ವಿಶ್ವಪ್ರಸಿದ್ಧ ಮೈಸೂರು ಅರಮನೆಯ ನಿರ್ವಹಣೆಯಲ್ಲಿ ನಡೆಯುತ್ತಿರುವ ನಿರ್ಲಕ್ಷ್ಯಕ್ಕೆ ಮತ್ತೊಂದು ಘಟನೆ ಸಾಕ್ಷಿಯಾಗಿದೆ. ಅರಮನೆಯ ಪ್ರಮುಖ ಪ್ರವೇಶ ದ್ವಾರಗಳಲ್ಲಿ ಒಂದಾದ ವರಹ ಗೇಟ್ನ ಮೇಲ್ಛಾವಣಿ ದಿಢೀರ್ ಕುಸಿದು, ಅಲ್ಲಿ ಓಡಾಡುತ್ತಿದ್ದ ಪ್ರವಾಸಿಗರ ಗೈರಿಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಘಟನೆಯ ಸಮಯದಲ್ಲಿ ಗೇಟ್ ಕೆಳಗೆ ನಿಲ್ಲಿಸಲಾಗಿದ್ದ ಅರಮನೆ ಸಿಬ್ಬಂದಿಯೊಬ್ಬರ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದ್ದು, ಕಟ್ಟಡಗಳ ಸುರಕ್ಷತಾ ಕ್ರಮಗಳ...
ನಮ್ಮ ಮೆಟ್ರೋದ ಬಹು ನಿರೀಕ್ಷಿತ ಯೋಜನೆಗಳಲ್ಲೊಂದಾದ ಪಿಂಕ್ ಲೈನ್ನಲ್ಲಿ ಸಂಚಾರ ಮಾಡಲಿರುವ ಚಾಲಕ ರಹಿತ ಮೊದಲ ರೈಲನ್ನು BMRCL ಬಿಡುಗಡೆ ಮಾಡಿದೆ. ಈ ರೈಲು ಡಿಸೆಂಬರ್ 15 ಅಥವಾ 16ಕ್ಕೆ ಕೊತ್ತನೂರು ಡಿಪೋ ತಲುಪಲಿದೆ. ಒಟ್ಟು 23 ಚಾಲಕರಹಿತ ರೈಲುಗಳಿಗೆ ಆರ್ಡರ್ ನೀಡಲಾಗಿದ್ದು, 2026 ಮೇನಲ್ಲಿ ಕಾಳೇನ ಅಗ್ರಹಾರ ಟು ತಾವರೆಕೆರೆ ವರೆಗಿನ 6...
ಇತ್ತೀಚಿಗೆ ಶಾಲಾ ಮಕ್ಕಳಲ್ಲಿ ನಡೆಸಿದ ಸಂಶೋಧನೆಯೊಂದು ಆಘಾತಕಾರಿ ಅಂಶವನ್ನು ಬಹಿರಂಗಪಡಿಸಿದ್ದು, ಪೋಷಕರ ಆತಂಕಕ್ಕೆ ಕಾರಣವಾಗಿದೆ. ಮಾದಕ ವಸ್ತು ಬಳಕೆಗೆ ಕಡಿವಾಣ ಹಾಕಲು ಸರ್ಕಾರಗಳ ನಿರಂತರ ಪ್ರಯತ್ನಗಳ ನಡುವೆಯೇ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ 11 ವರ್ಷದೊಳಗಿನ ಮಕ್ಕಳು ಕೂಡಾ ಮಾದಕ ವಸ್ತು ವ್ಯಸನಿಗಳಾಗಿದ್ದಾರೆ.
ಇದು ಈ ಹಿಂದೆ ಅಂದುಕೊಂಡಿದ್ದಕ್ಕಿಂತ ಕಡಿಮೆ ವಯೋಮಾನದಲ್ಲೇ ಮಕ್ಕಳು ಮಾದಕ...
ಇಡೀ ದೇಶಾದ್ಯಂತ ಇಂಡಿಗೋ ಏರ್ಲೈನ್ ದೇ ಚರ್ಚೆಯಾಗಿತ್ತು. ವಿಮಾನ ಪ್ರಯಾಣಕ್ಕೆ ಬುಕ್ ಮಾಡಿದ ಪ್ರಯಾಣಿಕರು ಕಂಗಾಲಾಗಿದ್ದರು. ಸರಿಯಾದ ಸಮಯಕ್ಕೆ ಹೋಗದೆ ಜನರಿಗೆ ಅಡತಡೆಯನ್ನುಂಟಾಗಿತ್ತು. ಆಗ ನೆರವಾಗಿದ್ದೇ ನೈರುತ್ಯ ರೈಲ್ವೆ. ದೇಶಾದ್ಯಂತ ಸಂಚರಿಸುತ್ತಿದ್ದ ಸಾವಿರಾರು ವಿಮಾನಗಳು ರದ್ದಾಗಿ ಪ್ರಯಾಣಿಕರ ರೈಲ್ವೆಯತ್ತ ಮುಖ ಮಾಡಿದ್ದಾರೆ. ಹಾಗಾಗಿ ರೈಲ್ವೆ ಇಲಾಖೆ ದೇಶಾದ್ಯಂತ ವಿಶೇಷ ರೈಲುಗಳನ್ನು ಓಡಿಸುವ ಮೂಲಕ ಇಂಡಿಗೋ...
