Wednesday, July 1, 2026

ರಾಜ್ಯ

ಸಿದ್ದರಾಮಯ್ಯ ಬಾಗಲಕೋಟೆ ಬಿಡ್ಬೇಕು: Sriramulu

Siddaramaiah ಬಾಗಲಕೋಟೆ ಜಿಲ್ಲೆಗೆ ಅನ್ಯಾಯ ಮಾಡುವ ಕೆಲಸ ಮಾಡಿದ್ದಾರೆ. ಬನಶಂಕರಿ ತಾಯಿ ಕೂಡ ಇಲ್ಲಿ ಅವರಿಗೆ ಮನೆಗೆ ಕಳಿಸುತ್ತಾರೆ ಅಂತ ತಿಳಿದಿದ್ದೀವಿ. ಆದರೆ ಬೇರೆ ಬೇರೆ ಕಾರಣದಿಂದ ಇಲ್ಲಿ ಗೆದ್ದು, ಜನರ ಕೈಗೆ ಸಿಗದ ವಸ್ತುವಾಗಿದ್ದಾರೆ ಎಂದು ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದರು. ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ (Ex CM Siddaramaiah) ಎಲ್ಲಿಗೆ ಹೋದ್ರು...

Karnataka : ದಲ್ಲಿ ವರ್ಷದ ಮೊದಲ ದಿನವೇ 1000ಕ್ಕೂ ಅಧಿಕ ಕೊರೋನಾ ಕೇಸ್ ಪತ್ತೆ..!

ಬೆಂಗಳೂರು : ರಾಜ್ಯದಲ್ಲಿ ದಿನಕಳೆದಂತೆ ಕೊರೋನಾ (Corona) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಇಂದು ರಾಜ್ಯದಲ್ಲಿ ಬರೋಬ್ಬರಿ 1033 ಪ್ರಕರಣ ದಾಖಲಾಗಿವೆ. ಬೆಂಗಳೂರಿನಲ್ಲಿ ಇಂದು 810 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,64,428ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಐದು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,340ಕ್ಕೆ ಏರಿಕೆಯಾಗಿದೆ ಎಂದು...

ಮಾತಾ ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತಕ್ಕೆ 12 ಜನ ಭಕ್ತರು ಮೃತಪಟ್ಟಿದ್ದಾರೆ.

ಜಮ್ಮು : ಜಮ್ಮು-ಕಾಶ್ಮೀರದ ಮಾತಾ ವೈಷ್ಣೋದೇವಿ ಮಂದಿರ(Mata Vaishno Devi Mandir)ದಲ್ಲಿ ಕಾಲ್ತುಳಿತಕ್ಕೆ 12 ಜನ ಭಕ್ತರು ಮೃತಪಟ್ಟಿದ್ದಾರೆ. ಹೊಸ ವರ್ಷಾಚರಣೆಗೆಂದು ಭಕ್ತರು ಭಾರಿ ಸಂಖ್ಯೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಬರುತ್ತಿದ್ದರು, ಮಧ್ಯರಾತ್ರಿ ದಾಟುತ್ತಿದ್ದಂತೆ ಜನ ವಿಪರೀತ ಸಂಖ್ಯೆಯಲ್ಲಿ ಮಂದಿರಕ್ಕೆ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತಕ್ಕೆ ಈ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ...

Doddaballapura : ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಜಾತ್ರೆ ರದ್ದು..!

ದೊಡ್ಡಬಳ್ಳಾಪುರ : ಕರೋನ ರೂಪಾಂತರಿ ಒಮಿಕ್ರಾನ್ ಆತಂಕದ ಹಿನ್ನೆಲೆ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಜಾತ್ರೆ ರದ್ದು ಮಾಡಲಾಗಿದೆ. ಸರ್ಕಾರದ ಮಾರ್ಗಸೂಚಿ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಮಾರ್ಗಸೂಚಿಯ ಪ್ರಕಾರ ಜಾತ್ರೆ ರದ್ದು ಮಾಡಲಾಗಿದೆ. ಹೌದು ಜನವರಿ 8 ರಂದು ನಡೆಯಬೇಕಿದ್ದ ಬ್ರಹ್ಮರಥೋತ್ಸವ ರದ್ದು ಮಾಡಿದ್ದು ದೇವಾಲಯದ ಆವರಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವಕ್ಕೆ ಸೂಚನೆಯನ್ನು...

Bengaloru: ಕುಖ್ಯಾತ ಕಳ್ಳ ‘ಎಸ್ಕೇಪ್ ಕಾರ್ತಿಕ್’17ನೇ ಬಾರಿ ಬಂಧನ

ಬೆಂಗಳೂರು: ಕಾರ್ತಿಕ್ ಕುಮಾರ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ ಎಂಬ ಕುಖ್ಯಾತ ಕಳ್ಳನನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಪೊಲೀಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಬಂಧಿತ ಪಾತಕಿ ಕನಿಷ್ಠ 80 ಕಳ್ಳತನ ಮಾಡಿದ್ದಾನೆ ಎನ್ನಲಾಗಿದೆ. ಕಾರ್ತಿಕ್ ಬಂಧನದಿಂದ ಐದು ಪ್ರಕರಣಗಳನ್ನು ಭೇದಿಸಲಾಗಿದ್ದು, ಆತನಿಂದ 11.43 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ತಿಕ್ ಬಂಧನವಾಗಿರುವುದು...

Doddaballapura : ಅರ್ಥಪೂರ್ಣ ಹುಟ್ಟುಹಬ್ಬ ಆಚರಿಸಿಕೊಂಡ ದೀಪುಗೌಡ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತ(Bangalore rural) ರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಹೊಸ ವರ್ಷದ ಪ್ರಯುಕ್ತ ಹಾಗೂ ಕರುನಾಡ ವಿಜಯ ಸೇನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವ ಘಟಕದ ಅಧ್ಯಕ್ಷ ದೀಪು ಗೌಡ(Deepu Gowda) ಇವರ ಹುಟ್ಟು ಹಬ್ಬದ ನಿಮಿತ್ತ ಸಾರ್ವಜನಿಕ ಆಸ್ಪತ್ರೆಯ ಸುಮಾರು ಇನ್ನೂರು ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್...

MES ಪುಂಡರ ಜಾಮೀನು ಅರ್ಜಿ ತಿರಸ್ಕಾರ..!

ಬೆಳಗಾವಿ :  ನಗರದಲ್ಲಿ ಪುಂಡಾಟ ಮೆರೆದಿದ್ದ ಶ್ರೀರಾಮಸೇನೆ ಹಿಂದೂಸ್ತಾನ್ ಸಂಘಟನೆ ಅಧ್ಯಕ್ಷ ರಮಾಕಾಂತ್(Ramakant), ಎಂಇಎಸ್​(MES)ನ ಮುಖಂಡ ಶುಭಂ ಶೆಳ್ಕೆ (Shubham Shellke)ಸೇರಿ 38 ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಲಾಗಿದೆ. ಬೆಳಗಾವಿಯ 8ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಪುಂಡಾಟ ಮೆರೆದಿದ್ದ 38 ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಿದೆ. ಸರ್ಕಾರಿ ವಾಹನಗಳ ಮೇಲೆ...

Raichur : ಕರ್ನಾಟಕ ಟಿವಿ ಇಂಪ್ಯಾಕ್ಟ್..!

ರಾಯಚೂರು :  ಹತ್ತಾರು ವರ್ಷಗಳ ಈ ಗ್ರಾಮದ ಸಮಸ್ಯೆ ಕೇಳುವವರೇ ಇರಲ್ಲ .ಎದ್ನೋ ಬಿದ್ನೋ ಅನೋ ಹಾಗೆ ಈ ಹಳ್ಳದಲ್ಲಿ ಜೀವನ ಸಾಗಿಸುತ್ತಿದ್ದರು . ಆದರೆ ಕರ್ನಾಟಕ ಟಿವಿ(Karnataka TV) ಯ ವರದಿ ಬಳಿಕ ಎಚ್ಚೆತ್ತು ಕೊಂಡ  ಅಧಿಕಾರಿಗಳು ಆ ಹಳ್ಳದ ಮೇಲೆ ತಾತ್ಕಾಲಿಕ ವಾಗಿ ರಸ್ತೆ ಮಾಡಿದ್ದಾರೆ . ಹೌದು ರಾಯಚೂರು(Raichur) ಜಿಲ್ಲೆಯ ಮಾನ್ವಿ(Manvi)...

Kalaburagi : ಮುದ್ದು ಕಂದಮ್ಮನಿಗೆ ಪುನೀತ್ ರಾಜಕುಮಾರ್ ಎಂದು ನಾಮಕರಣ..!

ಕಲಬುರಗಿ : ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಪ್ರೀತಿಸುವ ಜನರ ಸಂಖ್ಯೆ ಅಪಾರ. ಆದರೆ ಇಂದು ಪುನೀತ್​ ನಮ್ಮ ಜೊತೆ ಇಲ್ಲ ಎಂಬ ಕೊರಗು ತೀವ್ರವಾಗಿದೆ. ಪುನೀತ್​ ರಾಜ್​ಕುಮಾರ್​ ಅವರ ಹೆಸರನ್ನು ಅಮರವಾಗಿಸುವ ಕೆಲಸ ಎಲ್ಲೆಡೆ ನಡೆಯುತ್ತಿದೆ. ಈಗ ಕಲಬುರಗಿಯ (Kalaburagi) ದಂಪತಿಗಳು ತಮ್ಮ ಮಗುವಿಗೆ ಪುನೀತ್​ ರಾಜ್​ಕುಮಾರ್​ ಎಂದು ನಾಮಕರಣ ಮಾಡಿದ್ದಾರೆ....

C M Bommai ಜೊತೆ ಚರ್ಚೆ : ಬಂದ್ ವಾಪಸ್ ಪಡೆದ ಸಂಘಟನೆಗಳು

ಬೆಂಗಳೂರು  Dce 30 : ಡಿಸೆಂಬರ್ 31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ (Karnataka Bandh)ವಿಚಾರಕ್ಕೆ ಸಂಬಂಧಿಸಿದಂತೆ ಹಲವಾರು ವಿಚಾರಗಳನ್ನು ಅವರೊಂದಿಗೆ ಚರ್ಚಿಸಲಾಗಿದ್ದು, ಕನ್ನಡಪರ ಸಂಘಟನೆಗಳು(Kannada organizations) ಬಂದ್ ಕರೆಯನ್ನು ಹಿಂದಕ್ಕೆ ಪಡೆದಿರುವುದಾಗಿ ಮುಖ್ಯಮಂತ್ರಿ  ಬಸವರಾಜ್ ಬೊಮ್ಮಾಯಿ(C M Bommai) ಅವರು ತಿಳಿಸಿದರು. ಇಂದು ಅವರು, ಗೃಹ ಕಛೇರಿ ಕೃಷ್ಣಾ(Home Office Krishna)ದಲ್ಲಿ...
- Advertisement -spot_img

Latest News

ಪ್ರತ್ಯೇಕ ಪ್ರಕರಣ: ಹುಬ್ಬಳ್ಳಿಗೆ ಭಯಾನಕ ಬೈಕ್ ಕಳ್ಳರ ಗ್ಯಾಂಗ್ ಎಂಟ್ರಿ: ಆತಂಕ ಸೃಷ್ಟಿಸಿದ ಮುಸುಕುಧಾರಿಗಳು

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿ ಮತ್ತೆ ಬೈಕ್ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಕಾಲೊನಿಗಳಿಗೆ ಎಂಟ್ರಿ ಕೊಟ್ಟು ಮನೆ ಮುಂದೆ...
- Advertisement -spot_img