Monday, March 31, 2025

ಜಿಲ್ಲಾ ಸುದ್ದಿಗಳು

Hubballi : ಶಶಿಕುಮಾರ್ ಟೀಂ ಕಾರ್ಯಾಚರಣೆ : ಬಹುದೊಡ್ಡ ಕಳ್ಳತನ ಗ್ಯಾಂಗ್ ಲಾಕ್!

ಬಂಗಾರದ ಅಂಗಡಿಯಲ್ಲಿ ನಡೆದ ಬಹುದೊಡ್ಡ ಕಳ್ಳತನ ಪ್ರಕರಣಕ್ಕೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು ಭೇದಿಸಿದ್ದು, ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.ಜು.17 ರಂದು ಭುವನೇಶ್ವರಿ ನಗರದಲ್ಲಿರುವ ಭುವನೇಶ್ವರಿ ಜ್ಯುವೆಲರಿ ವರ್ಕ್ಸ್ ಎಂಬ ಅಂಗಡಿಯಲ್ಲಿ ಗ್ಯಾಸ್ ಕಟರ್ ಬಳಸಿ ಅಂಗಡಿ ಲಾಕ್ ಮುರಿದಿದ್ದ ಕಳ್ಳರು, ಲಕ್ಷಾಂತರ ರೂ ಮೌಲ್ಯದ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ಕಳ್ಳತನ ದೋಚಿದ್ದರು. ಈ ಪ್ರಕರಣವನ್ನು...

Dharwad : ಸಚಿವರ ಹೆಸರೇ ಮರೆತ ಶಿಕ್ಷಣ ಇಲಾಖೆ

ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಶಿಕ್ಷಕರ ದಿನಾಚರಣೆಯ ಆಮಂತ್ರಣ ಪತ್ರಿಕೆಯಲ್ಲಿ ಕ್ಷೇತ್ರದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ಹೆಸರು ಕೈಬಿಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ. https://youtu.be/ZLxzXi_OouM?si=QgcOFNUcIrDH4sCc ಪಟ್ಟಣ ಹೊರವಲಯದಲ್ಲಿರುವ ಗುಡ್ ನ್ಯೂಸ್ ಕಾಲೇಜಿನಲ್ಲಿ ಸೆ.6ರಂದು ಸರ್ವಪಲ್ಲಿ ರಾಧಾಕೃಷ್ಣನ ಅವರ ಜನ್ಮ ದಿನ ಪ್ರಯುಕ್ತ ಶಿಕ್ಷಕರ ದಿನಾಚರಣೆ ಹಾಗೂ ಪ್ರತಿಭಾ...

Basavaraj Bommai : ಕಾಂಗ್ರೆಸ್​ಗೆ ಬೊಮ್ಮಾಯಿ ಶಾಕ್: ಬಹುಮತವಿದ್ರೂ ‘ಕೈ’ಗೆ ಸೋಲು!

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕಾಂಗ್ರೆಸ್​ಗೆ ಬಿಗ್​ಶಾಕ್ ಕೊಟ್ಟಿದ್ದಾರೆ. ಹಾವೇರಿ ನಗರಸಭೆಯಲ್ಲಿ ಬಹುಮತವಿದ್ದರೂ ಬೊಮ್ಮಾಯಿ ರಣತಂತ್ರಕ್ಕೆ ನಲುಗಿನ ಕಾಂಗ್ರೆಸ್​, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಹೀನಾಯ ಸೋಲುಕಂಡಿದೆ. ಇಂದು ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಗೆ ಕಾಂಗ್ರೆಸ್​ನ ಆರು ಸದಸ್ಯರು ಗೈರಾದರು. ಹೀಗಾಗಿ, ಪಕ್ಷೇತರರ ಸಹಕಾರದಿಂದ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದ್ರೆ, ಕಾಂಗ್ರೆಸ್ ಬಹುಮತವಿದ್ದೂ...

Hubballi : ಹುಬ್ಬಳ್ಳಿ ಧಾರವಾಡ ಬೈಪಾಸ್ ಟೋಲ್ ಫ್ರೀ: ಸೆ.7ಕ್ಕೆ ಶುಲ್ಕ ವಸೂಲಿ ಸಂಪೂರ್ಣ ಸ್ಥಗಿತ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಬೈಪಾಸ್ ನಲ್ಲಿ ಟೋಲ್ ಹಣ ಕಟ್ಟಿ ಕಟ್ಟಿ ಬೇಸತ್ತಿದ ವಾಹನ ಸವಾರರು ಈಗ ನಿಟ್ಟುಸಿರು ಬಿಡುವಂತೆ ಆಗಿದೆ. ಇನ್ನೂ ಎಷ್ಟು ವರ್ಷ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಪ್ರಯಾಣಿಕರು ಟೋಲ್ ಪಾವತಿಸಬೇಕ್ರಿ. ಈ ಟೋಲ್ ಪಾವತಿ ಮಾಡಿ ಮಾಡಿಯೇ ಸಾಕಾಗಿದೆ. ಜನರ ಜೇಬು ಖಾಲಿ ಮಾಡುವುದೇ ಸರ್ಕಾರದ ಉದ್ದೇಶವೇ..? ಎಂಬುವಂತೇ ಬೇಸರದ...

