Wednesday, July 29, 2026

ಜಿಲ್ಲಾ ಸುದ್ದಿಗಳು

ಫೈರೋಜ್ ಹತ್ಯೆ ಕೇಸ್ ಬಿಗ್ ಟ್ವಿಸ್ಟ್! ತಲೆಮರೆಸಿಕೊಂಡ ಕೈ ನಾಯಕ?

ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಫೈರೋಜ್ ಪಠಾಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಧಾರವಾಡದ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ. ಫೈರೋಜ್ ಪಠಾಣ್ ಹತ್ಯೆಯಾದ ಬಳಿಕ ಇಸ್ಮಾಯಿಲ್ ತಮಟಗಾರ ಹಾಗೂ ಫೈರೋಜ್ ನಡುವಿನ ಆಡಿಯೋ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆ ಸಂಭಾಷಣೆಯಲ್ಲಿ ತಮಟಗಾರ...

ಒಂದೆಡೆ ಮಳೆ & ಬಿರುಗಾಳಿ ಅಬ್ಬರ, ಇನ್ನೊಂದೆಡೆ 45 ಡಿಗ್ರಿ ಬಿಸಿಲು!

ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮತ್ತೆ ರಾಜ್ಯದಲ್ಲಿ ಬಿಸಿಲು & ಮಳೆಯ ಮಿಶ್ರ ವಾತಾವರಣ ಮುಂದುವರೆಯುತ್ತಿದೆ. ಕರಾವಳಿ ಭಾಗದಲ್ಲಿ ಉಷ್ಣ ಅಲೆ ಆತಂಕ ಹೆಚ್ಚಾಗಿದ್ದು, ಉಡುಪಿ ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ ಮೂರುರಿಂದ ನಾಲ್ಕು ದಿನಗಳ...

ಬಂಗಾರದ ಬೆಲೆಗೆ ಬೆಂಕಿ! ಆಮದು ಸುಂಕ ಏರಿಕೆ ಬೆನ್ನಲ್ಲೇ ಲಕ್ಷದ ಗಡಿ ದಾಟಿದ ಚಿನ್ನ

ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕ ಹೆಚ್ಚಳವಾದ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲಿ ದರಗಳು ಭಾರೀ ಏರಿಕೆ ಕಂಡಿವೆ. ಎಂಸಿಎಕ್ಸ್‌ (MCX - Multi Commodity Exchange) ನಲ್ಲಿ ಫ್ಯೂಚರ್‌ ಚಿನ್ನ ಮತ್ತು ಬೆಳ್ಳಿ ವ್ಯವಹಾರದಲ್ಲಿ ಗಮನಾರ್ಹ ಏರಿಕೆ ದಾಖಲಾಗಿದೆ. ಬೆಳಗ್ಗೆ 9:45ರ ವೇಳೆಗೆ 10 ಗ್ರಾಂ ಚಿನ್ನದ ಬೆಲೆ ₹8,838ರಷ್ಟು ಏರಿಕೆಯಾಗಿ ₹1,61,887ಕ್ಕೆ...

ಮನ್‌ ಕಿ ಬಾತ್‌ ನಲ್ಲಿ ಬಂದು ಪಾಠ ಮಾಡಲಿ! ಸಂತೋಷ್‌ ಲಾಡ್

ಎಸ್ಐಆರ್ ಅಡಿ ಪಶ್ಚಿಮ ಬಂಗಾಳದಲ್ಲಿ 27 ಲಕ್ಷ ಮತ ತೆಗೆದು ಹಾಕಲಾಯಿತು. ಈ ದೇಶದಲ್ಲಿ ಇರುವಂತ ಅವರಿಗೆ ಮತ ಹಾಕಲು ಅವಕಾಶ ಕೊಡಲಿಲ್ಲ, ಹೆಸರು ಸರಿ ಇರಲಿಲ್ಲ ಎಂದು ಮತ ಹಾಕಲು ಅವಕಾಶ ಕೊಡಲಿಲ್ಲ. ದೇಶದಲ್ಲಿ 13 ಕೋಟಿ ಮತದಾರರನ್ನು ಟಾರ್ಗೆಟ್ ಮಾಡಲಾಗಿದೆ. ಯುಪಿಯಲ್ಲಿ 3 ಕೋಟಿ, ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಮತದಾರರ...

