Tuesday, December 23, 2025

ರಾಜ್ಯ

Tumakuru News: ತಿಲಕ್ ನಗರ ಪೋಲೀಸರ ಭರ್ಜರಿ ಕಾರ್ಯಾಚರಣೆ: 6 ಪೆಡ್ಲರ್‌ಗಳ ಬಂಧನ

Tumakuru News: ತುಮಕೂರು: ತುಮಕೂರಿನ ತಿಲಕ್ ನಗರ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 6 ಪೆಡ್ಲರ್‌ಗಳನ್ನು ಸೆರೆಹಿಡಿದಿದ್ದಾರೆ. ಬಂಧಿತರಿಂದ 11 ಲಕ್ಷ ಮೌಲ್ಯದ 8 ಕೆಜಿ ಗಾಂಜಾ, 78 ಸಾವಿರ ಬೆಲೆ ಬಾಳುವ MDMA ಹಾಗೂ 14 ಲಕ್ಷ ಮೌಲ್ಯದ 2 ಕಾರು ವಶ ಪಡಿಸಿಕ``ಂಡಿದ್ದಾರೆ. ಶೇಕ್ ಸಾಹಿಲ್( 24), ವಸೀಂ(27), ರೋಷನ್ ಸಮೀರ್( 29), ನಯೀಮ್...

ತುಮಕೂರು ಲೋಕಾಯುಕ್ತ ಪೊಲೀಸರು ಕಾರ್ಯಚರಣೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿ‌ಗಳ ಬಂಧನ

Tumakuru News: ತುಮಕೂರು: ತುಮಕೂರು ಲೋಕಾಯುಕ್ತ ಪೊಲೀಸರು ಕಾರ್ಯಚರಣೆ ನಡೆಸಿದ್ದು, ಸರ್ಕಾರದ ಸಬ್ಸಿಡಿ ಹಣ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ಅಧಿಕಾರಿಗಳನ್ನು ಬಂಧಿಸಿದ್ದಾರೆ. ತುಮಕೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಡಿಐಸಿ ಜೆಡಿ ಲಿಂಗರಾಜು ಹಾಗೂ ಸಹಾಯಕ ಎಸ್ ಪ್ರಸಾದ್ ಬಂದಿತ ಭ್ರಷ್ಟ ಅಧಿಕಾರಿಗಳಾಗಿದ್ದಾರೆ. ಇವರು ಸರ್ಕಾರದ ಸಬ್ಸಿಡಿ ಹಣವಾಗಿರುವ 1.15 ಲಕ್ಷ ಲಂಚ ಪಡೆಯುವಾಗ...

ಬೆಂಗಳೂರು ‘ಪಿಂಕ್’ ಲೈನ್‌ಗೆ ಚಾಲಕ ರಹಿತ ಮೆಟ್ರೋ!

ನಮ್ಮ ಮೆಟ್ರೋದ ಬಹು ನಿರೀಕ್ಷಿತ ಯೋಜನೆಗಳಲ್ಲೊಂದಾದ ಪಿಂಕ್​​ ಲೈನ್​​ನಲ್ಲಿ ಸಂಚಾರ ಮಾಡಲಿರುವ ಚಾಲಕ ರಹಿತ ಮೊದಲ ರೈಲನ್ನು BMRCL ಬಿಡುಗಡೆ ಮಾಡಿದೆ. ಈ ರೈಲು ಡಿಸೆಂಬರ್ 15 ಅಥವಾ 16ಕ್ಕೆ ಕೊತ್ತನೂರು ಡಿಪೋ ತಲುಪಲಿದೆ. ಒಟ್ಟು 23 ಚಾಲಕರಹಿತ ರೈಲುಗಳಿಗೆ ಆರ್ಡರ್​ ನೀಡಲಾಗಿದ್ದು, 2026 ಮೇನಲ್ಲಿ ಕಾಳೇನ ಅಗ್ರಹಾರ ಟು ತಾವರೆಕೆರೆ ವರೆಗಿನ 6...

ಇನ್ಮುಂದೆ ಸಾಮಾಜಿಕ ಬಹಿಷ್ಕಾರ ಹಾಕಿದ್ರೆ ಜೈಲು ಫಿಕ್ಸ್!