Hubballi : ಪತ್ರಿಕಾ ವಿತರಕರ ದಿನಾಚರಣೆ: ವಿ.ಎಸ್.ವಿ ಪ್ರಸಾದ, ಆನಂದ ಸಂಕೇಶ್ವರ, ಶಾಸಕ ಟೆಂಗಿನಕಾಯಿ ಚಾಲನೆ..!

ಹುಬ್ಬಳ್ಳಿ: ಪತ್ರಿಕೋದ್ಯಮ ವಿಭಾಗದಲ್ಲಿಯೇ ಪತ್ರಿಕಾ ವಿತರಕರ ಕಾರ್ಯ ನಿಜಕ್ಕೂ ಶ್ಲಾಘನೀಯ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪತ್ರಿಕಾ ವಿತರಕರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದ್ದು, ದಿನಾಚರಣೆಗೆ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ಮಾಲೀಕರಾದ ವಿ.ಎಸ್.ವಿ ಪ್ರಸಾದ, ವಿ.ಆರ್.ಎಲ್ ಮುಖ್ಯಸ್ಥರಾದ ಆನಂದ ಸಂಕೇಶ್ವರ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ವಿದ್ಯುಕ್ತವಾಗಿ ಚಾಲನೆ ನೀಡಿದರು. https://youtu.be/gbNqbMd7BF4?si=w08nfZDGUj35tUd6 ನಿತ್ಯ ನಸುಕಿನಲ್ಲೇ ಎದ್ದು,...

Hubballi : ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಸಮ್ಮತಿ: ಮೂರು ದಿನದ ಷರತ್ತು ಬದ್ಧ ಅನುಮತಿ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯಭಾಗದಲ್ಲಿ ಇರುವ ಚೆನ್ನಮ್ಮ ವರ್ತುಲದ ಪಕ್ಕದಲ್ಲಿರುವ ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶ ಪ್ರತಿಷ್ಠಾಪನೆಗೆ ಹುಬ್ಬಳ್ಳಿ- ಧಾರವಾಡ ಪಾಲಿಕೆ ಇಂದು ಅಧಿಕೃತವಾಗಿ ಅನುಮತಿ ನೀಡಿದ್ದು, ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಮಹಾ ಮಂಡಳಿಗೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅನುಮತಿ ಪತ್ರ ನೀಡಿದ್ದಾರೆ. https://youtu.be/dh9MWoAsCow?si=72AteasFUxqSlprq ಮೂರು ದಿನಗಳ ಕಾಲ ಪಾಲಿಕೆ ಒಡೆತನದ...

Hubballi : ಗ್ಯಾರಂಟಿ ವಿರುದ್ಧ ಜೈನಮುನಿ ಅಸಮಾಧಾನ: ರಾಜ್ಯ ಸರ್ಕಾರ ಪ್ರತಿ ಮನೆಯಲ್ಲೂ ಸಾರಾಯಿ ಸಿಗುವಂತೆ ಮಾಡಿದೆ

ಹುಬ್ಬಳ್ಳಿ: ರಾಜ್ಯ ಸರ್ಕಾರದ ಉಚಿತ ಗ್ಯಾರಂಟಿಯ ವಿರುದ್ಧ ವರೂರಿನ ಗುಣಧರನಂದಿ ಮಹಾರಾಜರು ಅಸಮಾಧಾನ ಹೊರಹಾಕಿದ್ದಾರೆ. ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಲ್ಲವನ್ನೂ ಫ್ರೀ ಕೊಟ್ಟು ಪ್ರತಿ ಮನೆಯಲ್ಲೂ ಸರಾಯಿ ಸಿಗುವಂತೆ ಮಾಡಿದೆ ಎಂದು ಗ್ಯಾರಂಟಿಗಳ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು https://youtu.be/1GDbxrC5pfM?si=xwAaC0MWRSFgWmO7 ಈ ದೇಶದ ದೌರ್ಭಾಗ್ಯ ಮಾರುಕಟ್ಟೆಯಲ್ಲಿ ಎರಡೂ ಸಾವಿರ ಲೀಟರ್ ಹಾಲು ಸಿಗುವುದಿಲ್ಲ.‌ ಆದ್ರೆ ಎಂಟು...

