Thursday, July 2, 2026

ರಾಜ್ಯ

‘ಮಂಡ್ಯ ಜನರಿಗೆ ನನ್ನ ಧನ್ಯವಾದ, ವಿರೋಧಿಸುವವರಿಗೆ ನನ್ನ ಕೆಲಸಗಳೇ ಉತ್ತರ’

ಮಂಡ್ಯ ಜಿಲ್ಲೆಯ ಬಿ.ಹೊಸೂರು ಗ್ರಾಮದ ಕೇಂದ್ರೀಯ ವಿದ್ಯಾಲಯದ ಶಾಲೆಯ ಹೊಸ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ಸಿಕ್ಕ ವಿಷಯದ ಬಗ್ಗೆ ಸಂಸದೆ ಸುಮಲತಾ ಸಂತೋಷ ವ್ಯಕ್ತಪಡಿಸಿದ್ದಾರೆ. ಫೇಸ್‌ಬುಕ್‌ನ ತಮ್ಮ ಪೇಜ್‌ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ, ವಿರೋಧಿಗಳಿಗೂ ಟಾಂಗ್ ಕೊಟ್ಟಿರುವ ಸುಮಲತಾ, ಇನ್ನು ಮುಂದೆ ನನ್ನ ಕೆಲಸವೇ ಮಾತನಾಡುತ್ತದೆ. ಮಂಡ್ಯ ಜನರ...

ರಾಜ್ಯದಲ್ಲಿ ಒಮಿಕ್ರಾನ್ ಪತ್ತೆಯಾದ ಹಿನ್ನಲೆ ಸಿ. ಎಂ ಬೊಮ್ಮಾಯಿ ಹೊಸ ನಿಯಾಮವಳಿಗೆ ಸೂಚನೆ..!

ಬೆಂಗಳೂರು: ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದ ಮಹತ್ವದ ಸಭೆ ಮುಕ್ತಾಯವಾಗಿದೆ. ಒಮಿಕ್ರಾನ್ ಬಗ್ಗೆ ತಜ್ಞರಿಂದ ಬೊಮ್ಮಾಯಿ ಮಾಹಿತಿ ಸಂಗ್ರಹಿಸಿ, ಒಮಿಕ್ರಾನ್ ವೈರಸ್‌ನ ತೀವ್ರತೆ ಹೇಗಿರುತ್ತದೆ? ಇದನ್ನು ಹೇಗೆ ನಿಯಂತ್ರಿಸಬೇಕು ಎಂಬ ಬಗ್ಗೆ ವಿವರಣೆ ನೀಡುವಂತೆ ಮುಖ್ಯಮಂತ್ರಿ ಕೋರಿದರು. ಲಸಿಕೆ ನೀಡಿಕೆ ಪ್ರಮಾಣ ಹೆಚ್ಚಿಸಬೇಕು. ಅಭಿಯಾನಕ್ಕೆ ಹೊಸ ವೇಗ ನೀಡಬೇಕು...

ಬೆಂಗಳೂರು ವಿವಿ ಕುಲಸಚಿವರ ವರ್ಗಾವಣೆ : ಡಿಪಿಎಆರ್ -ಉನ್ನತ ಶಿಕ್ಷಣ ಇಲಾಖೆ ನಡುವೆ ಸಂಘರ್ಷ..

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾ ಲಯದ ಕುಲಸಚಿವರ ವರ್ಗಾವಣೆ ವಿಷಯ ಉನ್ನತ ಶಿಕ್ಷಣ ಇಲಾಖೆ, ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಯಾವುದೇ ಸಮಾಲೋಚನೆ ನಡೆಸದೆ ಕುಲಸಚಿವರ ಹುದ್ದೆಗೆ ಪ್ರಾಧ್ಯಾಪಕರನ್ನು ಡಿಪಿಎಆರ್ ನೇಮಿಸಿ ಆದೇಶ ಹೊರಡಿಸಿರುವ ಕ್ರಮವನ್ನು ರದ್ದುಪಡಿಸಬೇಕೆಂದು ಸ್ವತಹ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಮುಖ್ಯ ಕಾರ್ಯದರ್ಶಿಯವರಿಗೆ...

ಟ್ರ್ಯಾಕ್ಟರ್‌ನಿಂದ ಆಯತಪ್ಪಿ ವಿದ್ಯಾರ್ಥಿನಿ ಸಾವು..!

ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದಲ್ಲಿ ಟ್ರ್ಯಾಕ್ಟರ್‌ನಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ. ಶೋಭಾ ಹಂಗನಕಟ್ಟಿ ಎಂಬ 10 ವರ್ಷದ ಬಾಲಕಿ ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್ ಬಾರದ ಹಿನ್ನೆಲೆ ಟ್ರ್ಯಾಕ್ಟರ್‌ನಲ್ಲಿ ವಿದ್ಯಾರ್ಥಿನಿ ಶಾಲೆಗೆ ಹೋಗುತ್ತಿದ್ದಳು. ಈ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾಳೆ. ಶಿಹರಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು...

ದೆಹಲಿಗೂ ಕಾಲಿಟ್ಟಿದೆಯಾ ಒಮಿಕ್ರಾನ್ ?

ನವದೆಹಲಿ:ದೆಹಲಿಯಲ್ಲಿ ಕೋವಿಡ್ -19 ಸೋಂಕು ತಗುಲಿದ ಕನಿಷ್ಠ 12 ಜನರು ಓಮಿಕ್ರಾನ್ ರೂಪಾಂತರವನ್ನು ಪಡೆದಿದ್ದಾರೆ ಎಂದು ಶಂಕಿಸಲಾಗಿದೆ ಮತ್ತು ಅವರನ್ನು ನಗರದ ಲೋಕನಾಯಕ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎ.ನ.ಐ ವರದಿ ತಿಳಿಸಿದೆ. ನಿನ್ನೆ ಎಂಟು 'ಶಂಕಿತ ಓಮಿಕ್ರಾನ್ ರೋಗಿಗಳನ್ನು' ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು...