ಸಭೆ- ಪಂಚಾಯ್ತಿ ಮೂಲಕ ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸುವುದನ್ನು ನಿಷೇಧಿಸುವ ಮತ್ತು ಅಪರಾಧೀಕರಿಸುವ ಮಸೂದೆಯನ್ನು ರಾಜ್ಯ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದೆ. ಈ ಮಸೂದೆಯು ನಿಯಮಗಳನ್ನು ಉಲ್ಲಂಘಿಸಿ ಸಾಮಾಜಿಕ ಬಹಿಷ್ಕಾರ ಹಾಕುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ, 3 ವರ್ಷದವರೆಗಿನ ಜೈಲು...

Mandya: ಡೆವಿಲ್ ಸಿನಿಮಾ ರಿಲೀಸ್ ಪ್ರಯುಕ್ತ ಕಡಿಮೆ ಬೆಲೆಗೆ ಬಿರಿಯಾನಿ ಆಫರ್ ನೀಡಿದ ಅಭಿಮಾನಿ

Mandya News: ಮಂಡ್ಯದಲ್ಲಿ ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ಡೆವಿಲ್ ರಿಲೀಸ್ ಆಗಿದ್ದು, ಡಿ ಬಾಸ್ ಫ್ಯಾನ್ಸ್ ಡೆವಿಲ್ ನೋಡಿ ಬಂದವರಿಗೆ, ಸವಿಯಲು ಬಿರಿಯಾನಿ ವ್ಯವಸ್ಥೆ ಮಾಡಿದ್ದರು. ಮಂಡ್ಯದ ಸುಭಾಷ್ ನಗರದಲ್ಲಿರುವ ರೆಟ್ರೋ ಕೆಫೆ ಹೋಟೆಲ್‌ನಲ್ಲಿ ಈ ಆಫರ್ ನಡೆಯುತ್ತಿದ್ದು, ಹೋಟೆಲ್ ನ ಮಾಲೀಕ ವಿನು ಎಂಬುವರದಿಂದ ದರ್ಶನ್ ಫ್ಯಾನ್ಸ್ ಗಳಿಗೆ ವಿಶೇಷ ಆಫರ್ ನೀಡಲಾಗಿತ್ತು....

ರೈತರಿಗೆ ಕೇಂದ್ರದಿಂದ ಸಿಹಿ ಸುದ್ದಿ!

ರಾಜ್ಯದ ರೈತರ ನೆರವಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಇದರಡಿ, ಕರ್ನಾಟಕದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಮೂಲಕ 9.67 ಲಕ್ಷ ಮೆಟ್ರಿಕ್ ಟನ್ ತೊಗರಿ ಖರೀದಿಗೆ ಅನುಮೋದನೆ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ನಫೆಡ್ ಹಾಗೂ NCCF...

ಸಂಬಂಧಿಕರ ಚಿನ್ನವೇ ಟಾರ್ಗೆಟ್: ಕೇರ್ ಟೇಕರ್ ಚಾಂದಿನಿ ಅರೆಸ್ಟ್!

ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮನಹಳ್ಳಿ ಪ್ರದೇಶದಲ್ಲಿ, ವೃದ್ಧೆಯ ಆರೈಕೆಗೆ ನೇಮಕಗೊಂಡಿದ್ದ ಕೇರ್ ಟೇಕರ್ ಒಬ್ಬಳು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ಬೆಳಕಿಗೆ ಬಂದಿದೆ. ಸುಮಾರು ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಬಿಹಾರ ಮೂಲದ ಚಾಂದಿನಿ ಬಂಧಿತೆಯಾಗಿದ್ದಾಳೆ. ಕಳೆದ ಎರಡು ವರ್ಷಗಳಿಂದ ವೃದ್ಧೆಯ ಕೇರ್ ಟೇಕರ್ ಆಗಿ ಕೆಲಸ...

ಸರ್ಕಾರ-ರಾಜಮನೆತದ ಕಿತ್ತಾಟ: ‘ಮಾಲ್’ ಪ್ರಾಜೆಕ್ಟ್‌ಗೆ ದೊಡ್ಡ ಬ್ರೇಕ್!