ಗ್ರೇಟರ್ ಬೆಂಗಳೂರು ಚುನಾವಣೆ ಮತ್ತೆ ಫೋಸ್ಟ್‌ಪೋನ್?

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆ ಮತ್ತೆ ವಿಳಂಬವಾಗುವ ಸಾಧ್ಯತೆ ಎದುರಾಗಿದೆ. ಚುನಾವಣೆಯನ್ನು ಮುಂದೂಡಲು ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ ಮೊರೆ ಹೋಗಲು ಸಿದ್ಧತೆ ನಡೆಸಿರುವ ಮಾಹಿತಿ ಲಭ್ಯವಾಗಿದೆ. ಜೂನ್ 14ರಿಂದ 24ರೊಳಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ಧತೆ ನಡೆಸಿದ್ದರೂ,...

ಈಜಲು ಹೋದಾಗ ಸಂಭವಿಸಿತು ಅನಾಹುತ!

ಧರ್ಮಾ ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಕಂಚಿನೆಗಳೂರು ಗ್ರಾಮದಲ್ಲಿ ನಡೆದಿದೆ. ಸೃಜನ್ ಬ್ಯಾತನಾಳ (10) ಹಾಗೂ ಸಚಿನ್ ಬ್ಯಾತನಾಳ (12) ಮೃತಪಟ್ಟ ಸಹೋದರರು. ಇವರು ಬೇಸಿಗೆ ರಜೆಗೆ ಇನಾಂ ನೀರಲಗಿ ಗ್ರಾಮದಿಂದ ಕಂಚಿನೆಗಳೂರಿನ ಸಂಬಂಧಿಕರ ಮನೆಗೆ ಬಂದಿದ್ದರು. ಬೆಸಿಗೆಯ ಬಿಸಿಲಲ್ಲಿ ಧರ್ಮಾ ಕಾಲುವೆಯಲ್ಲಿ ಈಜಲು ತೆರಳಿದ...

ಕಿಲಾಡಿ ಕಳ್ಳನ ಬಂಧನ? RX ಪ್ರೇಮಿಗಳೇ ಹುಷಾರ್!

ಯಮಹಾ RX100 ಬೈಕ್‌ಗಳ ಸರಣಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣ ಸಂಬಂಧ ಬೈರಿದೇವರಕೊಪ್ಪ ನಿವಾಸಿ ಪ್ರಕಾಶ ಪರಸನ್ನವರನ್ನು ಬಂಧಿಸಲಾಗಿದೆ. ಆರೋಪಿ ಹುಬ್ಬಳ್ಳಿ ನಗರದ ವಿದ್ಯಾನಗರ, ಕೇಶ್ವಾಪುರ, ನವನಗರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಬೈಕ್ ಕಳ್ಳತನ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ದಾಂಡೇಲಿಯಲ್ಲೂ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಮಾಹಿತಿ ತನಿಖೆಯಲ್ಲಿ...

ʼ4 ವರ್ಷʼ ಗಳ ಬಳಿಕ ಮಗ ವಾಪಸ್! ಕಬಡ್ಡಿ ಆಟದಿಂದ ಸಿಕ್ಕಿಬಿದ್ದ ಬಾಲಕ!

ನಾಲ್ಕು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕ ಕೊನೆಗೂ ಕುಟುಂಬದ ಮಡಿಲು ಸೇರಿದ್ದಾನೆ. ವಿಶೇಷವೆಂದರೆ ಬಾಲಕನಿಗೆ ಇದ್ದ ಕಬಡ್ಡಿ ಆಸಕ್ತಿಯೇ ಆತನನ್ನು ಪತ್ತೆಹಚ್ಚಲು ಕಾರಣವಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಹಿರೇಮರಹಳ್ಳಿ ಗ್ರಾಮದ ಕಿಶೋರ್ ಎಂಬ ಬಾಲಕ 2022ರ ಆಗಸ್ಟ್‌ನಲ್ಲಿ ತಂಗಳಗೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ನಾಪತ್ತೆಯಾಗಿದ್ದ. ಮಗನಿಗಾಗಿ ಕುಟುಂಬಸ್ಥರು ಹಾಗೂ ಪೊಲೀಸರು ಹಲವು ವರ್ಷಗಳಿಂದ...