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ: ಫೈನಾನ್ಸಿಯರ್ ರಾಜು

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ಫೈನಾನ್ಶಿಯರ್ ಕಚೇರಿಯಲ್ಲೇ ನೇಣಿಗೆ ಶರಣಾದ ಘಟನೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್‌ನ ಕಚೇರಿಯಲ್ಲಿ ನಡೆದಿದೆ.ಬೆಳಗ್ಗೆ 7 ಗಂಟೆ ಸುಮಾರಿಗೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್‌ನ ಕಚೇರಿಯಲ್ಲಿ ರಾಜು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಇತ್ತೀಚೆಗೆ ಹಣಕಾಸಿನ ವಿಚಾರವಾಗಿ ಕೆಲ ಮಾತುಕತೆ ನಡೆದಿತ್ತು. ಇದೇ ವಿಚಾರವಾಗಿ ರಾಜು ಕಳೆದ ಮೂರು ದಿನಗಳ ಹಿಂದೆ ಸಿಸಿಬಿ ವಿಚಾರಣೆಗೂ ಹೋಗಿಬಂದಿದ್ದ....

ಸೇನೆಗೆ ಸೇರಲು ನಕಲಿ ದಾಖಲೆ ಪೋರ್ಜರಿ:ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿ ಒಂಬತ್ತು ಜನ ಬಂಧನ

ವಿಜಯನಗರ: ಸೇನೆಯಲ್ಲಿ ಕೆಲಸ ಕೊಡಿಸಲು ದಾಖಲಾತಿಗಳ ತಿದ್ದುಪಡಿ, ನಕಲಿ ದಾಖಲೆ ಕೊಟ್ಟ ಆರೋಪದಡಿಯಲ್ಲಿ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ ಒಟ್ಟು 9 ಜನರನ್ನು ಬಂಧಿಸಿದ್ದಾರೆ.ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಸೇರಿದಂತೆ ಹಲವು ನಕಲಿ ದಾಖಲೆಗಳನ್ನು ಆರೋಪಿಗಳಾದಪೊಲೀಸ್ ಸಿಬ್ಬಂದಿ ಅಂಕಲೇಶ್, ರಾಮಾಂಜನಿ ಹಾಗೂ ವೈಭವ್, ನೇತಾಜಿ ರಾಮ್ ಸಾವಂತ್, ಜಂಬಣ್ಣ,...

ಮಕ್ಕಳಿಗೆ ಆನ್ ಲೈನ್ ಪಾಠ ಮಾಡಿ: ಎಚ್.ವಿಶ್ವನಾಥ್

ಮೈಸೂರು: ಕೋವಿಡ್ ರೂಪಾಂತರದ ತೀವ್ರತೆ ಬಗ್ಗೆ ತಜ್ಞರು ಹೇಳಿದ್ದಾರೆ. ಆದರೆ ಶಾಲಾ ಕಾಲೇಜುಗಳಲ್ಲಿ ದನ ತುಂಬಿದಂತೆ ತುಂಬಲಾಗುತ್ತಿದೆ. ಶಿಕ್ಷಣ ಸಚಿವರು ಏನು‌ ಮಾಡುತ್ತಿದ್ದಾರೆ ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್ಚು ಕಡಿಮೆಯಾದರೆ ದೊಡ್ಡ ಅನಾಹುತವಾಗುತ್ತದೆ. ಇದು ಮಕ್ಕಳ ವಿಚಾರ, ಗಂಭೀರವಾಗಿ ಪರಿಗಣಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದರು. ಹೊಸ ವೈರಸ್ ವೇಗವಾಗಿ...

13 ರ ಬಾಲಕಿ ಮೇಲೆ 70 ರ ವೃದ್ಧನಿಂದ ಅತ್ಯಾಚಾರ

ಕಲಬುರಗಿ‌ : ಅಫಜಲಪುರ ತಾಲ್ಲೂಕಿನ ಗ್ರಾಮವೊಂದರಲ್ಲಿ 13 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧ ಅತ್ಯಾಚಾರ ಎಸಗಿದ್ದು, ಗುರುವಾರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಚನಬಸಯ್ಯ ಸಾತಯ್ಯ ಝಳಕಿ ಬಂಧಿತ ಆರೋಪಿ. ಈತ ತಮ್ಮ ಪಕ್ಕದ ಮನೆಯ ಬಾಲಕಿಗೆ ಮೇಣಸಿನ ಕಾಯಿ ಭಜ್ಜಿ ಕೊಡಿಸುವುದಾಗಿ ನಂಬಿಸಿ ಹೊಲಕ್ಕೆ ಕರೆದುಕೊಂಡು ಹೋಗಿ, ಅಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ...

ಬೆಂಗಳೂರಿಗೆ ಕಠಿಣ ರೂಲ್ಸ್ ಜಾರಿ ಅಗತ್ಯವಿದೆ : ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ

ಬೆಂಗಳೂರು : ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ  ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು ಇಲ್ಲದಿದರೆ ಹಿಂದಿನ ಇತಿಹಾಸ ಮರುಕಳಿಸುತ್ತೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಮಿಕ್ರಾನ್ ಸೋಂಕಿನ ಬಗ್ಗೆ ಬೆಂಗಳೂರಿನ ಜನತೆ ಎಚ್ಚರಿಕೆಯಿಂದ ಇರಬೇಕು. ದೈಹಿಕ ಅಂತರ, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು....
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img