ತುಮಕೂರಿನಲ್ಲಿ ಭೂಸ್ವಾಧೀನ ಪರಿಹಾರ ನೀಡದ ಪ್ರಕರಣದಲ್ಲಿ ವಿಶೇಷ ಭೂ ಸ್ವಾಧೀನ ಅಧಿಕಾರಿ ಕಚೇರಿಯನ್ನು ರೈತನೇ ಜಪ್ತಿ ಮಾಡಿರುವ ಘಟನೆ ಸ್ಥಳೀಯವಾಗಿ ಸಂಚಲನ ಮೂಡಿಸಿದೆ. ತುಮಕೂರು–ರಾಯದುರ್ಗ ಹಾಗೂ ತುಮಕೂರು–ದಾವಣಗೆರೆ ರೈಲ್ವೆ ಮಾರ್ಗಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಭೂಸ್ವಾಧೀನ ಅಧಿಕಾರಿಗಳ ಕಚೇರಿ, ಮಹಾತ್ಮ ಗಾಂಧಿ ಕ್ರೀಡಾಂಗಣದ ಒಳಗೆ ಕಾರ್ಯನಿರ್ವಹಿಸುತ್ತಿತ್ತು.
ತುಮಕೂರು ತಾಲ್ಲೂಕಿನ ಹರಿಯಪ್ಪನಹಳ್ಳಿ ಗ್ರಾಮಕ್ಕೆ ಸೇರಿದ ರೈತ ಚಿಕ್ಕವೀರಯ್ಯ ಅವರ 1...
ಆಧಾರ್ ನವೀಕರಣಕ್ಕಾಗಿ ಮಕ್ಕಳು ಇನ್ಮುಂದೆ ಸೈಬರ್ ಸೆಂಟರ್ಗಳಲ್ಲಿ ಗಂಟೆಗಳಷ್ಟು ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇಲ್ಲ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಲಾ–ಕಾಲೇಜುಗಳಲ್ಲೇ ಆಧಾರ್ ನವೀಕರಣ ಶಿಬಿರಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ವಿದ್ಯಾರ್ಥಿವೇತನ, ಪರೀಕ್ಷಾ ಅರ್ಜಿ ಹಾಗೂ ಇತರ ಸೇವೆಗಳ ವೇಳೆ ವಿದ್ಯಾರ್ಥಿಗಳು ಎದುರಿಸುತ್ತಿದ್ದ ಅಡೆತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ, 5ರಿಂದ 15 ವರ್ಷದೊಳಗಿನ ಶಾಲಾ ಮಕ್ಕಳ ಆಧಾರ್ ಬಯೋಮೆಟ್ರಿಕ್...
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಆರಂಭಿಸಲು ಉದ್ದೇಶಿಸಿರುವ Electric Rapid Transit (E-RT) ಯೋಜನೆ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು, ಬೆಳಗಾವಿಯ ಸುವರ್ಣ ಸೌಧದಲ್ಲಿ ಸಭೆ ನಡೆಸಿ, ಪ್ರಾತ್ಯಕ್ಷಿಕೆ ವೀಕ್ಷಿಸಿದರು.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಯೋಜನೆ...
ಕಲ್ಯಾಣ ಕರ್ನಾಟಕಕ್ಕೆ 370 ಜೆ ಕಲಂನಿಂದಾಗಿ ಹೆಚ್ಚಿನ ಅನುದಾನ ಸಿಗುತ್ತದೆ. ಕಿತ್ತೂರ ಕರ್ನಾಟಕಕ್ಕೆ ಕನಿಷ್ಠ 10 ಸಾವಿರ ಕೋಟಿ ವಿಶೇಷ ಅನುದಾನ ಬಿಡುಗಡೆಗೆ ಈ ಚಳಿಗಾಲದ ಅಧಿವೇಶನದಲ್ಲಿ ಘೋಷಣೆಯಾಗಬೇಕು ಎನ್ನುವ ಬೇಡಿಕೆ ಕೇಳಿ ಬಂದಿದೆ. ಈ ವರ್ಷ ಅತಿ ಹೆಚ್ಚು ಮಳೆ ಎದುರಿಸಿದ್ದು ಕಿತ್ತೂರ ಹಾಗೂ ಕಲ್ಯಾಣ ಕರ್ನಾಟಕ. ಲಕ್ಷಗಟ್ಟಲೇ ಹೆಕ್ಟೇರ್ ಪ್ರದೇಶದ ಬೆಳೆ...
ಕೊಪ್ಪಳದ ಬಲ್ದೋಟ ಕಂಪನಿಗೆ ಭೂಮಿ ಕಳೆದುಕೊಂಡ ರೈತ ಮಕ್ಕಳು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ. ಕೊಪ್ಪಳ ತಾಲೂಕಿನ ಹಾಲವರ್ತಿ, ತಿಡಿದಾಳ್, ಬೇವಿನಾಳ ಮತ್ತು ಕೊಪ್ಪಳ ಸುತ್ತ ಮುತ್ತಲಿನ ಭೂಮಿ ಕಳೆದುಕೊಂಡ ನಿರಾಶ್ರಿತ ರೈತ ಒಕ್ಕೂಟದಿಂದ ತಹಸಿಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಕಂಪನಿಯ ಸ್ಥಾಪನೆಗೆ ಸರ್ಕಾರದ ಮೂಲಕ ಭೂಮಿ ಕೊಟ್ಟು 18...
ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿರುದ್ಧ ಹಗುರವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯೆಯರು ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಮಹಿಳಾ ಸದಸ್ಯೆಯರು, ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಭಾರತೀಯ...