ಬೆಂಗಳೂರು : ಈ ಘಟನೆ ಬೆಂಗಳೂರು ನಗರದ ಅಮೃತಹಳ್ಳಿಯಲ್ಲಿ ನಡೆದಿದೆ. ವೀರಣ್ಣ ಪಾಳ್ಯದ ನಿವಾಸಿ ಸಂಗೀತಾ(26) ನೇಣಿಗೆ ಶರಣಾಗಿದ್ದಾರೆ. 4 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದು, ಸಂಗೀತಾ ಮತ್ತು ಇಕೆಯ ಪತಿ ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸಂಗೀತಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಶಂಕೆ ಮೂಡಿದೆ. ಸದ್ಯ...
ರಾಯಚೂರು :ವಿಧಾನ ಪರಿಷತ್ ಚುನಾವಣೆ ಮತದಾನಕ್ಕೆ ಕ್ಷಣಗಣನೆ, ಅಂತಿಮ ಸಿದ್ದತೆಯಾಗಿದೆ .ಇಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿರುವ ಮತದಾನ ರಾಯಚೂರು- ಕೊಪ್ಪಳ ಕ್ಷೇತ್ರದ 6497 ಮತದಾರರಿಂದ ಹಕ್ಕು ಚಲಾವಣೆ ಹಾಕಬಹುದು .ರಾಯಚೂರು ಜಿಲ್ಲೆ 181 ಮತಗಟ್ಟೆ,ಕೊಪ್ಪಳ ಜಿಲ್ಲೆಯ 151 ಮತಗಟ್ಟೆಗಳಲ್ಲಿ ಮತದಾನ ಇದೆ . ಜಿಲ್ಲೆಯಲ್ಲಿ 52 ಅತಿಸೂಕ್ಷ್ಮ, 64...
ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆ-2021ರ ಪ್ರಯುಕ್ತ ಒಟ್ಟು 228 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಡಿಸೆಂಬರ್ 10 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಧಿಕಾರಿಗಳಾದ...
ನವದೆಹಲಿ : ಮೋದಿ ಸರ್ಕಾರ ರೈತರಿಗಾಗಿ ಅನೇಕ ಯೋಜನೆಗಳನ್ನ ನಡೆಸುತ್ತಿದೆ. ಅದ್ರಲ್ಲಿ ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆ ಕೂಡ ಒಂದು. ಮೋದಿ ಸರ್ಕಾರದ ಈ ಯೋಜನಡೆಯಡಿ, ರೈತರು ಟ್ರ್ಯಾಕ್ಟರ್ ಖರೀದಿಸಲು ಸಹಾಯ ಪಡೆಯಬಹುದು.
ಬೇಸಾಯಕ್ಕಾಗಿ ಅರ್ಧ ಬೆಲೆಗೆ ಟ್ರ್ಯಾಕ್ಟರ್ ಖರೀದಿಸಬಹುದು. ವಾಸ್ತವವಾಗಿ, ಈ ಯೋಜನೆಯಲ್ಲಿ, ಕೇಂದ್ರ ಸರ್ಕಾರವು ಹೊಸ ಟ್ರ್ಯಾಕ್ಟರ್ʼಗಳನ್ನ ಖರೀದಿಸಲು ಶೇಕಡಾ 50ರವರೆಗೆ ಸಬ್ಸಿಡಿಯನ್ನ...
ನಿನ್ನೆ ತಮಿಳುನಾಡಿನ ಕೂನೂರು ಬಳಿ ನಡೆದ ದುರ್ಘಟನೆಯಲ್ಲಿ ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮತ್ತು 11 ಸೇನಾಧಿಕಾರಿಗಳು ದುರ್ಮರಣ ಹೊಂದಿದ್ದಾರೆ. ಅದರಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಈ ವರುಣ್ ಸಿಂಗ್. ಅವರು ಶೇ.45ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದೂ ಹೇಳಲಾಗಿದೆ. ಇನ್ನು ವರುಣ್ ಸಿಂಗ್ ಪರಿಸ್ಥಿತಿ ಬಗ್ಗೆ ಇಂದು ಸಂಸತ್ತಿನಲ್ಲಿ ಮಾತನಾಡಿದ...
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಹಿಂದೆ ನಡೆದ ತ್ರಿವಳಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಯೋಧನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಹುಬ್ಬಳ್ಳಿಯ ಒಂದನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಅಪರಾಧಿ crpf ಯೋಧ ಶಂಕ್ರಪ್ಪ ತಿಪ್ಪಣ್ಣ ಕೊರವರಗೆ ಜೀವಾವಧಿ ಶಿಕ್ಷೆ ಹಾಗೂ 2ಲಕ್ಷದ 20 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ. ಯೋಧ ಧಾರವಾಡ...