Hubballi : ಲೋಕ ಕಲ್ಯಾಣಕ್ಕೆ ಮಹಾ ಮಸ್ತಕಾಭೀಷೇಕ: ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಬಹುದೊಡ್ಡ ಸಂಭ್ರಮ

ಹುಬ್ಬಳ್ಳಿ: ಅದು ನವಗ್ರಹ ತೀರ್ಥ ಕ್ಷೇತ್ರ ಎಂದೇ ಖ್ಯಾತಿ ಪಡೆದಿರುವ ಸುಕ್ಷೇತ್ರ. ಈ ಕ್ಷೇತ್ರದಲ್ಲಿ ಹನ್ನೆರಡು ವರ್ಷಗಳ ಬಳಿಕ ಈಗ ಮಹಾ ಮಸ್ತಕಾಭೀಷೇಕ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಲಾಗಿದೆ. 405 ಅಡಿ ಎತ್ತರದ ಸುಮೇರು ಪರ್ವತದ ಮೂಲಕ ರಾಷ್ಟ್ರ ಕಲ್ಯಾಣಕ್ಕೆ ಸಂಕಲ್ಪ ಮಾಡಲಾಗಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಸ್ತಿವಿ ನೋಡಿ.. ಹುಬ್ಬಳ್ಳಿಯ ಕೂಗಳತೆಯ ದೂರದಲ್ಲಿರುವ ವರೂರು...

Hubballi : ಕಮೀಷನರೇಟ್ ನಿಂದ ಸೌಹಾರ್ದತೆ ಸಭೆ : ಸರ್ವಧರ್ಮದ ಸಮನ್ವಯತೆ ಅಗತ್ಯ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತವಾಗಿ ಸರ್ವಧರ್ಮದ ಸೌಹಾರ್ದತೆ ಸಭೆಯನ್ನು ನಡೆಸಲಾಯಿತು. ಹುಬ್ಬಳ್ಳಿಯ ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ಶಿಖ್ ಸೇರಿದಂತೆ ಸರ್ವ ಧರ್ಮದ ಧರ್ಮ ಗುರುಗಳ ನೇತೃತ್ವದಲ್ಲಿ ಶಾಂತಿ ಸೌಹಾರ್ದತೆಯ ಸಭೆಯನ್ನು ನಡೆಸಲಾಗಿದ್ದು, ಎಲ್ಲರೂ...

Hubballi : 3 ಮಕ್ಕಳ ತಂದೆಯ ಶ*ವ ಪತ್ತೆ : ಏನಿದು ಆ*ತ್ಮ‘ಹ*ತ್ಯೆ’ ಸೀಕ್ರೆಟ್?

ಆತ ಮೂರು ಮಕ್ಕಳ ತಂದೆ.. ಗಾರೆಕೆಲಸವನ್ನು ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ರಾತ್ರಿ ಕುಟುಂಬದವರ ಜೊತೆ ಕಾಲ ಕಳೆದಿದ್ದ ಆತ ಬೆಳಗಾಗುವುದರೊಳಗೆ ಕತ್ತು ಕುಯ್ದ ರೀತಿಯಲ್ಲಿ ಆತನ ಶವ ಪತ್ತೆಯಾಗಿದೆ. ಫೋಟೋದಲ್ಲಿ ಕಾಣುತ್ತಿರೋ ವ್ಯಕ್ತಿಯ ಹೆಸರು ಹುಲ್ಲೇಶ್ ಹಾಲರವಿ. 38 ವರ್ಷದ ಈತ ಗಿರಣಿಚಾಳದ ನಿವಾಸಿ. ಮದುವೆಯಾದ ನಂತರ ತನ್ನ ಮೂರು ಮಕ್ಕಳ ಜೊತೆ ತಾರಿಹಾಳದಲ್ಲಿ ಮನೆ ಮಾಡಿಕೊಂಡು...
- Advertisement -spot_img

Latest News

ಭಲೇ ಟ್ರಂಪ್‌ : ಬದಲಾಗುತ್ತಾ ಸಂವಿಧಾನ..? 3ನೇ ಬಾರಿಯೂ ಟ್ರಂಪ್ ಆಗ್ತಾರಾ ಅಮೆರಿಕದ ಅಧ್ಯಕ್ಷ..?

International News: ಅಮೆರಿಕದ 47ನೇ ಅಧ್ಯಕ್ಷರಾಗಿ ಅಧಿಕಾರದಲ್ಲಿರುವ ಡೊನಾಲ್ಡ್‌ ಟ್ರಂಪ್‌ ಅವರು ತಮ್ಮ ಎರಡನೇ ಅವಧಿಯನ್ನು ನಿಭಾಯಿಸುತ್ತಿದ್ದಾರೆ. ತಾವು ಅಧಿಕಾರ ಸ್ವೀಕರಿಸಿದ್ದಾಗಿನಿಂದಲೂ ಒಂದಿಲ್ಲೊಂದು ವಿವಾದಾತ್ಮಕ ಆದೇಶಗಳು...
- Advertisement -spot_img