕೊರೋನಾ ಪಾಸಿಟಿವ್ ಧೃಡವಾಗಿದೆ..  ಈ ವ್ಯಕ್ತಿ ಫೆಬ್ರವರಿ 4 ರಂದು ೭ಜನರ ಜೊತೆ ಇವರು ದೆಹಲಿಯ ತಬ್ಲಿಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎಂದಿ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಮಾಹಿತಿ ನೀಡಿದ್ದಾರೆ.. ಫೆ. ೧೪ರಂದು ಸಂಪರ್ಕ ಕ್ರಾಂತಿ ರೈಲ್ ಮೂಲಕ ಯಶವಂತಪುರಕ್ಕೆ ಬಂದಿದ್ದಾರೆ. ನಂತರ ಯಶವಂತಪುರ ರೈಲ್ವೆ ನಿಲ್ದಾಣದಿಂದ ಸ್ಯಾಟಲೈಟ್...

ರಂಜಾನ್ ಆಚರಣೆ ರದ್ದು ಪಡಿಸಲಾಗಿದೆ – ಜಿಲ್ಲಾಧಿಕಾರಿ ಮನವಿ

ಕರ್ನಾಟಕ ಟಿವಿ ಮಂಡ್ಯ : ಮಳವಳ್ಳಿಯಲ್ಲಿ ಕಂಟೋನ್ಮೆಂಟ್ ಜೋನ್ ಅನ್ನು ಕಟ್ಟುನಿಟ್ಟಾಗಿ ಅನುಸರಿಸಿ, ಮನೆಯಲ್ಲೇ ಇದ್ದು ಗುಂಪು ಗುಂಪಾಗಿ ಸೇರದೆ ಕಟ್ಟುನಿಟ್ಟಾಗಿ ಲಾಕ್ ಡೌನ್ ಪಾಲನೆ ಮಾಡಬೇಕು ಕೊವಿಡ್ ೧೯ರ ನಿಯಂತ್ರಣಕ್ಕೆ ಎಲ್ಲಾರು ಸಹಕಾರಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.. ಇದೆ ತಿಂಗಳ ೨೫ರಂದು ಪ್ರಾರಂಭ ವಾಗುವ ರಂಜಾನ್ ಅನ್ನು ರದ್ದು ಪಡಿಸಲಾಗಿದೆ. ಮುಸ್ಲಿಂ ಭಾಂದವರಲ್ಲಿ ಚರ್ಚಿಸಿ ಮನವಿ ಮಾಡಲಾಗಿದೆ......

ವಿಜಯೇಂದ್ರ ಯಡಿಯೂರಪ್ಪ ಕೆಲಸಕ್ಕೆ ಜನರ ಮೆಚ್ಚುಗೆ

ಕರ್ನಾಟಕ ಟಿವಿ ಮಂಡ್ಯ : ಲಾಕ್ ಡೌನ್ ನಿಂದ ಇಡೀ ಪ್ರಪಂಚವೇ ಲಾಕ್ ಆಗಿ ಹೋಗಿದೆ.. ಮನೆಯಿಂದ ಹೊರಬರೋದೆ ಕಷ್ಟವಾಗಿದೆ. ಆದ್ರೆ, ದೂರದೂರಿಂದ ತರಬೇಕಾದದ ವಸ್ತುಗಳು ಸಿಗದೆ ಜನ ಕಂಗಾಲಾಗಿದ್ದಾರೆ.. ಮಂಡ್ಯ ಜಿಲ್ಲೆ ತೂಬಿನಕೆರೆ ಗ್ರಾಮದ ಬಾಲಕಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಬೆಂಗಳೂರಿನಿಂದ ಮಾತ್ರೆ ತರಲು ಆಗದಂತಹ ಸ್ಥಿತಿ ನಿರ್ಮಾಣವಾಗಿತ್ತು. ಇದರ ಜೊತೆ ಮಾತ್ರೆ ಕೊಳ್ಳಲು ಅಗತ್ಯ ಹಣವಿಲ್ಲದ ಸಂಕಷ್ಟಕ್ಕೆ...