ಬೆಂಗಳೂರು: ಪೊಲೀಸರ ಮೇಲೆಯೇ ಗೂಂಡಾಗಿರಿ ನಡೆಸಿರುವಂತಹ ಪ್ರಕರಣ ಯಲಹಂಕದ ಚಿಕ್ಕಬೆಟ್ಟಹಳ್ಳಿ ಯಲ್ಲಿ ಕಂಡುಬಂದಿದೆ. ಡಿಸೆಂಬರ್ 7ರಂದು ರಾತ್ರಿ ಕಾರ್ಯನಿರತ ಪೊಲೀಸರ ಮೇಲೆ ಇಬ್ಬರ ಪುಂಡರು ಕೊರಳಪಟ್ಟಿ ಹಿಡಿದು ತಲೆಗೆ ಬಾರಿಸಿದ್ದಾರೆ, ಒಮಿಕ್ರಾನ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲಾಗಿದೆ. ಆದ್ದರಿಂದ ಪೊಲೀಸರು ಮಾಸ್ ಹಾಕದೆ ಇರುವುದನ್ನು ಪ್ರಶ್ನಿಸಿದ್ದಕ್ಕೆ ಸಬ್...
ಬೆಂಗಳೂರು: 11 ಕೋಟಿಯ ಮೌಲ್ಯದ ಮಾದಕ ವಸ್ತುಗಳನ್ನು ಕೊಡಿಗೆಹಳ್ಳಿ ಪೊಲೀಸರು ಸೀಜ್ ಮಾಡಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಡ್ರೆಸ್ ಮಾಫಿಯಾದವರ ಜೊತೆಗೆ ಲಿಂಕನ್ನು ಹೊಂದಿದಂತಹ ಅನುಪ್ ಎಂಬುವರನ್ನು ಬಂದಿಸಿದ್ದು, ದೊಡ್ಡ ದೊಡ್ಡ ಪಾರ್ಟಿಗಳಿಗೆ, ಪಬ್ ಗಳಿಗೆ ಗಾಂಜಾ ಹಾಗೂ ಆಶಿಶ್ ಆಯಿಲ್ ಇತರ ಮಾದಕ ವಸ್ತುಗಳನ್ನು ರವಾನೆ ಮಾಡುತ್ತಿರುವುದು ಕೊಡಿಗೆಹಳ್ಳಿ ಪೊಲೀಸರ ಗಮನಕ್ಕೆ ಬಂದಿದ್ದು...
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಬುಹು ನಿರೀಕ್ಷಿತ ಸಿನಿಮಾ ‘ವಿಕ್ರಾಂತ್ ರೋಣ’ ಯಾವಾಗ ರಿಲೀಸ್ ಆಗುತ್ತೆ ಅಂತ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ವರ್ಷವೇ ವಿಕ್ರಾಂತ್ ರೋಣನ ಆರ್ಭಟ ನಡೆಯಲಿದೆ ಎಂದು ಫ್ಯಾನ್ಸ್ ಅಂದುಕೊಂಡಿದ್ದರು. ಆದರೆ ವಿಕ್ರಾಂತ್ ರೋಣನ ದರ್ಶನ ಸಿಗುವುದು ಮುಂದಿನ ವರ್ಷ ಅಂತ ಖಿಚಿತವಾಗಿದೆ.
ಕಿಚ್ಚ ಸುದೀಪ್ ಮತ್ತು ಅನೂಪ್ ಬಂಡಾರಿ ಕಾಂಬಿನೇಷನ್ನಲ್ಲಿ...
ಬೆಂಗಳೂರು: ರಾಜ್ಯಾದ್ಯಂತ ಡಿ. 8 ರಿಂದ 3 ದಿನಗಳ ಕಾಲ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದ್ದು, ಇದು ಮದ್ಯಪ್ರಿಯರಿಗೆ ಬೇಸರವನ್ನುಂಟು ಮಾಡಿದೆ.ಡಿ.10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಡಿ. 8 ರಿಂದ 3 ದಿನಗಳ ಕಾಲ ವೈನ್ ಸ್ಟೋರ್ ಮತ್ತು ಬಾರ್ ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.ಮುಖ್ಯ ಚುನಾವಣಾಧಿಕಾರಿಗಳ ಈ...
Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...