ಮಕ್ಕಳ ರಕ್ಷಣೆ ಕಾರ್ಯದಲ್ಲಿ ಆರ್‌ಪಿಎಫ್‌ ಸಾಧನೆ: ಒಂದೇ ತಿಂಗಳಲ್ಲಿ 67 ಮಕ್ಕಳ ರಕ್ಷಣೆ

ನೈಋತ್ಯ ರೈಲ್ವೆ ವಲಯದ ರೈಲ್ವೆ ರಕ್ಷಣಾ ಪಡೆ (RPF) ಮಕ್ಕಳ ರಕ್ಷಣೆ ಕಾರ್ಯದಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ 67 ಮಕ್ಕಳನ್ನು ರಕ್ಷಿಸಿ ಅವರ ಕುಟುಂಬದವರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ‘ನನ್ಹೆ ಫರಿಷ್ತೆ’ ಅಭಿಯಾನದಡಿ ಕೈಗೊಂಡ ವಿಶೇಷ ಕಾರ್ಯಾಚರಣೆಯಲ್ಲಿ ರೈಲ್ವೆ ನಿಲ್ದಾಣಗಳು ಹಾಗೂ ರೈಲುಗಳಲ್ಲಿ ಅಲೆದಾಡುತ್ತಿದ್ದ ಮಕ್ಕಳನ್ನು ಪತ್ತೆಹಚ್ಚಿ ರಕ್ಷಣೆ ಮಾಡಲಾಗಿದೆ....

ಶಕ್ತಿಪೀಠ ಹುಲಿಗಿಯಲ್ಲಿ ಅದ್ದೂರಿ ರಥೋತ್ಸವ: ಲಕ್ಷಾಂತರ ಭಕ್ತರ ಸಮಾಗಮ!

ಕೊಪ್ಪಳ ತಾಲೂಕಿನ ಶಕ್ತಿಪೀಠವೆಂದೇ ಪ್ರಸಿದ್ಧಿ ಪಡೆದ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿಯ ಮಹಾ ರಥೋತ್ಸವ ಭಕ್ತಿಯಿಂದ ಹಾಗೂ ಅದ್ದೂರಿ ಸಂಭ್ರಮದ ನಡುವೆ ಜರುಗಿತು. ಗೋಧೂಳಿ ಸಮಯದಲ್ಲಿ ನಡೆದ ಮಹಾರಥೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆಗಳೊಂದಿಗೆ ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಆಗಮಿಸಿ ದೇವಿಯ ಕೃಪೆಗೆ ಪಾತ್ರರಾದರು. ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ...
- Advertisement -spot_img

Latest News

Horoscope: ಆಗಸ್ಟ್ ತಿಂಗಳ ರಾಶಿ-ಭವಿಷ್ಯ: ಹೇಗಿರಲಿದೆ ಮೀನ ರಾಶಿಯ ಜೀವನ..?

Horoscope: ಆಗಸ್ಟ್ ತಿಂಗಳಲ್ಲಿ ಮೀನ ರಾಶಿಯವರ ಜೀವನ ಹೇಗಿರಲಿದೆ..? ಈ ತಿಂಗಳ ಫಲಾಫಲಗಳ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಗೊಟ್ಟಿಗೆರೆ ಶಿವಣ್ಣ ಅವರು ವಿವರಿಸಿದ್ದಾರೆ ನೋಡಿ. https://youtu.be/PM1GfEfJU3Y https://youtu.be/rjtN19B7gho ಮೀನ ರಾಶಿಯವರು...
- Advertisement -spot_img