ಮೈಸೂರಿನ ರಾಜವಂಶಸ್ಥರು ಮತ್ತು ಸರ್ಕಾರದ ನಡುವಿನ ನೆಗೆಟಿವ್ ಚರ್ಚೆಗಳು ಮುಂದುವರೆದಿವೆ. ರಾಜವಂಶಸ್ಥ ಯದುವೀರ್ ಮಾಡಿದ್ದ ಗುದ್ದಲಿ ಪೂಜೆಯ ಪ್ರಾಜೆಕ್ಟ್​​​ಗೆ ಸ್ವತಃ ರಾಜವಂಶಸ್ಥೆ ಪ್ರಮೋದಾ ದೇವಿ ನಿರ್ಬಂಧ ಹೇರಿದ್ದಾರೆ. ಸರ್ಕಾರ- ರಾಜಮನೆತನದ ಬಹಿರಂಗ ಯುದ್ಧಕ್ಕೆ ಇದೀಗ ಅಂತರ್ ಯುದ್ಧವೂ ಸೇರ್ಪಡೆಯಾದಂತಿದೆ‌. ಪ್ರಮೋದಾ ದೇವಿ 'ಯುನಿಟಿ ಮಾಲ್' ನಿರ್ಮಾಣ ಕಾರ್ಯವನ್ನು ತಡೆಹಿಡಿಯಲು ಕೋರ್ಟ್ಗೆ ಮನವಿ ಮಾಡಿದ್ದು, ಅಂದಿನ ಆದೇಶದಂತೆ...

ಅಯ್ಯಯ್ಯೋ ಸುತ್ತ-ಮುತ್ತ ಇದ್ರೂ ನಿಮ್ಮ ಮಕ್ಕಳನ್ನ ಗಮನಿಸಿಲ್ವಾ!?

ಇತ್ತೀಚಿಗೆ ಶಾಲಾ ಮಕ್ಕಳಲ್ಲಿ ನಡೆಸಿದ ಸಂಶೋಧನೆಯೊಂದು ಆಘಾತಕಾರಿ ಅಂಶವನ್ನು ಬಹಿರಂಗಪಡಿಸಿದ್ದು, ಪೋಷಕರ ಆತಂಕಕ್ಕೆ ಕಾರಣವಾಗಿದೆ. ಮಾದಕ ವಸ್ತು ಬಳಕೆಗೆ ಕಡಿವಾಣ ಹಾಕಲು ಸರ್ಕಾರಗಳ ನಿರಂತರ ಪ್ರಯತ್ನಗಳ ನಡುವೆಯೇ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ 11 ವರ್ಷದೊಳಗಿನ ಮಕ್ಕಳು ಕೂಡಾ ಮಾದಕ ವಸ್ತು ವ್ಯಸನಿಗಳಾಗಿದ್ದಾರೆ. ಇದು ಈ ಹಿಂದೆ ಅಂದುಕೊಂಡಿದ್ದಕ್ಕಿಂತ ಕಡಿಮೆ ವಯೋಮಾನದಲ್ಲೇ ಮಕ್ಕಳು ಮಾದಕ...

ಧರ್ಮಸ್ಥಳದ ಷಡ್ಯಂತ್ರಕ್ಕೆ ಕಾರಣ ಕೊಟ್ಟ ”ಡಿಕೆಶಿ”

ಧರ್ಮಸ್ಥಳ ಪ್ರಕರಣ ಮತ್ತೊಮ್ಮೆ ರಾಜಕೀಯ ತಾಪಮಾನ ಏರಿಸಿದೆ. ದೂರುದಾರರೇ ಆರೋಪಿಗಳಾಗಿ ಹೊರಬಂದಿರುವ ಚಾರ್ಜ್‌ಶೀಟ್ ನಡುವೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಚ್ಚರಿಯ ಬಾಂಬ್ ಸಿಡಿಸಿದ್ದಾರೆ. ಧರ್ಮಸ್ಥಳದ ವಿರುದ್ಧ ನಡೆದ ಪಿತೂರಿಗೆ ಯಾರು ಕಾರಣ ಅನ್ನೋ ಮಾಹಿತಿಯನ್ನ ಡಿಕೆಶಿ ಬಿಚ್ಚಿದ್ದಾರೆ ಧರ್ಮಸ್ಥಳ ವಿರುದ್ಧ ನಡೆದ ಷಡ್ಯಂತ್ರದ ಬಗ್ಗೆ ನಾನು ಅಂದೇ ಧೈರ್ಯದಿಂದ ಹೇಳಿದ್ದೆ ಎಂದು ಡಿಕೆ ಶಿವಕುಮಾರ್ ಅಧಿವೇಶನದಲ್ಲಿ...
- Advertisement -spot_img

Latest News

ಬಾಂಗ್ಲಾದಲ್ಲಿ ದೀಪು ದಾಸ್ ಹತ್ಯೆ ಬೆನ್ನಲ್ಲೇ ದೆಹಲಿ ಧಗಧಗ!

ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್‌ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...
- Advertisement -spot_img