10 ರೂಪಾಯಿ ನೋಟುಗಳು ಕಂಡು ಜನ ಗಾಬರಿ

ಕರ್ನಾಟಕ ಟಿವಿ ಮಂಡ್ಯ :  ಕೊರೋನಾ ಭೀತಿಯಿಂದ ಭಯಕ್ಕೆ  ಒಳಗಾಗಿರುವ ಸಂದರ್ಭದಲ್ಲಿ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಹಳೇ ಬೂದನೂರು ಮೀನುಮರಿ ಉತ್ಪಾದನಾ ಕೇಂದ್ರದ ಬಳಿ ಹತ್ತು ರೂಪಾಯಿ‌ ಮುಖ ಬೆಲೆಯ ಹತ್ತಾರು ನೋಟುಗಳನ್ನು‌ ಅಪರಿಚಿತರು ವಾಹನದಿಂದ ಎಸೆದು ಹೋಗಿದ್ದು, ಸಾರ್ವಜನಿಕರು ಆತಂಕಗೊಂಡಿದ್ದಾರೆ.. ಪ್ರವೀಣ್ ಕುಮಾರ್ ಜಿಟಿ, ಕರ್ನಾಟಕ ಟಿವಿ, ಮಂಡ್ಯ https://www.youtube.com/watch?v=hLrbzvb3Wx8

ಪಿಎಂ ಕೇರ್ಸ್ ಫಂಡ್ ಗೆ ಧರ್ಮಸ್ಥಳ ಧರ್ಮಾಧಿಕಾರಿಯವರಿಂದ ದೇಣಿಗೆ

ಕರ್ನಾಟಕ ಟಿವಿ : ಶ್ರೀ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ ಡಿ ವೀರೇಂದ್ರ ಹೆಗ್ಗಡೆಯವರು ಪಿಎಂ ಕೇರ್ಸ್ ಫಂಡ್ ಗೆ 5 ಕೋಟಿ ದೇಣಿಗೆಯನ್ನ ನೀಡಿದ್ದಾರೆ.  ಕೋವಿಡ್ ವಿರುದ್ಧ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಹಣಕಾಸಿನ ನೆರವು ಕೇಳಿದ್ರು ಈ ಹಿನ್ನೆಲೆ ಡಾ. ಡಿ ವೀರೇಂದ್ರ ಹೆಗ್ಗಡೆಯವರು 5 ಕೋಟಿಯನ್ನ ನೀಡಿದ್ದಾರೆ.. ಕರ್ನಾಟಕ ಟಿವಿ, ದಕ್ಷಿಣ ಕನ್ನಡ ಜಿಲ್ಲೆ https://www.youtube.com/watch?v=W6348HAikMc
- Advertisement -spot_img

Latest News

Horoscope: ಆಗಸ್ಟ್ ತಿಂಗಳ ರಾಶಿ-ಭವಿಷ್ಯ: ಹೇಗಿರಲಿದೆ ತುಲಾ ರಾಶಿಯ ಜೀವನ..?

Horoscope: ಆಗಸ್ಟ್ ತಿಂಗಳಲ್ಲಿ ತುಲಾ ರಾಶಿಯವರ ಜೀವನ ಹೇಗಿರಲಿದೆ..? ಈ ತಿಂಗಳ ಫಲಾಫಲಗಳ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಗೊಟ್ಟಿಗೆರೆ ಶಿವಣ್ಣ ಅವರು ವಿವರಿಸಿದ್ದಾರೆ ನೋಡಿ. https://youtu.be/1Bc3dUJaphw https://youtu.be/rjtN19B7gho ತುಲಾ ರಾಶಿಯ...
- Advertisement -spot_img